AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samantha: ಸಮಂತಾ ಜತೆ ಆ್ಯಕ್ಷನ್ ಚಿತ್ರದಲ್ಲಿ ನಟಿಸಬೇಕು; ಆಲಿಯಾ ಭಟ್​ಗೆ ಹೀಗೊಂದು ಆಸೆ

ದಕ್ಷಿಣ ಭಾರತದಿಂದ ಆಲಿಯಾ ಭಟ್ಗೆ ಹಲವು ಸಿನಿಮಾ ಆಫರ್ಗಳು ಬರುತ್ತಿವೆ. ಆದರೆ, ಅವರು ಈ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಿದ್ದಾರೆ. ತುಂಬಾನೇ ಜಾಗರೂಕರಾಗಿ ಪ್ರಾಜೆಕ್ಟ್ಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ.

TV9 Web
| Edited By: |

Updated on: Feb 13, 2022 | 1:37 PM

Share
ನಟಿ ಆಲಿಯಾ ಭಟ್​ಗೆ ಬಾಲಿವುಡ್​ನಲ್ಲಿ ಭಾರೀ ಬೇಡಿಕೆ ಇದೆ. ಅವರು ಈಗ ದಕ್ಷಿಣ ಭಾರತಕ್ಕೂ ಕಾಲಿಟ್ಟಿದ್ದು, ಅವರ ಮೊದಲ ಸಿನಿಮಾ ‘ಆರ್​ಆರ್​ಆರ್​’ ಮಾರ್ಚ್​ 25ರಂದು ತೆರೆಗೆ ಬರುತ್ತಿದೆ. ಈ ಸಿನಿಮಾ ನೋಡೋಕೆ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ.

ನಟಿ ಆಲಿಯಾ ಭಟ್​ಗೆ ಬಾಲಿವುಡ್​ನಲ್ಲಿ ಭಾರೀ ಬೇಡಿಕೆ ಇದೆ. ಅವರು ಈಗ ದಕ್ಷಿಣ ಭಾರತಕ್ಕೂ ಕಾಲಿಟ್ಟಿದ್ದು, ಅವರ ಮೊದಲ ಸಿನಿಮಾ ‘ಆರ್​ಆರ್​ಆರ್​’ ಮಾರ್ಚ್​ 25ರಂದು ತೆರೆಗೆ ಬರುತ್ತಿದೆ. ಈ ಸಿನಿಮಾ ನೋಡೋಕೆ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ.

1 / 6
ದಕ್ಷಿಣ ಭಾರತದಿಂದ ಆಲಿಯಾ ಭಟ್​ಗೆ ಹಲವು ಸಿನಿಮಾ ಆಫರ್​ಗಳು ಬರುತ್ತಿವೆ. ಆದರೆ, ಅವರು ಈ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಿದ್ದಾರೆ. ತುಂಬಾನೇ ಜಾಗರೂಕರಾಗಿ ಪ್ರಾಜೆಕ್ಟ್​ಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಆಲಿಯಾ ಜ್ಯೂ.ಎನ್​ಟಿಆರ್​ ಹಾಗೂ ಅಲ್ಲು ಅರ್ಜುನ್​ ಜತೆ ನಟಿಸಬೇಕು ಎನ್ನುವ ಇಂಗಿತ ವ್ಯಕ್ತಪಡಿಸಿದ್ದರು.

ದಕ್ಷಿಣ ಭಾರತದಿಂದ ಆಲಿಯಾ ಭಟ್​ಗೆ ಹಲವು ಸಿನಿಮಾ ಆಫರ್​ಗಳು ಬರುತ್ತಿವೆ. ಆದರೆ, ಅವರು ಈ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಿದ್ದಾರೆ. ತುಂಬಾನೇ ಜಾಗರೂಕರಾಗಿ ಪ್ರಾಜೆಕ್ಟ್​ಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಆಲಿಯಾ ಜ್ಯೂ.ಎನ್​ಟಿಆರ್​ ಹಾಗೂ ಅಲ್ಲು ಅರ್ಜುನ್​ ಜತೆ ನಟಿಸಬೇಕು ಎನ್ನುವ ಇಂಗಿತ ವ್ಯಕ್ತಪಡಿಸಿದ್ದರು.

2 / 6
ಈಗ ಆಲಿಯಾ ಅವರು ಮತ್ತೊಂದು ಆಸೆಯನ್ನು ಹೊರ ಹಾಕಿದ್ದಾರೆ. ಅವರಿಗೆ ಟಾಲಿವುಡ್​ನ ಖ್ಯಾತ ನಟಿ ಸಮಂತಾ ಜತೆ ನಟಿಸಬೇಕು ಎನ್ನುವ ಆಸೆ ಇದೆಯಂತೆ! ಈ ವಿಚಾರವನ್ನು ಅವರು ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ. ಅವರು ಹೀಗೆ ಹೇಳುವುದಕ್ಕೂ ಒಂದು ಕಾರಣ ಇದೆ.

ಈಗ ಆಲಿಯಾ ಅವರು ಮತ್ತೊಂದು ಆಸೆಯನ್ನು ಹೊರ ಹಾಕಿದ್ದಾರೆ. ಅವರಿಗೆ ಟಾಲಿವುಡ್​ನ ಖ್ಯಾತ ನಟಿ ಸಮಂತಾ ಜತೆ ನಟಿಸಬೇಕು ಎನ್ನುವ ಆಸೆ ಇದೆಯಂತೆ! ಈ ವಿಚಾರವನ್ನು ಅವರು ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ. ಅವರು ಹೀಗೆ ಹೇಳುವುದಕ್ಕೂ ಒಂದು ಕಾರಣ ಇದೆ.

