AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ganesha Chaturthi 2024 : ಈ ದೇವಾಲಯದಲ್ಲಿದೆ ತಲೆಯಿಲ್ಲದ ಗಣೇಶನ ವಿಗ್ರಹ, ಇದರ ಹಿಂದಿದೆ ಈ ಕಾರಣ

ಶಿವನು ಗಣೇಶನ ತಲೆ ಕತ್ತರಿಸಿದ, ಆ ಬಳಿಕ ಉತ್ತರ ದಿಕ್ಕಿನಲ್ಲಿರುವ ಆನೆಯ ತಲೆಯನ್ನು ತಂದು ಜೋಡಿಸಿ ಗಣಪನಿಗೆ ಜೀವ ನೀಡಿರುವ ಕಥೆಯೂ ಎಲ್ಲರಿಗೂ ತಿಳಿದೇ ಇದೆ. ಆದರೆ ಇಲ್ಲೊಂದು ಕಡೆಯಲ್ಲಿ ತಲೆಯಿಲ್ಲದ ಗಣೇಶ ವಿಗ್ರಹವನ್ನು ಪೂಜಿಸಲಾಗುತ್ತದೆ. ಹಾಗಾದರೆ ಈ ವಿಶೇಷ ವಿನಾಯಕ ದೇವಸ್ಥಾನವಿರುವುದು, ಈ ದೇವಾಲಯದ ವಿಶೇಷಯೇನು ಎನ್ನುವುದರ ಸಂಪೂರ್ಣ ಮಾಹಿತಿ ಇಲ್ಲಿದೆ.

ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​|

Updated on: Sep 07, 2024 | 6:15 AM

Share
ವಿದ್ಯೆ, ಬುದ್ಧಿ, ಸಂಪತ್ತಿನ ಅಧಿದೇವತೆ ಈ ವಿನಾಯಕ. ಯಾವುದೇ ಶುಭ ಕಾರ್ಯ ಪ್ರಾರಂಭಿಸುವ ಮೊದಲು ಗಣೇಶನನ್ನು ಪೂಜಿಸಲಾಗುತ್ತದೆ. ಎಲ್ಲ ಹಿಂದೂಗಳ ಅಚ್ಚುಮೆಚ್ಚಿನ ದೇವರು. ದೇಶದಾದ್ಯಂತ ಸರ್ವ ವಿಘ್ನ ನಿವಾರಕ ಗಣೇಶನ ಅನೇಕ ದೇವಾಲಯಗಳನ್ನು ಕಾಣಬಹುದು.

ವಿದ್ಯೆ, ಬುದ್ಧಿ, ಸಂಪತ್ತಿನ ಅಧಿದೇವತೆ ಈ ವಿನಾಯಕ. ಯಾವುದೇ ಶುಭ ಕಾರ್ಯ ಪ್ರಾರಂಭಿಸುವ ಮೊದಲು ಗಣೇಶನನ್ನು ಪೂಜಿಸಲಾಗುತ್ತದೆ. ಎಲ್ಲ ಹಿಂದೂಗಳ ಅಚ್ಚುಮೆಚ್ಚಿನ ದೇವರು. ದೇಶದಾದ್ಯಂತ ಸರ್ವ ವಿಘ್ನ ನಿವಾರಕ ಗಣೇಶನ ಅನೇಕ ದೇವಾಲಯಗಳನ್ನು ಕಾಣಬಹುದು.

1 / 5
ಈ ಭಾರತದಲ್ಲಿ ಹಲವಾರು ಪುರಾತನ ಹಾಗೂ ಇಷ್ಟಾರ್ಥಗಳನ್ನು ಸಿದ್ಧಿಸುವ ಗಣೇಶನ ದೇವಾಲಯಗಳಿವೆ. ಗಣೇಶ ಚತುರ್ಥಿಯಂದು ವಿನಾಯಕ ದೇವಸ್ಥಾನಕ್ಕೆ ತೆರಳುವವರು ಹೆಚ್ಚಿನವರಾಗಿರುತ್ತಾರೆ. ಆದರೆ ಇಲ್ಲೊಂದು ಕಡೆ ತಲೆಯಿಲ್ಲದ ಗಣೇಶನ ವಿಗ್ರಹವನ್ನು ಪೂಜಿಸುವುದು ವಿಶೇಷವಾದ ದೇವಾಲಯವಿದೆ.

ಈ ಭಾರತದಲ್ಲಿ ಹಲವಾರು ಪುರಾತನ ಹಾಗೂ ಇಷ್ಟಾರ್ಥಗಳನ್ನು ಸಿದ್ಧಿಸುವ ಗಣೇಶನ ದೇವಾಲಯಗಳಿವೆ. ಗಣೇಶ ಚತುರ್ಥಿಯಂದು ವಿನಾಯಕ ದೇವಸ್ಥಾನಕ್ಕೆ ತೆರಳುವವರು ಹೆಚ್ಚಿನವರಾಗಿರುತ್ತಾರೆ. ಆದರೆ ಇಲ್ಲೊಂದು ಕಡೆ ತಲೆಯಿಲ್ಲದ ಗಣೇಶನ ವಿಗ್ರಹವನ್ನು ಪೂಜಿಸುವುದು ವಿಶೇಷವಾದ ದೇವಾಲಯವಿದೆ.

