Sign In

By signing in or creating an account, you agree with Associated Broadcasting Company's Terms & Conditions and Privacy Policy.

Bhavana Rao: ಬೋಲ್ಡ್ ಫೋಟೋ ಮೂಲಕ ಗಮನ ಸೆಳೆಯುತ್ತಿರುವ ‘ಗಾಳಿಪಟ’ ಸುಂದರಿ; ಇಲ್ಲಿದೆ ಫೋಟೋ ಆಲ್ಬಂ

ಯೋಗರಾಜ್ ಭಟ್ ಪರಿಚಯಿಸಿದ ಭಾವನಾ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದರು. ಈಗ ಸಿನಿಮಾ ಆಯ್ಕೆಯಲ್ಲಿ ಸಖತ್ ಚ್ಯೂಸಿ ಆಗಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jun 24, 2023 | 12:18 PM

ನಟಿ ಭಾವನಾ ರಾವ್ ಅವರು ‘ಗಾಳಿಪಟ’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಎಂಟ್ರಿಕೊಟ್ಟರು. ಅವರು ಮಾಡಿದ್ದ ಪಾವ್ನಿ ಪಾತ್ರ ಸಾಕಷ್ಟು ಜನಪ್ರಿಯತೆ ಪಡೆಯಿತು.

ನಟಿ ಭಾವನಾ ರಾವ್ ಅವರು ‘ಗಾಳಿಪಟ’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಎಂಟ್ರಿಕೊಟ್ಟರು. ಅವರು ಮಾಡಿದ್ದ ಪಾವ್ನಿ ಪಾತ್ರ ಸಾಕಷ್ಟು ಜನಪ್ರಿಯತೆ ಪಡೆಯಿತು.

1 / 7
ಯೋಗರಾಜ್ ಭಟ್ ಪರಿಚಯಿಸಿದ ಈ ಪ್ರತಿಭೆ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದರು. ಈಗ ಸಿನಿಮಾ ಆಯ್ಕೆಯಲ್ಲಿ ಸಖತ್ ಚ್ಯೂಸಿ ಆಗಿದ್ದಾರೆ.

ಯೋಗರಾಜ್ ಭಟ್ ಪರಿಚಯಿಸಿದ ಈ ಪ್ರತಿಭೆ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದರು. ಈಗ ಸಿನಿಮಾ ಆಯ್ಕೆಯಲ್ಲಿ ಸಖತ್ ಚ್ಯೂಸಿ ಆಗಿದ್ದಾರೆ.

2 / 7
‘ಗಾಳಿಪಟ’ ಚಿತ್ರ ತೆರೆಕಂಡ ಬಳಿಕ ಹಲವು ಸಿನಿಮಾಗಳಲ್ಲಿ ಭಾವನಾ ಬ್ಯುಸಿ ಆಗಿದ್ದಾರೆ. ತಮಿಳು ಚಿತ್ರರಂಗಕ್ಕೂ ಅವರು ಪರಿಚಯಗೊಂಡರು.

‘ಗಾಳಿಪಟ’ ಚಿತ್ರ ತೆರೆಕಂಡ ಬಳಿಕ ಹಲವು ಸಿನಿಮಾಗಳಲ್ಲಿ ಭಾವನಾ ಬ್ಯುಸಿ ಆಗಿದ್ದಾರೆ. ತಮಿಳು ಚಿತ್ರರಂಗಕ್ಕೂ ಅವರು ಪರಿಚಯಗೊಂಡರು.

3 / 7
ಈ ಮಧ್ಯೆ ‘ರ್ಯಾಂಬೋ 2’ ಮೊದಲಾದ ಸಿನಿಮಾಗಳಲ್ಲಿ ವಿಶೇಷ ಹಾಡುಗಳಿಗೂ ಭಾವನಾ ಹೆಜ್ಜೆ ಹಾಕಿದ್ದಾರೆ. ಈ ಮೂಲಕವೂ ಅವರು ಗಮನ ಸೆಳೆದಿದ್ದಾರೆ.

ಈ ಮಧ್ಯೆ ‘ರ್ಯಾಂಬೋ 2’ ಮೊದಲಾದ ಸಿನಿಮಾಗಳಲ್ಲಿ ವಿಶೇಷ ಹಾಡುಗಳಿಗೂ ಭಾವನಾ ಹೆಜ್ಜೆ ಹಾಕಿದ್ದಾರೆ. ಈ ಮೂಲಕವೂ ಅವರು ಗಮನ ಸೆಳೆದಿದ್ದಾರೆ.

