AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ram Charan: ಜಿ20 ಸಭೆಯಲ್ಲಿ ಮಿಂಚಿದ ರಾಮ್​ ಚರಣ್​; ‘ಗೇಮ್​ ಚೇಂಜರ್​’ ನಟನ ಫೋಟೋಸ್​ ವೈರಲ್​

G20 Summit: ಶ್ರೀನಗರದಲ್ಲಿ ನಡೆದ ಜಿ20 ಸಭೆಯಲ್ಲಿ ರಾಮ್​ ಚರಣ್​ ಅವರು ಭಾಗವಹಿಸಿದ್ದಾರೆ. ಭಾರತದ ಸಿನಿಮಾ ಮತ್ತು ಸಂಸ್ಕೃತಿ ಬಗ್ಗೆ ಅವರು ಮಾತನಾಡಿದ್ದಾರೆ.

ಮದನ್​ ಕುಮಾರ್​
|

Updated on: May 25, 2023 | 10:55 AM

Share
ನಟ ರಾಮ್​ ಚರಣ್​ ಅವರ ಖ್ಯಾತಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಭಾರತೀಯ ಚಿತ್ರರಂಗದಲ್ಲಿ ಅವರು ಸ್ಟಾರ್​ ಆಗಿ ಮಿಂಚುತ್ತಿದ್ದಾರೆ. ದೇಶಾದ್ಯಂತ ಅವರಿಗೆ ಅಭಿಮಾನಿಗಳಿದ್ದಾರೆ.

ನಟ ರಾಮ್​ ಚರಣ್​ ಅವರ ಖ್ಯಾತಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಭಾರತೀಯ ಚಿತ್ರರಂಗದಲ್ಲಿ ಅವರು ಸ್ಟಾರ್​ ಆಗಿ ಮಿಂಚುತ್ತಿದ್ದಾರೆ. ದೇಶಾದ್ಯಂತ ಅವರಿಗೆ ಅಭಿಮಾನಿಗಳಿದ್ದಾರೆ.

1 / 5
ಶ್ರೀನಗರದಲ್ಲಿ ನಡೆದ ಜಿ20 ಸಭೆಯಲ್ಲಿ ರಾಮ್​ ಚರಣ್​ ಅವರು ಭಾಗವಹಿಸಿದ್ದಾರೆ. ಭಾರತದ ಸಿನಿಮಾ ಮತ್ತು ಸಂಸ್ಕೃತಿ ಬಗ್ಗೆ ಅವರು ಮಾತನಾಡಿದ್ದಾರೆ.

ಶ್ರೀನಗರದಲ್ಲಿ ನಡೆದ ಜಿ20 ಸಭೆಯಲ್ಲಿ ರಾಮ್​ ಚರಣ್​ ಅವರು ಭಾಗವಹಿಸಿದ್ದಾರೆ. ಭಾರತದ ಸಿನಿಮಾ ಮತ್ತು ಸಂಸ್ಕೃತಿ ಬಗ್ಗೆ ಅವರು ಮಾತನಾಡಿದ್ದಾರೆ.

2 / 5
ಜಿ20 ವೇದಿಕೆಯಲ್ಲಿ ರಾಮ್​ ಚರಣ್​ ಅವರನ್ನು ನೋಡಿ ಅಭಿಮಾನಿಗಳಿಗೆ ಖುಷಿ ಆಗಿದೆ. ಅವರ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ. ಫ್ಯಾನ್ಸ್ ಕಮೆಂಟ್​ ಮೂಲಕ ಅಭಿನಂದನೆ ತಿಳಿಸಿದ್ದಾರೆ.

ಜಿ20 ವೇದಿಕೆಯಲ್ಲಿ ರಾಮ್​ ಚರಣ್​ ಅವರನ್ನು ನೋಡಿ ಅಭಿಮಾನಿಗಳಿಗೆ ಖುಷಿ ಆಗಿದೆ. ಅವರ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ. ಫ್ಯಾನ್ಸ್ ಕಮೆಂಟ್​ ಮೂಲಕ ಅಭಿನಂದನೆ ತಿಳಿಸಿದ್ದಾರೆ.

3 / 5
‘ನಿಮ್ಮ ಬಗ್ಗೆ ಹೆಮ್ಮೆ ಆಗುತ್ತಿದೆ’ ಎಂದು ರಾಮ್​ ಚರಣ್​ ಅವರ ಅಭಿಮಾನಿಗಳು ಈ ಫೋಟೋವನ್ನು ಶೇರ್​ ಮಾಡಿಕೊಳ್ಳುತ್ತಿದ್ದಾರೆ. ಅವರ ಮುಂದಿನ ಸಿನಿಮಾಗೆ ಎಲ್ಲರೂ ಶುಭ ಹಾರೈಸುತ್ತಿದ್ದಾರೆ.

‘ನಿಮ್ಮ ಬಗ್ಗೆ ಹೆಮ್ಮೆ ಆಗುತ್ತಿದೆ’ ಎಂದು ರಾಮ್​ ಚರಣ್​ ಅವರ ಅಭಿಮಾನಿಗಳು ಈ ಫೋಟೋವನ್ನು ಶೇರ್​ ಮಾಡಿಕೊಳ್ಳುತ್ತಿದ್ದಾರೆ. ಅವರ ಮುಂದಿನ ಸಿನಿಮಾಗೆ ಎಲ್ಲರೂ ಶುಭ ಹಾರೈಸುತ್ತಿದ್ದಾರೆ.

4 / 5
‘ಆರ್​ಆರ್​ಆರ್’ ಯಶಸ್ಸಿನ ಬಳಿಕ ರಾಮ್ ಚರಣ್​ ಅವರ ಜನಪ್ರಿಯತೆ ಹೆಚ್ಚಾಗಿದೆ. ಈಗ ಅವರು ‘ಗೇಮ್​ ಚೇಂಜರ್​’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ಮೇಲೆ ಸಖತ್​ ನಿರೀಕ್ಷೆ ಇದೆ.

‘ಆರ್​ಆರ್​ಆರ್’ ಯಶಸ್ಸಿನ ಬಳಿಕ ರಾಮ್ ಚರಣ್​ ಅವರ ಜನಪ್ರಿಯತೆ ಹೆಚ್ಚಾಗಿದೆ. ಈಗ ಅವರು ‘ಗೇಮ್​ ಚೇಂಜರ್​’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ಮೇಲೆ ಸಖತ್​ ನಿರೀಕ್ಷೆ ಇದೆ.

5 / 5
Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