ಕೋವಿಡ್ ಇದ್ದರೂ ಗಣೇಶನ ವಿಗ್ರಹಗಳಿಗೆ ಬೇಡಿಕೆ ಬಂದಿದೆ ಎಂದು ಸಂತಸ ಪಡುತ್ತಿರುವ ಕಲಾವಿದರು, ಮುದ್ದು ಗಣಪನ ವಿಗ್ರಹಗಳ ನೋಡಿ
Ganesha Chaturthi 2021: ದೇಶದಲ್ಲಿ ಮತ್ತು ರಾಜ್ಯದಲ್ಲಿ ಕೊರೊನಾ ಆತಂಕ ತುಸು ಕಡಿಮೆಯಾಗಿದೆ. ಹಾಗಾಗಿ ಹಬ್ಬದ ವಾತಾವರಣ ಈಗಾಗಲೇ ಕಳೆಗಟ್ಟಿದೆ. ಹಬ್ಬಕ್ಕೆ ಮುಂಚೆ ಗಣೇಶ ವಿಗ್ರಹಗಳ ತಯಾರಕರೂ ತಮ್ಮ ಕೈಚಳಕ ತೋರಿದ್ದು, ಆಕರ್ಷಕ, ಅರ್ಥಪೂರ್ಣ ವಿಗ್ರಹಗಳನ್ನು ರಚಿಸಿ, ಮಾರುಕಟ್ಟೆಗೆ ಬಿಟ್ಟಿದ್ದಾರೆ. ಕೊವಿಡ್ ಇದ್ದರೂ ಈ ಬಾರಿಯೂ ಭಾರೀ ಸಂಖ್ಯೆಯಲ್ಲಿ ಗಣೇಶನ ವಿಗ್ರಹಗಳಿಗೆ ಬೇಡಿಕೆ ಬಂದಿದೆ ಎಂದು ಕಲಾವಿದರು ಸಂತಸ ಪಟ್ಟಿದ್ದಾರೆ.
Updated on: Sep 08, 2021 | 8:59 AM
Share

ಈ ಮುದ್ದು ಗಣಪನ ವಿಗ್ರಹಗಳ ನೋಡಿ, ಅದರ ತಯಾರಕರ ಕೈಚಳವೂ ಸೊಗಸು!

ganesh-chaturthi-2021-photos-ganesha-idol-on-areca-nut-sas

ಮಹಾರಾಷ್ಟ್ರದ ನಾಸಿಕ್ ಕಲಾವಿದ ಸಂಜಯ್ ತಯಾರಿಸಿದ ಸುಂದರ ಮೂರ್ತಿ

22 ವರ್ಷಗಳಿಂದ 33,500 ವಿಗ್ರಹಗಳನ್ನು ತಯಾರಿಸಿರುವ ಕಲಾವಿದ ಸಂಜಯ್

ಜೇಡಿ ಮಣ್ಣು, ಉಗುರು,ಕ್ಯಾಸೆಟ್ಗಳ ಮೇಲೆ ಆಕರ್ಷಕ ಗಣಪನ ವಿಗ್ರಹ ಬಿಡಿಸುವ ಕಲಾವಿದ

3-5 ಇಂಚಿನ ಗಾತ್ರದ ಆಕರ್ಷಕ ಗಣಪನ ಚಿತ್ರಗಳು

ಪ್ರತಿ ವರ್ಷ ನೀರಿನಲ್ಲಿ ಕರಗುವ 2000-2500 ವಿಗ್ರಹಗಳನ್ನು ತಯಾರಿಸುವ ಕಲಾವಿದ ಫೂಲ್ ಚಂದ್

ಇದು ಪಂಜಾಬ್ನ ಮೊಹಾಲಿಯಲ್ಲಿ ಕಲಾವಿದ ಫೂಲ್ ಚಂದ್ ತಯಾರಿಸಿದ ಪರಿಸರ ಸ್ನೇಹಿ ಗಜಾನನ ಮೂರ್ತಿ

ಕೊವಿಡ್ ಇದ್ದರೂ ಈ ಬಾರಿಯೂ ಭಾರೀ ಸಂಖ್ಯೆಯಲ್ಲಿ ಗಣೇಶನ ವಿಗ್ರಹಗಳಿಗೆ ಬೇಡಿಕೆ ಬಂದಿದೆ ಎಂದು ಸಂತಸ ಪಟ್ಟ ಕಲಾವಿದ

ನಾಳಿದ್ದು ಶುಕ್ರವಾರ ವಿನಾಯಕ ಚೌತಿ. ಈ ಬಾರಿಯೂ ಕಳೆದ ವರ್ಷದಂತೆ ಕೊರೊನಾ ಮಹಾಮಾರಿಯ ಆತಂಕದ ಮಧ್ಯೆ ಹಬ್ಬ ಆಚರಿಸಬೇಕಿದೆ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
