AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪೇಂದ್ರ ಮನೆಯಲ್ಲಿ ಹೀಗಿತ್ತು ಗಣೇಶ ಹಬ್ಬ, ಇಲ್ಲಿದೆ ಚಿತ್ರಗಳು

ನಟ ಉಪೇಂದ್ರ ಮನೆಯಲ್ಲಿ ಕುಟುಂಬ ಸದಸ್ಯರೆಲ್ಲರೂ ಒಟ್ಟಿಗೆ ಸೇರಿ ಸರಳವಾಗಿ ಆದರೆ ಸಂಪ್ರದಾಯಬದ್ಧವಾಗಿ ಗಣೇಶನ ಹಬ್ಬವನ್ನು ಆಚರಣೆ ಮಾಡಿದ್ದಾರೆ. ಇಲ್ಲಿವೆ ನೋಡಿ ಚಿತ್ರಗಳು.

ಮಂಜುನಾಥ ಸಿ.
|

Updated on: Sep 07, 2024 | 3:37 PM

Share
ನಟ, ನಿರ್ದೇಶಕ ಉಪೇಂದ್ರ ಮನೆಯಲ್ಲಿಇಂದು ಸರಳವಾಗಿ, ಶಾಸ್ತ್ರೋಕ್ತವಾಗಿ ಗಣೇಶ ಹಬ್ಬವನ್ನು ಆಚರಣೆ ಮಾಡಲಾಗಿದೆ.ಕುಟುಂಬ ಸದಸ್ಯರು ಗಣೇಶ ಹಬ್ಬದಲ್ಲಿ ಭಾಗಿಯಾಗಿದ್ದಾರೆ.

ನಟ, ನಿರ್ದೇಶಕ ಉಪೇಂದ್ರ ಮನೆಯಲ್ಲಿಇಂದು ಸರಳವಾಗಿ, ಶಾಸ್ತ್ರೋಕ್ತವಾಗಿ ಗಣೇಶ ಹಬ್ಬವನ್ನು ಆಚರಣೆ ಮಾಡಲಾಗಿದೆ.ಕುಟುಂಬ ಸದಸ್ಯರು ಗಣೇಶ ಹಬ್ಬದಲ್ಲಿ ಭಾಗಿಯಾಗಿದ್ದಾರೆ.

1 / 5
ಉಪೇಂದ್ರ ಮನೆಯಲ್ಲಿ ನಡೆದಿರುವ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಉಪೇಂದ್ರ ಅವರ ಸಹೋದರರ ಕುಟುಂಬದವರು ಸಹ ಭಾಗಿಯಾಗಿದ್ದರು.

ಉಪೇಂದ್ರ ಮನೆಯಲ್ಲಿ ನಡೆದಿರುವ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಉಪೇಂದ್ರ ಅವರ ಸಹೋದರರ ಕುಟುಂಬದವರು ಸಹ ಭಾಗಿಯಾಗಿದ್ದರು.

2 / 5
ಉಪೇಂದ್ರ ಅವರ ಸಹೋದರ ಸುಧೀಂದ್ರ ಅವರ ಮಗ ನಿರಂಜನ್ ಸಹ ಇಂದು ನಡೆದಿರುವ ಗಣೇಶ ಚತುರ್ಥಿಯಲ್ಲಿ ಭಾಗಿಯಾಗಿದ್ದಾರೆ. ಎಲ್ಲರೊಂದಿಗೆ ಚಿತ್ರಗಳನ್ನು ತೆಗೆಸಿಕೊಂಡಿದ್ದಾರೆ.

ಉಪೇಂದ್ರ ಅವರ ಸಹೋದರ ಸುಧೀಂದ್ರ ಅವರ ಮಗ ನಿರಂಜನ್ ಸಹ ಇಂದು ನಡೆದಿರುವ ಗಣೇಶ ಚತುರ್ಥಿಯಲ್ಲಿ ಭಾಗಿಯಾಗಿದ್ದಾರೆ. ಎಲ್ಲರೊಂದಿಗೆ ಚಿತ್ರಗಳನ್ನು ತೆಗೆಸಿಕೊಂಡಿದ್ದಾರೆ.

3 / 5
ನಿರಂಜನ್ ಇತ್ತೀಚೆಗೆ ಚಿತ್ರರಂಗಕ್ಕೂ ಪದಾರ್ಪಣೆ ಮಾಡಿದ್ದಾರೆ. ಅವರು ನಟಿಸಿರುವ ಸಿನಿಮಾಚ ಚಿತ್ರೀಕರಣ ಅರ್ಧಕ್ಕೆ ನಿಂತು ಹೋಗಿದೆ. ಸಿನಿಮಾವನ್ನು ರಮೇಶ್ ಬಾಬು ಎಂಬಾತ ನಿರ್ದೇಶನ ಮಾಡಿದ್ದರು.

ನಿರಂಜನ್ ಇತ್ತೀಚೆಗೆ ಚಿತ್ರರಂಗಕ್ಕೂ ಪದಾರ್ಪಣೆ ಮಾಡಿದ್ದಾರೆ. ಅವರು ನಟಿಸಿರುವ ಸಿನಿಮಾಚ ಚಿತ್ರೀಕರಣ ಅರ್ಧಕ್ಕೆ ನಿಂತು ಹೋಗಿದೆ. ಸಿನಿಮಾವನ್ನು ರಮೇಶ್ ಬಾಬು ಎಂಬಾತ ನಿರ್ದೇಶನ ಮಾಡಿದ್ದರು.

4 / 5
ಉಪೇಂದ್ರ ಸಿನಿಮಾಗಳಲ್ಲಿ ಡಿಫರೆಂಟ್ ಆದರೂ ಮನೆಯಲ್ಲಿ ಸಂಪ್ರದಾಯಸ್ತ, ಎಲ್ಲ ಹಬ್ಬಗಳನ್ನು ಕುಟುಂಬದವರೊಟ್ಟಿಗೆ ಸಂಪ್ರದಾಯಬದ್ಧವಾಗಿ ಆಚರಣೆ ಮಾಡುತ್ತಾರೆ.

ಉಪೇಂದ್ರ ಸಿನಿಮಾಗಳಲ್ಲಿ ಡಿಫರೆಂಟ್ ಆದರೂ ಮನೆಯಲ್ಲಿ ಸಂಪ್ರದಾಯಸ್ತ, ಎಲ್ಲ ಹಬ್ಬಗಳನ್ನು ಕುಟುಂಬದವರೊಟ್ಟಿಗೆ ಸಂಪ್ರದಾಯಬದ್ಧವಾಗಿ ಆಚರಣೆ ಮಾಡುತ್ತಾರೆ.

5 / 5
Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