AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣೇಶ ಚತುರ್ಥಿ: ಇಡಗುಂಜಿಯಲ್ಲಿ ಭಕ್ತ ಸಾಗರ, ಗಣಪನಿಗೆ ತೆಂಗು, ಬಾಳೆ, ಅಡಿಕೆ ಅರ್ಪಿಸಿದ ಅನ್ನದಾತರು

ಕರ್ನಾಟಕದೆಲ್ಲೆಡೆ ಸಂಭ್ರಮದಿಂದ ಗಣೇಶ ಪ್ರತಿಷ್ಠಾಪನೆ ಮಾಡಿ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ. ಇತ್ತ ರಾಜ್ಯದ ಪುರಾಣ ಪ್ರಸಿದ್ಧ ಇಡಗುಂಜಿ ಗಣೇಶ ದೇವಸ್ಥಾನಕ್ಕೆ ಶುಕ್ರವಾರ ರಾತ್ರಿಯಿಂದಲೇ ಭಕ್ತರ ದಂಡು ಹರಿದು ಬಂದಿತ್ತು. ರೈತರು ತಮ್ಮ ಜಮಿನಿನಲ್ಲಿ ಬೆಳೆದ ಬೆಳೆಯನ್ನು ವಿಘ್ನ ವಿನಾಶಕನಿಗೆ ಅರ್ಪಿಸಿದರೆ, ರಾಜ್ಯದ ಮೂಲೆ ಮೂಲೆಯಿಂದ ಬಂದ ಜನ ಹರಕೆ ಹೊತ್ತು ವಿಶೇಷ ಪೂಜೆ ಸಲ್ಲಿಸಿದರು.

ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on: Sep 07, 2024 | 6:06 PM

Share
ಗಣೇಶ ಚತುರ್ಥಿಯ ಪ್ರಯುಕ್ತ ರಾಜ್ಯದ ಬಹುತೇಕ ಮನೆಗಳಲ್ಲಿ ಇಂದು ಗಣಪತಿಯನ್ನು ಪ್ರತಿಷ್ಠಾಪನೆ ಮಾಡಿ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಇಡಗುಂಜಿಯಲ್ಲಿನ ಎರಡು ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಪ್ರಸಿದ್ಧವಾದ ಗಣಪತಿ ದೇವಸ್ಥಾನ ಇದೆ. ಈ ದೇವಸ್ಥಾನಕ್ಕೆ ಭಕ್ತರೆ ದಂಡೇ ಹರಿದು ಬಂದಿದೆ.

ಗಣೇಶ ಚತುರ್ಥಿಯ ಪ್ರಯುಕ್ತ ರಾಜ್ಯದ ಬಹುತೇಕ ಮನೆಗಳಲ್ಲಿ ಇಂದು ಗಣಪತಿಯನ್ನು ಪ್ರತಿಷ್ಠಾಪನೆ ಮಾಡಿ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಇಡಗುಂಜಿಯಲ್ಲಿನ ಎರಡು ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಪ್ರಸಿದ್ಧವಾದ ಗಣಪತಿ ದೇವಸ್ಥಾನ ಇದೆ. ಈ ದೇವಸ್ಥಾನಕ್ಕೆ ಭಕ್ತರೆ ದಂಡೇ ಹರಿದು ಬಂದಿದೆ.

1 / 5
ಇಡಗುಂಜಿ ಗಣಪತಿ ರಾಜ್ಯ ಅಷ್ಟೇ ಅಲ್ಲ ದೇಶ ವಿದೇಶಗಳಲ್ಲೂ ಬಹಳಷ್ಟು ಪ್ರಸಿದ್ಧಿ ಪಡೆದಿದೆ. ಗಣೇಶ ಚತುರ್ಥಿಯಂದು ಇಲ್ಲಿಗೆ ಬಂದು ವಿಶೇಷ ಪೂಜೆ ಸಲ್ಲಿಸಿದರೆ ಹರಕೆ ಈಡೆರುತ್ತದೆ ಎಂಬ ನಂಬಿಕೆ ಇದೆ.

