ಗಣೇಶ ಚತುರ್ಥಿ: ಇಡಗುಂಜಿಯಲ್ಲಿ ಭಕ್ತ ಸಾಗರ, ಗಣಪನಿಗೆ ತೆಂಗು, ಬಾಳೆ, ಅಡಿಕೆ ಅರ್ಪಿಸಿದ ಅನ್ನದಾತರು
ಕರ್ನಾಟಕದೆಲ್ಲೆಡೆ ಸಂಭ್ರಮದಿಂದ ಗಣೇಶ ಪ್ರತಿಷ್ಠಾಪನೆ ಮಾಡಿ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ. ಇತ್ತ ರಾಜ್ಯದ ಪುರಾಣ ಪ್ರಸಿದ್ಧ ಇಡಗುಂಜಿ ಗಣೇಶ ದೇವಸ್ಥಾನಕ್ಕೆ ಶುಕ್ರವಾರ ರಾತ್ರಿಯಿಂದಲೇ ಭಕ್ತರ ದಂಡು ಹರಿದು ಬಂದಿತ್ತು. ರೈತರು ತಮ್ಮ ಜಮಿನಿನಲ್ಲಿ ಬೆಳೆದ ಬೆಳೆಯನ್ನು ವಿಘ್ನ ವಿನಾಶಕನಿಗೆ ಅರ್ಪಿಸಿದರೆ, ರಾಜ್ಯದ ಮೂಲೆ ಮೂಲೆಯಿಂದ ಬಂದ ಜನ ಹರಕೆ ಹೊತ್ತು ವಿಶೇಷ ಪೂಜೆ ಸಲ್ಲಿಸಿದರು.

1 / 5

2 / 5

3 / 5

4 / 5

5 / 5