AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ganesh Chaturthi 2024: ವಿನಾಯಕ ಚೌತಿ ದಿನ ಹೀಗೆ ಮಾಡಿ- ಗಣೇಶನ ಅನುಗ್ರಹ ಮತ್ತು ಅದೃಷ್ಟ ನಿಮ್ಮದಾಗುತ್ತದೆ!

Ganesh Chaturthi 2024 and God Ganesha grace: ವಿನಾಯಕ ಚೌತಿ (ಗಣೇಶನ ಹಬ್ಬ) ಮಕ್ಕಳು ಮತ್ತು ಹಿರಿಯರು ಸಂಭ್ರಮದಿಂದ ಆಚರಿಸುತ್ತಾರೆ. ಗಣೇಶನ ಜನ್ಮ ದಿನವನ್ನು ವಿನಾಯಕ ಚೌತಿ ಎಂದು ಆಚರಿಸಲಾಗುತ್ತದೆ. ಹಿಂದೂ ಧಾರ್ಮಿಕ ನಂಬಿಕೆಯ ಪ್ರಕಾರ ಗಣೇಶನು ಎಲ್ಲಾ ರೀತಿಯ ಅಡೆತಡೆಗಳನ್ನು ನಿವಾರಿಸುತ್ತಾನೆ ಎಂಬ ನಂಬಿಕೆಯಿದೆ. ಈ ದಿನ ಗಣೇಶನ ಮೂರ್ತಿಯನ್ನು ಪ್ರತಿಷ್ಠಾಪಿಸಿ ಹತ್ತು ದಿನಗಳ ಕಾಲ ಪೂಜಿಸಲಾಗುತ್ತದೆ. ಈ ಹಬ್ಬವನ್ನು ಪ್ರತಿ ವರ್ಷ ಭಾದ್ರಪದ ಮಾಸದ ಚತುರ್ಥಿಯಂದು ಆಚರಿಸಲಾಗುತ್ತದೆ. ಈ ಹಬ್ಬವು ಸಾಮಾನ್ಯವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಬರುತ್ತದೆ. ಗಣೇಶ ಚತುರ್ಥಿ ದಿನದಂದು ಕೆಲವು ಜ್ಯೋತಿಷ್ಯ ಪರಿಹಾರಗಳನ್ನು ಸಹ ಮಾಡಲಾಗುತ್ತದೆ. ಇವು ಜೀವನದ ಎಲ್ಲ ಪ್ರಯತ್ನದಲ್ಲೂ ಯಶಸ್ಸನ್ನು ಸಾಧಿಸಲು ಸಹಾಯ ಮಾಡುತ್ತವೆ. ನಿಮ್ಮ ತೊಂದರೆಗಳನ್ನು ನಿವಾರಿಸುತ್ತದೆ.

ಸಾಧು ಶ್ರೀನಾಥ್​
|

Updated on: Aug 28, 2024 | 12:18 PM

Share
ವಿನಾಯಕ ಚೌತಿ

How To Celebrate ganesh Festival On chaturthi? here Is Details News In kannada

1 / 6
ಗಣೇಶ ಪೂಜೆ: ಈ ದಿನ ಗಣೇಶನನ್ನು ಪೂಜಿಸಿ. ವಿನಾಯಕ ಚೌತಿಯ ದಿನ ನಿತ್ಯ ಪೂಜೆ ಮಾಡುವುದರಿಂದ ಎಲ್ಲಾ ಸಮಸ್ಯೆಗಳು ಪರಿಹಾರವಾಗುತ್ತವೆ. ಗಣೇಶನ ಮೂರ್ತಿಯನ್ನು ಪ್ರತಿಷ್ಠಾಪಿಸಿ ಮೋದಕ, ಲಡ್ಡು ಮತ್ತು ತಾಜಾ ಹೂವುಗಳನ್ನು ಅರ್ಪಿಸಿ. ಗಣೇಶನನ್ನು ಸಂಪತ್ತು ಮತ್ತು ಸಮೃದ್ಧಿಯ ದೇವರು ಎಂದು ಪರಿಗಣಿಸಲಾಗುತ್ತದೆ. ಆದ್ದರಿಂದಲೇ ಈ ದಿನದಂದು ಆತನನ್ನು ಪೂಜಿಸುವುದರಿಂದ ಮನೆಯಲ್ಲಿ ಸಂತೋಷ ಮತ್ತು ಸಂತೋಷ ಉಂಟಾಗುತ್ತದೆ. ಲಕ್ಷ್ಮಿ ದೇವಿಯ ಕೃಪೆ ಸಿಗುತ್ತದೆ.

ಗಣೇಶ ಪೂಜೆ: ಈ ದಿನ ಗಣೇಶನನ್ನು ಪೂಜಿಸಿ. ವಿನಾಯಕ ಚೌತಿಯ ದಿನ ನಿತ್ಯ ಪೂಜೆ ಮಾಡುವುದರಿಂದ ಎಲ್ಲಾ ಸಮಸ್ಯೆಗಳು ಪರಿಹಾರವಾಗುತ್ತವೆ. ಗಣೇಶನ ಮೂರ್ತಿಯನ್ನು ಪ್ರತಿಷ್ಠಾಪಿಸಿ ಮೋದಕ, ಲಡ್ಡು ಮತ್ತು ತಾಜಾ ಹೂವುಗಳನ್ನು ಅರ್ಪಿಸಿ. ಗಣೇಶನನ್ನು ಸಂಪತ್ತು ಮತ್ತು ಸಮೃದ್ಧಿಯ ದೇವರು ಎಂದು ಪರಿಗಣಿಸಲಾಗುತ್ತದೆ. ಆದ್ದರಿಂದಲೇ ಈ ದಿನದಂದು ಆತನನ್ನು ಪೂಜಿಸುವುದರಿಂದ ಮನೆಯಲ್ಲಿ ಸಂತೋಷ ಮತ್ತು ಸಂತೋಷ ಉಂಟಾಗುತ್ತದೆ. ಲಕ್ಷ್ಮಿ ದೇವಿಯ ಕೃಪೆ ಸಿಗುತ್ತದೆ.

2 / 6
ಈ ಮಂತ್ರವನ್ನು ಪಠಿಸಿ: ಗಣೇಶ ಚತುರ್ಥಿಯಂದು, "ಓಂ ಗಂ ಗಣಪತಯೇ ನಮಃ" ಅಥವಾ "ಓಂ ವಿಘ್ನೇಶ್ವರ ನಮಃ" ಎಂಬ ಮಂತ್ರವನ್ನು ಪಠಿಸಿ. ಈ ಮಂತ್ರವು ಗಣೇಶನ ಅನುಗ್ರಹವನ್ನು ಪಡೆಯಲು ಸಹಾಯ ಮಾಡುತ್ತದೆ.

ಈ ಮಂತ್ರವನ್ನು ಪಠಿಸಿ: ಗಣೇಶ ಚತುರ್ಥಿಯಂದು, "ಓಂ ಗಂ ಗಣಪತಯೇ ನಮಃ" ಅಥವಾ "ಓಂ ವಿಘ್ನೇಶ್ವರ ನಮಃ" ಎಂಬ ಮಂತ್ರವನ್ನು ಪಠಿಸಿ. ಈ ಮಂತ್ರವು ಗಣೇಶನ ಅನುಗ್ರಹವನ್ನು ಪಡೆಯಲು ಸಹಾಯ ಮಾಡುತ್ತದೆ.

3 / 6
ಗಣೇಶ ಚಾಲೀಸಾ ಪಠಣ: ಗಣೇಶ ಚತುರ್ಥಿಯಂದು ಗಣೇಶ ಚಾಲೀಸವನ್ನು ಪಠಿಸಲು ಮರೆಯದಿರಿ. ಈ ದಿನದಂದು ಗಣೇಶ ಚಾಲೀಸವನ್ನು ಪಠಿಸುವುದು ಅತ್ಯಂತ ಮಂಗಳಕರವೆಂದು ಪರಿಗಣಿಸಲಾಗಿದೆ. ಹೀಗೆ ಮಾಡುವುದರಿಂದ ಕೆಲಸದಲ್ಲಿನ ಎಲ್ಲಾ ರೀತಿಯ ತೊಂದರೆಗಳು ಮತ್ತು ಅಡೆತಡೆಗಳು ನಿವಾರಣೆಯಾಗುತ್ತವೆ.

