ಕೋವಿಡ್ ಇದ್ದರೂ ಗಣೇಶನ ವಿಗ್ರಹಗಳಿಗೆ ಬೇಡಿಕೆ ಬಂದಿದೆ ಎಂದು ಸಂತಸ ಪಡುತ್ತಿರುವ ಕಲಾವಿದರು, ಮುದ್ದು ಗಣಪನ ವಿಗ್ರಹಗಳ ನೋಡಿ
Ganesha Chaturthi 2021: ದೇಶದಲ್ಲಿ ಮತ್ತು ರಾಜ್ಯದಲ್ಲಿ ಕೊರೊನಾ ಆತಂಕ ತುಸು ಕಡಿಮೆಯಾಗಿದೆ. ಹಾಗಾಗಿ ಹಬ್ಬದ ವಾತಾವರಣ ಈಗಾಗಲೇ ಕಳೆಗಟ್ಟಿದೆ. ಹಬ್ಬಕ್ಕೆ ಮುಂಚೆ ಗಣೇಶ ವಿಗ್ರಹಗಳ ತಯಾರಕರೂ ತಮ್ಮ ಕೈಚಳಕ ತೋರಿದ್ದು, ಆಕರ್ಷಕ, ಅರ್ಥಪೂರ್ಣ ವಿಗ್ರಹಗಳನ್ನು ರಚಿಸಿ, ಮಾರುಕಟ್ಟೆಗೆ ಬಿಟ್ಟಿದ್ದಾರೆ. ಕೊವಿಡ್ ಇದ್ದರೂ ಈ ಬಾರಿಯೂ ಭಾರೀ ಸಂಖ್ಯೆಯಲ್ಲಿ ಗಣೇಶನ ವಿಗ್ರಹಗಳಿಗೆ ಬೇಡಿಕೆ ಬಂದಿದೆ ಎಂದು ಕಲಾವಿದರು ಸಂತಸ ಪಟ್ಟಿದ್ದಾರೆ.
Updated on: Sep 08, 2021 | 8:59 AM
Share

ಈ ಮುದ್ದು ಗಣಪನ ವಿಗ್ರಹಗಳ ನೋಡಿ, ಅದರ ತಯಾರಕರ ಕೈಚಳವೂ ಸೊಗಸು!

ganesh-chaturthi-2021-photos-ganesha-idol-on-areca-nut-sas

ಮಹಾರಾಷ್ಟ್ರದ ನಾಸಿಕ್ ಕಲಾವಿದ ಸಂಜಯ್ ತಯಾರಿಸಿದ ಸುಂದರ ಮೂರ್ತಿ

22 ವರ್ಷಗಳಿಂದ 33,500 ವಿಗ್ರಹಗಳನ್ನು ತಯಾರಿಸಿರುವ ಕಲಾವಿದ ಸಂಜಯ್

ಜೇಡಿ ಮಣ್ಣು, ಉಗುರು,ಕ್ಯಾಸೆಟ್ಗಳ ಮೇಲೆ ಆಕರ್ಷಕ ಗಣಪನ ವಿಗ್ರಹ ಬಿಡಿಸುವ ಕಲಾವಿದ

3-5 ಇಂಚಿನ ಗಾತ್ರದ ಆಕರ್ಷಕ ಗಣಪನ ಚಿತ್ರಗಳು

ಪ್ರತಿ ವರ್ಷ ನೀರಿನಲ್ಲಿ ಕರಗುವ 2000-2500 ವಿಗ್ರಹಗಳನ್ನು ತಯಾರಿಸುವ ಕಲಾವಿದ ಫೂಲ್ ಚಂದ್

ಇದು ಪಂಜಾಬ್ನ ಮೊಹಾಲಿಯಲ್ಲಿ ಕಲಾವಿದ ಫೂಲ್ ಚಂದ್ ತಯಾರಿಸಿದ ಪರಿಸರ ಸ್ನೇಹಿ ಗಜಾನನ ಮೂರ್ತಿ

ಕೊವಿಡ್ ಇದ್ದರೂ ಈ ಬಾರಿಯೂ ಭಾರೀ ಸಂಖ್ಯೆಯಲ್ಲಿ ಗಣೇಶನ ವಿಗ್ರಹಗಳಿಗೆ ಬೇಡಿಕೆ ಬಂದಿದೆ ಎಂದು ಸಂತಸ ಪಟ್ಟ ಕಲಾವಿದ

ನಾಳಿದ್ದು ಶುಕ್ರವಾರ ವಿನಾಯಕ ಚೌತಿ. ಈ ಬಾರಿಯೂ ಕಳೆದ ವರ್ಷದಂತೆ ಕೊರೊನಾ ಮಹಾಮಾರಿಯ ಆತಂಕದ ಮಧ್ಯೆ ಹಬ್ಬ ಆಚರಿಸಬೇಕಿದೆ
Related Photo Gallery
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್ಗಾಗಿ ರೈತರ ಹರಸಾಹಸ




