AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nataliya Kozhenova: ಭಾರತದಲ್ಲಿ ನೆಲೆಯೂರಿರುವ ಉಕ್ರೇನಿಯನ್ ನಟಿಯ ಫೋಟೋಗಳು ವೈರಲ್

Nataliya Kozhenova Photos: ಉಕ್ರೇನ್ ಮೂಲದ ನಟಿ ನಟಾಲಿಯಾ ಕೊಜೆನೋವಾ ಭಾರತೀಯ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಬೋಲ್ಡ್ ವೆಬ್ ಸೀರೀಸ್ ‘ಗಂದೀ ಬಾತ್’ ಮೂಲಕ ಖ್ಯಾತಿ ಪಡೆದಿರುವ ನಟಿ, ಉಕ್ರೇನ್​ನಲ್ಲಿ ತಮ್ಮ ಕುಟುಂಬಕ್ಕೆ ಏನಾದರೂ ಸಮಸ್ಯೆಯಾದರೆ, ತಾವು ಅನಾಥೆಯಾಗುತ್ತೇನೆ ಎಂದು ಅಳಲು ತೋಡಿಕೊಂಡಿದ್ದಾರೆ. ಈ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ಅವರ ಫೋಟೋಗಳು ವೈರಲ್ ಆಗಿವೆ.

TV9 Web
| Edited By: |

Updated on: Mar 01, 2022 | 4:05 PM

Share
ರಷ್ಯಾ ಹಾಗೂ ಉಕ್ರೇನ್ ನಡುವಿನ ಬಿಕ್ಕಟ್ಟು ಜೋರಾಗಿದೆ. ಈ ನಡುವೆ ಉಕ್ರೇನ್ ಮೂಲದ ನಟಿಯೋರ್ವರು ಭಾರತದಲ್ಲಿ ನೆಲೆಯೂರಿದ್ದು ಅವರ ಫೋಟೋಗಳು ವೈರಲ್ ಆಗಿವೆ.

ರಷ್ಯಾ ಹಾಗೂ ಉಕ್ರೇನ್ ನಡುವಿನ ಬಿಕ್ಕಟ್ಟು ಜೋರಾಗಿದೆ. ಈ ನಡುವೆ ಉಕ್ರೇನ್ ಮೂಲದ ನಟಿಯೋರ್ವರು ಭಾರತದಲ್ಲಿ ನೆಲೆಯೂರಿದ್ದು ಅವರ ಫೋಟೋಗಳು ವೈರಲ್ ಆಗಿವೆ.

1 / 8
ಭಾರತದಲ್ಲಿ ಗುರುತಿಸಿಕೊಂಡಿರುವ ಈ ನಟಿಯ ಹೆಸರು ನಟಾಲಿಯಾ ಕೊಜೆನೋವಾ.

ಭಾರತದಲ್ಲಿ ಗುರುತಿಸಿಕೊಂಡಿರುವ ಈ ನಟಿಯ ಹೆಸರು ನಟಾಲಿಯಾ ಕೊಜೆನೋವಾ.

2 / 8
ಹಿಂದಿಯಲ್ಲಿ ಸಖತ್ ಸುದ್ದಿಯಾಗಿರುವ ಬೋಲ್ಡ್ ವೆಬ್ ಸೀರೀಸ್ ‘ಗಂದೀ ಬಾತ್’ನಲ್ಲಿ ನಟಿ ಬಣ್ಣಹಚ್ಚಿದ್ದಾರೆ.

ಹಿಂದಿಯಲ್ಲಿ ಸಖತ್ ಸುದ್ದಿಯಾಗಿರುವ ಬೋಲ್ಡ್ ವೆಬ್ ಸೀರೀಸ್ ‘ಗಂದೀ ಬಾತ್’ನಲ್ಲಿ ನಟಿ ಬಣ್ಣಹಚ್ಚಿದ್ದಾರೆ.

3 / 8
ಇದೀಗ ನಟಿಯ ಫೋಟೋಗಳು ವೈರಲ್ ಆಗಿವೆ.

ಇದೀಗ ನಟಿಯ ಫೋಟೋಗಳು ವೈರಲ್ ಆಗಿವೆ.

4 / 8
ಉಕ್ರೇನ್ ಬಿಕ್ಕಟ್ಟಿನ ಬಗ್ಗೆ ಪ್ರತಿಕ್ರಯಿಸಿದ್ದ ನಟಿ, ಅಲ್ಲೇನಾದರೂ ಕುಟುಂಬಕ್ಕೆ ಹೆಚ್ಚುಕಡಿಮೆಯಾದರೆ ತಾನು ಅನಾಥೆಯಾಗುತ್ತೇನೆ ಎಂದು ಅಳಲು ತೋಡಿಕೊಂಡಿದ್ದರು.

ಉಕ್ರೇನ್ ಬಿಕ್ಕಟ್ಟಿನ ಬಗ್ಗೆ ಪ್ರತಿಕ್ರಯಿಸಿದ್ದ ನಟಿ, ಅಲ್ಲೇನಾದರೂ ಕುಟುಂಬಕ್ಕೆ ಹೆಚ್ಚುಕಡಿಮೆಯಾದರೆ ತಾನು ಅನಾಥೆಯಾಗುತ್ತೇನೆ ಎಂದು ಅಳಲು ತೋಡಿಕೊಂಡಿದ್ದರು.

5 / 8
‘ಗಂದೀ ಬಾತ್’ ಅಲ್ಲದೇ ಕೆಲವು ಹಿಂದಿ ಚಿತ್ರದಲ್ಲೂ ನಟಿ ಕಾಣಿಸಿಕೊಂಡಿದ್ದಾರೆ.

‘ಗಂದೀ ಬಾತ್’ ಅಲ್ಲದೇ ಕೆಲವು ಹಿಂದಿ ಚಿತ್ರದಲ್ಲೂ ನಟಿ ಕಾಣಿಸಿಕೊಂಡಿದ್ದಾರೆ.

6 / 8
ಅಂಜುನಾ ಬೀಚ್​ ಚಿತ್ರದಲ್ಲಿ ನಟಾಲಿಯಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.

ಅಂಜುನಾ ಬೀಚ್​ ಚಿತ್ರದಲ್ಲಿ ನಟಾಲಿಯಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.

7 / 8
ನಟಾಲಿಯಾ ಕೊಜೆನೋವಾ

ನಟಾಲಿಯಾ ಕೊಜೆನೋವಾ

8 / 8
ವೇಗವಾಗಿ ಬಂದು ಕಾಲುವೆಗೆ ಉರುಳಿದ ಕಾರು
ವೇಗವಾಗಿ ಬಂದು ಕಾಲುವೆಗೆ ಉರುಳಿದ ಕಾರು
ವಧುವಿನ ಮೇಲೆ ಹೂವಿನಂತೆ ಬರೋಬ್ಬರಿ 8 ಕೋಟಿ ರೂ. ನಗದು ಚೆಲ್ಲಿದ ವರ
ವಧುವಿನ ಮೇಲೆ ಹೂವಿನಂತೆ ಬರೋಬ್ಬರಿ 8 ಕೋಟಿ ರೂ. ನಗದು ಚೆಲ್ಲಿದ ವರ
ಮಕ್ಕಳು ಮಾತನಾಡುವಾಗ ತೊದಲುತ್ತಿದ್ರೆ ಜ್ಯೋತಿಷ್ಯ ಪ್ರಕಾರ ಇದೇ ಕಾರಣ
ಮಕ್ಕಳು ಮಾತನಾಡುವಾಗ ತೊದಲುತ್ತಿದ್ರೆ ಜ್ಯೋತಿಷ್ಯ ಪ್ರಕಾರ ಇದೇ ಕಾರಣ
ಮದ್ಯದ ಅಮಲಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು
ಮದ್ಯದ ಅಮಲಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು
ಇಂದು ರಾಶಿಯವರಿಗೆಜವಾಬ್ದಾರಿಗಳು ಹೆಚ್ಚಾದರೂ, ಉದ್ಯೋಗದಲ್ಲಿ ಶುಭವಾಗಲಿದೆ
ಇಂದು ರಾಶಿಯವರಿಗೆಜವಾಬ್ದಾರಿಗಳು ಹೆಚ್ಚಾದರೂ, ಉದ್ಯೋಗದಲ್ಲಿ ಶುಭವಾಗಲಿದೆ
IIT ಬಾಂಬೆ ತರಗತಿಯ ಟೇಬಲ್ ಮೇಲೆ ಹತ್ತಿ ನಿಂತ ನಾಯಿ; ವಿಡಿಯೋ ವೈರಲ್
IIT ಬಾಂಬೆ ತರಗತಿಯ ಟೇಬಲ್ ಮೇಲೆ ಹತ್ತಿ ನಿಂತ ನಾಯಿ; ವಿಡಿಯೋ ವೈರಲ್
ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು