Ganesha Chaturthi 2024 : ಈ ದೇವಾಲಯದಲ್ಲಿದೆ ತಲೆಯಿಲ್ಲದ ಗಣೇಶನ ವಿಗ್ರಹ, ಇದರ ಹಿಂದಿದೆ ಈ ಕಾರಣ

ಶಿವನು ಗಣೇಶನ ತಲೆ ಕತ್ತರಿಸಿದ, ಆ ಬಳಿಕ ಉತ್ತರ ದಿಕ್ಕಿನಲ್ಲಿರುವ ಆನೆಯ ತಲೆಯನ್ನು ತಂದು ಜೋಡಿಸಿ ಗಣಪನಿಗೆ ಜೀವ ನೀಡಿರುವ ಕಥೆಯೂ ಎಲ್ಲರಿಗೂ ತಿಳಿದೇ ಇದೆ. ಆದರೆ ಇಲ್ಲೊಂದು ಕಡೆಯಲ್ಲಿ ತಲೆಯಿಲ್ಲದ ಗಣೇಶ ವಿಗ್ರಹವನ್ನು ಪೂಜಿಸಲಾಗುತ್ತದೆ. ಹಾಗಾದರೆ ಈ ವಿಶೇಷ ವಿನಾಯಕ ದೇವಸ್ಥಾನವಿರುವುದು, ಈ ದೇವಾಲಯದ ವಿಶೇಷಯೇನು ಎನ್ನುವುದರ ಸಂಪೂರ್ಣ ಮಾಹಿತಿ ಇಲ್ಲಿದೆ.

| Updated By: ಅಕ್ಷಯ್​ ಪಲ್ಲಮಜಲು​​

Updated on: Sep 07, 2024 | 6:15 AM

ವಿದ್ಯೆ, ಬುದ್ಧಿ, ಸಂಪತ್ತಿನ ಅಧಿದೇವತೆ ಈ ವಿನಾಯಕ. ಯಾವುದೇ ಶುಭ ಕಾರ್ಯ ಪ್ರಾರಂಭಿಸುವ ಮೊದಲು ಗಣೇಶನನ್ನು ಪೂಜಿಸಲಾಗುತ್ತದೆ. ಎಲ್ಲ ಹಿಂದೂಗಳ ಅಚ್ಚುಮೆಚ್ಚಿನ ದೇವರು. ದೇಶದಾದ್ಯಂತ ಸರ್ವ ವಿಘ್ನ ನಿವಾರಕ ಗಣೇಶನ ಅನೇಕ ದೇವಾಲಯಗಳನ್ನು ಕಾಣಬಹುದು.

ವಿದ್ಯೆ, ಬುದ್ಧಿ, ಸಂಪತ್ತಿನ ಅಧಿದೇವತೆ ಈ ವಿನಾಯಕ. ಯಾವುದೇ ಶುಭ ಕಾರ್ಯ ಪ್ರಾರಂಭಿಸುವ ಮೊದಲು ಗಣೇಶನನ್ನು ಪೂಜಿಸಲಾಗುತ್ತದೆ. ಎಲ್ಲ ಹಿಂದೂಗಳ ಅಚ್ಚುಮೆಚ್ಚಿನ ದೇವರು. ದೇಶದಾದ್ಯಂತ ಸರ್ವ ವಿಘ್ನ ನಿವಾರಕ ಗಣೇಶನ ಅನೇಕ ದೇವಾಲಯಗಳನ್ನು ಕಾಣಬಹುದು.

1 / 5
ಈ ಭಾರತದಲ್ಲಿ ಹಲವಾರು ಪುರಾತನ ಹಾಗೂ ಇಷ್ಟಾರ್ಥಗಳನ್ನು ಸಿದ್ಧಿಸುವ ಗಣೇಶನ ದೇವಾಲಯಗಳಿವೆ. ಗಣೇಶ ಚತುರ್ಥಿಯಂದು ವಿನಾಯಕ ದೇವಸ್ಥಾನಕ್ಕೆ ತೆರಳುವವರು ಹೆಚ್ಚಿನವರಾಗಿರುತ್ತಾರೆ. ಆದರೆ ಇಲ್ಲೊಂದು ಕಡೆ ತಲೆಯಿಲ್ಲದ ಗಣೇಶನ ವಿಗ್ರಹವನ್ನು ಪೂಜಿಸುವುದು ವಿಶೇಷವಾದ ದೇವಾಲಯವಿದೆ.

ಈ ಭಾರತದಲ್ಲಿ ಹಲವಾರು ಪುರಾತನ ಹಾಗೂ ಇಷ್ಟಾರ್ಥಗಳನ್ನು ಸಿದ್ಧಿಸುವ ಗಣೇಶನ ದೇವಾಲಯಗಳಿವೆ. ಗಣೇಶ ಚತುರ್ಥಿಯಂದು ವಿನಾಯಕ ದೇವಸ್ಥಾನಕ್ಕೆ ತೆರಳುವವರು ಹೆಚ್ಚಿನವರಾಗಿರುತ್ತಾರೆ. ಆದರೆ ಇಲ್ಲೊಂದು ಕಡೆ ತಲೆಯಿಲ್ಲದ ಗಣೇಶನ ವಿಗ್ರಹವನ್ನು ಪೂಜಿಸುವುದು ವಿಶೇಷವಾದ ದೇವಾಲಯವಿದೆ.

2 / 5
ಪುರಾಣದಲ್ಲಿ ಗಣೇಶನ ತಲೆಯನ್ನು ಕೋಪ ಕತ್ತರಿಸಿದ ಆನೆಯ ತಲೆಯನ್ನು ಜೋಡಿಸ ಕಥೆಯನ್ನು ಕೇಳಿದ್ದಿರಬಹುದು. ಆದರೆ ಶಿವನು ಗಣಪತಿಗೆ ತಲೆಯನ್ನು ಜೋಡಿಸಿದ್ದು ಈ ದೇವಸ್ಥಾನವಿರುವ ದೇವಭೂಮಿಯಲ್ಲಿಯೇ ಎನ್ನಲಾಗಿದೆ.

ಪುರಾಣದಲ್ಲಿ ಗಣೇಶನ ತಲೆಯನ್ನು ಕೋಪ ಕತ್ತರಿಸಿದ ಆನೆಯ ತಲೆಯನ್ನು ಜೋಡಿಸ ಕಥೆಯನ್ನು ಕೇಳಿದ್ದಿರಬಹುದು. ಆದರೆ ಶಿವನು ಗಣಪತಿಗೆ ತಲೆಯನ್ನು ಜೋಡಿಸಿದ್ದು ಈ ದೇವಸ್ಥಾನವಿರುವ ದೇವಭೂಮಿಯಲ್ಲಿಯೇ ಎನ್ನಲಾಗಿದೆ.

3 / 5
ಈ ಮುಂಡಿಕಾಟೀಯ ದೇವಾಲಯವು ಕೇದರ ಕಣಿವೆಯಲ್ಲಿದೆ. ಇಲ್ಲಿ ತಲೆಯಿಲ್ಲದ ಗಣಪತಿಯನ್ನು ಆರಾಧನೆ ಮಾಡಲಾಗುತ್ತದೆ. ಈ ಕೇದರ ಕಣಿವೆಯೂ ಉತ್ತರಕಾಂಡ ರಾಜ್ಯದ ಸೋನ್‌ಪ್ರಯಾಗ್‌ನಿಂದ 3 ಕಿಮೀ ದೂರದಲ್ಲಿದೆ.

ಈ ಮುಂಡಿಕಾಟೀಯ ದೇವಾಲಯವು ಕೇದರ ಕಣಿವೆಯಲ್ಲಿದೆ. ಇಲ್ಲಿ ತಲೆಯಿಲ್ಲದ ಗಣಪತಿಯನ್ನು ಆರಾಧನೆ ಮಾಡಲಾಗುತ್ತದೆ. ಈ ಕೇದರ ಕಣಿವೆಯೂ ಉತ್ತರಕಾಂಡ ರಾಜ್ಯದ ಸೋನ್‌ಪ್ರಯಾಗ್‌ನಿಂದ 3 ಕಿಮೀ ದೂರದಲ್ಲಿದೆ.

4 / 5
ಈ ಪ್ರದೇಶವನ್ನು ದೇವಭೂಮಿ ಎನ್ನುವ ಹೆಸರಿನಿಂದ ಕರೆಯಲಾಗುತ್ತದೆ. ಶಿವ ಗಣಪತಿಯ ತಲೆ ತೆಗೆದು, ಇಲ್ಲಿಯೇ ಗಣೇಶನಿಗೆ ಆನೆ ತಲೆಯನ್ನು ಜೋಡಿಸಿದ. ಹೀಗಾಗಿ ಈ ಪ್ರದೇಶಕ್ಕೆ ಮುಂಡಿಕಾಟೀಯ ಎನ್ನುವ ಹೆಸರು ಬಂದಿತು ಎನ್ನಲಾಗಿದೆ.

ಈ ಪ್ರದೇಶವನ್ನು ದೇವಭೂಮಿ ಎನ್ನುವ ಹೆಸರಿನಿಂದ ಕರೆಯಲಾಗುತ್ತದೆ. ಶಿವ ಗಣಪತಿಯ ತಲೆ ತೆಗೆದು, ಇಲ್ಲಿಯೇ ಗಣೇಶನಿಗೆ ಆನೆ ತಲೆಯನ್ನು ಜೋಡಿಸಿದ. ಹೀಗಾಗಿ ಈ ಪ್ರದೇಶಕ್ಕೆ ಮುಂಡಿಕಾಟೀಯ ಎನ್ನುವ ಹೆಸರು ಬಂದಿತು ಎನ್ನಲಾಗಿದೆ.

5 / 5
Follow us