AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನ ಮಾರುಕಟ್ಟೆಯಲ್ಲಿ ವಿವಿಧ ರೂಪದ ಗಣೇಶ ಮೂರ್ತಿ; ಗಣಪತಿಯ ಚಿತ್ರಣ ಇಲ್ಲಿದೆ

ನಾಡಿನೆಲ್ಲೆಡೆ ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದೆ. ಮಾರುಕಟ್ಟೆಯಲ್ಲಿ ವಿವಿಧ ರೂಪದ ಗಣೇಶ ಮೂರ್ತಿ ರಾರಾಜಿಸುತ್ತಿವೆ. ಕಲಾವಿದ ಯಶವಂತ ಕೈಚಳಕದಲ್ಲಿ ಮೂಡಿದೆ ವಿವಿಧ ರೂಪದ ವಿಘ್ನ ನಿವಾರಕ.

TV9 Web
| Edited By: |

Updated on:Sep 10, 2021 | 10:13 AM

Share
ಇಂದು ( ಸೆಪ್ಟೆಂಬರ್ 10, ಶುಕ್ರವಾರ) ಗಣೇಶ ಚತುರ್ಥಿಯನ್ನು ಎಲ್ಲೆಡೆ ಆಚರಿಸಲಾಗುತ್ತಿದೆ. ಸಾಂಪ್ರದಾಯಿಕವಾಗಿ ಭಾದ್ರಪದ ಮಾಸ ಶುಕ್ಲ ಪಕ್ಷದ 4ನೇ ದಿನದಂದು ಗಣೇಶನ ಜನ್ಮದಿನ ಎಂದು ಪುರಾಣದಿಂದ ತಿಳಿದು ಬಂದಿದೆ.

Ganesha chaturthi 2021 eco friendly ganesha statue prepared by artist yashwanth in mysore

1 / 7
ಮನೆ ಮನೆಗಳಲ್ಲಿ ಗಣೇಶನ ವಿಗ್ರಹ ಕೂರಿಸಿ ವಿಶೇಷ ಪೂಜೆ ಕೂಗೊಳ್ಳುವ ಮೂಲಕ ಹಿಂದೂ ಜನರು ಈ ದಿನವನ್ನು ಬಹಳ ವಿಜೃಂಭಣೆಯಿಂದ ಆಚರಿಸುತ್ತಾರೆ. ಮುಂದಿನ ದಿನಗಳಲ್ಲಿ ಜೀವನ ತುಂಬಾ ಖುಷಿಯೇ ತುಂಬಿರಲಿ, ಸುಖ ನೆಮ್ಮದಿಯೇ ಜೀವನದಲ್ಲಿರಲಿ, ಸಂಪತ್ತು ಲಭಿಸಲಿ ಎಂದು ಗಣೇಶನನ್ನು ಈ ದಿನ ವಿಶೇಷವಾಗಿ ಆರಾಧಿಸಲಾಗುತ್ತದೆ.

ಮನೆ ಮನೆಗಳಲ್ಲಿ ಗಣೇಶನ ವಿಗ್ರಹ ಕೂರಿಸಿ ವಿಶೇಷ ಪೂಜೆ ಕೂಗೊಳ್ಳುವ ಮೂಲಕ ಹಿಂದೂ ಜನರು ಈ ದಿನವನ್ನು ಬಹಳ ವಿಜೃಂಭಣೆಯಿಂದ ಆಚರಿಸುತ್ತಾರೆ. ಮುಂದಿನ ದಿನಗಳಲ್ಲಿ ಜೀವನ ತುಂಬಾ ಖುಷಿಯೇ ತುಂಬಿರಲಿ, ಸುಖ ನೆಮ್ಮದಿಯೇ ಜೀವನದಲ್ಲಿರಲಿ, ಸಂಪತ್ತು ಲಭಿಸಲಿ ಎಂದು ಗಣೇಶನನ್ನು ಈ ದಿನ ವಿಶೇಷವಾಗಿ ಆರಾಧಿಸಲಾಗುತ್ತದೆ.

2 / 7
ನಾಡಿನೆಲ್ಲೆಡೆ ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದೆ. ಮಾರುಕಟ್ಟೆಯಲ್ಲಿ ವಿವಿಧ ರೂಪದ ಗಣೇಶ ಮೂರ್ತಿ ರಾರಾಜಿಸುತ್ತಿವೆ. ಕಲಾವಿದ ಯಶವಂತ ಕೈಚಳಕದಲ್ಲಿ ಮೂಡಿದೆ ವಿವಿಧ ರೂಪದ ವಿಘ್ನ ನಿವಾರಕ.

ನಾಡಿನೆಲ್ಲೆಡೆ ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದೆ. ಮಾರುಕಟ್ಟೆಯಲ್ಲಿ ವಿವಿಧ ರೂಪದ ಗಣೇಶ ಮೂರ್ತಿ ರಾರಾಜಿಸುತ್ತಿವೆ. ಕಲಾವಿದ ಯಶವಂತ ಕೈಚಳಕದಲ್ಲಿ ಮೂಡಿದೆ ವಿವಿಧ ರೂಪದ ವಿಘ್ನ ನಿವಾರಕ.

3 / 7
ಗಣೇಶನ ವಿವಿಧ ರೂಪ ನೋಡಿ ಜನರು ಖುಷಿಯಾಗಿದ್ದಾರೆ. ಕೊರೊನಾ ಲಸಿಕೆ ಹೊತ್ತ ಗಣಪ. ದೇಹಧಾಡ್ಯ ಗಣಪ ಬೈಕ್ ಸವಾರಿ ಮಾಡುತ್ತಿರುವುದು ಹೆಚ್ಚು ಆಕರ್ಷಣಿಯವಾಗಿದೆ.

