AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣೇಶ ಚತುರ್ಥಿ: ಇಡಗುಂಜಿಯಲ್ಲಿ ಭಕ್ತ ಸಾಗರ, ಗಣಪನಿಗೆ ತೆಂಗು, ಬಾಳೆ, ಅಡಿಕೆ ಅರ್ಪಿಸಿದ ಅನ್ನದಾತರು

ಕರ್ನಾಟಕದೆಲ್ಲೆಡೆ ಸಂಭ್ರಮದಿಂದ ಗಣೇಶ ಪ್ರತಿಷ್ಠಾಪನೆ ಮಾಡಿ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ. ಇತ್ತ ರಾಜ್ಯದ ಪುರಾಣ ಪ್ರಸಿದ್ಧ ಇಡಗುಂಜಿ ಗಣೇಶ ದೇವಸ್ಥಾನಕ್ಕೆ ಶುಕ್ರವಾರ ರಾತ್ರಿಯಿಂದಲೇ ಭಕ್ತರ ದಂಡು ಹರಿದು ಬಂದಿತ್ತು. ರೈತರು ತಮ್ಮ ಜಮಿನಿನಲ್ಲಿ ಬೆಳೆದ ಬೆಳೆಯನ್ನು ವಿಘ್ನ ವಿನಾಶಕನಿಗೆ ಅರ್ಪಿಸಿದರೆ, ರಾಜ್ಯದ ಮೂಲೆ ಮೂಲೆಯಿಂದ ಬಂದ ಜನ ಹರಕೆ ಹೊತ್ತು ವಿಶೇಷ ಪೂಜೆ ಸಲ್ಲಿಸಿದರು.

ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on: Sep 07, 2024 | 6:06 PM

Share
ಗಣೇಶ ಚತುರ್ಥಿಯ ಪ್ರಯುಕ್ತ ರಾಜ್ಯದ ಬಹುತೇಕ ಮನೆಗಳಲ್ಲಿ ಇಂದು ಗಣಪತಿಯನ್ನು ಪ್ರತಿಷ್ಠಾಪನೆ ಮಾಡಿ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಇಡಗುಂಜಿಯಲ್ಲಿನ ಎರಡು ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಪ್ರಸಿದ್ಧವಾದ ಗಣಪತಿ ದೇವಸ್ಥಾನ ಇದೆ. ಈ ದೇವಸ್ಥಾನಕ್ಕೆ ಭಕ್ತರೆ ದಂಡೇ ಹರಿದು ಬಂದಿದೆ.

ಗಣೇಶ ಚತುರ್ಥಿಯ ಪ್ರಯುಕ್ತ ರಾಜ್ಯದ ಬಹುತೇಕ ಮನೆಗಳಲ್ಲಿ ಇಂದು ಗಣಪತಿಯನ್ನು ಪ್ರತಿಷ್ಠಾಪನೆ ಮಾಡಿ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಇಡಗುಂಜಿಯಲ್ಲಿನ ಎರಡು ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಪ್ರಸಿದ್ಧವಾದ ಗಣಪತಿ ದೇವಸ್ಥಾನ ಇದೆ. ಈ ದೇವಸ್ಥಾನಕ್ಕೆ ಭಕ್ತರೆ ದಂಡೇ ಹರಿದು ಬಂದಿದೆ.

1 / 5
ಇಡಗುಂಜಿ ಗಣಪತಿ ರಾಜ್ಯ ಅಷ್ಟೇ ಅಲ್ಲ ದೇಶ ವಿದೇಶಗಳಲ್ಲೂ ಬಹಳಷ್ಟು ಪ್ರಸಿದ್ಧಿ ಪಡೆದಿದೆ. ಗಣೇಶ ಚತುರ್ಥಿಯಂದು ಇಲ್ಲಿಗೆ ಬಂದು ವಿಶೇಷ ಪೂಜೆ ಸಲ್ಲಿಸಿದರೆ ಹರಕೆ ಈಡೆರುತ್ತದೆ ಎಂಬ ನಂಬಿಕೆ ಇದೆ.

ಇಡಗುಂಜಿ ಗಣಪತಿ ರಾಜ್ಯ ಅಷ್ಟೇ ಅಲ್ಲ ದೇಶ ವಿದೇಶಗಳಲ್ಲೂ ಬಹಳಷ್ಟು ಪ್ರಸಿದ್ಧಿ ಪಡೆದಿದೆ. ಗಣೇಶ ಚತುರ್ಥಿಯಂದು ಇಲ್ಲಿಗೆ ಬಂದು ವಿಶೇಷ ಪೂಜೆ ಸಲ್ಲಿಸಿದರೆ ಹರಕೆ ಈಡೆರುತ್ತದೆ ಎಂಬ ನಂಬಿಕೆ ಇದೆ.

2 / 5
ಹಾಗಾಗಿ ಮನೆಯಲ್ಲಿ ಹಬ್ಬ ಇದ್ದರೂ ಸಹಿತ ಬಹಳಷ್ಟು ಜನ ಇಲ್ಲಿಗೆ ಬಂದು ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮನೆಯಲ್ಲಿ ಗಣೇಶನನ್ನ ಪ್ರತಿಷ್ಠಾಪನೆ ಮಾಡುತ್ತಾರೆ. ಹಾಗಾಗಿ ಬೆಳಿಗ್ಗೆ ಬೇಗ ದರ್ಶನ ಮಾಡಿಕೊಂಡು ಹೋಗಬೇಕೆಂದು ಶುಕ್ರವಾರ ರಾತ್ರಿಯಿಂದಲೇ ಭಕ್ತರ ದಂಡು ಇಡಗುಂಜಿಗೆ ಹರಿದು ಬಂದಿತ್ತು.

ಹಾಗಾಗಿ ಮನೆಯಲ್ಲಿ ಹಬ್ಬ ಇದ್ದರೂ ಸಹಿತ ಬಹಳಷ್ಟು ಜನ ಇಲ್ಲಿಗೆ ಬಂದು ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮನೆಯಲ್ಲಿ ಗಣೇಶನನ್ನ ಪ್ರತಿಷ್ಠಾಪನೆ ಮಾಡುತ್ತಾರೆ. ಹಾಗಾಗಿ ಬೆಳಿಗ್ಗೆ ಬೇಗ ದರ್ಶನ ಮಾಡಿಕೊಂಡು ಹೋಗಬೇಕೆಂದು ಶುಕ್ರವಾರ ರಾತ್ರಿಯಿಂದಲೇ ಭಕ್ತರ ದಂಡು ಇಡಗುಂಜಿಗೆ ಹರಿದು ಬಂದಿತ್ತು.

3 / 5
ಶರವಾತಿ ನದಿಯ ದಡದಲ್ಲಿನ ಫಲವತ್ತಾದ ಪ್ರದೇಶದಲ್ಲಿ ನೆಲೆಸಿರುವ ಇಡಗುಂಜಿಯ ಗಣಪತಿಗೆ ಈ ಭಾಗದಲ್ಲಿ ಬೆಳೆಯುವ ಬೆಳೆಯ ಮೊದಲ ಫಲವನ್ನು ಚೌತಿಯಂದು ಅರ್ಪಣೆ ಮಾಡಲಾಗುತ್ತದೆ. ಹಾಗಾಗಿ ತೆಂಗು, ಬಾಳೆ, ಅಡಕೆ, ಹಲಸು, ಹಾಗಲಕಾಯಿ, ಬೆಂಡೆಕಾಯಿ ಲಿಂಬೆ ಹಣ್ಣು ಹೀಗೆ ತಮ್ಮ ಜಮೀನಿನಲ್ಲಿ ಬೆಳೆದ ಬೆಳೆಯನ್ನ ಚೌತಿಯ ಬೆಳಗಿನ ಜಾವ ಗಣಪನ ಮುಂದಿರುವ ಮಂಟಪದಲ್ಲಿ ಕಟ್ಟಿ, ವರ್ಷಪೂರ್ತಿ ನಮ್ಮ ಬೆಳೆ ರಕ್ಷಿಸುವಂತೆ ರೈತರು ಪ್ರಾರ್ಥನೆ ಮಾಡಿದರು.

ಶರವಾತಿ ನದಿಯ ದಡದಲ್ಲಿನ ಫಲವತ್ತಾದ ಪ್ರದೇಶದಲ್ಲಿ ನೆಲೆಸಿರುವ ಇಡಗುಂಜಿಯ ಗಣಪತಿಗೆ ಈ ಭಾಗದಲ್ಲಿ ಬೆಳೆಯುವ ಬೆಳೆಯ ಮೊದಲ ಫಲವನ್ನು ಚೌತಿಯಂದು ಅರ್ಪಣೆ ಮಾಡಲಾಗುತ್ತದೆ. ಹಾಗಾಗಿ ತೆಂಗು, ಬಾಳೆ, ಅಡಕೆ, ಹಲಸು, ಹಾಗಲಕಾಯಿ, ಬೆಂಡೆಕಾಯಿ ಲಿಂಬೆ ಹಣ್ಣು ಹೀಗೆ ತಮ್ಮ ಜಮೀನಿನಲ್ಲಿ ಬೆಳೆದ ಬೆಳೆಯನ್ನ ಚೌತಿಯ ಬೆಳಗಿನ ಜಾವ ಗಣಪನ ಮುಂದಿರುವ ಮಂಟಪದಲ್ಲಿ ಕಟ್ಟಿ, ವರ್ಷಪೂರ್ತಿ ನಮ್ಮ ಬೆಳೆ ರಕ್ಷಿಸುವಂತೆ ರೈತರು ಪ್ರಾರ್ಥನೆ ಮಾಡಿದರು.

