Bhavana Rao: ಬೋಲ್ಡ್ ಫೋಟೋ ಮೂಲಕ ಗಮನ ಸೆಳೆಯುತ್ತಿರುವ ‘ಗಾಳಿಪಟ’ ಸುಂದರಿ; ಇಲ್ಲಿದೆ ಫೋಟೋ ಆಲ್ಬಂ

ಯೋಗರಾಜ್ ಭಟ್ ಪರಿಚಯಿಸಿದ ಭಾವನಾ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದರು. ಈಗ ಸಿನಿಮಾ ಆಯ್ಕೆಯಲ್ಲಿ ಸಖತ್ ಚ್ಯೂಸಿ ಆಗಿದ್ದಾರೆ.

|

Updated on: Jun 24, 2023 | 12:18 PM

ನಟಿ ಭಾವನಾ ರಾವ್ ಅವರು ‘ಗಾಳಿಪಟ’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಎಂಟ್ರಿಕೊಟ್ಟರು. ಅವರು ಮಾಡಿದ್ದ ಪಾವ್ನಿ ಪಾತ್ರ ಸಾಕಷ್ಟು ಜನಪ್ರಿಯತೆ ಪಡೆಯಿತು.

ನಟಿ ಭಾವನಾ ರಾವ್ ಅವರು ‘ಗಾಳಿಪಟ’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಎಂಟ್ರಿಕೊಟ್ಟರು. ಅವರು ಮಾಡಿದ್ದ ಪಾವ್ನಿ ಪಾತ್ರ ಸಾಕಷ್ಟು ಜನಪ್ರಿಯತೆ ಪಡೆಯಿತು.

1 / 7
ಯೋಗರಾಜ್ ಭಟ್ ಪರಿಚಯಿಸಿದ ಈ ಪ್ರತಿಭೆ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದರು. ಈಗ ಸಿನಿಮಾ ಆಯ್ಕೆಯಲ್ಲಿ ಸಖತ್ ಚ್ಯೂಸಿ ಆಗಿದ್ದಾರೆ.

ಯೋಗರಾಜ್ ಭಟ್ ಪರಿಚಯಿಸಿದ ಈ ಪ್ರತಿಭೆ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದರು. ಈಗ ಸಿನಿಮಾ ಆಯ್ಕೆಯಲ್ಲಿ ಸಖತ್ ಚ್ಯೂಸಿ ಆಗಿದ್ದಾರೆ.

2 / 7
‘ಗಾಳಿಪಟ’ ಚಿತ್ರ ತೆರೆಕಂಡ ಬಳಿಕ ಹಲವು ಸಿನಿಮಾಗಳಲ್ಲಿ ಭಾವನಾ ಬ್ಯುಸಿ ಆಗಿದ್ದಾರೆ. ತಮಿಳು ಚಿತ್ರರಂಗಕ್ಕೂ ಅವರು ಪರಿಚಯಗೊಂಡರು.

‘ಗಾಳಿಪಟ’ ಚಿತ್ರ ತೆರೆಕಂಡ ಬಳಿಕ ಹಲವು ಸಿನಿಮಾಗಳಲ್ಲಿ ಭಾವನಾ ಬ್ಯುಸಿ ಆಗಿದ್ದಾರೆ. ತಮಿಳು ಚಿತ್ರರಂಗಕ್ಕೂ ಅವರು ಪರಿಚಯಗೊಂಡರು.

3 / 7
ಈ ಮಧ್ಯೆ ‘ರ್ಯಾಂಬೋ 2’ ಮೊದಲಾದ ಸಿನಿಮಾಗಳಲ್ಲಿ ವಿಶೇಷ ಹಾಡುಗಳಿಗೂ ಭಾವನಾ ಹೆಜ್ಜೆ ಹಾಕಿದ್ದಾರೆ. ಈ ಮೂಲಕವೂ ಅವರು ಗಮನ ಸೆಳೆದಿದ್ದಾರೆ.