4 / 7
ಇತ್ತೀಚೆಗೆ ತೆರೆಗೆ ಬಂದು ಮೆಚ್ಚುಗೆ ಪಡೆದ ‘ಹೊಂದಿಸಿ ಬರೆಯಿರಿ’ ಸಿನಿಮಾದಲ್ಲಿ ಭೂಮಿಕಾ ಪಾತ್ರ ಮಾಡಿ ಗಮನ ಸೆಳೆದರು. ಇದಾದ ಬಳಿಕ ಅವರ ಯಾವುದೇ ಸಿನಿಮಾ ರಿಲೀಸ್ ಆಗಿಲ್ಲ.

ಇತ್ತೀಚೆಗೆ ತೆರೆಗೆ ಬಂದು ಮೆಚ್ಚುಗೆ ಪಡೆದ ‘ಹೊಂದಿಸಿ ಬರೆಯಿರಿ’ ಸಿನಿಮಾದಲ್ಲಿ ಭೂಮಿಕಾ ಪಾತ್ರ ಮಾಡಿ ಗಮನ ಸೆಳೆದರು. ಇದಾದ ಬಳಿಕ ಅವರ ಯಾವುದೇ ಸಿನಿಮಾ ರಿಲೀಸ್ ಆಗಿಲ್ಲ.

5 / 7
ಭಾವನಾ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರಿಗೆ ಲಕ್ಷಾಂತರ ಹಿಂಬಾಲಕರು ಇದ್ದಾರೆ. ಆಗಾಗ ಬೋಲ್ಡ್ ಫೋಟೋ ಶೇರ್ ಮಾಡಿಕೊಳ್ಳುತ್ತಾ ಇರುತ್ತಾರೆ.

ಭಾವನಾ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರಿಗೆ ಲಕ್ಷಾಂತರ ಹಿಂಬಾಲಕರು ಇದ್ದಾರೆ. ಆಗಾಗ ಬೋಲ್ಡ್ ಫೋಟೋ ಶೇರ್ ಮಾಡಿಕೊಳ್ಳುತ್ತಾ ಇರುತ್ತಾರೆ.

6 / 7
ಈಗ ಭಾವನಾ ಹಂಚಿಕೊಂಡ ಹೊಸ ಫೋಟೋಗಳು ವೈರಲ್ ಆಗಿವೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡಿದ್ದಾರೆ.

ಈಗ ಭಾವನಾ ಹಂಚಿಕೊಂಡ ಹೊಸ ಫೋಟೋಗಳು ವೈರಲ್ ಆಗಿವೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡಿದ್ದಾರೆ.

