AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ಗಾಂಧಿ ಜಯಂತಿ ರಜೆ ಹಿನ್ನೆಲೆ ಈಶಾ ಫೌಂಡೇಷನ್​ ಆದಿಯೋಗಿಯನ್ನು ನೋಡಲು ಹರಿದು ಬಂದ ಜನ ಸಾಗರ

ಕಣ್ಣು ಹಾಯಿಸಿದ ಕಡೆಯೆಲ್ಲ ಜನವೊ ಜನ... ಒಂಡೆದೆ ಸೆಲ್ಫಿ ಫೋಟೊ ಗೀಳು ಮತ್ತೊಂದೆಡೆ ಭಕ್ತಿ ಭಾವದಿಂದ ಪ್ರಾರ್ಥನೆ... ಇಂಥ ದೃಶ್ಯಗಳು ಕಂಡು ಬಂದಿದ್ದು ಚಿಕ್ಕಬಳ್ಳಾಪುರ ತಾಲೂಕಿನ ಅವಲಗುರ್ಕಿ ಗ್ರಾಮದ ಬಳಿ ಇರುವ ಈಶಾ ಫೌಂಡೇಷನ್ (Isha Foundation, Chikkaballapur) ನಲ್ಲಿ.

ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on:Oct 02, 2023 | 2:18 PM

Share
ರಾಜಧಾನಿ ಬೆಂಗಳೂರಿನಿಂದ ಕೂಗಳತೆಯ ದೂರದಲ್ಲಿ ಅದೊಂದು ಧಾರ್ಮಿಕ ಹಾಗೂ ಪ್ರವಾಸಿ ತಾಣವಿದೆ. ಅಲ್ಲಿಗೆ ಹೋಗಿ ಕೆಲಕಾಲ ಪ್ರಾರ್ಥಿಸಿ, ವಿಹರಿಸಿದ್ರೆ ಅದೇನೊ... ಭಕ್ತಿ ಭಾವ, ಸಂತಸ ಸಮಾಧಾನ  ಮೂಡುತ್ತೆ. ಈ ಸಮಯದಲ್ಲಿ ಇಂದು ರಜೆ ದಿನ ಆಗಿರುವುದರಿಂದ ರಾಜಧಾನಿ ಬೆಂಗಳೂರಿನ ಜನ ಅಲ್ಲಿಗೆ ಲಗ್ಗೆ ಹಾಕಿದ್ದಾರೆ. ಅಷ್ಟಕ್ಕೂ ಅದೇಲ್ಲಿ ಅಂತೀರಾ ಈ ವರದಿ ನೋಡಿ!!

ರಾಜಧಾನಿ ಬೆಂಗಳೂರಿನಿಂದ ಕೂಗಳತೆಯ ದೂರದಲ್ಲಿ ಅದೊಂದು ಧಾರ್ಮಿಕ ಹಾಗೂ ಪ್ರವಾಸಿ ತಾಣವಿದೆ. ಅಲ್ಲಿಗೆ ಹೋಗಿ ಕೆಲಕಾಲ ಪ್ರಾರ್ಥಿಸಿ, ವಿಹರಿಸಿದ್ರೆ ಅದೇನೊ... ಭಕ್ತಿ ಭಾವ, ಸಂತಸ ಸಮಾಧಾನ ಮೂಡುತ್ತೆ. ಈ ಸಮಯದಲ್ಲಿ ಇಂದು ರಜೆ ದಿನ ಆಗಿರುವುದರಿಂದ ರಾಜಧಾನಿ ಬೆಂಗಳೂರಿನ ಜನ ಅಲ್ಲಿಗೆ ಲಗ್ಗೆ ಹಾಕಿದ್ದಾರೆ. ಅಷ್ಟಕ್ಕೂ ಅದೇಲ್ಲಿ ಅಂತೀರಾ ಈ ವರದಿ ನೋಡಿ!!

1 / 6
ಕಣ್ಣು ಹಾಯಿಸಿದ ಕಡೆಯೆಲ್ಲ ಜನವೊ ಜನ... ಒಂಡೆದೆ ಸೆಲ್ಫಿ ಫೋಟೊ ಗೀಳು ಮತ್ತೊಂದೆಡೆ ಭಕ್ತಿ ಭಾವದಿಂದ ಪ್ರಾರ್ಥನೆ... ಇಂಥ ದೃಶ್ಯಗಳು ಕಂಡು ಬಂದಿದ್ದು ಚಿಕ್ಕಬಳ್ಳಾಪುರ ತಾಲೂಕಿನ ಅವಲಗುರ್ಕಿ ಗ್ರಾಮದ ಬಳಿ ಇರುವ ಈಶಾ ಫೌಂಡೇಷನ್ (Isha Foundation, Chikkaballapur) ನಲ್ಲಿ.

