AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿಯಲ್ಲಿ 121 ಕೆಜಿಯ ಬೆಳ್ಳಿ ಗಣೇಶ ಪ್ರತಿಷ್ಠಾಪನೆ, ಫೋಟೋಸ್​​ ನೋಡಿ

ಹುಬ್ಬಳ್ಳಿ ಗಣೇಶೋತ್ಸವ ಉತ್ತರ ಕರ್ನಾಟಕದಲ್ಲಿ ಸಾಕಷ್ಟು ಪ್ರಸಿದ್ಧಿ ಪಡೆದಿದೆ. ಇಲ್ಲಿ ಕೂಡಿಸುವ ಗಣಪನನ್ನು ನೋಡಲು ಹೊರ ಜಿಲ್ಲೆಗಳಿಂದ ಕೂಡ ಆಗಮಿಸುತ್ತಾರೆ. ಹುಬ್ಬಳ್ಳಿಯಲ್ಲಿ ಮೂರು ಕಡೆ ಬೆಳ್ಳಿ ಗಣೇಶ ವಿಗ್ರಹಗಳನ್ನು ಕೂಡಿಸಲಾಗುತ್ತದೆ. ಫೋಟೋಸ್​ ನೋಡಿ.

ವಿವೇಕ ಬಿರಾದಾರ
|

Updated on: Sep 11, 2024 | 6:00 AM

Share
Ganesh Chaturthi 2024: 121 KG Silver Ganesha Pratishtapane in Hubblli, Kannada News

ಹುಬ್ಬಳ್ಳಿ ಗಣೇಶೋತ್ಸವ ಉತ್ತರ ಕರ್ನಾಟಕದಲ್ಲಿ ಸಾಕಷ್ಟು ಪ್ರಸಿದ್ಧಿ ಪಡೆದಿದೆ. ಇಲ್ಲಿ ಕೂಡಿಸುವ ಗಣಪನನ್ನು ಮತ್ತು ಗಣಪತಿ ಪೆಂಡಲ್​ಗಳಲ್ಲಿ ಪ್ರದರ್ಶಿಸುವ ಪೌರಾಣಿಕ ಮತ್ತು ಸಾಮಾಜಿಕ ನಾಟಕಗಳನ್ನು ನೋಡಲು ಹೊರ ಜಿಲ್ಲೆಗಳಿಂದ ಕೂಡ ಆಗಮಿಸುತ್ತಾರೆ.

1 / 5
Ganesh Chaturthi 2024: 121 KG Silver Ganesha Pratishtapane in Hubblli, Kannada News

ಹುಬ್ಬಳ್ಳಿಯ ಗಣೇಶೋತ್ಸವದಲ್ಲಿ ವಿಶೇಷವಾಗಿ ಮೂರು ಕಡೆ ಬೆಳ್ಳಿ ಗಣೇಶನನ್ನು ಪ್ರತಿಷ್ಠಾಪಿಸಲಾಗುತ್ತದೆ. ಹುಬ್ಬಳ್ಳಿಯ ಹೃದಯ ಭಾಗವಾಗಿರುವ ಸರಾಫಗಟ್ಟಿ, ಶೀಲವಂತರ ಓಣಿ, ಶಿಂಪಿಗಲ್ಲಿಯಲ್ಲಿ ಬೆಳ್ಳಿ ಗಣಪನನ್ನು ವಿಗ್ರಹಗಳನ್ನು ಸ್ಥಾಪಿಸಲಾಗಿದೆ. ಈ ಗಣಪತಿಗಳ ಫೋಟೋಸ್​ ಇಲ್ಲಿವೆ.

