AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samantha: ಸಮಂತಾ ಜತೆ ಆ್ಯಕ್ಷನ್ ಚಿತ್ರದಲ್ಲಿ ನಟಿಸಬೇಕು; ಆಲಿಯಾ ಭಟ್​ಗೆ ಹೀಗೊಂದು ಆಸೆ

ದಕ್ಷಿಣ ಭಾರತದಿಂದ ಆಲಿಯಾ ಭಟ್ಗೆ ಹಲವು ಸಿನಿಮಾ ಆಫರ್ಗಳು ಬರುತ್ತಿವೆ. ಆದರೆ, ಅವರು ಈ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಿದ್ದಾರೆ. ತುಂಬಾನೇ ಜಾಗರೂಕರಾಗಿ ಪ್ರಾಜೆಕ್ಟ್ಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ|

Updated on: Feb 13, 2022 | 1:37 PM

Share
ನಟಿ ಆಲಿಯಾ ಭಟ್​ಗೆ ಬಾಲಿವುಡ್​ನಲ್ಲಿ ಭಾರೀ ಬೇಡಿಕೆ ಇದೆ. ಅವರು ಈಗ ದಕ್ಷಿಣ ಭಾರತಕ್ಕೂ ಕಾಲಿಟ್ಟಿದ್ದು, ಅವರ ಮೊದಲ ಸಿನಿಮಾ ‘ಆರ್​ಆರ್​ಆರ್​’ ಮಾರ್ಚ್​ 25ರಂದು ತೆರೆಗೆ ಬರುತ್ತಿದೆ. ಈ ಸಿನಿಮಾ ನೋಡೋಕೆ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ.

ನಟಿ ಆಲಿಯಾ ಭಟ್​ಗೆ ಬಾಲಿವುಡ್​ನಲ್ಲಿ ಭಾರೀ ಬೇಡಿಕೆ ಇದೆ. ಅವರು ಈಗ ದಕ್ಷಿಣ ಭಾರತಕ್ಕೂ ಕಾಲಿಟ್ಟಿದ್ದು, ಅವರ ಮೊದಲ ಸಿನಿಮಾ ‘ಆರ್​ಆರ್​ಆರ್​’ ಮಾರ್ಚ್​ 25ರಂದು ತೆರೆಗೆ ಬರುತ್ತಿದೆ. ಈ ಸಿನಿಮಾ ನೋಡೋಕೆ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ.

1 / 6
ದಕ್ಷಿಣ ಭಾರತದಿಂದ ಆಲಿಯಾ ಭಟ್​ಗೆ ಹಲವು ಸಿನಿಮಾ ಆಫರ್​ಗಳು ಬರುತ್ತಿವೆ. ಆದರೆ, ಅವರು ಈ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಿದ್ದಾರೆ. ತುಂಬಾನೇ ಜಾಗರೂಕರಾಗಿ ಪ್ರಾಜೆಕ್ಟ್​ಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಆಲಿಯಾ ಜ್ಯೂ.ಎನ್​ಟಿಆರ್​ ಹಾಗೂ ಅಲ್ಲು ಅರ್ಜುನ್​ ಜತೆ ನಟಿಸಬೇಕು ಎನ್ನುವ ಇಂಗಿತ ವ್ಯಕ್ತಪಡಿಸಿದ್ದರು.

ದಕ್ಷಿಣ ಭಾರತದಿಂದ ಆಲಿಯಾ ಭಟ್​ಗೆ ಹಲವು ಸಿನಿಮಾ ಆಫರ್​ಗಳು ಬರುತ್ತಿವೆ. ಆದರೆ, ಅವರು ಈ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಿದ್ದಾರೆ. ತುಂಬಾನೇ ಜಾಗರೂಕರಾಗಿ ಪ್ರಾಜೆಕ್ಟ್​ಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಆಲಿಯಾ ಜ್ಯೂ.ಎನ್​ಟಿಆರ್​ ಹಾಗೂ ಅಲ್ಲು ಅರ್ಜುನ್​ ಜತೆ ನಟಿಸಬೇಕು ಎನ್ನುವ ಇಂಗಿತ ವ್ಯಕ್ತಪಡಿಸಿದ್ದರು.

2 / 6
ಈಗ ಆಲಿಯಾ ಅವರು ಮತ್ತೊಂದು ಆಸೆಯನ್ನು ಹೊರ ಹಾಕಿದ್ದಾರೆ. ಅವರಿಗೆ ಟಾಲಿವುಡ್​ನ ಖ್ಯಾತ ನಟಿ ಸಮಂತಾ ಜತೆ ನಟಿಸಬೇಕು ಎನ್ನುವ ಆಸೆ ಇದೆಯಂತೆ! ಈ ವಿಚಾರವನ್ನು ಅವರು ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ. ಅವರು ಹೀಗೆ ಹೇಳುವುದಕ್ಕೂ ಒಂದು ಕಾರಣ ಇದೆ.

ಈಗ ಆಲಿಯಾ ಅವರು ಮತ್ತೊಂದು ಆಸೆಯನ್ನು ಹೊರ ಹಾಕಿದ್ದಾರೆ. ಅವರಿಗೆ ಟಾಲಿವುಡ್​ನ ಖ್ಯಾತ ನಟಿ ಸಮಂತಾ ಜತೆ ನಟಿಸಬೇಕು ಎನ್ನುವ ಆಸೆ ಇದೆಯಂತೆ! ಈ ವಿಚಾರವನ್ನು ಅವರು ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ. ಅವರು ಹೀಗೆ ಹೇಳುವುದಕ್ಕೂ ಒಂದು ಕಾರಣ ಇದೆ.