ಕಣ್ಣು ಹಾಯಿಸಿದ ಕಡೆಯೆಲ್ಲ ಜನವೊ ಜನ... ಒಂಡೆದೆ ಸೆಲ್ಫಿ ಫೋಟೊ ಗೀಳು ಮತ್ತೊಂದೆಡೆ ಭಕ್ತಿ ಭಾವದಿಂದ ಪ್ರಾರ್ಥನೆ... ಇಂಥ ದೃಶ್ಯಗಳು ಕಂಡು ಬಂದಿದ್ದು ಚಿಕ್ಕಬಳ್ಳಾಪುರ ತಾಲೂಕಿನ ಅವಲಗುರ್ಕಿ ಗ್ರಾಮದ ಬಳಿ ಇರುವ ಈಶಾ ಫೌಂಡೇಷನ್ (Isha Foundation, Chikkaballapur) ನಲ್ಲಿ.

2 / 6
ಹೌದು ಈಶಾ ಫೌಂಡೇಷನ್ ನಲ್ಲಿ 112 ಅಡಿ ಎತ್ತರದ ಆದಿಯೋಗಿ ಪ್ರತಿಮೆ ಪ್ರತಿಷ್ಠಾಪನೆ ಮಾಡಿದ್ದು, ಪ್ರತಿಮೆ ನೋಡಲು ಜನ ಸಾಗರೋಪಾದಿಯಲ್ಲಿ ಆಗಮಿಸುತ್ತಿದ್ದಾರೆ. ನಿನ್ನೆ ಭಾನುವಾರ, ಇಂದೂ ಸಹ ಗಾಂಧಿ ಜಯಂತಿ ರಜೆ (Gandhi Jayanti Holiday) ಹಿನ್ನೆಲೆ ರಾಜಧಾನಿ ಬೆಂಗಳೂರಿನ ಜನ ಮುಗಿಬಿದ್ದು ಇಲ್ಲಿಗೆ ಆಗಮಿಸಿದ್ದಾರೆ.

ಹೌದು ಈಶಾ ಫೌಂಡೇಷನ್ ನಲ್ಲಿ 112 ಅಡಿ ಎತ್ತರದ ಆದಿಯೋಗಿ ಪ್ರತಿಮೆ ಪ್ರತಿಷ್ಠಾಪನೆ ಮಾಡಿದ್ದು, ಪ್ರತಿಮೆ ನೋಡಲು ಜನ ಸಾಗರೋಪಾದಿಯಲ್ಲಿ ಆಗಮಿಸುತ್ತಿದ್ದಾರೆ. ನಿನ್ನೆ ಭಾನುವಾರ, ಇಂದೂ ಸಹ ಗಾಂಧಿ ಜಯಂತಿ ರಜೆ (Gandhi Jayanti Holiday) ಹಿನ್ನೆಲೆ ರಾಜಧಾನಿ ಬೆಂಗಳೂರಿನ ಜನ ಮುಗಿಬಿದ್ದು ಇಲ್ಲಿಗೆ ಆಗಮಿಸಿದ್ದಾರೆ.

3 / 6
ಇನ್ನು ರಾಜಧಾನಿ ಬೆಂಗಳೂರಿನಿಂದ ಇಶಾ ಫೌಂಡೇಷನ್ ಕೇವಲ 65 ಕಿಲೋ ಮೀಟರ್ ದೂರ ಇದೆ, ಇಲ್ಲಿಗೆ ಬಂದು ಹೊಗುವುದಕ್ಕೆ ಒಂದೆರಡು ಗಂಟೆಯಷ್ಟೇ ಆಗುವ ಕಾರಣ ಒನ್ ಡೇ ಔಟ್ ಅಂತಾ ಜನ... ಕಾರು ಬೈಕ್ ಬಸ್ ಗಳಲ್ಲಿ ಸಾಗರವಾಗಿ ಆದಿಯೋಗಿ ದರ್ಶನಕ್ಕೆ ಬರ್ತಿದ್ದಾರೆ.

ಇನ್ನು ರಾಜಧಾನಿ ಬೆಂಗಳೂರಿನಿಂದ ಇಶಾ ಫೌಂಡೇಷನ್ ಕೇವಲ 65 ಕಿಲೋ ಮೀಟರ್ ದೂರ ಇದೆ, ಇಲ್ಲಿಗೆ ಬಂದು ಹೊಗುವುದಕ್ಕೆ ಒಂದೆರಡು ಗಂಟೆಯಷ್ಟೇ ಆಗುವ ಕಾರಣ ಒನ್ ಡೇ ಔಟ್ ಅಂತಾ ಜನ... ಕಾರು ಬೈಕ್ ಬಸ್ ಗಳಲ್ಲಿ ಸಾಗರವಾಗಿ ಆದಿಯೋಗಿ ದರ್ಶನಕ್ಕೆ ಬರ್ತಿದ್ದಾರೆ.

4 / 6
ಇದ್ರಿಂದ ದಾರಿಯಲ್ಲಿ ಕೆಲ ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಆಗ್ತಿದೆ, ಆದ್ರೂ ಆದಿಯೋಗಿ ದರ್ಶನ ಪಡೆದು ಜನರು ಸಂತಸ ವ್ಯಕ್ತಪಡಿಸುತ್ತಿದ್ದಾರೆ.

ಒಟ್ಟಿನಲ್ಲಿ ರಜೆಗಳ ಮೇಲೆ ರಜೆ ಇರುವ ಕಾರಣ ರಾಜಧಾನಿ ಬೆಂಗಳೂರಿನ ಜನ, ಚಿಕ್ಕಬಳ್ಳಾಪುರದ ಪ್ರವಾಸಿ ತಾಣಗಳತ್ತ ಲಗ್ಗೆ ಹಾಕಿದ್ದು, ಸಂಭ್ರಮ ಸಂತಸದಿಂದ ನಲಿಯುತ್ತಿದ್ದಾರೆ.

ಇದ್ರಿಂದ ದಾರಿಯಲ್ಲಿ ಕೆಲ ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಆಗ್ತಿದೆ, ಆದ್ರೂ ಆದಿಯೋಗಿ ದರ್ಶನ ಪಡೆದು ಜನರು ಸಂತಸ ವ್ಯಕ್ತಪಡಿಸುತ್ತಿದ್ದಾರೆ. ಒಟ್ಟಿನಲ್ಲಿ ರಜೆಗಳ ಮೇಲೆ ರಜೆ ಇರುವ ಕಾರಣ ರಾಜಧಾನಿ ಬೆಂಗಳೂರಿನ ಜನ, ಚಿಕ್ಕಬಳ್ಳಾಪುರದ ಪ್ರವಾಸಿ ತಾಣಗಳತ್ತ ಲಗ್ಗೆ ಹಾಕಿದ್ದು, ಸಂಭ್ರಮ ಸಂತಸದಿಂದ ನಲಿಯುತ್ತಿದ್ದಾರೆ.

5 / 6
 ಒಟ್ಟಿನಲ್ಲಿ ರಜೆಗಳ ಮೇಲೆ ರಜೆ ಇರುವ ಕಾರಣ ರಾಜಧಾನಿ ಬೆಂಗಳೂರಿನ ಜನ, ಚಿಕ್ಕಬಳ್ಳಾಪುರದ ಪ್ರವಾಸಿ ತಾಣಗಳತ್ತ ಲಗ್ಗೆ ಹಾಕಿದ್ದು, ಸಂಭ್ರಮ ಸಂತಸದಿಂದ ನಲಿಯುತ್ತಿದ್ದಾರೆ.

ಒಟ್ಟಿನಲ್ಲಿ ರಜೆಗಳ ಮೇಲೆ ರಜೆ ಇರುವ ಕಾರಣ ರಾಜಧಾನಿ ಬೆಂಗಳೂರಿನ ಜನ, ಚಿಕ್ಕಬಳ್ಳಾಪುರದ ಪ್ರವಾಸಿ ತಾಣಗಳತ್ತ ಲಗ್ಗೆ ಹಾಕಿದ್ದು, ಸಂಭ್ರಮ ಸಂತಸದಿಂದ ನಲಿಯುತ್ತಿದ್ದಾರೆ.

6 / 6

Published On - 2:17 pm, Mon, 2 October 23

Bheemappa Patil
Bheemappa Patil

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More
Follow Us
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