AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳ ಮನೆಯಲ್ಲಿ ಗಣೇಶ ಚತುರ್ಥಿ ಸಂಭ್ರಮ; ಇಲ್ಲಿವೆ ಫೋಟೋಸ್

Ganesha Chaturthi 2025 In Sandalwood : ಗಣೇಶ ಚತುರ್ಥಿ ಆಚರಣೆ ಎಲ್ಲ ಕಡೆಗಳಲ್ಲಿ ಮನೆ ಮಾಡಿದೆ. ಸೆಲೆಬ್ರಿಟಿಗಳು ಕೂಡ ಅದ್ದೂರಿಯಾಗಿ ಹಬ್ಬ ಆಚರಣೆ ಮಾಡುತ್ತಿದ್ದಾರೆ. ಈ ಸಂದರ್ಭದ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅವುಗಳ ಫೋಟೋ ಗ್ಯಾಲರಿ ಇಲ್ಲಿದೆ.

 ಶ್ರೀಲಕ್ಷ್ಮೀ ಎಚ್
| Edited By: |

Updated on: Aug 27, 2025 | 12:47 PM

Share
ಕಾರ್ತಿಕ್ ಮಹೇಶ್ ಅವರು ಈಗ ಕನ್ನಡ ಚಿತ್ರರಂಗದ ಬ್ಯುಸಿ ನಟ. ಅವರ ಮನೆಯಲ್ಲಿ ತಾಯಿ ಜೊತೆಗೂಡಿ ಗಣಪತಿಯನ್ನು ಇಡಲಾಗಿದೆ. ಈ ಗಣಪನಿಗೆ ಅವರು ಪೂಜೆ ಮಾಡಿದ್ದಾರೆ. ಈ ಸಂದರ್ಭದ ಫೋಟೋಗಳು ವೈರಲ್ ಆಗಿವೆ.

ಕಾರ್ತಿಕ್ ಮಹೇಶ್ ಅವರು ಈಗ ಕನ್ನಡ ಚಿತ್ರರಂಗದ ಬ್ಯುಸಿ ನಟ. ಅವರ ಮನೆಯಲ್ಲಿ ತಾಯಿ ಜೊತೆಗೂಡಿ ಗಣಪತಿಯನ್ನು ಇಡಲಾಗಿದೆ. ಈ ಗಣಪನಿಗೆ ಅವರು ಪೂಜೆ ಮಾಡಿದ್ದಾರೆ. ಈ ಸಂದರ್ಭದ ಫೋಟೋಗಳು ವೈರಲ್ ಆಗಿವೆ.

1 / 7
ಶಾನ್ವಿ ಶ್ರೀವಾಸ್ತವ ಅವರು ಹಬ್ಬದ ಸಮಯದಲ್ಲಿ ಹೊಸ ಸೀರೆ ಧರಿಸಿ ಫೋಟೋ ಹಂಚಿಕೊಂಡು ಅಭಿಮಾನಿಗಳಿಗೆ ಹಬ್ಬದ ಶುಭಾಶಯ ಕೋರಿದ್ದಾರೆ. ಅವರ ಫ್ಯಾನ್ಸ್ ಈ ಫೋಟೋಗಳನ್ನು ನೋಡಿ ಖುಷಿಪಟ್ಟಿದ್ದಾರೆ. ಫ್ಯಾನ್ಸ್ ಕಡೆಯಿಂದ ಫೋಟೋಗೆ ಲೈಕ್ಸ್ ಸಿಕ್ಕಿವೆ.

ಶಾನ್ವಿ ಶ್ರೀವಾಸ್ತವ ಅವರು ಹಬ್ಬದ ಸಮಯದಲ್ಲಿ ಹೊಸ ಸೀರೆ ಧರಿಸಿ ಫೋಟೋ ಹಂಚಿಕೊಂಡು ಅಭಿಮಾನಿಗಳಿಗೆ ಹಬ್ಬದ ಶುಭಾಶಯ ಕೋರಿದ್ದಾರೆ. ಅವರ ಫ್ಯಾನ್ಸ್ ಈ ಫೋಟೋಗಳನ್ನು ನೋಡಿ ಖುಷಿಪಟ್ಟಿದ್ದಾರೆ. ಫ್ಯಾನ್ಸ್ ಕಡೆಯಿಂದ ಫೋಟೋಗೆ ಲೈಕ್ಸ್ ಸಿಕ್ಕಿವೆ.

2 / 7
ನಟಿ ಗೌತಮಿ ಜಾಧವ್ ಅವರು ‘ಸತ್ಯ’ ಹಾಗೂ ‘ಬಿಗ್ ಬಾಸ್’ ಮೂಲಕ ಗುರುತಿಸಿಕೊಂಡವರು. ಹಬ್ಬದ ದಿನ ಅವರು ಗಿಡವನ್ನು ಹಿಡಿದು ಪೋಸ್ ಕೊಟ್ಟ ಪೋಸ್ಟ್ ಹಾಕಿದ್ದಾರೆ. ಈ ಮೂಲಕ ಭಿನ್ನವಾಗಿ ಅವರು ಹಬ್ಬ ಆಚರಿಸಿದ್ದಾರೆ ಎನ್ನಬಹುದು.

ನಟಿ ಗೌತಮಿ ಜಾಧವ್ ಅವರು ‘ಸತ್ಯ’ ಹಾಗೂ ‘ಬಿಗ್ ಬಾಸ್’ ಮೂಲಕ ಗುರುತಿಸಿಕೊಂಡವರು. ಹಬ್ಬದ ದಿನ ಅವರು ಗಿಡವನ್ನು ಹಿಡಿದು ಪೋಸ್ ಕೊಟ್ಟ ಪೋಸ್ಟ್ ಹಾಕಿದ್ದಾರೆ. ಈ ಮೂಲಕ ಭಿನ್ನವಾಗಿ ಅವರು ಹಬ್ಬ ಆಚರಿಸಿದ್ದಾರೆ ಎನ್ನಬಹುದು.

3 / 7
ಗೌರಿ ಗಣೇಶ ಪೂಜೆಯಲ್ಲಿ ನಟಿ ತಾರ ಭಾಗಿ ಆದರು ಮತ್ತು ಮುತ್ತೈದೆ ಇಂದ ಭಾಗಿನ ಸ್ವೀಕರಿಸಿದರು. ತಾರಾ ಅವರು ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ವಿವಿಧ ಪಾತ್ರಗಳ ಮೂಲಕ ಅವರು ಮೆಚ್ಚುಗೆ ಪಡೆದಿದ್ದಾರೆ.

ಗೌರಿ ಗಣೇಶ ಪೂಜೆಯಲ್ಲಿ ನಟಿ ತಾರ ಭಾಗಿ ಆದರು ಮತ್ತು ಮುತ್ತೈದೆ ಇಂದ ಭಾಗಿನ ಸ್ವೀಕರಿಸಿದರು. ತಾರಾ ಅವರು ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ವಿವಿಧ ಪಾತ್ರಗಳ ಮೂಲಕ ಅವರು ಮೆಚ್ಚುಗೆ ಪಡೆದಿದ್ದಾರೆ.

4 / 7
ನಟಿ ಕಾರುಣ್ಯಾ ರಾಮ್ ಅವರು ಇತ್ತೀಚೆಗೆ ನಟನೆಯಿಂದ ಅಂತರ ಕಾಯ್ದುಕೊಂಡಿದ್ದಾರೆ. ಹಾಗಂತ ಅವರು ಸೋಶಿಯಲ್ ಮೀಡಿಯಾದಲ್ಲಿ ನಿರಂತರವಾಗಿ ಪೋಸ್ಟ್ಗಳನ್ನು ಮಾಡುತ್ತಾ ಇರುತ್ತಾರೆ. ಅವರು ಗಣೇಶ ಚತುರ್ಥಿಯನ್ನು ಖುಷಿಯಿಂದ ಆಚರಿಸಿದ್ದಾರೆ.

ನಟಿ ಕಾರುಣ್ಯಾ ರಾಮ್ ಅವರು ಇತ್ತೀಚೆಗೆ ನಟನೆಯಿಂದ ಅಂತರ ಕಾಯ್ದುಕೊಂಡಿದ್ದಾರೆ. ಹಾಗಂತ ಅವರು ಸೋಶಿಯಲ್ ಮೀಡಿಯಾದಲ್ಲಿ ನಿರಂತರವಾಗಿ ಪೋಸ್ಟ್ಗಳನ್ನು ಮಾಡುತ್ತಾ ಇರುತ್ತಾರೆ. ಅವರು ಗಣೇಶ ಚತುರ್ಥಿಯನ್ನು ಖುಷಿಯಿಂದ ಆಚರಿಸಿದ್ದಾರೆ.

5 / 7
ನಟಿ ಮಯೂರಿ ಅವರು ಕನ್ನಡ ಚಿತ್ರರಂಗದಲ್ಲಿ ಹಾಗೂ ಕನ್ನಡ ಕಿರುತೆರೆಯಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ಅವರ ಮನೆಯಲ್ಲಿ ಗಣೇಶ ಚತುರ್ಥಿಯನ್ನು ಸಂಭ್ರಮದಿಂದ ಆಚರಿಸಿದ್ದಾರೆ. ಈ ಫೋಟೋಗಳನ್ನು ಅವರು ಸಾಮಾಜಿಕ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ನಟಿ ಮಯೂರಿ ಅವರು ಕನ್ನಡ ಚಿತ್ರರಂಗದಲ್ಲಿ ಹಾಗೂ ಕನ್ನಡ ಕಿರುತೆರೆಯಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ಅವರ ಮನೆಯಲ್ಲಿ ಗಣೇಶ ಚತುರ್ಥಿಯನ್ನು ಸಂಭ್ರಮದಿಂದ ಆಚರಿಸಿದ್ದಾರೆ. ಈ ಫೋಟೋಗಳನ್ನು ಅವರು ಸಾಮಾಜಿಕ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

6 / 7
ದರ್ಶನ್ ಇಲ್ಲದೆ ವಿಜಯಲಕ್ಷ್ಮಿ ಅವರು ಗಣೇಶ ಚತುರ್ಥಿ ಆಚರಿಸಿಕೊಳ್ಳುವ ಪರಿಸ್ಥಿತಿ ಬಂದಿದೆ. ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಜೈಲಿನಲ್ಲಿ ಇದ್ದಾರೆ.

ದರ್ಶನ್ ಇಲ್ಲದೆ ವಿಜಯಲಕ್ಷ್ಮಿ ಅವರು ಗಣೇಶ ಚತುರ್ಥಿ ಆಚರಿಸಿಕೊಳ್ಳುವ ಪರಿಸ್ಥಿತಿ ಬಂದಿದೆ. ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಜೈಲಿನಲ್ಲಿ ಇದ್ದಾರೆ.

7 / 7
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!