7 / 7
Follow us
ಬೆಂಗಳೂರಿನಲ್ಲಿ ಮಾನಸಿಕ ಅಸ್ವಸ್ಥನಂತೆ ವರ್ತಿಸಿ ವ್ಯಕ್ತಿಯಿಂದ ಹುಚ್ಚಾಟ
ಬೆಂಗಳೂರಿನಲ್ಲಿ ಮಾನಸಿಕ ಅಸ್ವಸ್ಥನಂತೆ ವರ್ತಿಸಿ ವ್ಯಕ್ತಿಯಿಂದ ಹುಚ್ಚಾಟ
ಚಾಮುಂಡಿ ಬೆಟ್ಟದ ಬೆಂಕಿ ಹತೋಟಿಗೆ ಸಿಗುತ್ತಿಲ್ಲ..ಅಗ್ನಿ ನರ್ತನ ಹೇಗಿದೆ ನೋಡಿ
ಚಾಮುಂಡಿ ಬೆಟ್ಟದ ಬೆಂಕಿ ಹತೋಟಿಗೆ ಸಿಗುತ್ತಿಲ್ಲ..ಅಗ್ನಿ ನರ್ತನ ಹೇಗಿದೆ ನೋಡಿ
ಛತ್ರಪತಿ ಸಂಭಾಜಿ ಜೀವನಾಧರಿತ ಛಾವಾ ಸಿನಿಮಾಗೆ ಮೋದಿಯಿಂದಲೂ ಭಾರೀ ಮೆಚ್ಚುಗೆ
ಛತ್ರಪತಿ ಸಂಭಾಜಿ ಜೀವನಾಧರಿತ ಛಾವಾ ಸಿನಿಮಾಗೆ ಮೋದಿಯಿಂದಲೂ ಭಾರೀ ಮೆಚ್ಚುಗೆ
ಅಪ್ಪ ಇದ್ದಿದ್ರೆ ಹೆಮ್ಮೆಪಡುತ್ತಿದ್ರು: ಕಾಶಿನಾಥ್ ಮಗನಿಗೆ ಉಪೇಂದ್ರ ಹೊಗಳಿಕೆ
ಅಪ್ಪ ಇದ್ದಿದ್ರೆ ಹೆಮ್ಮೆಪಡುತ್ತಿದ್ರು: ಕಾಶಿನಾಥ್ ಮಗನಿಗೆ ಉಪೇಂದ್ರ ಹೊಗಳಿಕೆ
ಸರ್ಕಾರ ಜಾತ್ಯಾತೀತ ಧೋರಣೆ ಹೇಗೆ ನಿಭಾಯಿಸುತ್ತದೆ ನೋಡೋಣ: ಸಿಟಿ ರವಿ
ಸರ್ಕಾರ ಜಾತ್ಯಾತೀತ ಧೋರಣೆ ಹೇಗೆ ನಿಭಾಯಿಸುತ್ತದೆ ನೋಡೋಣ: ಸಿಟಿ ರವಿ
ಶರದ್ ಪವಾರ್​​ಗೆ ಕುರ್ಚಿ ಹಾಕಿ, ನೀರು ನೀಡಿದ ಪ್ರಧಾನಿ ಮೋದಿ; ವಿಡಿಯೋ ವೈರಲ್
ಶರದ್ ಪವಾರ್​​ಗೆ ಕುರ್ಚಿ ಹಾಕಿ, ನೀರು ನೀಡಿದ ಪ್ರಧಾನಿ ಮೋದಿ; ವಿಡಿಯೋ ವೈರಲ್
ದರೋಡೆಗೆ ಹೋದಾಗ ಮಾಲೀಕ ಎದ್ದಿದ್ದನ್ನು ನೋಡಿ ಟೆರೇಸ್​ನಿಂದ ಬಿದ್ದ ಕಳ್ಳ
ದರೋಡೆಗೆ ಹೋದಾಗ ಮಾಲೀಕ ಎದ್ದಿದ್ದನ್ನು ನೋಡಿ ಟೆರೇಸ್​ನಿಂದ ಬಿದ್ದ ಕಳ್ಳ
ಸಜ್ಜನರಾಗಿ ಬದುಕುವಂತೆ ರೌಡಿಗಳಿಗೆ ಪೊಲೀಸ್ ಅಧಿಕಾರಿ ಎಚ್ಚರಿಕೆ
ಸಜ್ಜನರಾಗಿ ಬದುಕುವಂತೆ ರೌಡಿಗಳಿಗೆ ಪೊಲೀಸ್ ಅಧಿಕಾರಿ ಎಚ್ಚರಿಕೆ
ಟೋಲ್ ಪಾವತಿಸಲು ನಿಂತಿದ್ದ ಕಾರಿಗೆ ಹಿಂದಿನಿಂದ ಬಂದ ಲಾರಿ ಢಿಕ್ಕಿ
ಟೋಲ್ ಪಾವತಿಸಲು ನಿಂತಿದ್ದ ಕಾರಿಗೆ ಹಿಂದಿನಿಂದ ಬಂದ ಲಾರಿ ಢಿಕ್ಕಿ
ಮರಾಠಿಯಲ್ಲಿ ಟಿಕೆಟ್ ಕೇಳುತ್ತಿದ್ದ ಮಹಿಳೆಗೆ ಕನ್ನಡದಲ್ಲಿ ಅಂದಿದ್ದಕ್ಕೆ ಏಟು!
ಮರಾಠಿಯಲ್ಲಿ ಟಿಕೆಟ್ ಕೇಳುತ್ತಿದ್ದ ಮಹಿಳೆಗೆ ಕನ್ನಡದಲ್ಲಿ ಅಂದಿದ್ದಕ್ಕೆ ಏಟು!