ಇಡಗುಂಜಿ ಗಣಪತಿ ರಾಜ್ಯ ಅಷ್ಟೇ ಅಲ್ಲ ದೇಶ ವಿದೇಶಗಳಲ್ಲೂ ಬಹಳಷ್ಟು ಪ್ರಸಿದ್ಧಿ ಪಡೆದಿದೆ. ಗಣೇಶ ಚತುರ್ಥಿಯಂದು ಇಲ್ಲಿಗೆ ಬಂದು ವಿಶೇಷ ಪೂಜೆ ಸಲ್ಲಿಸಿದರೆ ಹರಕೆ ಈಡೆರುತ್ತದೆ ಎಂಬ ನಂಬಿಕೆ ಇದೆ.

2 / 5
ಹಾಗಾಗಿ ಮನೆಯಲ್ಲಿ ಹಬ್ಬ ಇದ್ದರೂ ಸಹಿತ ಬಹಳಷ್ಟು ಜನ ಇಲ್ಲಿಗೆ ಬಂದು ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮನೆಯಲ್ಲಿ ಗಣೇಶನನ್ನ ಪ್ರತಿಷ್ಠಾಪನೆ ಮಾಡುತ್ತಾರೆ. ಹಾಗಾಗಿ ಬೆಳಿಗ್ಗೆ ಬೇಗ ದರ್ಶನ ಮಾಡಿಕೊಂಡು ಹೋಗಬೇಕೆಂದು ಶುಕ್ರವಾರ ರಾತ್ರಿಯಿಂದಲೇ ಭಕ್ತರ ದಂಡು ಇಡಗುಂಜಿಗೆ ಹರಿದು ಬಂದಿತ್ತು.

ಹಾಗಾಗಿ ಮನೆಯಲ್ಲಿ ಹಬ್ಬ ಇದ್ದರೂ ಸಹಿತ ಬಹಳಷ್ಟು ಜನ ಇಲ್ಲಿಗೆ ಬಂದು ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮನೆಯಲ್ಲಿ ಗಣೇಶನನ್ನ ಪ್ರತಿಷ್ಠಾಪನೆ ಮಾಡುತ್ತಾರೆ. ಹಾಗಾಗಿ ಬೆಳಿಗ್ಗೆ ಬೇಗ ದರ್ಶನ ಮಾಡಿಕೊಂಡು ಹೋಗಬೇಕೆಂದು ಶುಕ್ರವಾರ ರಾತ್ರಿಯಿಂದಲೇ ಭಕ್ತರ ದಂಡು ಇಡಗುಂಜಿಗೆ ಹರಿದು ಬಂದಿತ್ತು.

3 / 5
ಶರವಾತಿ ನದಿಯ ದಡದಲ್ಲಿನ ಫಲವತ್ತಾದ ಪ್ರದೇಶದಲ್ಲಿ ನೆಲೆಸಿರುವ ಇಡಗುಂಜಿಯ ಗಣಪತಿಗೆ ಈ ಭಾಗದಲ್ಲಿ ಬೆಳೆಯುವ ಬೆಳೆಯ ಮೊದಲ ಫಲವನ್ನು ಚೌತಿಯಂದು ಅರ್ಪಣೆ ಮಾಡಲಾಗುತ್ತದೆ. ಹಾಗಾಗಿ ತೆಂಗು, ಬಾಳೆ, ಅಡಕೆ, ಹಲಸು, ಹಾಗಲಕಾಯಿ, ಬೆಂಡೆಕಾಯಿ ಲಿಂಬೆ ಹಣ್ಣು ಹೀಗೆ ತಮ್ಮ ಜಮೀನಿನಲ್ಲಿ ಬೆಳೆದ ಬೆಳೆಯನ್ನ ಚೌತಿಯ ಬೆಳಗಿನ ಜಾವ ಗಣಪನ ಮುಂದಿರುವ ಮಂಟಪದಲ್ಲಿ ಕಟ್ಟಿ, ವರ್ಷಪೂರ್ತಿ ನಮ್ಮ ಬೆಳೆ ರಕ್ಷಿಸುವಂತೆ ರೈತರು ಪ್ರಾರ್ಥನೆ ಮಾಡಿದರು.

