AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪೇಂದ್ರ ಮನೆಯಲ್ಲಿ ಹೀಗಿತ್ತು ಗಣೇಶ ಹಬ್ಬ, ಇಲ್ಲಿದೆ ಚಿತ್ರಗಳು

ನಟ ಉಪೇಂದ್ರ ಮನೆಯಲ್ಲಿ ಕುಟುಂಬ ಸದಸ್ಯರೆಲ್ಲರೂ ಒಟ್ಟಿಗೆ ಸೇರಿ ಸರಳವಾಗಿ ಆದರೆ ಸಂಪ್ರದಾಯಬದ್ಧವಾಗಿ ಗಣೇಶನ ಹಬ್ಬವನ್ನು ಆಚರಣೆ ಮಾಡಿದ್ದಾರೆ. ಇಲ್ಲಿವೆ ನೋಡಿ ಚಿತ್ರಗಳು.

ಮಂಜುನಾಥ ಸಿ.
|

Updated on: Sep 07, 2024 | 3:37 PM

Share
ನಟ, ನಿರ್ದೇಶಕ ಉಪೇಂದ್ರ ಮನೆಯಲ್ಲಿಇಂದು ಸರಳವಾಗಿ, ಶಾಸ್ತ್ರೋಕ್ತವಾಗಿ ಗಣೇಶ ಹಬ್ಬವನ್ನು ಆಚರಣೆ ಮಾಡಲಾಗಿದೆ.ಕುಟುಂಬ ಸದಸ್ಯರು ಗಣೇಶ ಹಬ್ಬದಲ್ಲಿ ಭಾಗಿಯಾಗಿದ್ದಾರೆ.

ನಟ, ನಿರ್ದೇಶಕ ಉಪೇಂದ್ರ ಮನೆಯಲ್ಲಿಇಂದು ಸರಳವಾಗಿ, ಶಾಸ್ತ್ರೋಕ್ತವಾಗಿ ಗಣೇಶ ಹಬ್ಬವನ್ನು ಆಚರಣೆ ಮಾಡಲಾಗಿದೆ.ಕುಟುಂಬ ಸದಸ್ಯರು ಗಣೇಶ ಹಬ್ಬದಲ್ಲಿ ಭಾಗಿಯಾಗಿದ್ದಾರೆ.

1 / 5
ಉಪೇಂದ್ರ ಮನೆಯಲ್ಲಿ ನಡೆದಿರುವ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಉಪೇಂದ್ರ ಅವರ ಸಹೋದರರ ಕುಟುಂಬದವರು ಸಹ ಭಾಗಿಯಾಗಿದ್ದರು.

ಉಪೇಂದ್ರ ಮನೆಯಲ್ಲಿ ನಡೆದಿರುವ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಉಪೇಂದ್ರ ಅವರ ಸಹೋದರರ ಕುಟುಂಬದವರು ಸಹ ಭಾಗಿಯಾಗಿದ್ದರು.

2 / 5
ಉಪೇಂದ್ರ ಅವರ ಸಹೋದರ ಸುಧೀಂದ್ರ ಅವರ ಮಗ ನಿರಂಜನ್ ಸಹ ಇಂದು ನಡೆದಿರುವ ಗಣೇಶ ಚತುರ್ಥಿಯಲ್ಲಿ ಭಾಗಿಯಾಗಿದ್ದಾರೆ. ಎಲ್ಲರೊಂದಿಗೆ ಚಿತ್ರಗಳನ್ನು ತೆಗೆಸಿಕೊಂಡಿದ್ದಾರೆ.

ಉಪೇಂದ್ರ ಅವರ ಸಹೋದರ ಸುಧೀಂದ್ರ ಅವರ ಮಗ ನಿರಂಜನ್ ಸಹ ಇಂದು ನಡೆದಿರುವ ಗಣೇಶ ಚತುರ್ಥಿಯಲ್ಲಿ ಭಾಗಿಯಾಗಿದ್ದಾರೆ. ಎಲ್ಲರೊಂದಿಗೆ ಚಿತ್ರಗಳನ್ನು ತೆಗೆಸಿಕೊಂಡಿದ್ದಾರೆ.

3 / 5
ನಿರಂಜನ್ ಇತ್ತೀಚೆಗೆ ಚಿತ್ರರಂಗಕ್ಕೂ ಪದಾರ್ಪಣೆ ಮಾಡಿದ್ದಾರೆ. ಅವರು ನಟಿಸಿರುವ ಸಿನಿಮಾಚ ಚಿತ್ರೀಕರಣ ಅರ್ಧಕ್ಕೆ ನಿಂತು ಹೋಗಿದೆ. ಸಿನಿಮಾವನ್ನು ರಮೇಶ್ ಬಾಬು ಎಂಬಾತ ನಿರ್ದೇಶನ ಮಾಡಿದ್ದರು.

ನಿರಂಜನ್ ಇತ್ತೀಚೆಗೆ ಚಿತ್ರರಂಗಕ್ಕೂ ಪದಾರ್ಪಣೆ ಮಾಡಿದ್ದಾರೆ. ಅವರು ನಟಿಸಿರುವ ಸಿನಿಮಾಚ ಚಿತ್ರೀಕರಣ ಅರ್ಧಕ್ಕೆ ನಿಂತು ಹೋಗಿದೆ. ಸಿನಿಮಾವನ್ನು ರಮೇಶ್ ಬಾಬು ಎಂಬಾತ ನಿರ್ದೇಶನ ಮಾಡಿದ್ದರು.

4 / 5
ಉಪೇಂದ್ರ ಸಿನಿಮಾಗಳಲ್ಲಿ ಡಿಫರೆಂಟ್ ಆದರೂ ಮನೆಯಲ್ಲಿ ಸಂಪ್ರದಾಯಸ್ತ, ಎಲ್ಲ ಹಬ್ಬಗಳನ್ನು ಕುಟುಂಬದವರೊಟ್ಟಿಗೆ ಸಂಪ್ರದಾಯಬದ್ಧವಾಗಿ ಆಚರಣೆ ಮಾಡುತ್ತಾರೆ.

ಉಪೇಂದ್ರ ಸಿನಿಮಾಗಳಲ್ಲಿ ಡಿಫರೆಂಟ್ ಆದರೂ ಮನೆಯಲ್ಲಿ ಸಂಪ್ರದಾಯಸ್ತ, ಎಲ್ಲ ಹಬ್ಬಗಳನ್ನು ಕುಟುಂಬದವರೊಟ್ಟಿಗೆ ಸಂಪ್ರದಾಯಬದ್ಧವಾಗಿ ಆಚರಣೆ ಮಾಡುತ್ತಾರೆ.

5 / 5
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!