AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನ ಮಾರುಕಟ್ಟೆಯಲ್ಲಿ ವಿವಿಧ ರೂಪದ ಗಣೇಶ ಮೂರ್ತಿ; ಗಣಪತಿಯ ಚಿತ್ರಣ ಇಲ್ಲಿದೆ

ನಾಡಿನೆಲ್ಲೆಡೆ ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದೆ. ಮಾರುಕಟ್ಟೆಯಲ್ಲಿ ವಿವಿಧ ರೂಪದ ಗಣೇಶ ಮೂರ್ತಿ ರಾರಾಜಿಸುತ್ತಿವೆ. ಕಲಾವಿದ ಯಶವಂತ ಕೈಚಳಕದಲ್ಲಿ ಮೂಡಿದೆ ವಿವಿಧ ರೂಪದ ವಿಘ್ನ ನಿವಾರಕ.

TV9 Web
| Updated By: preethi shettigar

Updated on:Sep 10, 2021 | 10:13 AM

ಇಂದು ( ಸೆಪ್ಟೆಂಬರ್ 10, ಶುಕ್ರವಾರ) ಗಣೇಶ ಚತುರ್ಥಿಯನ್ನು ಎಲ್ಲೆಡೆ ಆಚರಿಸಲಾಗುತ್ತಿದೆ. ಸಾಂಪ್ರದಾಯಿಕವಾಗಿ ಭಾದ್ರಪದ ಮಾಸ ಶುಕ್ಲ ಪಕ್ಷದ 4ನೇ ದಿನದಂದು ಗಣೇಶನ ಜನ್ಮದಿನ ಎಂದು ಪುರಾಣದಿಂದ ತಿಳಿದು ಬಂದಿದೆ.

Ganesha chaturthi 2021 eco friendly ganesha statue prepared by artist yashwanth in mysore

1 / 7
ಮನೆ ಮನೆಗಳಲ್ಲಿ ಗಣೇಶನ ವಿಗ್ರಹ ಕೂರಿಸಿ ವಿಶೇಷ ಪೂಜೆ ಕೂಗೊಳ್ಳುವ ಮೂಲಕ ಹಿಂದೂ ಜನರು ಈ ದಿನವನ್ನು ಬಹಳ ವಿಜೃಂಭಣೆಯಿಂದ ಆಚರಿಸುತ್ತಾರೆ. ಮುಂದಿನ ದಿನಗಳಲ್ಲಿ ಜೀವನ ತುಂಬಾ ಖುಷಿಯೇ ತುಂಬಿರಲಿ, ಸುಖ ನೆಮ್ಮದಿಯೇ ಜೀವನದಲ್ಲಿರಲಿ, ಸಂಪತ್ತು ಲಭಿಸಲಿ ಎಂದು ಗಣೇಶನನ್ನು ಈ ದಿನ ವಿಶೇಷವಾಗಿ ಆರಾಧಿಸಲಾಗುತ್ತದೆ.

ಮನೆ ಮನೆಗಳಲ್ಲಿ ಗಣೇಶನ ವಿಗ್ರಹ ಕೂರಿಸಿ ವಿಶೇಷ ಪೂಜೆ ಕೂಗೊಳ್ಳುವ ಮೂಲಕ ಹಿಂದೂ ಜನರು ಈ ದಿನವನ್ನು ಬಹಳ ವಿಜೃಂಭಣೆಯಿಂದ ಆಚರಿಸುತ್ತಾರೆ. ಮುಂದಿನ ದಿನಗಳಲ್ಲಿ ಜೀವನ ತುಂಬಾ ಖುಷಿಯೇ ತುಂಬಿರಲಿ, ಸುಖ ನೆಮ್ಮದಿಯೇ ಜೀವನದಲ್ಲಿರಲಿ, ಸಂಪತ್ತು ಲಭಿಸಲಿ ಎಂದು ಗಣೇಶನನ್ನು ಈ ದಿನ ವಿಶೇಷವಾಗಿ ಆರಾಧಿಸಲಾಗುತ್ತದೆ.

