AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nataliya Kozhenova: ಭಾರತದಲ್ಲಿ ನೆಲೆಯೂರಿರುವ ಉಕ್ರೇನಿಯನ್ ನಟಿಯ ಫೋಟೋಗಳು ವೈರಲ್

Nataliya Kozhenova Photos: ಉಕ್ರೇನ್ ಮೂಲದ ನಟಿ ನಟಾಲಿಯಾ ಕೊಜೆನೋವಾ ಭಾರತೀಯ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಬೋಲ್ಡ್ ವೆಬ್ ಸೀರೀಸ್ ‘ಗಂದೀ ಬಾತ್’ ಮೂಲಕ ಖ್ಯಾತಿ ಪಡೆದಿರುವ ನಟಿ, ಉಕ್ರೇನ್​ನಲ್ಲಿ ತಮ್ಮ ಕುಟುಂಬಕ್ಕೆ ಏನಾದರೂ ಸಮಸ್ಯೆಯಾದರೆ, ತಾವು ಅನಾಥೆಯಾಗುತ್ತೇನೆ ಎಂದು ಅಳಲು ತೋಡಿಕೊಂಡಿದ್ದಾರೆ. ಈ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ಅವರ ಫೋಟೋಗಳು ವೈರಲ್ ಆಗಿವೆ.

TV9 Web
| Edited By: |

Updated on: Mar 01, 2022 | 4:05 PM

Share
ರಷ್ಯಾ ಹಾಗೂ ಉಕ್ರೇನ್ ನಡುವಿನ ಬಿಕ್ಕಟ್ಟು ಜೋರಾಗಿದೆ. ಈ ನಡುವೆ ಉಕ್ರೇನ್ ಮೂಲದ ನಟಿಯೋರ್ವರು ಭಾರತದಲ್ಲಿ ನೆಲೆಯೂರಿದ್ದು ಅವರ ಫೋಟೋಗಳು ವೈರಲ್ ಆಗಿವೆ.

ರಷ್ಯಾ ಹಾಗೂ ಉಕ್ರೇನ್ ನಡುವಿನ ಬಿಕ್ಕಟ್ಟು ಜೋರಾಗಿದೆ. ಈ ನಡುವೆ ಉಕ್ರೇನ್ ಮೂಲದ ನಟಿಯೋರ್ವರು ಭಾರತದಲ್ಲಿ ನೆಲೆಯೂರಿದ್ದು ಅವರ ಫೋಟೋಗಳು ವೈರಲ್ ಆಗಿವೆ.

1 / 8
ಭಾರತದಲ್ಲಿ ಗುರುತಿಸಿಕೊಂಡಿರುವ ಈ ನಟಿಯ ಹೆಸರು ನಟಾಲಿಯಾ ಕೊಜೆನೋವಾ.

ಭಾರತದಲ್ಲಿ ಗುರುತಿಸಿಕೊಂಡಿರುವ ಈ ನಟಿಯ ಹೆಸರು ನಟಾಲಿಯಾ ಕೊಜೆನೋವಾ.

2 / 8
ಹಿಂದಿಯಲ್ಲಿ ಸಖತ್ ಸುದ್ದಿಯಾಗಿರುವ ಬೋಲ್ಡ್ ವೆಬ್ ಸೀರೀಸ್ ‘ಗಂದೀ ಬಾತ್’ನಲ್ಲಿ ನಟಿ ಬಣ್ಣಹಚ್ಚಿದ್ದಾರೆ.

ಹಿಂದಿಯಲ್ಲಿ ಸಖತ್ ಸುದ್ದಿಯಾಗಿರುವ ಬೋಲ್ಡ್ ವೆಬ್ ಸೀರೀಸ್ ‘ಗಂದೀ ಬಾತ್’ನಲ್ಲಿ ನಟಿ ಬಣ್ಣಹಚ್ಚಿದ್ದಾರೆ.

3 / 8
ಇದೀಗ ನಟಿಯ ಫೋಟೋಗಳು ವೈರಲ್ ಆಗಿವೆ.

ಇದೀಗ ನಟಿಯ ಫೋಟೋಗಳು ವೈರಲ್ ಆಗಿವೆ.

4 / 8
ಉಕ್ರೇನ್ ಬಿಕ್ಕಟ್ಟಿನ ಬಗ್ಗೆ ಪ್ರತಿಕ್ರಯಿಸಿದ್ದ ನಟಿ, ಅಲ್ಲೇನಾದರೂ ಕುಟುಂಬಕ್ಕೆ ಹೆಚ್ಚುಕಡಿಮೆಯಾದರೆ ತಾನು ಅನಾಥೆಯಾಗುತ್ತೇನೆ ಎಂದು ಅಳಲು ತೋಡಿಕೊಂಡಿದ್ದರು.

ಉಕ್ರೇನ್ ಬಿಕ್ಕಟ್ಟಿನ ಬಗ್ಗೆ ಪ್ರತಿಕ್ರಯಿಸಿದ್ದ ನಟಿ, ಅಲ್ಲೇನಾದರೂ ಕುಟುಂಬಕ್ಕೆ ಹೆಚ್ಚುಕಡಿಮೆಯಾದರೆ ತಾನು ಅನಾಥೆಯಾಗುತ್ತೇನೆ ಎಂದು ಅಳಲು ತೋಡಿಕೊಂಡಿದ್ದರು.

5 / 8
‘ಗಂದೀ ಬಾತ್’ ಅಲ್ಲದೇ ಕೆಲವು ಹಿಂದಿ ಚಿತ್ರದಲ್ಲೂ ನಟಿ ಕಾಣಿಸಿಕೊಂಡಿದ್ದಾರೆ.

‘ಗಂದೀ ಬಾತ್’ ಅಲ್ಲದೇ ಕೆಲವು ಹಿಂದಿ ಚಿತ್ರದಲ್ಲೂ ನಟಿ ಕಾಣಿಸಿಕೊಂಡಿದ್ದಾರೆ.

6 / 8
ಅಂಜುನಾ ಬೀಚ್​ ಚಿತ್ರದಲ್ಲಿ ನಟಾಲಿಯಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.

ಅಂಜುನಾ ಬೀಚ್​ ಚಿತ್ರದಲ್ಲಿ ನಟಾಲಿಯಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.

7 / 8
ನಟಾಲಿಯಾ ಕೊಜೆನೋವಾ

ನಟಾಲಿಯಾ ಕೊಜೆನೋವಾ

8 / 8
Web contact
Web contact

TV9 Kannada

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!