3 / 6
‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್​ ಸರಣಿಯಲ್ಲಿ ಸಮಂತಾ ಸಖತ್​ ಬೋಲ್ಡ್​ ಆಗಿ ಕಾಣಿಸಿಕೊಂಡಿದ್ದರು. ಅವರು ಆ್ಯಕ್ಷನ್​ ದೃಶ್ಯಗಳಲ್ಲೂ ಮಿಂಚಿದ್ದರು. ಸಮಂತಾ ಅವರ ನಟನೆ ಆಲಿಯಾಗೆ ಸಖತ್​ ಇಷ್ಟವಾಗಿದೆ. ಈ ವಿಚಾರವನ್ನು ಅವರು ಹೇಳಿಕೊಂಡಿದ್ದಾರೆ.

‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್​ ಸರಣಿಯಲ್ಲಿ ಸಮಂತಾ ಸಖತ್​ ಬೋಲ್ಡ್​ ಆಗಿ ಕಾಣಿಸಿಕೊಂಡಿದ್ದರು. ಅವರು ಆ್ಯಕ್ಷನ್​ ದೃಶ್ಯಗಳಲ್ಲೂ ಮಿಂಚಿದ್ದರು. ಸಮಂತಾ ಅವರ ನಟನೆ ಆಲಿಯಾಗೆ ಸಖತ್​ ಇಷ್ಟವಾಗಿದೆ. ಈ ವಿಚಾರವನ್ನು ಅವರು ಹೇಳಿಕೊಂಡಿದ್ದಾರೆ.

4 / 6
‘ಸಮಂತಾ ಜತೆ ನಟಿಸಬೇಕು ಎನ್ನುವ ಆಸೆ ಇದೆ. ಅದು ಆ್ಯಕ್ಷನ್​ ಸಿನಿಮಾ ಆದರೆ ಇನ್ನೂ ಉತ್ತಮ. ಆ ರೀತಿಯ ಅವಕಾಶ ಕೂಡಿ ಬಂದರೆ ಖಂಡಿತವಾಗಿಯೂ ನಟಿಸುತ್ತೇನೆ. ಮುಂದಿನ ದಿನಗಳಲ್ಲಿ ಏನಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ’ ಎಂದಿದ್ದಾರೆ ಆಲಿಯಾ.

‘ಸಮಂತಾ ಜತೆ ನಟಿಸಬೇಕು ಎನ್ನುವ ಆಸೆ ಇದೆ. ಅದು ಆ್ಯಕ್ಷನ್​ ಸಿನಿಮಾ ಆದರೆ ಇನ್ನೂ ಉತ್ತಮ. ಆ ರೀತಿಯ ಅವಕಾಶ ಕೂಡಿ ಬಂದರೆ ಖಂಡಿತವಾಗಿಯೂ ನಟಿಸುತ್ತೇನೆ. ಮುಂದಿನ ದಿನಗಳಲ್ಲಿ ಏನಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ’ ಎಂದಿದ್ದಾರೆ ಆಲಿಯಾ.

5 / 6
ಸ್ಟಾರ್​ ನಟಿಯರನ್ನು ಒಟ್ಟಿಗೆ ತೆರೆಮೇಲೆ ತರಬೇಕು ಎನ್ನುವ ಆಸೆ ಅನೇಕ ನಿರ್ಮಾಪಕರು/ನಿರ್ದೇಶಕರಲ್ಲಿ ಇರುತ್ತದೆ. ಈಗ ಆಲಿಯಾ ಅವರು ಸಮಂತಾ ಜತೆ ನಟಿಸುವ ಇಚ್ಛೆ ವ್ಯಕ್ತಪಡಿಸಿದ್ದಾರೆ. ಮುಂದೊಂದು ದಿನ ನಿರ್ದೇಶಕರು ಒಳ್ಳೆಯ ಕಥೆಯೊಂದಿಗೆ ಬಂದರೆ ಇವರನ್ನು ಒಟ್ಟಿಗೆ ತರೆಮೇಲೆ ನೋಡಬಹುದು.

ಸ್ಟಾರ್​ ನಟಿಯರನ್ನು ಒಟ್ಟಿಗೆ ತೆರೆಮೇಲೆ ತರಬೇಕು ಎನ್ನುವ ಆಸೆ ಅನೇಕ ನಿರ್ಮಾಪಕರು/ನಿರ್ದೇಶಕರಲ್ಲಿ ಇರುತ್ತದೆ. ಈಗ ಆಲಿಯಾ ಅವರು ಸಮಂತಾ ಜತೆ ನಟಿಸುವ ಇಚ್ಛೆ ವ್ಯಕ್ತಪಡಿಸಿದ್ದಾರೆ. ಮುಂದೊಂದು ದಿನ ನಿರ್ದೇಶಕರು ಒಳ್ಳೆಯ ಕಥೆಯೊಂದಿಗೆ ಬಂದರೆ ಇವರನ್ನು ಒಟ್ಟಿಗೆ ತರೆಮೇಲೆ ನೋಡಬಹುದು.

6 / 6
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!