AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಲೆಬ್ರಿಟಿಗಳ ಮನೆಯಲ್ಲಿ ಹೇಗಿತ್ತು ನೋಡಿ ಗಣೇಶ ಚತುರ್ಥಿ ಸಂಭ್ರಮ

ಗಣೇಶ ಚತುರ್ಥಿ ಹಬ್ಬವನ್ನು ದೇಶಾದ್ಯಂತ ಅತ್ಯಂತ ಸಡಗರದಿಂದ ಆಚರಿಸಲಾಗುತ್ತಿದೆ. ಚಿತ್ರರಂಗದ ಪ್ರಮುಖ ಸೆಲೆಬ್ರಿಟಿಗಳು ತಮ್ಮ ಮನೆಗಳಲ್ಲಿ ಗಣಪತಿಯನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಿದ್ದಾರೆ. ರಶ್ಮಿಕಾ ಮಂದಣ್ಣ, ಡಾಲಿ ಧನಂಜಯ್, ಶಿಲ್ಪಾ ಶೆಟ್ಟಿ ಸೇರಿದಂತೆ ಹಲವು ತಾರೆಯರ ಹಬ್ಬದ ಸಂಭ್ರಮದ ಸುಂದರ ಫೋಟೋಗಳು ಹಾಗೂ ವಿವರಣೆ ಇಲ್ಲಿದೆ.

ರಾಜೇಶ್ ದುಗ್ಗುಮನೆ
|

Updated on:Sep 14, 2026 | 6:28 PM

Share
ರಶ್ಮಿಕಾ ಮಂದಣ್ಣ ತಮ್ಮ ಮನೆಯಲ್ಲಿ ಗಣೇಶ ಮೂರ್ತಿಯನ್ನು ಕೈಯಲ್ಲಿ ಹಿಡಿದು, ತಮ್ಮ ಮುದ್ದಾದ ಸಾಕುನಾಯಿಯೊಂದಿಗೆ ನಗುಮೊಗದಿಂದ ಗಣೇಶ ಚತುರ್ಥಿಯ ಶುಭಾಶಯ ತಿಳಿಸಿದ್ದಾರೆ.

ರಶ್ಮಿಕಾ ಮಂದಣ್ಣ ತಮ್ಮ ಮನೆಯಲ್ಲಿ ಗಣೇಶ ಮೂರ್ತಿಯನ್ನು ಕೈಯಲ್ಲಿ ಹಿಡಿದು, ತಮ್ಮ ಮುದ್ದಾದ ಸಾಕುನಾಯಿಯೊಂದಿಗೆ ನಗುಮೊಗದಿಂದ ಗಣೇಶ ಚತುರ್ಥಿಯ ಶುಭಾಶಯ ತಿಳಿಸಿದ್ದಾರೆ.

1 / 9
ನಟ ಧನಂಜಯ್ ತಮ್ಮ ಕುಟುಂಬದೊಂದಿಗೆ ಸಂಪ್ರದಾಯಿಕ ಉಡುಪಿನಲ್ಲಿ ಗಣೇಶ ಚತುರ್ಥಿ ಆಚರಿಸಿದ್ದಾರೆ. ಹೂವಿನ ಅಲಂಕಾರದ ನಡುವೆ ಮಗುವನ್ನು ಎತ್ತಿಕೊಂಡು ಸಂಭ್ರಮದ ಕ್ಷಣ ಹಂಚಿಕೊಂಡಿದ್ದಾರೆ.

ನಟ ಧನಂಜಯ್ ತಮ್ಮ ಕುಟುಂಬದೊಂದಿಗೆ ಸಂಪ್ರದಾಯಿಕ ಉಡುಪಿನಲ್ಲಿ ಗಣೇಶ ಚತುರ್ಥಿ ಆಚರಿಸಿದ್ದಾರೆ. ಹೂವಿನ ಅಲಂಕಾರದ ನಡುವೆ ಮಗುವನ್ನು ಎತ್ತಿಕೊಂಡು ಸಂಭ್ರಮದ ಕ್ಷಣ ಹಂಚಿಕೊಂಡಿದ್ದಾರೆ.