ಶರವಾತಿ ನದಿಯ ದಡದಲ್ಲಿನ ಫಲವತ್ತಾದ ಪ್ರದೇಶದಲ್ಲಿ ನೆಲೆಸಿರುವ ಇಡಗುಂಜಿಯ ಗಣಪತಿಗೆ ಈ ಭಾಗದಲ್ಲಿ ಬೆಳೆಯುವ ಬೆಳೆಯ ಮೊದಲ ಫಲವನ್ನು ಚೌತಿಯಂದು ಅರ್ಪಣೆ ಮಾಡಲಾಗುತ್ತದೆ. ಹಾಗಾಗಿ ತೆಂಗು, ಬಾಳೆ, ಅಡಕೆ, ಹಲಸು, ಹಾಗಲಕಾಯಿ, ಬೆಂಡೆಕಾಯಿ ಲಿಂಬೆ ಹಣ್ಣು ಹೀಗೆ ತಮ್ಮ ಜಮೀನಿನಲ್ಲಿ ಬೆಳೆದ ಬೆಳೆಯನ್ನ ಚೌತಿಯ ಬೆಳಗಿನ ಜಾವ ಗಣಪನ ಮುಂದಿರುವ ಮಂಟಪದಲ್ಲಿ ಕಟ್ಟಿ, ವರ್ಷಪೂರ್ತಿ ನಮ್ಮ ಬೆಳೆ ರಕ್ಷಿಸುವಂತೆ ರೈತರು ಪ್ರಾರ್ಥನೆ ಮಾಡಿದರು.

4 / 5
ಒಟ್ಟಾರೆಯಾಗಿ ಎಲ್ಲೆಡೆ ಪ್ರತಿ ಮನೆ ಹಾಗೂ ಗಲ್ಲಿ ಗಲ್ಲಿಗಳಲ್ಲಿ ಗಣೇಶನ ಪ್ರತಿಷ್ಠಾಪಣೆ ಮಾಡಿದರೂ ಸಹಿತ, ಪುರಾಣ ಪ್ರಸಿದ್ಧ ದೇವಸ್ಥಾನಗಳಲ್ಲಿನ ಐತಿಹಾಸಿಕ ಪರಂಪರೆ ಎಂದಿನಂತೆ ಮುಂದುವರೆದಿದ್ದು, ಭಕ್ತರ ದಂಡು ವರ್ಷದಿಂದ ವರ್ಷಕ್ಕೆ ಜಾಸ್ತಿ ಆಗುತ್ತಲೇ ಇದೆ.

ಒಟ್ಟಾರೆಯಾಗಿ ಎಲ್ಲೆಡೆ ಪ್ರತಿ ಮನೆ ಹಾಗೂ ಗಲ್ಲಿ ಗಲ್ಲಿಗಳಲ್ಲಿ ಗಣೇಶನ ಪ್ರತಿಷ್ಠಾಪಣೆ ಮಾಡಿದರೂ ಸಹಿತ, ಪುರಾಣ ಪ್ರಸಿದ್ಧ ದೇವಸ್ಥಾನಗಳಲ್ಲಿನ ಐತಿಹಾಸಿಕ ಪರಂಪರೆ ಎಂದಿನಂತೆ ಮುಂದುವರೆದಿದ್ದು, ಭಕ್ತರ ದಂಡು ವರ್ಷದಿಂದ ವರ್ಷಕ್ಕೆ ಜಾಸ್ತಿ ಆಗುತ್ತಲೇ ಇದೆ.

5 / 5
Suraj Mahaveer Utture
Suraj Mahaveer Utture

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದ ಸೂರಜ ಉತ್ತೂರೆ. ಕಸ್ತೂರಿ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ ಪತ್ರಿಕೊದ್ಯಮ ಪ್ರವೇಶಿಸಿದ ಇವರು. ಡಿಸೆಂಬರ್ 2022 ರಂದು ಹಾವೇರಿ ಜಿಲ್ಲೆ tv9 ವರದಿಗಾರನಾಗಿ ಕೆಲಸ ಆರಂಭಿಸಿದ್ರು ನವೆಂಬರ್ 2023 ರಂದು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಆಗಿದ್ದೂ ಸದ್ಯ ಉತ್ತರ ಕನ್ನಡ ಜಿಲ್ಲೆಯ tv9 ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ.

Read More
Follow Us
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?