ಗದಗ: ಶರಣರ ಬುತ್ತಿ ಕಟ್ಟಿಕೊಂಡು ಹೊರಟ್ಟ ಮಹಿಳೆಯರು
ಗದಗ ಜಿಲ್ಲೆಯ ರೋಣ ತಾಲೂಕಿನ ಬಳಗಾನೂರ ಗ್ರಾಮದ ಚಿಕ್ಕೇನಕೊಪ್ಪದ ಶ್ರೀ ಚನ್ನವೀರ ಶರಣರ ಜಾತ್ರೆ ಬಹಳ ಅದ್ಧೂರಿಯಾಗಿ ನಡೆಯುತ್ತದೆ. ಫೆ. 16 ರಂದು ನಡೆಯುವ ಜಾತ್ರೆಗೆ ಭಕ್ತರು ಶರಣರ ಬುತ್ತಿ ತೆಗೆದುಕೊಂಡು ಹೋಗುತ್ತಾರೆ. ಜಿಲ್ಲೆ ರೋಣ ತಾಲೂಕಿನ ಮೇಲ್ಮಮಠ ಗ್ರಾಮದ ಗ್ರಾಮಸ್ಥರಿಂದ ಪದಯಾತ್ರೆ ಮಾಡುತ್ತಾರೆ.

1 / 5

2 / 5

3 / 5

4 / 5

5 / 5
Follow Us



