AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಬೈನಲ್ಲಿ ‘ಕೃಷ್ಣಂ ಪ್ರಣಯ ಸಖಿ’ ವಿಶೇಷ ಪ್ರದರ್ಶನ; ಗಣೇಶ್ ಸಿನಿಮಾ ಸೂಪರ್ ಹಿಟ್

ಕರುನಾಡಿನಲ್ಲಿ ಪ್ರೇಕ್ಷಕರ ಮನಗೆದ್ದ ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾಗೆ ದುಬೈನಲ್ಲಿ ಇರುವ ಪ್ರೇಕ್ಷಕರು ಕೂಡ ಫಿದಾ ಆಗಿದ್ದಾರೆ. ಅಲ್ಲಿ ವಿಶೇಷ ಪ್ರದರ್ಶನ ಏರ್ಪಡಿಸಲಾಗಿದ್ದು, ‘ಗೋಲ್ಡನ್​ ಸ್ಟಾರ್​’ ಗಣೇಶ್​, ಮಾಳವಿಕಾ ನಾಯರ್​ ಸೇರಿದಂತೆ ಹಲವು ಕಲಾವಿದರು ಭಾಗಿ ಆಗಿದ್ದಾರೆ. ವಿದೇಶದಲ್ಲಿ ಸಿಕ್ಕ ಪ್ರೋತ್ಸಾಹಕ್ಕೆ ಗಣೇಶ್​ ಧನ್ಯವಾದ ತಿಳಿಸಿದ್ದಾರೆ.

ಮದನ್​ ಕುಮಾರ್​
|

Updated on: Sep 02, 2024 | 10:48 PM

Share
ಶ್ರೀನಿವಾಸರಾಜು ಅವರ ನಿರ್ದೇಶನದ, ಪ್ರಶಾಂತ್ ಜಿ. ರುದ್ರಪ್ಪ ಅವರು ನಿರ್ಮಾಣ ಮಾಡಿದ ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾ ರಾಜ್ಯಾದ್ಯಂತ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ. ವಿದೇಶದಲ್ಲೂ ಈ ಸಿನಿಮಾ ಅಬ್ಬರಿಸಿದೆ.

ಶ್ರೀನಿವಾಸರಾಜು ಅವರ ನಿರ್ದೇಶನದ, ಪ್ರಶಾಂತ್ ಜಿ. ರುದ್ರಪ್ಪ ಅವರು ನಿರ್ಮಾಣ ಮಾಡಿದ ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾ ರಾಜ್ಯಾದ್ಯಂತ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ. ವಿದೇಶದಲ್ಲೂ ಈ ಸಿನಿಮಾ ಅಬ್ಬರಿಸಿದೆ.

1 / 5
‘ಗೋಲ್ಡನ್ ಸ್ಟಾರ್’ ಗಣೇಶ್ ನಾಯಕರಾಗಿ ಅಭಿನಯಿಸಿರುವ ‘ಕೃಷ್ಣಂ ಪ್ರಣಯ ಸಖಿ’ ಚಿತ್ರ ಕರ್ನಾಟಕದಲ್ಲಿ ಸೂಪರ್​ ಹಿಟ್​ ಆದ ಬೆನ್ನಲ್ಲೇ ಅಬುದಾಬಿ ಮತ್ತು ದುಬೈನಲ್ಲೂ ಪ್ರದರ್ಶನ ಕಂಡಿದೆ. ಆ ಫೋಟೋಗಳು ಲಭ್ಯವಾಗಿವೆ.

‘ಗೋಲ್ಡನ್ ಸ್ಟಾರ್’ ಗಣೇಶ್ ನಾಯಕರಾಗಿ ಅಭಿನಯಿಸಿರುವ ‘ಕೃಷ್ಣಂ ಪ್ರಣಯ ಸಖಿ’ ಚಿತ್ರ ಕರ್ನಾಟಕದಲ್ಲಿ ಸೂಪರ್​ ಹಿಟ್​ ಆದ ಬೆನ್ನಲ್ಲೇ ಅಬುದಾಬಿ ಮತ್ತು ದುಬೈನಲ್ಲೂ ಪ್ರದರ್ಶನ ಕಂಡಿದೆ. ಆ ಫೋಟೋಗಳು ಲಭ್ಯವಾಗಿವೆ.