2 / 7
ನಾಡಿನೆಲ್ಲೆಡೆ ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದೆ. ಮಾರುಕಟ್ಟೆಯಲ್ಲಿ ವಿವಿಧ ರೂಪದ ಗಣೇಶ ಮೂರ್ತಿ ರಾರಾಜಿಸುತ್ತಿವೆ. ಕಲಾವಿದ ಯಶವಂತ ಕೈಚಳಕದಲ್ಲಿ ಮೂಡಿದೆ ವಿವಿಧ ರೂಪದ ವಿಘ್ನ ನಿವಾರಕ.

ನಾಡಿನೆಲ್ಲೆಡೆ ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದೆ. ಮಾರುಕಟ್ಟೆಯಲ್ಲಿ ವಿವಿಧ ರೂಪದ ಗಣೇಶ ಮೂರ್ತಿ ರಾರಾಜಿಸುತ್ತಿವೆ. ಕಲಾವಿದ ಯಶವಂತ ಕೈಚಳಕದಲ್ಲಿ ಮೂಡಿದೆ ವಿವಿಧ ರೂಪದ ವಿಘ್ನ ನಿವಾರಕ.

3 / 7
ಗಣೇಶನ ವಿವಿಧ ರೂಪ ನೋಡಿ ಜನರು ಖುಷಿಯಾಗಿದ್ದಾರೆ. ಕೊರೊನಾ ಲಸಿಕೆ ಹೊತ್ತ ಗಣಪ. ದೇಹಧಾಡ್ಯ ಗಣಪ ಬೈಕ್ ಸವಾರಿ ಮಾಡುತ್ತಿರುವುದು ಹೆಚ್ಚು ಆಕರ್ಷಣಿಯವಾಗಿದೆ.

ಗಣೇಶನ ವಿವಿಧ ರೂಪ ನೋಡಿ ಜನರು ಖುಷಿಯಾಗಿದ್ದಾರೆ. ಕೊರೊನಾ ಲಸಿಕೆ ಹೊತ್ತ ಗಣಪ. ದೇಹಧಾಡ್ಯ ಗಣಪ ಬೈಕ್ ಸವಾರಿ ಮಾಡುತ್ತಿರುವುದು ಹೆಚ್ಚು ಆಕರ್ಷಣಿಯವಾಗಿದೆ.

4 / 7
ಸಮಸ್ಯೆಗಳೆಲ್ಲ, ಕಷ್ಟಗಳೆಲ್ಲಾ ಬಹುಬೇಗ ಬದುಕಿನಿಂದ ದೂರವಾಗಲಿ ಎಂದು ವಿಘ್ನ ನಿವಾರಕನಲ್ಲಿ ಭಕ್ತಿಯಿಂದ ಬೇಡಿಕೊಳ್ಳುವ ದಿನವಿದು, ಈ ದಿನದಂದು 108 ದರ್ಬೆಗಳನ್ನು ಕೊಯ್ದು ಗಣೇಶನಿಗೆ ಅರ್ಪಿಸಿದರೆ ನಿಮ್ಮ ಬೇಡಿಕೆಗಳೆಲ್ಲವೂ ಪೂರೈಕೆಯಾಗುತ್ತದೆ ಎಂಬ ನಂಬಿಕೆ ಇದೆ.

ಸಮಸ್ಯೆಗಳೆಲ್ಲ, ಕಷ್ಟಗಳೆಲ್ಲಾ ಬಹುಬೇಗ ಬದುಕಿನಿಂದ ದೂರವಾಗಲಿ ಎಂದು ವಿಘ್ನ ನಿವಾರಕನಲ್ಲಿ ಭಕ್ತಿಯಿಂದ ಬೇಡಿಕೊಳ್ಳುವ ದಿನವಿದು, ಈ ದಿನದಂದು 108 ದರ್ಬೆಗಳನ್ನು ಕೊಯ್ದು ಗಣೇಶನಿಗೆ ಅರ್ಪಿಸಿದರೆ ನಿಮ್ಮ ಬೇಡಿಕೆಗಳೆಲ್ಲವೂ ಪೂರೈಕೆಯಾಗುತ್ತದೆ ಎಂಬ ನಂಬಿಕೆ ಇದೆ.