2 / 9
ಸಂಪ್ರದಾಯಿಕ ಬಿಳಿ ಉಡುಪಿನಲ್ಲಿ ದೀಪ ಹಾಗೂ ಅದ್ಧೂರಿ ಹಿನ್ನೆಲೆಯಲ್ಲಿ ಚಿನ್ನದ ಬಣ್ಣದ ಗಣಪತಿ ವಿಗ್ರಹದ ಮುಂದೆ ಕುಳಿತು ಹನ್ಸಿಕಾ ಸಂಭ್ರಮಿಸಿದ್ದಾರೆ.

ಸಂಪ್ರದಾಯಿಕ ಬಿಳಿ ಉಡುಪಿನಲ್ಲಿ ದೀಪ ಹಾಗೂ ಅದ್ಧೂರಿ ಹಿನ್ನೆಲೆಯಲ್ಲಿ ಚಿನ್ನದ ಬಣ್ಣದ ಗಣಪತಿ ವಿಗ್ರಹದ ಮುಂದೆ ಕುಳಿತು ಹನ್ಸಿಕಾ ಸಂಭ್ರಮಿಸಿದ್ದಾರೆ.

3 / 9
ಪ್ರತಿವರ್ಷದಂತೆ ಈ ಬಾರಿಯೂ ಶಿಲ್ಪಾ ಶೆಟ್ಟಿ ತಮ್ಮ ಮನೆಯಲ್ಲಿ ಗಣೇಶನನ್ನು ಪ್ರತಿಷ್ಠಾಪಿಸಿ, ದೀಪ ಬೆಳಗಿ, ಕೀರೀಟವಿಟ್ಟ ಸುಂದರ ಗಣಪತಿಗೆ ಭಕ್ತಿಯಿಂದ ತಿಲಕವಿಟ್ಟು ಪೂಜೆ ಸಲ್ಲಿಸಿದ್ದಾರೆ.

ಪ್ರತಿವರ್ಷದಂತೆ ಈ ಬಾರಿಯೂ ಶಿಲ್ಪಾ ಶೆಟ್ಟಿ ತಮ್ಮ ಮನೆಯಲ್ಲಿ ಗಣೇಶನನ್ನು ಪ್ರತಿಷ್ಠಾಪಿಸಿ, ದೀಪ ಬೆಳಗಿ, ಕೀರೀಟವಿಟ್ಟ ಸುಂದರ ಗಣಪತಿಗೆ ಭಕ್ತಿಯಿಂದ ತಿಲಕವಿಟ್ಟು ಪೂಜೆ ಸಲ್ಲಿಸಿದ್ದಾರೆ.

4 / 9
ಹಸಿರು ಸೀರೆಯಲ್ಲಿ ಕಳೆಗಟ್ಟಿರುವ ಐಶಾನಿ ಶೆಟ್ಟಿ, ಹೂವುಗಳಿಂದ ಅಲಂಕರಿಸಲ್ಪಟ್ಟ ಮುದ್ದಾದ ಗಣೇಶ ಮೂರ್ತಿ ಹಾಗೂ ಹಣತೆಯ ಮುಂದೆ ಕುಳಿತು ಸರಳವಾಗಿ ಹಬ್ಬವನ್ನು ಆಚರಿಸಿದ್ದಾರೆ.

ಹಸಿರು ಸೀರೆಯಲ್ಲಿ ಕಳೆಗಟ್ಟಿರುವ ಐಶಾನಿ ಶೆಟ್ಟಿ, ಹೂವುಗಳಿಂದ ಅಲಂಕರಿಸಲ್ಪಟ್ಟ ಮುದ್ದಾದ ಗಣೇಶ ಮೂರ್ತಿ ಹಾಗೂ ಹಣತೆಯ ಮುಂದೆ ಕುಳಿತು ಸರಳವಾಗಿ ಹಬ್ಬವನ್ನು ಆಚರಿಸಿದ್ದಾರೆ.

5 / 9
ಗುಲಾಬಿ ಉಡುಪಿನಲ್ಲಿ ಕಂಗೊಳಿಸುತ್ತಿರುವ ನಮ್ರತಾ ಶಿರೋಡ್ಕರ್ ತಮ್ಮ ಪೂಜಾ ಕೋಣೆಯಲ್ಲಿ ಗಣೇಶ ಮೂರ್ತಿ ಹಾಗೂ ತಮ್ಮ ಸಾಕುನಾಯಿಗಳೊಂದಿಗೆ ಸರಳವಾಗಿ ಹಬ್ಬ ಆಚರಿಸಿದ್ದಾರೆ.

ಗುಲಾಬಿ ಉಡುಪಿನಲ್ಲಿ ಕಂಗೊಳಿಸುತ್ತಿರುವ ನಮ್ರತಾ ಶಿರೋಡ್ಕರ್ ತಮ್ಮ ಪೂಜಾ ಕೋಣೆಯಲ್ಲಿ ಗಣೇಶ ಮೂರ್ತಿ ಹಾಗೂ ತಮ್ಮ ಸಾಕುನಾಯಿಗಳೊಂದಿಗೆ ಸರಳವಾಗಿ ಹಬ್ಬ ಆಚರಿಸಿದ್ದಾರೆ.

6 / 9
ಗುಲಾಬಿ-ಕಿತ್ತಳೆ ಬಣ್ಣದ ಸೀರೆಯಲ್ಲಿ ದೇವತೆಯಂತೆ ಕಂಗೊಳಿಸುತ್ತಿರುವ ವೈಷ್ಣವಿ ಗೌಡ, ಗೌರಿ-ಗಣೇಶ ವಿಗ್ರಹಗಳ ಮುಂದೆ ಕೈಮುಗಿದು ನಮಸ್ಕರಿಸುತ್ತಾ ಹಬ್ಬದ ಸಂಭ್ರಮ ಹಂಚಿಕೊಂಡಿದ್ದಾರೆ.

ಗುಲಾಬಿ-ಕಿತ್ತಳೆ ಬಣ್ಣದ ಸೀರೆಯಲ್ಲಿ ದೇವತೆಯಂತೆ ಕಂಗೊಳಿಸುತ್ತಿರುವ ವೈಷ್ಣವಿ ಗೌಡ, ಗೌರಿ-ಗಣೇಶ ವಿಗ್ರಹಗಳ ಮುಂದೆ ಕೈಮುಗಿದು ನಮಸ್ಕರಿಸುತ್ತಾ ಹಬ್ಬದ ಸಂಭ್ರಮ ಹಂಚಿಕೊಂಡಿದ್ದಾರೆ.

7 / 9
ನಟ ಕಿರಣ್ ರಾಜ್ ಸಂಪ್ರದಾಯಿಕ ಪಂಚೆ ತೊಟ್ಟು, ತಮ್ಮ ವಾಹನದ ಮುಂದೆ ಗಣೇಶ ಮೂರ್ತಿಯನ್ನು ಪವಿತ್ರ ವಸ್ತ್ರದಲ್ಲಿ ಹಿಡಿದು ಮನೆಗೆ ತರುತ್ತಿರುವ ಸುಂದರ ಕ್ಷಣ ಇಲ್ಲಿದೆ.

ನಟ ಕಿರಣ್ ರಾಜ್ ಸಂಪ್ರದಾಯಿಕ ಪಂಚೆ ತೊಟ್ಟು, ತಮ್ಮ ವಾಹನದ ಮುಂದೆ ಗಣೇಶ ಮೂರ್ತಿಯನ್ನು ಪವಿತ್ರ ವಸ್ತ್ರದಲ್ಲಿ ಹಿಡಿದು ಮನೆಗೆ ತರುತ್ತಿರುವ ಸುಂದರ ಕ್ಷಣ ಇಲ್ಲಿದೆ.