2 / 5
ದುಬೈನಲ್ಲಿ ಇರುವ ಕನ್ನಡಿಗರು ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾವನ್ನು ನೋಡಿ ಮೆಚ್ಚಿಕೊಂಡಿದ್ದಾರೆ. ದುಬೈನಲ್ಲಿ ಇತ್ತೀಚೆಗೆ ರಶ್ಮಿ ವೆಂಕಟೇಶ್, ಸೆಂದಿಲ್ ಹಾಗೂ ತಂಡದವರು ಈ ಸಿನಿಮಾದ ವಿಶೇಷ ಪ್ರದರ್ಶನ ಆಯೋಜಿಸಿದ್ದರು.

ದುಬೈನಲ್ಲಿ ಇರುವ ಕನ್ನಡಿಗರು ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾವನ್ನು ನೋಡಿ ಮೆಚ್ಚಿಕೊಂಡಿದ್ದಾರೆ. ದುಬೈನಲ್ಲಿ ಇತ್ತೀಚೆಗೆ ರಶ್ಮಿ ವೆಂಕಟೇಶ್, ಸೆಂದಿಲ್ ಹಾಗೂ ತಂಡದವರು ಈ ಸಿನಿಮಾದ ವಿಶೇಷ ಪ್ರದರ್ಶನ ಆಯೋಜಿಸಿದ್ದರು.

3 / 5
ವಿಶೇಷ ಪ್ರದರ್ಶನದಲ್ಲಿ ಗಣೇಶ್, ಮಾಳವಿಕಾ ನಾಯರ್, ರಂಗಾಯಣ ರಘು, ಶ್ರೀನಿವಾಸ್​ ರಾಜು, ಪ್ರಶಾಂತ್ ಜಿ. ರುದ್ರಪ್ಪ ಸೇರಿದಂತೆ ಚಿತ್ರತಂಡದ ಹಲವು ಸದಸ್ಯರು ಭಾಗವಹಿಸಿದ್ದರು. ವಿದೇಶದಲ್ಲಿ ಕನ್ನಡದ ಕಂಪು ಹರಡಿದರು.

ವಿಶೇಷ ಪ್ರದರ್ಶನದಲ್ಲಿ ಗಣೇಶ್, ಮಾಳವಿಕಾ ನಾಯರ್, ರಂಗಾಯಣ ರಘು, ಶ್ರೀನಿವಾಸ್​ ರಾಜು, ಪ್ರಶಾಂತ್ ಜಿ. ರುದ್ರಪ್ಪ ಸೇರಿದಂತೆ ಚಿತ್ರತಂಡದ ಹಲವು ಸದಸ್ಯರು ಭಾಗವಹಿಸಿದ್ದರು. ವಿದೇಶದಲ್ಲಿ ಕನ್ನಡದ ಕಂಪು ಹರಡಿದರು.

4 / 5
ಅಂದಾಜು 750ಕ್ಕೂ ಅಧಿಕ ಕನ್ನಡಿಗರು ‘ಕೃಷ್ಣಂ ಪ್ರಣಯ ಸಖಿ’ ಚಿತ್ರವನ್ನು ವೀಕ್ಷಿಸಿ ಸಂಭ್ರಮಿಸಿದರು. ಸಿನಿಮಾದ ಹಾಡುಗಳಿಗೆ ಹೆಜ್ಜೆ ಹಾಕಿ ಖುಷಿಪಟ್ಟರು. ‘ನೀವು ನೀಡಿದ ಪ್ರೋತ್ಸಾಹಕ್ಕೆ ಮನ ತುಂಬಿ ಬಂದಿದೆ’ ಎಂದರು ಗಣೇಶ್.

ಅಂದಾಜು 750ಕ್ಕೂ ಅಧಿಕ ಕನ್ನಡಿಗರು ‘ಕೃಷ್ಣಂ ಪ್ರಣಯ ಸಖಿ’ ಚಿತ್ರವನ್ನು ವೀಕ್ಷಿಸಿ ಸಂಭ್ರಮಿಸಿದರು. ಸಿನಿಮಾದ ಹಾಡುಗಳಿಗೆ ಹೆಜ್ಜೆ ಹಾಕಿ ಖುಷಿಪಟ್ಟರು. ‘ನೀವು ನೀಡಿದ ಪ್ರೋತ್ಸಾಹಕ್ಕೆ ಮನ ತುಂಬಿ ಬಂದಿದೆ’ ಎಂದರು ಗಣೇಶ್.

5 / 5
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