ಕೋವಿಡ್ ಇದ್ದರೂ ಗಣೇಶನ ವಿಗ್ರಹಗಳಿಗೆ ಬೇಡಿಕೆ ಬಂದಿದೆ ಎಂದು ಸಂತಸ ಪಡುತ್ತಿರುವ ಕಲಾವಿದರು, ಮುದ್ದು ಗಣಪನ ವಿಗ್ರಹಗಳ ನೋಡಿ
Ganesha Chaturthi 2021: ದೇಶದಲ್ಲಿ ಮತ್ತು ರಾಜ್ಯದಲ್ಲಿ ಕೊರೊನಾ ಆತಂಕ ತುಸು ಕಡಿಮೆಯಾಗಿದೆ. ಹಾಗಾಗಿ ಹಬ್ಬದ ವಾತಾವರಣ ಈಗಾಗಲೇ ಕಳೆಗಟ್ಟಿದೆ. ಹಬ್ಬಕ್ಕೆ ಮುಂಚೆ ಗಣೇಶ ವಿಗ್ರಹಗಳ ತಯಾರಕರೂ ತಮ್ಮ ಕೈಚಳಕ ತೋರಿದ್ದು, ಆಕರ್ಷಕ, ಅರ್ಥಪೂರ್ಣ ವಿಗ್ರಹಗಳನ್ನು ರಚಿಸಿ, ಮಾರುಕಟ್ಟೆಗೆ ಬಿಟ್ಟಿದ್ದಾರೆ. ಕೊವಿಡ್ ಇದ್ದರೂ ಈ ಬಾರಿಯೂ ಭಾರೀ ಸಂಖ್ಯೆಯಲ್ಲಿ ಗಣೇಶನ ವಿಗ್ರಹಗಳಿಗೆ ಬೇಡಿಕೆ ಬಂದಿದೆ ಎಂದು ಕಲಾವಿದರು ಸಂತಸ ಪಟ್ಟಿದ್ದಾರೆ.
Updated on: Sep 08, 2021 | 8:59 AM
Share

ಈ ಮುದ್ದು ಗಣಪನ ವಿಗ್ರಹಗಳ ನೋಡಿ, ಅದರ ತಯಾರಕರ ಕೈಚಳವೂ ಸೊಗಸು!

ganesh-chaturthi-2021-photos-ganesha-idol-on-areca-nut-sas

ಮಹಾರಾಷ್ಟ್ರದ ನಾಸಿಕ್ ಕಲಾವಿದ ಸಂಜಯ್ ತಯಾರಿಸಿದ ಸುಂದರ ಮೂರ್ತಿ

22 ವರ್ಷಗಳಿಂದ 33,500 ವಿಗ್ರಹಗಳನ್ನು ತಯಾರಿಸಿರುವ ಕಲಾವಿದ ಸಂಜಯ್

ಜೇಡಿ ಮಣ್ಣು, ಉಗುರು,ಕ್ಯಾಸೆಟ್ಗಳ ಮೇಲೆ ಆಕರ್ಷಕ ಗಣಪನ ವಿಗ್ರಹ ಬಿಡಿಸುವ ಕಲಾವಿದ

3-5 ಇಂಚಿನ ಗಾತ್ರದ ಆಕರ್ಷಕ ಗಣಪನ ಚಿತ್ರಗಳು

ಪ್ರತಿ ವರ್ಷ ನೀರಿನಲ್ಲಿ ಕರಗುವ 2000-2500 ವಿಗ್ರಹಗಳನ್ನು ತಯಾರಿಸುವ ಕಲಾವಿದ ಫೂಲ್ ಚಂದ್

ಇದು ಪಂಜಾಬ್ನ ಮೊಹಾಲಿಯಲ್ಲಿ ಕಲಾವಿದ ಫೂಲ್ ಚಂದ್ ತಯಾರಿಸಿದ ಪರಿಸರ ಸ್ನೇಹಿ ಗಜಾನನ ಮೂರ್ತಿ

ಕೊವಿಡ್ ಇದ್ದರೂ ಈ ಬಾರಿಯೂ ಭಾರೀ ಸಂಖ್ಯೆಯಲ್ಲಿ ಗಣೇಶನ ವಿಗ್ರಹಗಳಿಗೆ ಬೇಡಿಕೆ ಬಂದಿದೆ ಎಂದು ಸಂತಸ ಪಟ್ಟ ಕಲಾವಿದ

ನಾಳಿದ್ದು ಶುಕ್ರವಾರ ವಿನಾಯಕ ಚೌತಿ. ಈ ಬಾರಿಯೂ ಕಳೆದ ವರ್ಷದಂತೆ ಕೊರೊನಾ ಮಹಾಮಾರಿಯ ಆತಂಕದ ಮಧ್ಯೆ ಹಬ್ಬ ಆಚರಿಸಬೇಕಿದೆ
Related Photo Gallery
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷಾರ್ಥಿಗಳು
ಆಗಸ್ಟ್ 3 ರಿಂದ 9ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಮಳೆ ಆರ್ಭಟ: ಭಾಗಮಂಡಲದಲ್ಲಿ ಸ್ನಾನಘಟ್ಟ, ತ್ರಿವೇಣಿ ಸಂಗಮ ಮುಳುಗಡೆ