5 / 7
ಮನೆಯಲ್ಲಿ ಗಣೇಶನ ಮಣ್ಣಿನ ವಿಗ್ರಹವನ್ನು ಕೂರಿಸಿ ವಿಶೇಷವಾಗಿ ಪೂಜೆ ಸಲ್ಲಿಸಿ, ಗಣಪತಿಗೆ ಇಷ್ಟವಾದ ಖಾದ್ಯಗಳನ್ನು ಮಾಡಿ ನೈವೇದ್ಯ ನೀಡಲಾಗುತ್ತದೆ. ಗಣಪತಿಗೆ ಪ್ರಿಯವಾದ ಮೋದಕ ಜತೆ ನಾನಾ ವಿಧದ ತಿನಿಸುಗಳು ಈ ದಿನದಂದು ವಿಶೇಷ.

ಮನೆಯಲ್ಲಿ ಗಣೇಶನ ಮಣ್ಣಿನ ವಿಗ್ರಹವನ್ನು ಕೂರಿಸಿ ವಿಶೇಷವಾಗಿ ಪೂಜೆ ಸಲ್ಲಿಸಿ, ಗಣಪತಿಗೆ ಇಷ್ಟವಾದ ಖಾದ್ಯಗಳನ್ನು ಮಾಡಿ ನೈವೇದ್ಯ ನೀಡಲಾಗುತ್ತದೆ. ಗಣಪತಿಗೆ ಪ್ರಿಯವಾದ ಮೋದಕ ಜತೆ ನಾನಾ ವಿಧದ ತಿನಿಸುಗಳು ಈ ದಿನದಂದು ವಿಶೇಷ.

6 / 7
ಸುದೀಪ್ ಅಭಿನಯದ ರೋಣ ಪಾತ್ರಧಾರಿ ಗಣಪ. ಹಸ್ತದಲ್ಲಿ ಮಲಗಿದ ವಿನಾಯಕ ಕೃಷ್ಣನ ಅವತಾರಿ ವೆಂಕಟೇಶ್ವರ ರೂಪದ ಗಣಪ ಮಕ್ಕಳಿಂದ ಹಿಡಿದು ಹಿರಿಯರವರೆಗೆ ಎಲ್ಲರನ್ನೂ ತನ್ನತ್ತ ಸೆಳೆಯುತ್ತಿದೆ.

ಸುದೀಪ್ ಅಭಿನಯದ ರೋಣ ಪಾತ್ರಧಾರಿ ಗಣಪ. ಹಸ್ತದಲ್ಲಿ ಮಲಗಿದ ವಿನಾಯಕ ಕೃಷ್ಣನ ಅವತಾರಿ ವೆಂಕಟೇಶ್ವರ ರೂಪದ ಗಣಪ ಮಕ್ಕಳಿಂದ ಹಿಡಿದು ಹಿರಿಯರವರೆಗೆ ಎಲ್ಲರನ್ನೂ ತನ್ನತ್ತ ಸೆಳೆಯುತ್ತಿದೆ.

7 / 7

Published On - 10:00 am, Fri, 10 September 21

Follow us
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಮೇಕೆಗೆ ಸುತ್ತಿಕೊಂಡಿತ್ತು ವಿಷಕಾರಿ ಹಾವು
ಮೇಕೆಗೆ ಸುತ್ತಿಕೊಂಡಿತ್ತು ವಿಷಕಾರಿ ಹಾವು
ರಜೆ ಮೇಲೆ ತೆರಳಿದ್ದ ಸಿಬ್ಬಂದಿಯನ್ನು ವಾಪಸ್ಸು ಕರೆಸಿಕೊಳ್ಳಲಾಗಿದೆ: ವೈದ್ಯ
ರಜೆ ಮೇಲೆ ತೆರಳಿದ್ದ ಸಿಬ್ಬಂದಿಯನ್ನು ವಾಪಸ್ಸು ಕರೆಸಿಕೊಳ್ಳಲಾಗಿದೆ: ವೈದ್ಯ
ಯಾದಗಿರಿ ಜಿಲ್ಲೆಯಲ್ಲಿ ಪ್ರವಾಹದ ಆತಂಕ
ಯಾದಗಿರಿ ಜಿಲ್ಲೆಯಲ್ಲಿ ಪ್ರವಾಹದ ಆತಂಕ