4 / 5
ಒಟ್ಟಾರೆಯಾಗಿ ಎಲ್ಲೆಡೆ ಪ್ರತಿ ಮನೆ ಹಾಗೂ ಗಲ್ಲಿ ಗಲ್ಲಿಗಳಲ್ಲಿ ಗಣೇಶನ ಪ್ರತಿಷ್ಠಾಪಣೆ ಮಾಡಿದರೂ ಸಹಿತ, ಪುರಾಣ ಪ್ರಸಿದ್ಧ ದೇವಸ್ಥಾನಗಳಲ್ಲಿನ ಐತಿಹಾಸಿಕ ಪರಂಪರೆ ಎಂದಿನಂತೆ ಮುಂದುವರೆದಿದ್ದು, ಭಕ್ತರ ದಂಡು ವರ್ಷದಿಂದ ವರ್ಷಕ್ಕೆ ಜಾಸ್ತಿ ಆಗುತ್ತಲೇ ಇದೆ.

ಒಟ್ಟಾರೆಯಾಗಿ ಎಲ್ಲೆಡೆ ಪ್ರತಿ ಮನೆ ಹಾಗೂ ಗಲ್ಲಿ ಗಲ್ಲಿಗಳಲ್ಲಿ ಗಣೇಶನ ಪ್ರತಿಷ್ಠಾಪಣೆ ಮಾಡಿದರೂ ಸಹಿತ, ಪುರಾಣ ಪ್ರಸಿದ್ಧ ದೇವಸ್ಥಾನಗಳಲ್ಲಿನ ಐತಿಹಾಸಿಕ ಪರಂಪರೆ ಎಂದಿನಂತೆ ಮುಂದುವರೆದಿದ್ದು, ಭಕ್ತರ ದಂಡು ವರ್ಷದಿಂದ ವರ್ಷಕ್ಕೆ ಜಾಸ್ತಿ ಆಗುತ್ತಲೇ ಇದೆ.

5 / 5
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
‘ಮದುವೆಯಾಗಿ ಒಂದು ತಿಂಗಳಾದ್ರೂ ಹೆಂಡ್ತಿ ಜತೆಗೆ ಮಲಗಿಲ್ಲ ಅವನು!'
‘ಮದುವೆಯಾಗಿ ಒಂದು ತಿಂಗಳಾದ್ರೂ ಹೆಂಡ್ತಿ ಜತೆಗೆ ಮಲಗಿಲ್ಲ ಅವನು!'
ಅಲಂಕಾರಕ್ಕೆಂದು ತಂದಿದ್ದ ಹೂವಿನ ಕುಂಡಗಳನ್ನು ಕದ್ದೊಯ್ದ ಜನ
ಅಲಂಕಾರಕ್ಕೆಂದು ತಂದಿದ್ದ ಹೂವಿನ ಕುಂಡಗಳನ್ನು ಕದ್ದೊಯ್ದ ಜನ
ನ್ಯಾಯಾಲಯದಲ್ಲಿ ವಿಚ್ಛೇದಿತ ಪತಿಯನ್ನು ಹಿಗ್ಗಾಮುಗ್ಗ ಥಳಿಸಿದ ಮಹಿಳೆ
ನ್ಯಾಯಾಲಯದಲ್ಲಿ ವಿಚ್ಛೇದಿತ ಪತಿಯನ್ನು ಹಿಗ್ಗಾಮುಗ್ಗ ಥಳಿಸಿದ ಮಹಿಳೆ
ಟರ್ನಿಂಗ್​ನಲ್ಲಿ ಕಂಟ್ರೋಲ್ ಸಿಗದೆ ಮರಕ್ಕೆ ಡಿಕ್ಕಿ ಹೊಡೆದ ಕಾರು
ಟರ್ನಿಂಗ್​ನಲ್ಲಿ ಕಂಟ್ರೋಲ್ ಸಿಗದೆ ಮರಕ್ಕೆ ಡಿಕ್ಕಿ ಹೊಡೆದ ಕಾರು