AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ganesha Chaturthi 2024 : ಈ ದೇವಾಲಯದಲ್ಲಿದೆ ತಲೆಯಿಲ್ಲದ ಗಣೇಶನ ವಿಗ್ರಹ, ಇದರ ಹಿಂದಿದೆ ಈ ಕಾರಣ

ಶಿವನು ಗಣೇಶನ ತಲೆ ಕತ್ತರಿಸಿದ, ಆ ಬಳಿಕ ಉತ್ತರ ದಿಕ್ಕಿನಲ್ಲಿರುವ ಆನೆಯ ತಲೆಯನ್ನು ತಂದು ಜೋಡಿಸಿ ಗಣಪನಿಗೆ ಜೀವ ನೀಡಿರುವ ಕಥೆಯೂ ಎಲ್ಲರಿಗೂ ತಿಳಿದೇ ಇದೆ. ಆದರೆ ಇಲ್ಲೊಂದು ಕಡೆಯಲ್ಲಿ ತಲೆಯಿಲ್ಲದ ಗಣೇಶ ವಿಗ್ರಹವನ್ನು ಪೂಜಿಸಲಾಗುತ್ತದೆ. ಹಾಗಾದರೆ ಈ ವಿಶೇಷ ವಿನಾಯಕ ದೇವಸ್ಥಾನವಿರುವುದು, ಈ ದೇವಾಲಯದ ವಿಶೇಷಯೇನು ಎನ್ನುವುದರ ಸಂಪೂರ್ಣ ಮಾಹಿತಿ ಇಲ್ಲಿದೆ.

ಸಾಯಿನಂದಾ
| Edited By: |

Updated on: Sep 07, 2024 | 6:15 AM

Share
ವಿದ್ಯೆ, ಬುದ್ಧಿ, ಸಂಪತ್ತಿನ ಅಧಿದೇವತೆ ಈ ವಿನಾಯಕ. ಯಾವುದೇ ಶುಭ ಕಾರ್ಯ ಪ್ರಾರಂಭಿಸುವ ಮೊದಲು ಗಣೇಶನನ್ನು ಪೂಜಿಸಲಾಗುತ್ತದೆ. ಎಲ್ಲ ಹಿಂದೂಗಳ ಅಚ್ಚುಮೆಚ್ಚಿನ ದೇವರು. ದೇಶದಾದ್ಯಂತ ಸರ್ವ ವಿಘ್ನ ನಿವಾರಕ ಗಣೇಶನ ಅನೇಕ ದೇವಾಲಯಗಳನ್ನು ಕಾಣಬಹುದು.

ವಿದ್ಯೆ, ಬುದ್ಧಿ, ಸಂಪತ್ತಿನ ಅಧಿದೇವತೆ ಈ ವಿನಾಯಕ. ಯಾವುದೇ ಶುಭ ಕಾರ್ಯ ಪ್ರಾರಂಭಿಸುವ ಮೊದಲು ಗಣೇಶನನ್ನು ಪೂಜಿಸಲಾಗುತ್ತದೆ. ಎಲ್ಲ ಹಿಂದೂಗಳ ಅಚ್ಚುಮೆಚ್ಚಿನ ದೇವರು. ದೇಶದಾದ್ಯಂತ ಸರ್ವ ವಿಘ್ನ ನಿವಾರಕ ಗಣೇಶನ ಅನೇಕ ದೇವಾಲಯಗಳನ್ನು ಕಾಣಬಹುದು.

1 / 5
ಈ ಭಾರತದಲ್ಲಿ ಹಲವಾರು ಪುರಾತನ ಹಾಗೂ ಇಷ್ಟಾರ್ಥಗಳನ್ನು ಸಿದ್ಧಿಸುವ ಗಣೇಶನ ದೇವಾಲಯಗಳಿವೆ. ಗಣೇಶ ಚತುರ್ಥಿಯಂದು ವಿನಾಯಕ ದೇವಸ್ಥಾನಕ್ಕೆ ತೆರಳುವವರು ಹೆಚ್ಚಿನವರಾಗಿರುತ್ತಾರೆ. ಆದರೆ ಇಲ್ಲೊಂದು ಕಡೆ ತಲೆಯಿಲ್ಲದ ಗಣೇಶನ ವಿಗ್ರಹವನ್ನು ಪೂಜಿಸುವುದು ವಿಶೇಷವಾದ ದೇವಾಲಯವಿದೆ.

ಈ ಭಾರತದಲ್ಲಿ ಹಲವಾರು ಪುರಾತನ ಹಾಗೂ ಇಷ್ಟಾರ್ಥಗಳನ್ನು ಸಿದ್ಧಿಸುವ ಗಣೇಶನ ದೇವಾಲಯಗಳಿವೆ. ಗಣೇಶ ಚತುರ್ಥಿಯಂದು ವಿನಾಯಕ ದೇವಸ್ಥಾನಕ್ಕೆ ತೆರಳುವವರು ಹೆಚ್ಚಿನವರಾಗಿರುತ್ತಾರೆ. ಆದರೆ ಇಲ್ಲೊಂದು ಕಡೆ ತಲೆಯಿಲ್ಲದ ಗಣೇಶನ ವಿಗ್ರಹವನ್ನು ಪೂಜಿಸುವುದು ವಿಶೇಷವಾದ ದೇವಾಲಯವಿದೆ.

2 / 5
ಪುರಾಣದಲ್ಲಿ ಗಣೇಶನ ತಲೆಯನ್ನು ಕೋಪ ಕತ್ತರಿಸಿದ ಆನೆಯ ತಲೆಯನ್ನು ಜೋಡಿಸ ಕಥೆಯನ್ನು ಕೇಳಿದ್ದಿರಬಹುದು. ಆದರೆ ಶಿವನು ಗಣಪತಿಗೆ ತಲೆಯನ್ನು ಜೋಡಿಸಿದ್ದು ಈ ದೇವಸ್ಥಾನವಿರುವ ದೇವಭೂಮಿಯಲ್ಲಿಯೇ ಎನ್ನಲಾಗಿದೆ.

ಪುರಾಣದಲ್ಲಿ ಗಣೇಶನ ತಲೆಯನ್ನು ಕೋಪ ಕತ್ತರಿಸಿದ ಆನೆಯ ತಲೆಯನ್ನು ಜೋಡಿಸ ಕಥೆಯನ್ನು ಕೇಳಿದ್ದಿರಬಹುದು. ಆದರೆ ಶಿವನು ಗಣಪತಿಗೆ ತಲೆಯನ್ನು ಜೋಡಿಸಿದ್ದು ಈ ದೇವಸ್ಥಾನವಿರುವ ದೇವಭೂಮಿಯಲ್ಲಿಯೇ ಎನ್ನಲಾಗಿದೆ.

3 / 5
ಈ ಮುಂಡಿಕಾಟೀಯ ದೇವಾಲಯವು ಕೇದರ ಕಣಿವೆಯಲ್ಲಿದೆ. ಇಲ್ಲಿ ತಲೆಯಿಲ್ಲದ ಗಣಪತಿಯನ್ನು ಆರಾಧನೆ ಮಾಡಲಾಗುತ್ತದೆ. ಈ ಕೇದರ ಕಣಿವೆಯೂ ಉತ್ತರಕಾಂಡ ರಾಜ್ಯದ ಸೋನ್‌ಪ್ರಯಾಗ್‌ನಿಂದ 3 ಕಿಮೀ ದೂರದಲ್ಲಿದೆ.

ಈ ಮುಂಡಿಕಾಟೀಯ ದೇವಾಲಯವು ಕೇದರ ಕಣಿವೆಯಲ್ಲಿದೆ. ಇಲ್ಲಿ ತಲೆಯಿಲ್ಲದ ಗಣಪತಿಯನ್ನು ಆರಾಧನೆ ಮಾಡಲಾಗುತ್ತದೆ. ಈ ಕೇದರ ಕಣಿವೆಯೂ ಉತ್ತರಕಾಂಡ ರಾಜ್ಯದ ಸೋನ್‌ಪ್ರಯಾಗ್‌ನಿಂದ 3 ಕಿಮೀ ದೂರದಲ್ಲಿದೆ.

4 / 5
ಈ ಪ್ರದೇಶವನ್ನು ದೇವಭೂಮಿ ಎನ್ನುವ ಹೆಸರಿನಿಂದ ಕರೆಯಲಾಗುತ್ತದೆ. ಶಿವ ಗಣಪತಿಯ ತಲೆ ತೆಗೆದು, ಇಲ್ಲಿಯೇ ಗಣೇಶನಿಗೆ ಆನೆ ತಲೆಯನ್ನು ಜೋಡಿಸಿದ. ಹೀಗಾಗಿ ಈ ಪ್ರದೇಶಕ್ಕೆ ಮುಂಡಿಕಾಟೀಯ ಎನ್ನುವ ಹೆಸರು ಬಂದಿತು ಎನ್ನಲಾಗಿದೆ.

ಈ ಪ್ರದೇಶವನ್ನು ದೇವಭೂಮಿ ಎನ್ನುವ ಹೆಸರಿನಿಂದ ಕರೆಯಲಾಗುತ್ತದೆ. ಶಿವ ಗಣಪತಿಯ ತಲೆ ತೆಗೆದು, ಇಲ್ಲಿಯೇ ಗಣೇಶನಿಗೆ ಆನೆ ತಲೆಯನ್ನು ಜೋಡಿಸಿದ. ಹೀಗಾಗಿ ಈ ಪ್ರದೇಶಕ್ಕೆ ಮುಂಡಿಕಾಟೀಯ ಎನ್ನುವ ಹೆಸರು ಬಂದಿತು ಎನ್ನಲಾಗಿದೆ.

5 / 5
Follow Us
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್