ಗಣೇಶನ ವಿವಿಧ ರೂಪ ನೋಡಿ ಜನರು ಖುಷಿಯಾಗಿದ್ದಾರೆ. ಕೊರೊನಾ ಲಸಿಕೆ ಹೊತ್ತ ಗಣಪ. ದೇಹಧಾಡ್ಯ ಗಣಪ ಬೈಕ್ ಸವಾರಿ ಮಾಡುತ್ತಿರುವುದು ಹೆಚ್ಚು ಆಕರ್ಷಣಿಯವಾಗಿದೆ.

4 / 7
ಸಮಸ್ಯೆಗಳೆಲ್ಲ, ಕಷ್ಟಗಳೆಲ್ಲಾ ಬಹುಬೇಗ ಬದುಕಿನಿಂದ ದೂರವಾಗಲಿ ಎಂದು ವಿಘ್ನ ನಿವಾರಕನಲ್ಲಿ ಭಕ್ತಿಯಿಂದ ಬೇಡಿಕೊಳ್ಳುವ ದಿನವಿದು, ಈ ದಿನದಂದು 108 ದರ್ಬೆಗಳನ್ನು ಕೊಯ್ದು ಗಣೇಶನಿಗೆ ಅರ್ಪಿಸಿದರೆ ನಿಮ್ಮ ಬೇಡಿಕೆಗಳೆಲ್ಲವೂ ಪೂರೈಕೆಯಾಗುತ್ತದೆ ಎಂಬ ನಂಬಿಕೆ ಇದೆ.

ಸಮಸ್ಯೆಗಳೆಲ್ಲ, ಕಷ್ಟಗಳೆಲ್ಲಾ ಬಹುಬೇಗ ಬದುಕಿನಿಂದ ದೂರವಾಗಲಿ ಎಂದು ವಿಘ್ನ ನಿವಾರಕನಲ್ಲಿ ಭಕ್ತಿಯಿಂದ ಬೇಡಿಕೊಳ್ಳುವ ದಿನವಿದು, ಈ ದಿನದಂದು 108 ದರ್ಬೆಗಳನ್ನು ಕೊಯ್ದು ಗಣೇಶನಿಗೆ ಅರ್ಪಿಸಿದರೆ ನಿಮ್ಮ ಬೇಡಿಕೆಗಳೆಲ್ಲವೂ ಪೂರೈಕೆಯಾಗುತ್ತದೆ ಎಂಬ ನಂಬಿಕೆ ಇದೆ.

5 / 7
ಮನೆಯಲ್ಲಿ ಗಣೇಶನ ಮಣ್ಣಿನ ವಿಗ್ರಹವನ್ನು ಕೂರಿಸಿ ವಿಶೇಷವಾಗಿ ಪೂಜೆ ಸಲ್ಲಿಸಿ, ಗಣಪತಿಗೆ ಇಷ್ಟವಾದ ಖಾದ್ಯಗಳನ್ನು ಮಾಡಿ ನೈವೇದ್ಯ ನೀಡಲಾಗುತ್ತದೆ. ಗಣಪತಿಗೆ ಪ್ರಿಯವಾದ ಮೋದಕ ಜತೆ ನಾನಾ ವಿಧದ ತಿನಿಸುಗಳು ಈ ದಿನದಂದು ವಿಶೇಷ.

ಮನೆಯಲ್ಲಿ ಗಣೇಶನ ಮಣ್ಣಿನ ವಿಗ್ರಹವನ್ನು ಕೂರಿಸಿ ವಿಶೇಷವಾಗಿ ಪೂಜೆ ಸಲ್ಲಿಸಿ, ಗಣಪತಿಗೆ ಇಷ್ಟವಾದ ಖಾದ್ಯಗಳನ್ನು ಮಾಡಿ ನೈವೇದ್ಯ ನೀಡಲಾಗುತ್ತದೆ. ಗಣಪತಿಗೆ ಪ್ರಿಯವಾದ ಮೋದಕ ಜತೆ ನಾನಾ ವಿಧದ ತಿನಿಸುಗಳು ಈ ದಿನದಂದು ವಿಶೇಷ.

6 / 7
ಸುದೀಪ್ ಅಭಿನಯದ ರೋಣ ಪಾತ್ರಧಾರಿ ಗಣಪ. ಹಸ್ತದಲ್ಲಿ ಮಲಗಿದ ವಿನಾಯಕ ಕೃಷ್ಣನ ಅವತಾರಿ ವೆಂಕಟೇಶ್ವರ ರೂಪದ ಗಣಪ ಮಕ್ಕಳಿಂದ ಹಿಡಿದು ಹಿರಿಯರವರೆಗೆ ಎಲ್ಲರನ್ನೂ ತನ್ನತ್ತ ಸೆಳೆಯುತ್ತಿದೆ.

ಸುದೀಪ್ ಅಭಿನಯದ ರೋಣ ಪಾತ್ರಧಾರಿ ಗಣಪ. ಹಸ್ತದಲ್ಲಿ ಮಲಗಿದ ವಿನಾಯಕ ಕೃಷ್ಣನ ಅವತಾರಿ ವೆಂಕಟೇಶ್ವರ ರೂಪದ ಗಣಪ ಮಕ್ಕಳಿಂದ ಹಿಡಿದು ಹಿರಿಯರವರೆಗೆ ಎಲ್ಲರನ್ನೂ ತನ್ನತ್ತ ಸೆಳೆಯುತ್ತಿದೆ.

7 / 7

Published On - 10:00 am, Fri, 10 September 21

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು