AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ram Charan: ಜಿ20 ಸಭೆಯಲ್ಲಿ ಮಿಂಚಿದ ರಾಮ್​ ಚರಣ್​; ‘ಗೇಮ್​ ಚೇಂಜರ್​’ ನಟನ ಫೋಟೋಸ್​ ವೈರಲ್​

G20 Summit: ಶ್ರೀನಗರದಲ್ಲಿ ನಡೆದ ಜಿ20 ಸಭೆಯಲ್ಲಿ ರಾಮ್​ ಚರಣ್​ ಅವರು ಭಾಗವಹಿಸಿದ್ದಾರೆ. ಭಾರತದ ಸಿನಿಮಾ ಮತ್ತು ಸಂಸ್ಕೃತಿ ಬಗ್ಗೆ ಅವರು ಮಾತನಾಡಿದ್ದಾರೆ.

ಮದನ್​ ಕುಮಾರ್​
|

Updated on: May 25, 2023 | 10:55 AM

Share
ನಟ ರಾಮ್​ ಚರಣ್​ ಅವರ ಖ್ಯಾತಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಭಾರತೀಯ ಚಿತ್ರರಂಗದಲ್ಲಿ ಅವರು ಸ್ಟಾರ್​ ಆಗಿ ಮಿಂಚುತ್ತಿದ್ದಾರೆ. ದೇಶಾದ್ಯಂತ ಅವರಿಗೆ ಅಭಿಮಾನಿಗಳಿದ್ದಾರೆ.

ನಟ ರಾಮ್​ ಚರಣ್​ ಅವರ ಖ್ಯಾತಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಭಾರತೀಯ ಚಿತ್ರರಂಗದಲ್ಲಿ ಅವರು ಸ್ಟಾರ್​ ಆಗಿ ಮಿಂಚುತ್ತಿದ್ದಾರೆ. ದೇಶಾದ್ಯಂತ ಅವರಿಗೆ ಅಭಿಮಾನಿಗಳಿದ್ದಾರೆ.

1 / 5
ಶ್ರೀನಗರದಲ್ಲಿ ನಡೆದ ಜಿ20 ಸಭೆಯಲ್ಲಿ ರಾಮ್​ ಚರಣ್​ ಅವರು ಭಾಗವಹಿಸಿದ್ದಾರೆ. ಭಾರತದ ಸಿನಿಮಾ ಮತ್ತು ಸಂಸ್ಕೃತಿ ಬಗ್ಗೆ ಅವರು ಮಾತನಾಡಿದ್ದಾರೆ.

ಶ್ರೀನಗರದಲ್ಲಿ ನಡೆದ ಜಿ20 ಸಭೆಯಲ್ಲಿ ರಾಮ್​ ಚರಣ್​ ಅವರು ಭಾಗವಹಿಸಿದ್ದಾರೆ. ಭಾರತದ ಸಿನಿಮಾ ಮತ್ತು ಸಂಸ್ಕೃತಿ ಬಗ್ಗೆ ಅವರು ಮಾತನಾಡಿದ್ದಾರೆ.

2 / 5
ಜಿ20 ವೇದಿಕೆಯಲ್ಲಿ ರಾಮ್​ ಚರಣ್​ ಅವರನ್ನು ನೋಡಿ ಅಭಿಮಾನಿಗಳಿಗೆ ಖುಷಿ ಆಗಿದೆ. ಅವರ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ. ಫ್ಯಾನ್ಸ್ ಕಮೆಂಟ್​ ಮೂಲಕ ಅಭಿನಂದನೆ ತಿಳಿಸಿದ್ದಾರೆ.

ಜಿ20 ವೇದಿಕೆಯಲ್ಲಿ ರಾಮ್​ ಚರಣ್​ ಅವರನ್ನು ನೋಡಿ ಅಭಿಮಾನಿಗಳಿಗೆ ಖುಷಿ ಆಗಿದೆ. ಅವರ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ. ಫ್ಯಾನ್ಸ್ ಕಮೆಂಟ್​ ಮೂಲಕ ಅಭಿನಂದನೆ ತಿಳಿಸಿದ್ದಾರೆ.

3 / 5
‘ನಿಮ್ಮ ಬಗ್ಗೆ ಹೆಮ್ಮೆ ಆಗುತ್ತಿದೆ’ ಎಂದು ರಾಮ್​ ಚರಣ್​ ಅವರ ಅಭಿಮಾನಿಗಳು ಈ ಫೋಟೋವನ್ನು ಶೇರ್​ ಮಾಡಿಕೊಳ್ಳುತ್ತಿದ್ದಾರೆ. ಅವರ ಮುಂದಿನ ಸಿನಿಮಾಗೆ ಎಲ್ಲರೂ ಶುಭ ಹಾರೈಸುತ್ತಿದ್ದಾರೆ.

‘ನಿಮ್ಮ ಬಗ್ಗೆ ಹೆಮ್ಮೆ ಆಗುತ್ತಿದೆ’ ಎಂದು ರಾಮ್​ ಚರಣ್​ ಅವರ ಅಭಿಮಾನಿಗಳು ಈ ಫೋಟೋವನ್ನು ಶೇರ್​ ಮಾಡಿಕೊಳ್ಳುತ್ತಿದ್ದಾರೆ. ಅವರ ಮುಂದಿನ ಸಿನಿಮಾಗೆ ಎಲ್ಲರೂ ಶುಭ ಹಾರೈಸುತ್ತಿದ್ದಾರೆ.

4 / 5
‘ಆರ್​ಆರ್​ಆರ್’ ಯಶಸ್ಸಿನ ಬಳಿಕ ರಾಮ್ ಚರಣ್​ ಅವರ ಜನಪ್ರಿಯತೆ ಹೆಚ್ಚಾಗಿದೆ. ಈಗ ಅವರು ‘ಗೇಮ್​ ಚೇಂಜರ್​’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ಮೇಲೆ ಸಖತ್​ ನಿರೀಕ್ಷೆ ಇದೆ.

‘ಆರ್​ಆರ್​ಆರ್’ ಯಶಸ್ಸಿನ ಬಳಿಕ ರಾಮ್ ಚರಣ್​ ಅವರ ಜನಪ್ರಿಯತೆ ಹೆಚ್ಚಾಗಿದೆ. ಈಗ ಅವರು ‘ಗೇಮ್​ ಚೇಂಜರ್​’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ಮೇಲೆ ಸಖತ್​ ನಿರೀಕ್ಷೆ ಇದೆ.

5 / 5
Follow Us
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು