AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ಗಾಂಧಿ ಜಯಂತಿ ರಜೆ ಹಿನ್ನೆಲೆ ಈಶಾ ಫೌಂಡೇಷನ್​ ಆದಿಯೋಗಿಯನ್ನು ನೋಡಲು ಹರಿದು ಬಂದ ಜನ ಸಾಗರ

ಕಣ್ಣು ಹಾಯಿಸಿದ ಕಡೆಯೆಲ್ಲ ಜನವೊ ಜನ... ಒಂಡೆದೆ ಸೆಲ್ಫಿ ಫೋಟೊ ಗೀಳು ಮತ್ತೊಂದೆಡೆ ಭಕ್ತಿ ಭಾವದಿಂದ ಪ್ರಾರ್ಥನೆ... ಇಂಥ ದೃಶ್ಯಗಳು ಕಂಡು ಬಂದಿದ್ದು ಚಿಕ್ಕಬಳ್ಳಾಪುರ ತಾಲೂಕಿನ ಅವಲಗುರ್ಕಿ ಗ್ರಾಮದ ಬಳಿ ಇರುವ ಈಶಾ ಫೌಂಡೇಷನ್ (Isha Foundation, Chikkaballapur) ನಲ್ಲಿ.

ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ಸಾಧು ಶ್ರೀನಾಥ್​

Updated on:Oct 02, 2023 | 2:18 PM

ರಾಜಧಾನಿ ಬೆಂಗಳೂರಿನಿಂದ ಕೂಗಳತೆಯ ದೂರದಲ್ಲಿ ಅದೊಂದು ಧಾರ್ಮಿಕ ಹಾಗೂ ಪ್ರವಾಸಿ ತಾಣವಿದೆ. ಅಲ್ಲಿಗೆ ಹೋಗಿ ಕೆಲಕಾಲ ಪ್ರಾರ್ಥಿಸಿ, ವಿಹರಿಸಿದ್ರೆ ಅದೇನೊ... ಭಕ್ತಿ ಭಾವ, ಸಂತಸ ಸಮಾಧಾನ  ಮೂಡುತ್ತೆ. ಈ ಸಮಯದಲ್ಲಿ ಇಂದು ರಜೆ ದಿನ ಆಗಿರುವುದರಿಂದ ರಾಜಧಾನಿ ಬೆಂಗಳೂರಿನ ಜನ ಅಲ್ಲಿಗೆ ಲಗ್ಗೆ ಹಾಕಿದ್ದಾರೆ. ಅಷ್ಟಕ್ಕೂ ಅದೇಲ್ಲಿ ಅಂತೀರಾ ಈ ವರದಿ ನೋಡಿ!!

ರಾಜಧಾನಿ ಬೆಂಗಳೂರಿನಿಂದ ಕೂಗಳತೆಯ ದೂರದಲ್ಲಿ ಅದೊಂದು ಧಾರ್ಮಿಕ ಹಾಗೂ ಪ್ರವಾಸಿ ತಾಣವಿದೆ. ಅಲ್ಲಿಗೆ ಹೋಗಿ ಕೆಲಕಾಲ ಪ್ರಾರ್ಥಿಸಿ, ವಿಹರಿಸಿದ್ರೆ ಅದೇನೊ... ಭಕ್ತಿ ಭಾವ, ಸಂತಸ ಸಮಾಧಾನ ಮೂಡುತ್ತೆ. ಈ ಸಮಯದಲ್ಲಿ ಇಂದು ರಜೆ ದಿನ ಆಗಿರುವುದರಿಂದ ರಾಜಧಾನಿ ಬೆಂಗಳೂರಿನ ಜನ ಅಲ್ಲಿಗೆ ಲಗ್ಗೆ ಹಾಕಿದ್ದಾರೆ. ಅಷ್ಟಕ್ಕೂ ಅದೇಲ್ಲಿ ಅಂತೀರಾ ಈ ವರದಿ ನೋಡಿ!!

1 / 6
ಕಣ್ಣು ಹಾಯಿಸಿದ ಕಡೆಯೆಲ್ಲ ಜನವೊ ಜನ... ಒಂಡೆದೆ ಸೆಲ್ಫಿ ಫೋಟೊ ಗೀಳು ಮತ್ತೊಂದೆಡೆ ಭಕ್ತಿ ಭಾವದಿಂದ ಪ್ರಾರ್ಥನೆ... ಇಂಥ ದೃಶ್ಯಗಳು ಕಂಡು ಬಂದಿದ್ದು ಚಿಕ್ಕಬಳ್ಳಾಪುರ ತಾಲೂಕಿನ ಅವಲಗುರ್ಕಿ ಗ್ರಾಮದ ಬಳಿ ಇರುವ ಈಶಾ ಫೌಂಡೇಷನ್ (Isha Foundation, Chikkaballapur) ನಲ್ಲಿ.

ಕಣ್ಣು ಹಾಯಿಸಿದ ಕಡೆಯೆಲ್ಲ ಜನವೊ ಜನ... ಒಂಡೆದೆ ಸೆಲ್ಫಿ ಫೋಟೊ ಗೀಳು ಮತ್ತೊಂದೆಡೆ ಭಕ್ತಿ ಭಾವದಿಂದ ಪ್ರಾರ್ಥನೆ... ಇಂಥ ದೃಶ್ಯಗಳು ಕಂಡು ಬಂದಿದ್ದು ಚಿಕ್ಕಬಳ್ಳಾಪುರ ತಾಲೂಕಿನ ಅವಲಗುರ್ಕಿ ಗ್ರಾಮದ ಬಳಿ ಇರುವ ಈಶಾ ಫೌಂಡೇಷನ್ (Isha Foundation, Chikkaballapur) ನಲ್ಲಿ.

2 / 6
ಹೌದು ಈಶಾ ಫೌಂಡೇಷನ್ ನಲ್ಲಿ 112 ಅಡಿ ಎತ್ತರದ ಆದಿಯೋಗಿ ಪ್ರತಿಮೆ ಪ್ರತಿಷ್ಠಾಪನೆ ಮಾಡಿದ್ದು, ಪ್ರತಿಮೆ ನೋಡಲು ಜನ ಸಾಗರೋಪಾದಿಯಲ್ಲಿ ಆಗಮಿಸುತ್ತಿದ್ದಾರೆ. ನಿನ್ನೆ ಭಾನುವಾರ, ಇಂದೂ ಸಹ ಗಾಂಧಿ ಜಯಂತಿ ರಜೆ (Gandhi Jayanti Holiday) ಹಿನ್ನೆಲೆ ರಾಜಧಾನಿ ಬೆಂಗಳೂರಿನ ಜನ ಮುಗಿಬಿದ್ದು ಇಲ್ಲಿಗೆ ಆಗಮಿಸಿದ್ದಾರೆ.

ಹೌದು ಈಶಾ ಫೌಂಡೇಷನ್ ನಲ್ಲಿ 112 ಅಡಿ ಎತ್ತರದ ಆದಿಯೋಗಿ ಪ್ರತಿಮೆ ಪ್ರತಿಷ್ಠಾಪನೆ ಮಾಡಿದ್ದು, ಪ್ರತಿಮೆ ನೋಡಲು ಜನ ಸಾಗರೋಪಾದಿಯಲ್ಲಿ ಆಗಮಿಸುತ್ತಿದ್ದಾರೆ. ನಿನ್ನೆ ಭಾನುವಾರ, ಇಂದೂ ಸಹ ಗಾಂಧಿ ಜಯಂತಿ ರಜೆ (Gandhi Jayanti Holiday) ಹಿನ್ನೆಲೆ ರಾಜಧಾನಿ ಬೆಂಗಳೂರಿನ ಜನ ಮುಗಿಬಿದ್ದು ಇಲ್ಲಿಗೆ ಆಗಮಿಸಿದ್ದಾರೆ.

3 / 6
ಇನ್ನು ರಾಜಧಾನಿ ಬೆಂಗಳೂರಿನಿಂದ ಇಶಾ ಫೌಂಡೇಷನ್ ಕೇವಲ 65 ಕಿಲೋ ಮೀಟರ್ ದೂರ ಇದೆ, ಇಲ್ಲಿಗೆ ಬಂದು ಹೊಗುವುದಕ್ಕೆ ಒಂದೆರಡು ಗಂಟೆಯಷ್ಟೇ ಆಗುವ ಕಾರಣ ಒನ್ ಡೇ ಔಟ್ ಅಂತಾ ಜನ... ಕಾರು ಬೈಕ್ ಬಸ್ ಗಳಲ್ಲಿ ಸಾಗರವಾಗಿ ಆದಿಯೋಗಿ ದರ್ಶನಕ್ಕೆ ಬರ್ತಿದ್ದಾರೆ.

ಇನ್ನು ರಾಜಧಾನಿ ಬೆಂಗಳೂರಿನಿಂದ ಇಶಾ ಫೌಂಡೇಷನ್ ಕೇವಲ 65 ಕಿಲೋ ಮೀಟರ್ ದೂರ ಇದೆ, ಇಲ್ಲಿಗೆ ಬಂದು ಹೊಗುವುದಕ್ಕೆ ಒಂದೆರಡು ಗಂಟೆಯಷ್ಟೇ ಆಗುವ ಕಾರಣ ಒನ್ ಡೇ ಔಟ್ ಅಂತಾ ಜನ... ಕಾರು ಬೈಕ್ ಬಸ್ ಗಳಲ್ಲಿ ಸಾಗರವಾಗಿ ಆದಿಯೋಗಿ ದರ್ಶನಕ್ಕೆ ಬರ್ತಿದ್ದಾರೆ.

4 / 6
ಇದ್ರಿಂದ ದಾರಿಯಲ್ಲಿ ಕೆಲ ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಆಗ್ತಿದೆ, ಆದ್ರೂ ಆದಿಯೋಗಿ ದರ್ಶನ ಪಡೆದು ಜನರು ಸಂತಸ ವ್ಯಕ್ತಪಡಿಸುತ್ತಿದ್ದಾರೆ.

ಒಟ್ಟಿನಲ್ಲಿ ರಜೆಗಳ ಮೇಲೆ ರಜೆ ಇರುವ ಕಾರಣ ರಾಜಧಾನಿ ಬೆಂಗಳೂರಿನ ಜನ, ಚಿಕ್ಕಬಳ್ಳಾಪುರದ ಪ್ರವಾಸಿ ತಾಣಗಳತ್ತ ಲಗ್ಗೆ ಹಾಕಿದ್ದು, ಸಂಭ್ರಮ ಸಂತಸದಿಂದ ನಲಿಯುತ್ತಿದ್ದಾರೆ.

ಇದ್ರಿಂದ ದಾರಿಯಲ್ಲಿ ಕೆಲ ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಆಗ್ತಿದೆ, ಆದ್ರೂ ಆದಿಯೋಗಿ ದರ್ಶನ ಪಡೆದು ಜನರು ಸಂತಸ ವ್ಯಕ್ತಪಡಿಸುತ್ತಿದ್ದಾರೆ. ಒಟ್ಟಿನಲ್ಲಿ ರಜೆಗಳ ಮೇಲೆ ರಜೆ ಇರುವ ಕಾರಣ ರಾಜಧಾನಿ ಬೆಂಗಳೂರಿನ ಜನ, ಚಿಕ್ಕಬಳ್ಳಾಪುರದ ಪ್ರವಾಸಿ ತಾಣಗಳತ್ತ ಲಗ್ಗೆ ಹಾಕಿದ್ದು, ಸಂಭ್ರಮ ಸಂತಸದಿಂದ ನಲಿಯುತ್ತಿದ್ದಾರೆ.

5 / 6
 ಒಟ್ಟಿನಲ್ಲಿ ರಜೆಗಳ ಮೇಲೆ ರಜೆ ಇರುವ ಕಾರಣ ರಾಜಧಾನಿ ಬೆಂಗಳೂರಿನ ಜನ, ಚಿಕ್ಕಬಳ್ಳಾಪುರದ ಪ್ರವಾಸಿ ತಾಣಗಳತ್ತ ಲಗ್ಗೆ ಹಾಕಿದ್ದು, ಸಂಭ್ರಮ ಸಂತಸದಿಂದ ನಲಿಯುತ್ತಿದ್ದಾರೆ.

ಒಟ್ಟಿನಲ್ಲಿ ರಜೆಗಳ ಮೇಲೆ ರಜೆ ಇರುವ ಕಾರಣ ರಾಜಧಾನಿ ಬೆಂಗಳೂರಿನ ಜನ, ಚಿಕ್ಕಬಳ್ಳಾಪುರದ ಪ್ರವಾಸಿ ತಾಣಗಳತ್ತ ಲಗ್ಗೆ ಹಾಕಿದ್ದು, ಸಂಭ್ರಮ ಸಂತಸದಿಂದ ನಲಿಯುತ್ತಿದ್ದಾರೆ.

6 / 6

Published On - 2:17 pm, Mon, 2 October 23

Follow us
Daily Horoscope: ಈ ರಾಶಿಯವರಿಗೆ ವಾಹನ ಖರೀದಿಸುವ ಯೋಗವಿದೆ
Daily Horoscope: ಈ ರಾಶಿಯವರಿಗೆ ವಾಹನ ಖರೀದಿಸುವ ಯೋಗವಿದೆ
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