ಕೋವಿಡ್ ಇದ್ದರೂ ಗಣೇಶನ ವಿಗ್ರಹಗಳಿಗೆ ಬೇಡಿಕೆ ಬಂದಿದೆ ಎಂದು ಸಂತಸ ಪಡುತ್ತಿರುವ ಕಲಾವಿದರು, ಮುದ್ದು ಗಣಪನ ವಿಗ್ರಹಗಳ ನೋಡಿ
Ganesha Chaturthi 2021: ದೇಶದಲ್ಲಿ ಮತ್ತು ರಾಜ್ಯದಲ್ಲಿ ಕೊರೊನಾ ಆತಂಕ ತುಸು ಕಡಿಮೆಯಾಗಿದೆ. ಹಾಗಾಗಿ ಹಬ್ಬದ ವಾತಾವರಣ ಈಗಾಗಲೇ ಕಳೆಗಟ್ಟಿದೆ. ಹಬ್ಬಕ್ಕೆ ಮುಂಚೆ ಗಣೇಶ ವಿಗ್ರಹಗಳ ತಯಾರಕರೂ ತಮ್ಮ ಕೈಚಳಕ ತೋರಿದ್ದು, ಆಕರ್ಷಕ, ಅರ್ಥಪೂರ್ಣ ವಿಗ್ರಹಗಳನ್ನು ರಚಿಸಿ, ಮಾರುಕಟ್ಟೆಗೆ ಬಿಟ್ಟಿದ್ದಾರೆ. ಕೊವಿಡ್ ಇದ್ದರೂ ಈ ಬಾರಿಯೂ ಭಾರೀ ಸಂಖ್ಯೆಯಲ್ಲಿ ಗಣೇಶನ ವಿಗ್ರಹಗಳಿಗೆ ಬೇಡಿಕೆ ಬಂದಿದೆ ಎಂದು ಕಲಾವಿದರು ಸಂತಸ ಪಟ್ಟಿದ್ದಾರೆ.
Updated on: Sep 08, 2021 | 8:59 AM
Share

ಈ ಮುದ್ದು ಗಣಪನ ವಿಗ್ರಹಗಳ ನೋಡಿ, ಅದರ ತಯಾರಕರ ಕೈಚಳವೂ ಸೊಗಸು!
1 / 10

ganesh-chaturthi-2021-photos-ganesha-idol-on-areca-nut-sas
2 / 10

ಮಹಾರಾಷ್ಟ್ರದ ನಾಸಿಕ್ ಕಲಾವಿದ ಸಂಜಯ್ ತಯಾರಿಸಿದ ಸುಂದರ ಮೂರ್ತಿ
3 / 10

22 ವರ್ಷಗಳಿಂದ 33,500 ವಿಗ್ರಹಗಳನ್ನು ತಯಾರಿಸಿರುವ ಕಲಾವಿದ ಸಂಜಯ್
4 / 10

ಜೇಡಿ ಮಣ್ಣು, ಉಗುರು,ಕ್ಯಾಸೆಟ್ಗಳ ಮೇಲೆ ಆಕರ್ಷಕ ಗಣಪನ ವಿಗ್ರಹ ಬಿಡಿಸುವ ಕಲಾವಿದ
5 / 10

3-5 ಇಂಚಿನ ಗಾತ್ರದ ಆಕರ್ಷಕ ಗಣಪನ ಚಿತ್ರಗಳು
6 / 10

ಪ್ರತಿ ವರ್ಷ ನೀರಿನಲ್ಲಿ ಕರಗುವ 2000-2500 ವಿಗ್ರಹಗಳನ್ನು ತಯಾರಿಸುವ ಕಲಾವಿದ ಫೂಲ್ ಚಂದ್
7 / 10

ಇದು ಪಂಜಾಬ್ನ ಮೊಹಾಲಿಯಲ್ಲಿ ಕಲಾವಿದ ಫೂಲ್ ಚಂದ್ ತಯಾರಿಸಿದ ಪರಿಸರ ಸ್ನೇಹಿ ಗಜಾನನ ಮೂರ್ತಿ
8 / 10

ಕೊವಿಡ್ ಇದ್ದರೂ ಈ ಬಾರಿಯೂ ಭಾರೀ ಸಂಖ್ಯೆಯಲ್ಲಿ ಗಣೇಶನ ವಿಗ್ರಹಗಳಿಗೆ ಬೇಡಿಕೆ ಬಂದಿದೆ ಎಂದು ಸಂತಸ ಪಟ್ಟ ಕಲಾವಿದ
9 / 10

ನಾಳಿದ್ದು ಶುಕ್ರವಾರ ವಿನಾಯಕ ಚೌತಿ. ಈ ಬಾರಿಯೂ ಕಳೆದ ವರ್ಷದಂತೆ ಕೊರೊನಾ ಮಹಾಮಾರಿಯ ಆತಂಕದ ಮಧ್ಯೆ ಹಬ್ಬ ಆಚರಿಸಬೇಕಿದೆ
10 / 10
Related Photo Gallery
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್ನಲ್ಲಿ ‘ಟಾಕ್ಸಿಕ್’ ಇವೆಂಟ್, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಪ್ರವಾಸಕ್ಕೆ ಬಂದಿದ್ದ ತಾಯಿ, ಮಗಳು ತುಂಗಭದ್ರಾ ನದಿಯಲ್ಲಿ ನಾಪತ್ತೆ
ನೀರು ಬಂದ ಹಿನ್ನೆಲೆ ಬುಗಡನಹಳ್ಳಿ ಕೆರೆ ವೀಕ್ಷಿಸಿದ ಡಿಸಿಎಂ ಪರಮೇಶ್ವರ್
ಪದವಿ ವಿದ್ಯಾರ್ಥಿನಿಯರಿಗೆ 30,000 ರೂ ಸ್ಕಾಲರ್ಶಿಪ್
‘ಟಾಕ್ಸಿಕ್’ ಪ್ರೀ ರಿಲೀಸ್ಗೆ ಹೀಗೆ ನಡೆದಿತ್ತು ತಯಾರಿ: ವಿಡಿಯೋ ನೋಡಿ
‘ಟಾಕ್ಸಿಕ್’ ಪ್ರೀ ರಿಲೀಸ್ಗಾಗಿ ಹೈದರಾಬಾದ್ಗೆ ಆಗಮಿಸಿದ ಹುಮಾ ಖುರೇಷಿ: ವಿಡಿಯೋ
ಮೋಡ ಬಿತ್ತನೆಗೆ ರಾಜ್ಯ ಸರ್ಕಾರದ ಅನುಮೋದನೆ