2 / 5
ಪುರಾಣದಲ್ಲಿ ಗಣೇಶನ ತಲೆಯನ್ನು ಕೋಪ ಕತ್ತರಿಸಿದ ಆನೆಯ ತಲೆಯನ್ನು ಜೋಡಿಸ ಕಥೆಯನ್ನು ಕೇಳಿದ್ದಿರಬಹುದು. ಆದರೆ ಶಿವನು ಗಣಪತಿಗೆ ತಲೆಯನ್ನು ಜೋಡಿಸಿದ್ದು ಈ ದೇವಸ್ಥಾನವಿರುವ ದೇವಭೂಮಿಯಲ್ಲಿಯೇ ಎನ್ನಲಾಗಿದೆ.

ಪುರಾಣದಲ್ಲಿ ಗಣೇಶನ ತಲೆಯನ್ನು ಕೋಪ ಕತ್ತರಿಸಿದ ಆನೆಯ ತಲೆಯನ್ನು ಜೋಡಿಸ ಕಥೆಯನ್ನು ಕೇಳಿದ್ದಿರಬಹುದು. ಆದರೆ ಶಿವನು ಗಣಪತಿಗೆ ತಲೆಯನ್ನು ಜೋಡಿಸಿದ್ದು ಈ ದೇವಸ್ಥಾನವಿರುವ ದೇವಭೂಮಿಯಲ್ಲಿಯೇ ಎನ್ನಲಾಗಿದೆ.

3 / 5
ಈ ಮುಂಡಿಕಾಟೀಯ ದೇವಾಲಯವು ಕೇದರ ಕಣಿವೆಯಲ್ಲಿದೆ. ಇಲ್ಲಿ ತಲೆಯಿಲ್ಲದ ಗಣಪತಿಯನ್ನು ಆರಾಧನೆ ಮಾಡಲಾಗುತ್ತದೆ. ಈ ಕೇದರ ಕಣಿವೆಯೂ ಉತ್ತರಕಾಂಡ ರಾಜ್ಯದ ಸೋನ್‌ಪ್ರಯಾಗ್‌ನಿಂದ 3 ಕಿಮೀ ದೂರದಲ್ಲಿದೆ.

ಈ ಮುಂಡಿಕಾಟೀಯ ದೇವಾಲಯವು ಕೇದರ ಕಣಿವೆಯಲ್ಲಿದೆ. ಇಲ್ಲಿ ತಲೆಯಿಲ್ಲದ ಗಣಪತಿಯನ್ನು ಆರಾಧನೆ ಮಾಡಲಾಗುತ್ತದೆ. ಈ ಕೇದರ ಕಣಿವೆಯೂ ಉತ್ತರಕಾಂಡ ರಾಜ್ಯದ ಸೋನ್‌ಪ್ರಯಾಗ್‌ನಿಂದ 3 ಕಿಮೀ ದೂರದಲ್ಲಿದೆ.

4 / 5
ಈ ಪ್ರದೇಶವನ್ನು ದೇವಭೂಮಿ ಎನ್ನುವ ಹೆಸರಿನಿಂದ ಕರೆಯಲಾಗುತ್ತದೆ. ಶಿವ ಗಣಪತಿಯ ತಲೆ ತೆಗೆದು, ಇಲ್ಲಿಯೇ ಗಣೇಶನಿಗೆ ಆನೆ ತಲೆಯನ್ನು ಜೋಡಿಸಿದ. ಹೀಗಾಗಿ ಈ ಪ್ರದೇಶಕ್ಕೆ ಮುಂಡಿಕಾಟೀಯ ಎನ್ನುವ ಹೆಸರು ಬಂದಿತು ಎನ್ನಲಾಗಿದೆ.

ಈ ಪ್ರದೇಶವನ್ನು ದೇವಭೂಮಿ ಎನ್ನುವ ಹೆಸರಿನಿಂದ ಕರೆಯಲಾಗುತ್ತದೆ. ಶಿವ ಗಣಪತಿಯ ತಲೆ ತೆಗೆದು, ಇಲ್ಲಿಯೇ ಗಣೇಶನಿಗೆ ಆನೆ ತಲೆಯನ್ನು ಜೋಡಿಸಿದ. ಹೀಗಾಗಿ ಈ ಪ್ರದೇಶಕ್ಕೆ ಮುಂಡಿಕಾಟೀಯ ಎನ್ನುವ ಹೆಸರು ಬಂದಿತು ಎನ್ನಲಾಗಿದೆ.

5 / 5
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