3 / 6
‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್​ ಸರಣಿಯಲ್ಲಿ ಸಮಂತಾ ಸಖತ್​ ಬೋಲ್ಡ್​ ಆಗಿ ಕಾಣಿಸಿಕೊಂಡಿದ್ದರು. ಅವರು ಆ್ಯಕ್ಷನ್​ ದೃಶ್ಯಗಳಲ್ಲೂ ಮಿಂಚಿದ್ದರು. ಸಮಂತಾ ಅವರ ನಟನೆ ಆಲಿಯಾಗೆ ಸಖತ್​ ಇಷ್ಟವಾಗಿದೆ. ಈ ವಿಚಾರವನ್ನು ಅವರು ಹೇಳಿಕೊಂಡಿದ್ದಾರೆ.

‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್​ ಸರಣಿಯಲ್ಲಿ ಸಮಂತಾ ಸಖತ್​ ಬೋಲ್ಡ್​ ಆಗಿ ಕಾಣಿಸಿಕೊಂಡಿದ್ದರು. ಅವರು ಆ್ಯಕ್ಷನ್​ ದೃಶ್ಯಗಳಲ್ಲೂ ಮಿಂಚಿದ್ದರು. ಸಮಂತಾ ಅವರ ನಟನೆ ಆಲಿಯಾಗೆ ಸಖತ್​ ಇಷ್ಟವಾಗಿದೆ. ಈ ವಿಚಾರವನ್ನು ಅವರು ಹೇಳಿಕೊಂಡಿದ್ದಾರೆ.

4 / 6
‘ಸಮಂತಾ ಜತೆ ನಟಿಸಬೇಕು ಎನ್ನುವ ಆಸೆ ಇದೆ. ಅದು ಆ್ಯಕ್ಷನ್​ ಸಿನಿಮಾ ಆದರೆ ಇನ್ನೂ ಉತ್ತಮ. ಆ ರೀತಿಯ ಅವಕಾಶ ಕೂಡಿ ಬಂದರೆ ಖಂಡಿತವಾಗಿಯೂ ನಟಿಸುತ್ತೇನೆ. ಮುಂದಿನ ದಿನಗಳಲ್ಲಿ ಏನಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ’ ಎಂದಿದ್ದಾರೆ ಆಲಿಯಾ.

‘ಸಮಂತಾ ಜತೆ ನಟಿಸಬೇಕು ಎನ್ನುವ ಆಸೆ ಇದೆ. ಅದು ಆ್ಯಕ್ಷನ್​ ಸಿನಿಮಾ ಆದರೆ ಇನ್ನೂ ಉತ್ತಮ. ಆ ರೀತಿಯ ಅವಕಾಶ ಕೂಡಿ ಬಂದರೆ ಖಂಡಿತವಾಗಿಯೂ ನಟಿಸುತ್ತೇನೆ. ಮುಂದಿನ ದಿನಗಳಲ್ಲಿ ಏನಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ’ ಎಂದಿದ್ದಾರೆ ಆಲಿಯಾ.

5 / 6
ಸ್ಟಾರ್​ ನಟಿಯರನ್ನು ಒಟ್ಟಿಗೆ ತೆರೆಮೇಲೆ ತರಬೇಕು ಎನ್ನುವ ಆಸೆ ಅನೇಕ ನಿರ್ಮಾಪಕರು/ನಿರ್ದೇಶಕರಲ್ಲಿ ಇರುತ್ತದೆ. ಈಗ ಆಲಿಯಾ ಅವರು ಸಮಂತಾ ಜತೆ ನಟಿಸುವ ಇಚ್ಛೆ ವ್ಯಕ್ತಪಡಿಸಿದ್ದಾರೆ. ಮುಂದೊಂದು ದಿನ ನಿರ್ದೇಶಕರು ಒಳ್ಳೆಯ ಕಥೆಯೊಂದಿಗೆ ಬಂದರೆ ಇವರನ್ನು ಒಟ್ಟಿಗೆ ತರೆಮೇಲೆ ನೋಡಬಹುದು.

ಸ್ಟಾರ್​ ನಟಿಯರನ್ನು ಒಟ್ಟಿಗೆ ತೆರೆಮೇಲೆ ತರಬೇಕು ಎನ್ನುವ ಆಸೆ ಅನೇಕ ನಿರ್ಮಾಪಕರು/ನಿರ್ದೇಶಕರಲ್ಲಿ ಇರುತ್ತದೆ. ಈಗ ಆಲಿಯಾ ಅವರು ಸಮಂತಾ ಜತೆ ನಟಿಸುವ ಇಚ್ಛೆ ವ್ಯಕ್ತಪಡಿಸಿದ್ದಾರೆ. ಮುಂದೊಂದು ದಿನ ನಿರ್ದೇಶಕರು ಒಳ್ಳೆಯ ಕಥೆಯೊಂದಿಗೆ ಬಂದರೆ ಇವರನ್ನು ಒಟ್ಟಿಗೆ ತರೆಮೇಲೆ ನೋಡಬಹುದು.

6 / 6
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