ಗಣೇಶ ಚಾಲೀಸಾ ಪಠಣ: ಗಣೇಶ ಚತುರ್ಥಿಯಂದು ಗಣೇಶ ಚಾಲೀಸವನ್ನು ಪಠಿಸಲು ಮರೆಯದಿರಿ. ಈ ದಿನದಂದು ಗಣೇಶ ಚಾಲೀಸವನ್ನು ಪಠಿಸುವುದು ಅತ್ಯಂತ ಮಂಗಳಕರವೆಂದು ಪರಿಗಣಿಸಲಾಗಿದೆ. ಹೀಗೆ ಮಾಡುವುದರಿಂದ ಕೆಲಸದಲ್ಲಿನ ಎಲ್ಲಾ ರೀತಿಯ ತೊಂದರೆಗಳು ಮತ್ತು ಅಡೆತಡೆಗಳು ನಿವಾರಣೆಯಾಗುತ್ತವೆ.

4 / 6

ಮೋದಕವನ್ನು ಅರ್ಪಿಸಿ: ಗಣೇಶನಿಗೆ ಮನೆಯಲ್ಲಿ ಮಾಡಿದ ಮೋದಕವನ್ನು ಅರ್ಪಿಸಿ.  ಕಡುಬು/ ಮೋದಕ ಗಣೇಶನಿಗೆ ಅಚ್ಚುಮೆಚ್ಚಿನ ನೈವೇದ್ಯವೆಂದು ಪರಿಗಣಿಸಲಾಗುತ್ತದೆ. ಹಾಗಾಗಿ ಇವುಗಳನ್ನು ನೈವೇದ್ಯವಾಗಿ ಅರ್ಪಿಸುವುದರಿಂದ ಗಣೇಶನ ಕೃಪೆಗೆ ಪಾತ್ರರಾಗುತ್ತಾರೆ.

ಮೋದಕವನ್ನು ಅರ್ಪಿಸಿ: ಗಣೇಶನಿಗೆ ಮನೆಯಲ್ಲಿ ಮಾಡಿದ ಮೋದಕವನ್ನು ಅರ್ಪಿಸಿ. ಕಡುಬು/ ಮೋದಕ ಗಣೇಶನಿಗೆ ಅಚ್ಚುಮೆಚ್ಚಿನ ನೈವೇದ್ಯವೆಂದು ಪರಿಗಣಿಸಲಾಗುತ್ತದೆ. ಹಾಗಾಗಿ ಇವುಗಳನ್ನು ನೈವೇದ್ಯವಾಗಿ ಅರ್ಪಿಸುವುದರಿಂದ ಗಣೇಶನ ಕೃಪೆಗೆ ಪಾತ್ರರಾಗುತ್ತಾರೆ.

5 / 6
ಬಡವರಿಗೆ ದಾನ ಮಾಡಿ: ವಿನಾಯಕ ಚೌತಿಯ ದಿನ ಬಡವರು ಮತ್ತು ನಿರ್ಗತಿಕರಿಗೆ ಅನ್ನ, ಬಟ್ಟೆ ನೀಡಿ ಸಹಾಯ ಮಾಡಿ. ಈ ದಿನ ದಾನ ಮಾಡುವುದರಿಂದ ಗಣೇಶನ ವಿಶೇಷ ಅನುಗ್ರಹ ಪ್ರಾಪ್ತಿಯಾಗುತ್ತದೆ.

ಬಡವರಿಗೆ ದಾನ ಮಾಡಿ: ವಿನಾಯಕ ಚೌತಿಯ ದಿನ ಬಡವರು ಮತ್ತು ನಿರ್ಗತಿಕರಿಗೆ ಅನ್ನ, ಬಟ್ಟೆ ನೀಡಿ ಸಹಾಯ ಮಾಡಿ. ಈ ದಿನ ದಾನ ಮಾಡುವುದರಿಂದ ಗಣೇಶನ ವಿಶೇಷ ಅನುಗ್ರಹ ಪ್ರಾಪ್ತಿಯಾಗುತ್ತದೆ.

6 / 6
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