8 / 9
ಹಳದಿ ಬಣ್ಣದ ಸುಂದರ ಉಡುಪಿನಲ್ಲಿ ಮಿಂಚುತ್ತಿರುವ ತನಿಷಾ ಕುಪ್ಪಂಡ, ಹೂವು ಹಾಗೂ ಹಣ್ಣುಗಳಿಂದ ಅಲಂಕೃತಗೊಂಡ ಬೃಹತ್ ಗಣೇಶ ಮೂರ್ತಿಯ ಮುಂದೆ ನಿಂತು ಹಬ್ಬದ ಶುಭಾಶಯ ಕೋರಿದ್ದಾರೆ.

ಹಳದಿ ಬಣ್ಣದ ಸುಂದರ ಉಡುಪಿನಲ್ಲಿ ಮಿಂಚುತ್ತಿರುವ ತನಿಷಾ ಕುಪ್ಪಂಡ, ಹೂವು ಹಾಗೂ ಹಣ್ಣುಗಳಿಂದ ಅಲಂಕೃತಗೊಂಡ ಬೃಹತ್ ಗಣೇಶ ಮೂರ್ತಿಯ ಮುಂದೆ ನಿಂತು ಹಬ್ಬದ ಶುಭಾಶಯ ಕೋರಿದ್ದಾರೆ.

9 / 9

Published On - 6:23 pm, Mon, 14 September 26

Follow Us
ಬಿಗ್ ಬಾಸ್ ಮನೆಯಲ್ಲಿ ಮಿತಿ ಮೀರಿದ ಜಗಳ: ಸೌಂದರ್ಯಾ-ಮಂಜು ನಡುವೆ ಗಲಾಟೆ
ಬಿಗ್ ಬಾಸ್ ಮನೆಯಲ್ಲಿ ಮಿತಿ ಮೀರಿದ ಜಗಳ: ಸೌಂದರ್ಯಾ-ಮಂಜು ನಡುವೆ ಗಲಾಟೆ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶೋತ್ಸವ
ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶೋತ್ಸವ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ
ಪಕ್ಕದ ರಾಜ್ಯದಿಂದ ವಿದ್ಯತ್ ಖರೀದಿ ಅನಿವಾರ್ಯತೆ ಸೃಷ್ಟಿ: ಸಿಎಂ ಡಿಕೆಶಿ
ಪಕ್ಕದ ರಾಜ್ಯದಿಂದ ವಿದ್ಯತ್ ಖರೀದಿ ಅನಿವಾರ್ಯತೆ ಸೃಷ್ಟಿ: ಸಿಎಂ ಡಿಕೆಶಿ
ಭಿಕ್ಷುಕನ ವೇಷ ತೊಟ್ಟ ಬಿಜೆಪಿ ಶಾಸಕ
ಭಿಕ್ಷುಕನ ವೇಷ ತೊಟ್ಟ ಬಿಜೆಪಿ ಶಾಸಕ
ಬಿಕೆ ಹರಿಪ್ರಸಾದ್ ಅಸಮಾಧಾನಕ್ಕೆ ಡಿಕೆಶಿ ಸ್ಪಷ್ಟನೆ : ಅಂತೆ ಕಂತೆಗಳಿಗೆ ತೆರೆ
ಬಿಕೆ ಹರಿಪ್ರಸಾದ್ ಅಸಮಾಧಾನಕ್ಕೆ ಡಿಕೆಶಿ ಸ್ಪಷ್ಟನೆ : ಅಂತೆ ಕಂತೆಗಳಿಗೆ ತೆರೆ
ರೇಷನ್ ಕಾರ್ಡ್ ಕೆವೈಸಿಗೆ ತಾಂತ್ರಿಕ ಸಮಸ್ಯೆ ಬಗ್ಗೆ ಡಿಸಿಎಂ ಹೇಳಿದ್ದಿಷ್ಟು!
ರೇಷನ್ ಕಾರ್ಡ್ ಕೆವೈಸಿಗೆ ತಾಂತ್ರಿಕ ಸಮಸ್ಯೆ ಬಗ್ಗೆ ಡಿಸಿಎಂ ಹೇಳಿದ್ದಿಷ್ಟು!