ಈ ಮಧ್ಯೆ ‘ರ್ಯಾಂಬೋ 2’ ಮೊದಲಾದ ಸಿನಿಮಾಗಳಲ್ಲಿ ವಿಶೇಷ ಹಾಡುಗಳಿಗೂ ಭಾವನಾ ಹೆಜ್ಜೆ ಹಾಕಿದ್ದಾರೆ. ಈ ಮೂಲಕವೂ ಅವರು ಗಮನ ಸೆಳೆದಿದ್ದಾರೆ.

4 / 7
ಇತ್ತೀಚೆಗೆ ತೆರೆಗೆ ಬಂದು ಮೆಚ್ಚುಗೆ ಪಡೆದ ‘ಹೊಂದಿಸಿ ಬರೆಯಿರಿ’ ಸಿನಿಮಾದಲ್ಲಿ ಭೂಮಿಕಾ ಪಾತ್ರ ಮಾಡಿ ಗಮನ ಸೆಳೆದರು. ಇದಾದ ಬಳಿಕ ಅವರ ಯಾವುದೇ ಸಿನಿಮಾ ರಿಲೀಸ್ ಆಗಿಲ್ಲ.

ಇತ್ತೀಚೆಗೆ ತೆರೆಗೆ ಬಂದು ಮೆಚ್ಚುಗೆ ಪಡೆದ ‘ಹೊಂದಿಸಿ ಬರೆಯಿರಿ’ ಸಿನಿಮಾದಲ್ಲಿ ಭೂಮಿಕಾ ಪಾತ್ರ ಮಾಡಿ ಗಮನ ಸೆಳೆದರು. ಇದಾದ ಬಳಿಕ ಅವರ ಯಾವುದೇ ಸಿನಿಮಾ ರಿಲೀಸ್ ಆಗಿಲ್ಲ.

5 / 7
ಭಾವನಾ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರಿಗೆ ಲಕ್ಷಾಂತರ ಹಿಂಬಾಲಕರು ಇದ್ದಾರೆ. ಆಗಾಗ ಬೋಲ್ಡ್ ಫೋಟೋ ಶೇರ್ ಮಾಡಿಕೊಳ್ಳುತ್ತಾ ಇರುತ್ತಾರೆ.

ಭಾವನಾ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರಿಗೆ ಲಕ್ಷಾಂತರ ಹಿಂಬಾಲಕರು ಇದ್ದಾರೆ. ಆಗಾಗ ಬೋಲ್ಡ್ ಫೋಟೋ ಶೇರ್ ಮಾಡಿಕೊಳ್ಳುತ್ತಾ ಇರುತ್ತಾರೆ.

6 / 7
ಈಗ ಭಾವನಾ ಹಂಚಿಕೊಂಡ ಹೊಸ ಫೋಟೋಗಳು ವೈರಲ್ ಆಗಿವೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡಿದ್ದಾರೆ.

ಈಗ ಭಾವನಾ ಹಂಚಿಕೊಂಡ ಹೊಸ ಫೋಟೋಗಳು ವೈರಲ್ ಆಗಿವೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡಿದ್ದಾರೆ.

