Sign In

By signing in or creating an account, you agree with Associated Broadcasting Company's Terms & Conditions and Privacy Policy.

Ram Charan: ಜಿ20 ಸಭೆಯಲ್ಲಿ ಮಿಂಚಿದ ರಾಮ್​ ಚರಣ್​; ‘ಗೇಮ್​ ಚೇಂಜರ್​’ ನಟನ ಫೋಟೋಸ್​ ವೈರಲ್​

G20 Summit: ಶ್ರೀನಗರದಲ್ಲಿ ನಡೆದ ಜಿ20 ಸಭೆಯಲ್ಲಿ ರಾಮ್​ ಚರಣ್​ ಅವರು ಭಾಗವಹಿಸಿದ್ದಾರೆ. ಭಾರತದ ಸಿನಿಮಾ ಮತ್ತು ಸಂಸ್ಕೃತಿ ಬಗ್ಗೆ ಅವರು ಮಾತನಾಡಿದ್ದಾರೆ.

ಮದನ್​ ಕುಮಾರ್​
|

Updated on: May 25, 2023 | 10:55 AM

ನಟ ರಾಮ್​ ಚರಣ್​ ಅವರ ಖ್ಯಾತಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಭಾರತೀಯ ಚಿತ್ರರಂಗದಲ್ಲಿ ಅವರು ಸ್ಟಾರ್​ ಆಗಿ ಮಿಂಚುತ್ತಿದ್ದಾರೆ. ದೇಶಾದ್ಯಂತ ಅವರಿಗೆ ಅಭಿಮಾನಿಗಳಿದ್ದಾರೆ.

ನಟ ರಾಮ್​ ಚರಣ್​ ಅವರ ಖ್ಯಾತಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಭಾರತೀಯ ಚಿತ್ರರಂಗದಲ್ಲಿ ಅವರು ಸ್ಟಾರ್​ ಆಗಿ ಮಿಂಚುತ್ತಿದ್ದಾರೆ. ದೇಶಾದ್ಯಂತ ಅವರಿಗೆ ಅಭಿಮಾನಿಗಳಿದ್ದಾರೆ.

1 / 5
ಶ್ರೀನಗರದಲ್ಲಿ ನಡೆದ ಜಿ20 ಸಭೆಯಲ್ಲಿ ರಾಮ್​ ಚರಣ್​ ಅವರು ಭಾಗವಹಿಸಿದ್ದಾರೆ. ಭಾರತದ ಸಿನಿಮಾ ಮತ್ತು ಸಂಸ್ಕೃತಿ ಬಗ್ಗೆ ಅವರು ಮಾತನಾಡಿದ್ದಾರೆ.

ಶ್ರೀನಗರದಲ್ಲಿ ನಡೆದ ಜಿ20 ಸಭೆಯಲ್ಲಿ ರಾಮ್​ ಚರಣ್​ ಅವರು ಭಾಗವಹಿಸಿದ್ದಾರೆ. ಭಾರತದ ಸಿನಿಮಾ ಮತ್ತು ಸಂಸ್ಕೃತಿ ಬಗ್ಗೆ ಅವರು ಮಾತನಾಡಿದ್ದಾರೆ.

2 / 5
ಜಿ20 ವೇದಿಕೆಯಲ್ಲಿ ರಾಮ್​ ಚರಣ್​ ಅವರನ್ನು ನೋಡಿ ಅಭಿಮಾನಿಗಳಿಗೆ ಖುಷಿ ಆಗಿದೆ. ಅವರ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ. ಫ್ಯಾನ್ಸ್ ಕಮೆಂಟ್​ ಮೂಲಕ ಅಭಿನಂದನೆ ತಿಳಿಸಿದ್ದಾರೆ.

ಜಿ20 ವೇದಿಕೆಯಲ್ಲಿ ರಾಮ್​ ಚರಣ್​ ಅವರನ್ನು ನೋಡಿ ಅಭಿಮಾನಿಗಳಿಗೆ ಖುಷಿ ಆಗಿದೆ. ಅವರ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ. ಫ್ಯಾನ್ಸ್ ಕಮೆಂಟ್​ ಮೂಲಕ ಅಭಿನಂದನೆ ತಿಳಿಸಿದ್ದಾರೆ.

3 / 5
‘ನಿಮ್ಮ ಬಗ್ಗೆ ಹೆಮ್ಮೆ ಆಗುತ್ತಿದೆ’ ಎಂದು ರಾಮ್​ ಚರಣ್​ ಅವರ ಅಭಿಮಾನಿಗಳು ಈ ಫೋಟೋವನ್ನು ಶೇರ್​ ಮಾಡಿಕೊಳ್ಳುತ್ತಿದ್ದಾರೆ. ಅವರ ಮುಂದಿನ ಸಿನಿಮಾಗೆ ಎಲ್ಲರೂ ಶುಭ ಹಾರೈಸುತ್ತಿದ್ದಾರೆ.

‘ನಿಮ್ಮ ಬಗ್ಗೆ ಹೆಮ್ಮೆ ಆಗುತ್ತಿದೆ’ ಎಂದು ರಾಮ್​ ಚರಣ್​ ಅವರ ಅಭಿಮಾನಿಗಳು ಈ ಫೋಟೋವನ್ನು ಶೇರ್​ ಮಾಡಿಕೊಳ್ಳುತ್ತಿದ್ದಾರೆ. ಅವರ ಮುಂದಿನ ಸಿನಿಮಾಗೆ ಎಲ್ಲರೂ ಶುಭ ಹಾರೈಸುತ್ತಿದ್ದಾರೆ.

4 / 5
‘ಆರ್​ಆರ್​ಆರ್’ ಯಶಸ್ಸಿನ ಬಳಿಕ ರಾಮ್ ಚರಣ್​ ಅವರ ಜನಪ್ರಿಯತೆ ಹೆಚ್ಚಾಗಿದೆ. ಈಗ ಅವರು ‘ಗೇಮ್​ ಚೇಂಜರ್​’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ಮೇಲೆ ಸಖತ್​ ನಿರೀಕ್ಷೆ ಇದೆ.

‘ಆರ್​ಆರ್​ಆರ್’ ಯಶಸ್ಸಿನ ಬಳಿಕ ರಾಮ್ ಚರಣ್​ ಅವರ ಜನಪ್ರಿಯತೆ ಹೆಚ್ಚಾಗಿದೆ. ಈಗ ಅವರು ‘ಗೇಮ್​ ಚೇಂಜರ್​’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ಮೇಲೆ ಸಖತ್​ ನಿರೀಕ್ಷೆ ಇದೆ.

5 / 5
Follow us
ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!