2 / 5
Ganesh Chaturthi 2024: 121 KG Silver Ganesha Pratishtapane in Hubblli, Kannada News

ಹುಬ್ಬಳ್ಳಿಯಲ್ಲಿ ಮೊಟ್ಟ ಮೊದಲ ಬಾರಿಗೆ ಗಣೇಶೋತ್ಸವ ಆರಂಭವಾಗಿದ್ದು ಸರಾಫಗಟ್ಟಿಯಲ್ಲಿ. ಕಳೆದ 65 ವರ್ಷಗಳಿಂದ ಗಣೇಶನನ್ನು ಪ್ರತಿಷ್ಠಾಪಿಸಲಾಗುತ್ತಿದೆ. ಇಲ್ಲಿ ಕಳೆದ 14 ವರ್ಷಗಳಿಂದ ಬೆಳ್ಳಿ ಗಣೇಶನನ್ನು ಸ್ಥಾಪಿಸಲಾಗುತ್ತಿದೆ. ಮೂಷಿಕ ಸೇರಿ 121 ಕೆಜಿ ಬೆಳ್ಳಿ ಗಣಪತಿಯನ್ನು ಸ್ಥಾಪಿಸಲಾಗಿದೆ. ಇಲ್ಲಿ ರಂಗಕರ್ಮಿಗಳಿಂದ ನಾಟಕವನ್ನು ಆಯೋಜನೆ ಮಾಡಲಾಗಿದೆ.

3 / 5
Ganesh Chaturthi 2024: 121 KG Silver Ganesha Pratishtapane in Hubblli, Kannada News

ಶ್ರೀ ವರಸಿದ್ದಿ ವಿನಾಯಕ ಮಂಡಳಿಯಿಂದ ಶೀಲವಂತರ ಓಣಿಯಲ್ಲಿ ಕಳೆದ 44 ವರ್ಷಗಳಿಂದ ಗಣೇಶ ಪ್ರತಿಷ್ಠಾಪಿಸಲಾಗುತ್ತಿದೆ. ಕಳೆದ 24 ವರ್ಷಗಳಿಂದ ಬೆಳ್ಳಿ ಗಣೇಶನನ್ನು ಪ್ರತಿಷ್ಠಾಪಿಸಲಾಗುತ್ತಿದೆ. ಪ್ರಭಾವಳಿ ಸೇರಿದಂತೆ ಒಟ್ಟು 50 ಕೆಜಿಯ ಗಣೇಶನನ್ನು ಪ್ರತಿಷ್ಠಾಪಿಸಲಾಗಿದೆ. ಗಣೇಶನಿಗೆ 1.25ಕೆಜಿಯ ಬಂಗಾರದ ಆರಭರಣಗಳಿಂದ ಅಲಂಕಾರ ಮಾಡಲಾಗಿದೆ. ಶ್ರೀ ವರಸಿದ್ದಿ ವಿನಾಯಕ ಮಂಡಳಿವತಿಯಿಂದ ಸಾಮಾಜಿಕ ಚಟುವಟಿಕೆಗಳು ಕೂಡ ನಡೆಯುತ್ತವೆ. ಈ ಬಾರಿ ಇಲ್ಲಿ ಶ್ರೀ ಸಿದ್ದಾರೂಢರ ಬಾಲ ಲೀಲೆಯನ್ನು ಪ್ರದರ್ಶಿಸಲಾಗುತ್ತಿದೆ.

4 / 5
Ganesh Chaturthi 2024: 121 KG Silver Ganesha Pratishtapane in Hubblli, Kannada News

ಶ್ರೀ ಮಾರುತಿ ಯುವಕ ಸೇವಾ ಸಂಘದಿಂದ ಶಿಂಪಿಗಲ್ಲಿಯಲ್ಲಿ ಕಳೆದ 60 ವರ್ಷದಿಂದ ಇಲ್ಲಿ ಗಣೇಶನನ್ನು ಪ್ರತಿಷ್ಠಾಪಿಸಲಾಗುತ್ತಿದೆ. ಕಳೆದ 18 ವರ್ಷಗಳಿಂದ ಇಲ್ಲಿ 51 ಕೆಜಿಯ ಬೆಳ್ಳಿ ಗಣೇಶನನ್ನು ಪ್ರತಿಷ್ಠಾಪಿಸಲಾಗಿದೆ. ಈ ಬಾರಿ ಶಬರಿಮಲೆ ಅಯ್ಯಪ್ಪ ಸ್ವಾಮಿಯ ಪ್ರದರ್ಶನ ಇರಲಿದೆ.

5 / 5
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!