Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪೇಂದ್ರ ಮನೆಯಲ್ಲಿ ಹೀಗಿತ್ತು ಗಣೇಶ ಹಬ್ಬ, ಇಲ್ಲಿದೆ ಚಿತ್ರಗಳು

ನಟ ಉಪೇಂದ್ರ ಮನೆಯಲ್ಲಿ ಕುಟುಂಬ ಸದಸ್ಯರೆಲ್ಲರೂ ಒಟ್ಟಿಗೆ ಸೇರಿ ಸರಳವಾಗಿ ಆದರೆ ಸಂಪ್ರದಾಯಬದ್ಧವಾಗಿ ಗಣೇಶನ ಹಬ್ಬವನ್ನು ಆಚರಣೆ ಮಾಡಿದ್ದಾರೆ. ಇಲ್ಲಿವೆ ನೋಡಿ ಚಿತ್ರಗಳು.

ಮಂಜುನಾಥ ಸಿ.
|

Updated on: Sep 07, 2024 | 3:37 PM

ನಟ, ನಿರ್ದೇಶಕ ಉಪೇಂದ್ರ ಮನೆಯಲ್ಲಿಇಂದು ಸರಳವಾಗಿ, ಶಾಸ್ತ್ರೋಕ್ತವಾಗಿ ಗಣೇಶ ಹಬ್ಬವನ್ನು ಆಚರಣೆ ಮಾಡಲಾಗಿದೆ.ಕುಟುಂಬ ಸದಸ್ಯರು ಗಣೇಶ ಹಬ್ಬದಲ್ಲಿ ಭಾಗಿಯಾಗಿದ್ದಾರೆ.

ನಟ, ನಿರ್ದೇಶಕ ಉಪೇಂದ್ರ ಮನೆಯಲ್ಲಿಇಂದು ಸರಳವಾಗಿ, ಶಾಸ್ತ್ರೋಕ್ತವಾಗಿ ಗಣೇಶ ಹಬ್ಬವನ್ನು ಆಚರಣೆ ಮಾಡಲಾಗಿದೆ.ಕುಟುಂಬ ಸದಸ್ಯರು ಗಣೇಶ ಹಬ್ಬದಲ್ಲಿ ಭಾಗಿಯಾಗಿದ್ದಾರೆ.

1 / 5
ಉಪೇಂದ್ರ ಮನೆಯಲ್ಲಿ ನಡೆದಿರುವ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಉಪೇಂದ್ರ ಅವರ ಸಹೋದರರ ಕುಟುಂಬದವರು ಸಹ ಭಾಗಿಯಾಗಿದ್ದರು.

ಉಪೇಂದ್ರ ಮನೆಯಲ್ಲಿ ನಡೆದಿರುವ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಉಪೇಂದ್ರ ಅವರ ಸಹೋದರರ ಕುಟುಂಬದವರು ಸಹ ಭಾಗಿಯಾಗಿದ್ದರು.

2 / 5
ಉಪೇಂದ್ರ ಅವರ ಸಹೋದರ ಸುಧೀಂದ್ರ ಅವರ ಮಗ ನಿರಂಜನ್ ಸಹ ಇಂದು ನಡೆದಿರುವ ಗಣೇಶ ಚತುರ್ಥಿಯಲ್ಲಿ ಭಾಗಿಯಾಗಿದ್ದಾರೆ. ಎಲ್ಲರೊಂದಿಗೆ ಚಿತ್ರಗಳನ್ನು ತೆಗೆಸಿಕೊಂಡಿದ್ದಾರೆ.

ಉಪೇಂದ್ರ ಅವರ ಸಹೋದರ ಸುಧೀಂದ್ರ ಅವರ ಮಗ ನಿರಂಜನ್ ಸಹ ಇಂದು ನಡೆದಿರುವ ಗಣೇಶ ಚತುರ್ಥಿಯಲ್ಲಿ ಭಾಗಿಯಾಗಿದ್ದಾರೆ. ಎಲ್ಲರೊಂದಿಗೆ ಚಿತ್ರಗಳನ್ನು ತೆಗೆಸಿಕೊಂಡಿದ್ದಾರೆ.

3 / 5
ನಿರಂಜನ್ ಇತ್ತೀಚೆಗೆ ಚಿತ್ರರಂಗಕ್ಕೂ ಪದಾರ್ಪಣೆ ಮಾಡಿದ್ದಾರೆ. ಅವರು ನಟಿಸಿರುವ ಸಿನಿಮಾಚ ಚಿತ್ರೀಕರಣ ಅರ್ಧಕ್ಕೆ ನಿಂತು ಹೋಗಿದೆ. ಸಿನಿಮಾವನ್ನು ರಮೇಶ್ ಬಾಬು ಎಂಬಾತ ನಿರ್ದೇಶನ ಮಾಡಿದ್ದರು.

ನಿರಂಜನ್ ಇತ್ತೀಚೆಗೆ ಚಿತ್ರರಂಗಕ್ಕೂ ಪದಾರ್ಪಣೆ ಮಾಡಿದ್ದಾರೆ. ಅವರು ನಟಿಸಿರುವ ಸಿನಿಮಾಚ ಚಿತ್ರೀಕರಣ ಅರ್ಧಕ್ಕೆ ನಿಂತು ಹೋಗಿದೆ. ಸಿನಿಮಾವನ್ನು ರಮೇಶ್ ಬಾಬು ಎಂಬಾತ ನಿರ್ದೇಶನ ಮಾಡಿದ್ದರು.

4 / 5
ಉಪೇಂದ್ರ ಸಿನಿಮಾಗಳಲ್ಲಿ ಡಿಫರೆಂಟ್ ಆದರೂ ಮನೆಯಲ್ಲಿ ಸಂಪ್ರದಾಯಸ್ತ, ಎಲ್ಲ ಹಬ್ಬಗಳನ್ನು ಕುಟುಂಬದವರೊಟ್ಟಿಗೆ ಸಂಪ್ರದಾಯಬದ್ಧವಾಗಿ ಆಚರಣೆ ಮಾಡುತ್ತಾರೆ.

ಉಪೇಂದ್ರ ಸಿನಿಮಾಗಳಲ್ಲಿ ಡಿಫರೆಂಟ್ ಆದರೂ ಮನೆಯಲ್ಲಿ ಸಂಪ್ರದಾಯಸ್ತ, ಎಲ್ಲ ಹಬ್ಬಗಳನ್ನು ಕುಟುಂಬದವರೊಟ್ಟಿಗೆ ಸಂಪ್ರದಾಯಬದ್ಧವಾಗಿ ಆಚರಣೆ ಮಾಡುತ್ತಾರೆ.

5 / 5
Follow us
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