ಗದಗ: ಶರಣರ ಬುತ್ತಿ ಕಟ್ಟಿಕೊಂಡು ಹೊರಟ್ಟ ಮಹಿಳೆಯರು

Edited By:

Updated on: Feb 12, 2024 | 11:05 PM

ಗದಗ ಜಿಲ್ಲೆಯ ರೋಣ ತಾಲೂಕಿನ ಬಳಗಾನೂರ ಗ್ರಾಮದ ಚಿಕ್ಕೇನಕೊಪ್ಪದ ಶ್ರೀ ಚನ್ನವೀರ ಶರಣರ ಜಾತ್ರೆ ಬಹಳ ಅದ್ಧೂರಿಯಾಗಿ ನಡೆಯುತ್ತದೆ. ಫೆ. 16 ರಂದು ನಡೆಯುವ ಜಾತ್ರೆಗೆ ಭಕ್ತರು ಶರಣರ ಬುತ್ತಿ ತೆಗೆದುಕೊಂಡು ಹೋಗುತ್ತಾರೆ. ಜಿಲ್ಲೆ ರೋಣ ತಾಲೂಕಿನ ಮೇಲ್ಮಮಠ ಗ್ರಾಮದ ಗ್ರಾಮಸ್ಥರಿಂದ ಪದಯಾತ್ರೆ ಮಾಡುತ್ತಾರೆ.

1 / 5
ಗದಗ ಜಿಲ್ಲೆಯ ರೋಣ ತಾಲೂಕಿನ ಬಳಗಾನೂರ ಗ್ರಾಮದ ಚಿಕ್ಕೇನಕೊಪ್ಪದ ಶ್ರೀ ಚನ್ನವೀರ ಶರಣರ ಜಾತ್ರೆ ಬಹಳ ಅದ್ಧೂರಿಯಾಗಿ ನಡೆಯುತ್ತದೆ. ಫೆ. 16 ರಂದು ನಡೆಯುವ ಜಾತ್ರೆಗೆ ಭಕ್ತರು ಶರಣರ ಬುತ್ತಿ ತೆಗೆದುಕೊಂಡು ಹೋಗುತ್ತಾರೆ.

ಗದಗ ಜಿಲ್ಲೆಯ ರೋಣ ತಾಲೂಕಿನ ಬಳಗಾನೂರ ಗ್ರಾಮದ ಚಿಕ್ಕೇನಕೊಪ್ಪದ ಶ್ರೀ ಚನ್ನವೀರ ಶರಣರ ಜಾತ್ರೆ ಬಹಳ ಅದ್ಧೂರಿಯಾಗಿ ನಡೆಯುತ್ತದೆ. ಫೆ. 16 ರಂದು ನಡೆಯುವ ಜಾತ್ರೆಗೆ ಭಕ್ತರು ಶರಣರ ಬುತ್ತಿ ತೆಗೆದುಕೊಂಡು ಹೋಗುತ್ತಾರೆ.

2 / 5

ಜಿಲ್ಲೆ ರೋಣ ತಾಲೂಕಿನ ಮೇಲ್ಮಮಠ ಗ್ರಾಮದ ಗ್ರಾಮಸ್ಥರಿಂದ ಪದಯಾತ್ರೆ ಮಾಡುತ್ತಾರೆ.

3 / 5

ಶರಣರ ಬುತ್ತಿಯಲ್ಲಿ ಖಡಕ್ ಜೋಳದ ರೊಟ್ಟಿ, ಪಲ್ಯ, ಕರ್ಚಿಕಾಯಿ, ಶೇಂಗಾ ಹೋಳಿಗೆ ವಿವಿಧ ಖಾದ್ಯಗಳಿರುತ್ತವೆ. ಗ್ರಾಮದ ಮನೆ ಮನೆಯಿಂದ ಶರಣರ ಬುತ್ತಿ ತಯಾರಿಸಲಾಗುತ್ತದೆ.

4 / 5

ಗ್ರಾಮದಲ್ಲಿ ಸುಮಾರು ಎರಡು ನೂರಕ್ಕೂ ಹೆಚ್ಚು ಮಹಿಳೆಯರು ತಲೆಯ ಮೇಲೆ ಬುತ್ತಿ ಹೊತ್ತುಕೊಂಡು ವಾದ್ಯಮೇಳದೊಂದಿಗೆ ಅದ್ದೂರಿ ಮೆರವಣಿಗೆ ಮಾಡಲಾಗುತ್ತದೆ.

5 / 5

ಮೇಲ್ಮಠದಿಂದ ಬಳಗಾನೂರ ಗ್ರಾಮದ ಚಿಕ್ಕೇನಕೊಪ್ಪದ ಶರಣರ ಮಠಕ್ಕೆ ಬುತ್ತಿ ಕಳುಸಿದರೆ ಮಳೆ ಬೆಳೆ ಸಮೃದ್ಧವಾಗುತ್ತದೆ ಎಮಬ ನಂಬಿಕೆ ಇದೆ.

Loading...
Unable to load recommendations.
Follow Us