7 / 7
Follow us
ನಿರಂತರ ಮಳೆಗೆ ಗಿಡದಲ್ಲಿಯೇ ಕೊಳೆಯುತ್ತಿರೋ ದಾಳಿಂಬೆ; ಕಂಗಾಲಾದ ರೈತರು
ನಿರಂತರ ಮಳೆಗೆ ಗಿಡದಲ್ಲಿಯೇ ಕೊಳೆಯುತ್ತಿರೋ ದಾಳಿಂಬೆ; ಕಂಗಾಲಾದ ರೈತರು
ಸಿದ್ದರಾಮಯ್ಯರನ್ನು ಸಿಲುಕಿಸುವ ಪ್ರಯತ್ನದಲ್ಲಿ ಬಿಜೆಪಿ ಸಫಲವಾಗಲ್ಲ:ನಾಗೇಂದ್ರ
ಸಿದ್ದರಾಮಯ್ಯರನ್ನು ಸಿಲುಕಿಸುವ ಪ್ರಯತ್ನದಲ್ಲಿ ಬಿಜೆಪಿ ಸಫಲವಾಗಲ್ಲ:ನಾಗೇಂದ್ರ
ಸಿದ್ದರಾಮಯ್ಯ ಆತ್ಯಾಪ್ತ ಮರಿಗೌಡರನ್ನು ನಿಜಕ್ಕೂ ಅನಾರೋಗ್ಯ ಕಾಡುತ್ತಿದೆಯೇ?
ಸಿದ್ದರಾಮಯ್ಯ ಆತ್ಯಾಪ್ತ ಮರಿಗೌಡರನ್ನು ನಿಜಕ್ಕೂ ಅನಾರೋಗ್ಯ ಕಾಡುತ್ತಿದೆಯೇ?
ತೊರೆಕಾಡನಹಳ್ಳಿಗೆ ಕಾರಿನ ಬದಲು ಲಕ್ಸುರಿ ಬಸ್ಸಲ್ಲಿ ಹೋಗುವ ಅಗತ್ಯವಿತ್ತೇ?
ತೊರೆಕಾಡನಹಳ್ಳಿಗೆ ಕಾರಿನ ಬದಲು ಲಕ್ಸುರಿ ಬಸ್ಸಲ್ಲಿ ಹೋಗುವ ಅಗತ್ಯವಿತ್ತೇ?
ಮಳೆ ಅವಾಂತರ: ಕರ್ನಾಟಕ ಪೊಲೀಸ್ ಅಧಿಕಾರಿ ಮನೆಗೂ ನುಗ್ಗಿದ ನೀರು
ಮಳೆ ಅವಾಂತರ: ಕರ್ನಾಟಕ ಪೊಲೀಸ್ ಅಧಿಕಾರಿ ಮನೆಗೂ ನುಗ್ಗಿದ ನೀರು
ಅಭಿಮಾನಿಗಳ ಹರ್ಷೋದ್ಗಾರ... ಮಳೆಗೂ ಕುಗ್ಗದ ಕಿಂಗ್ ಕೊಹ್ಲಿಯ ಕ್ರೇಝ್
ಅಭಿಮಾನಿಗಳ ಹರ್ಷೋದ್ಗಾರ... ಮಳೆಗೂ ಕುಗ್ಗದ ಕಿಂಗ್ ಕೊಹ್ಲಿಯ ಕ್ರೇಝ್
ಸುರೇಶಣ್ಣ ಸ್ಪರ್ಧಿಸಿದರೆ ಮನೆಮನೆ ತಿರುಗಿ ಪ್ರಚಾರ ಮಾಡುವೆ: ಪ್ರದೀಪ್ ಈಶ್ವರ್
ಸುರೇಶಣ್ಣ ಸ್ಪರ್ಧಿಸಿದರೆ ಮನೆಮನೆ ತಿರುಗಿ ಪ್ರಚಾರ ಮಾಡುವೆ: ಪ್ರದೀಪ್ ಈಶ್ವರ್
ಮಗನೇ ಮತ್ತೊಮ್ಮೆ ಹುಟ್ಟಿಬಂದಷ್ಟು ಸಂತೋಷವಾಗುತ್ತಿದೆ ಎಂದ ಶಿವನಗೌಡ
ಮಗನೇ ಮತ್ತೊಮ್ಮೆ ಹುಟ್ಟಿಬಂದಷ್ಟು ಸಂತೋಷವಾಗುತ್ತಿದೆ ಎಂದ ಶಿವನಗೌಡ
ಪ್ರಕೃತಿಗೆ ಬುದ್ಧಿ ಹೇಳಲಾಗುತ್ತಾ ಅಂತ ಹಾರಿಕೆ ಉತ್ತರಕ್ಕೆ ಶರಣಾದ ಶಿವಕುಮಾರ್
ಪ್ರಕೃತಿಗೆ ಬುದ್ಧಿ ಹೇಳಲಾಗುತ್ತಾ ಅಂತ ಹಾರಿಕೆ ಉತ್ತರಕ್ಕೆ ಶರಣಾದ ಶಿವಕುಮಾರ್
ಪರಪ್ಪನ ಅಗ್ರಹಾರ ಜೈಲಿನಿಂದ ಶಾಸಕ ಮುನಿರತ್ನ ಬಿಡಗುಡೆ
ಪರಪ್ಪನ ಅಗ್ರಹಾರ ಜೈಲಿನಿಂದ ಶಾಸಕ ಮುನಿರತ್ನ ಬಿಡಗುಡೆ