ಕೋವಿಡ್ ಇದ್ದರೂ ಗಣೇಶನ ವಿಗ್ರಹಗಳಿಗೆ ಬೇಡಿಕೆ ಬಂದಿದೆ ಎಂದು ಸಂತಸ ಪಡುತ್ತಿರುವ ಕಲಾವಿದರು, ಮುದ್ದು ಗಣಪನ ವಿಗ್ರಹಗಳ ನೋಡಿ
Ganesha Chaturthi 2021: ದೇಶದಲ್ಲಿ ಮತ್ತು ರಾಜ್ಯದಲ್ಲಿ ಕೊರೊನಾ ಆತಂಕ ತುಸು ಕಡಿಮೆಯಾಗಿದೆ. ಹಾಗಾಗಿ ಹಬ್ಬದ ವಾತಾವರಣ ಈಗಾಗಲೇ ಕಳೆಗಟ್ಟಿದೆ. ಹಬ್ಬಕ್ಕೆ ಮುಂಚೆ ಗಣೇಶ ವಿಗ್ರಹಗಳ ತಯಾರಕರೂ ತಮ್ಮ ಕೈಚಳಕ ತೋರಿದ್ದು, ಆಕರ್ಷಕ, ಅರ್ಥಪೂರ್ಣ ವಿಗ್ರಹಗಳನ್ನು ರಚಿಸಿ, ಮಾರುಕಟ್ಟೆಗೆ ಬಿಟ್ಟಿದ್ದಾರೆ. ಕೊವಿಡ್ ಇದ್ದರೂ ಈ ಬಾರಿಯೂ ಭಾರೀ ಸಂಖ್ಯೆಯಲ್ಲಿ ಗಣೇಶನ ವಿಗ್ರಹಗಳಿಗೆ ಬೇಡಿಕೆ ಬಂದಿದೆ ಎಂದು ಕಲಾವಿದರು ಸಂತಸ ಪಟ್ಟಿದ್ದಾರೆ.

1 / 10

2 / 10

3 / 10

4 / 10

5 / 10

6 / 10

7 / 10

8 / 10

9 / 10

10 / 10