ಗದಗ: ಶರಣರ ಬುತ್ತಿ ಕಟ್ಟಿಕೊಂಡು ಹೊರಟ್ಟ ಮಹಿಳೆಯರು
ಗದಗ ಜಿಲ್ಲೆಯ ರೋಣ ತಾಲೂಕಿನ ಬಳಗಾನೂರ ಗ್ರಾಮದ ಚಿಕ್ಕೇನಕೊಪ್ಪದ ಶ್ರೀ ಚನ್ನವೀರ ಶರಣರ ಜಾತ್ರೆ ಬಹಳ ಅದ್ಧೂರಿಯಾಗಿ ನಡೆಯುತ್ತದೆ. ಫೆ. 16 ರಂದು ನಡೆಯುವ ಜಾತ್ರೆಗೆ ಭಕ್ತರು ಶರಣರ ಬುತ್ತಿ ತೆಗೆದುಕೊಂಡು ಹೋಗುತ್ತಾರೆ. ಜಿಲ್ಲೆ ರೋಣ ತಾಲೂಕಿನ ಮೇಲ್ಮಮಠ ಗ್ರಾಮದ ಗ್ರಾಮಸ್ಥರಿಂದ ಪದಯಾತ್ರೆ ಮಾಡುತ್ತಾರೆ.
Updated on: Feb 12, 2024 | 11:05 PM
Share

ಗದಗ ಜಿಲ್ಲೆಯ ರೋಣ ತಾಲೂಕಿನ ಬಳಗಾನೂರ ಗ್ರಾಮದ ಚಿಕ್ಕೇನಕೊಪ್ಪದ ಶ್ರೀ ಚನ್ನವೀರ ಶರಣರ ಜಾತ್ರೆ ಬಹಳ ಅದ್ಧೂರಿಯಾಗಿ ನಡೆಯುತ್ತದೆ. ಫೆ. 16 ರಂದು ನಡೆಯುವ ಜಾತ್ರೆಗೆ ಭಕ್ತರು ಶರಣರ ಬುತ್ತಿ ತೆಗೆದುಕೊಂಡು ಹೋಗುತ್ತಾರೆ.

ಜಿಲ್ಲೆ ರೋಣ ತಾಲೂಕಿನ ಮೇಲ್ಮಮಠ ಗ್ರಾಮದ ಗ್ರಾಮಸ್ಥರಿಂದ ಪದಯಾತ್ರೆ ಮಾಡುತ್ತಾರೆ.

ಶರಣರ ಬುತ್ತಿಯಲ್ಲಿ ಖಡಕ್ ಜೋಳದ ರೊಟ್ಟಿ, ಪಲ್ಯ, ಕರ್ಚಿಕಾಯಿ, ಶೇಂಗಾ ಹೋಳಿಗೆ ವಿವಿಧ ಖಾದ್ಯಗಳಿರುತ್ತವೆ. ಗ್ರಾಮದ ಮನೆ ಮನೆಯಿಂದ ಶರಣರ ಬುತ್ತಿ ತಯಾರಿಸಲಾಗುತ್ತದೆ.

ಗ್ರಾಮದಲ್ಲಿ ಸುಮಾರು ಎರಡು ನೂರಕ್ಕೂ ಹೆಚ್ಚು ಮಹಿಳೆಯರು ತಲೆಯ ಮೇಲೆ ಬುತ್ತಿ ಹೊತ್ತುಕೊಂಡು ವಾದ್ಯಮೇಳದೊಂದಿಗೆ ಅದ್ದೂರಿ ಮೆರವಣಿಗೆ ಮಾಡಲಾಗುತ್ತದೆ.

ಮೇಲ್ಮಠದಿಂದ ಬಳಗಾನೂರ ಗ್ರಾಮದ ಚಿಕ್ಕೇನಕೊಪ್ಪದ ಶರಣರ ಮಠಕ್ಕೆ ಬುತ್ತಿ ಕಳುಸಿದರೆ ಮಳೆ ಬೆಳೆ ಸಮೃದ್ಧವಾಗುತ್ತದೆ ಎಮಬ ನಂಬಿಕೆ ಇದೆ.
Related Photo Gallery
ವಾರಾಣಸಿ-ಲಕ್ನೋ ರೈಲಿನೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟ
ಗಾಯಗೊಂಡಿದ್ದ ಚಾಲಕ ಮೊಹಮ್ಮದ್ ರಫೀಕ್ ಸಾವು, ಗೋಳಾಡಿದ ಪತ್ನಿ
ಪೈರಸಿ ಮಾಡಿ ಸಿಕ್ಕಿ ಬಿದ್ರೆ ಇದೆ ಮಾರಿಹಬ್ಬ
ಉಡುಪಿ ಕೃಷ್ಣನಿಗಾಗಿ ಸಿದ್ಧವಾಯ್ತು ಚೆಂದದ ಚಿನ್ನದ ರಥ! ಹೇಗಿದೆ ನೋಡಿ
ಚಿತ್ರದುರ್ಗ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕ ಸಾವು
ಮೃತರ ಕುಟುಂಬಗಳಿಗೆ ಶಾಸಕ ಪ್ರದೀಪ್ ಈಶ್ವರ್ ನೆರವಿನ ಭರವಸೆ
2026 ಗುರು ಗ್ರಹದ ಸಂಚಾರದಿಂದ ಮಕರ ರಾಶಿಯವರಿಗೆ ಗುರುಬಲ ಮತ್ತು ಅದೃಷ್ಟ
ಗಿಲ್ಲಿ ಬಿಟ್ಟುಕೊಡಬೇಡ; ಕಾವ್ಯಾಗೆ ತಾಯಿಯ ಕಿವಿಮಾತು
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!



