AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samantha: ಸಮಂತಾ ಜತೆ ಆ್ಯಕ್ಷನ್ ಚಿತ್ರದಲ್ಲಿ ನಟಿಸಬೇಕು; ಆಲಿಯಾ ಭಟ್​ಗೆ ಹೀಗೊಂದು ಆಸೆ

ದಕ್ಷಿಣ ಭಾರತದಿಂದ ಆಲಿಯಾ ಭಟ್ಗೆ ಹಲವು ಸಿನಿಮಾ ಆಫರ್ಗಳು ಬರುತ್ತಿವೆ. ಆದರೆ, ಅವರು ಈ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಿದ್ದಾರೆ. ತುಂಬಾನೇ ಜಾಗರೂಕರಾಗಿ ಪ್ರಾಜೆಕ್ಟ್ಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ.

TV9 Web
| Edited By: |

Updated on: Feb 13, 2022 | 1:37 PM

Share
ನಟಿ ಆಲಿಯಾ ಭಟ್​ಗೆ ಬಾಲಿವುಡ್​ನಲ್ಲಿ ಭಾರೀ ಬೇಡಿಕೆ ಇದೆ. ಅವರು ಈಗ ದಕ್ಷಿಣ ಭಾರತಕ್ಕೂ ಕಾಲಿಟ್ಟಿದ್ದು, ಅವರ ಮೊದಲ ಸಿನಿಮಾ ‘ಆರ್​ಆರ್​ಆರ್​’ ಮಾರ್ಚ್​ 25ರಂದು ತೆರೆಗೆ ಬರುತ್ತಿದೆ. ಈ ಸಿನಿಮಾ ನೋಡೋಕೆ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ.

ನಟಿ ಆಲಿಯಾ ಭಟ್​ಗೆ ಬಾಲಿವುಡ್​ನಲ್ಲಿ ಭಾರೀ ಬೇಡಿಕೆ ಇದೆ. ಅವರು ಈಗ ದಕ್ಷಿಣ ಭಾರತಕ್ಕೂ ಕಾಲಿಟ್ಟಿದ್ದು, ಅವರ ಮೊದಲ ಸಿನಿಮಾ ‘ಆರ್​ಆರ್​ಆರ್​’ ಮಾರ್ಚ್​ 25ರಂದು ತೆರೆಗೆ ಬರುತ್ತಿದೆ. ಈ ಸಿನಿಮಾ ನೋಡೋಕೆ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ.

1 / 6
ದಕ್ಷಿಣ ಭಾರತದಿಂದ ಆಲಿಯಾ ಭಟ್​ಗೆ ಹಲವು ಸಿನಿಮಾ ಆಫರ್​ಗಳು ಬರುತ್ತಿವೆ. ಆದರೆ, ಅವರು ಈ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಿದ್ದಾರೆ. ತುಂಬಾನೇ ಜಾಗರೂಕರಾಗಿ ಪ್ರಾಜೆಕ್ಟ್​ಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಆಲಿಯಾ ಜ್ಯೂ.ಎನ್​ಟಿಆರ್​ ಹಾಗೂ ಅಲ್ಲು ಅರ್ಜುನ್​ ಜತೆ ನಟಿಸಬೇಕು ಎನ್ನುವ ಇಂಗಿತ ವ್ಯಕ್ತಪಡಿಸಿದ್ದರು.

ದಕ್ಷಿಣ ಭಾರತದಿಂದ ಆಲಿಯಾ ಭಟ್​ಗೆ ಹಲವು ಸಿನಿಮಾ ಆಫರ್​ಗಳು ಬರುತ್ತಿವೆ. ಆದರೆ, ಅವರು ಈ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಿದ್ದಾರೆ. ತುಂಬಾನೇ ಜಾಗರೂಕರಾಗಿ ಪ್ರಾಜೆಕ್ಟ್​ಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಆಲಿಯಾ ಜ್ಯೂ.ಎನ್​ಟಿಆರ್​ ಹಾಗೂ ಅಲ್ಲು ಅರ್ಜುನ್​ ಜತೆ ನಟಿಸಬೇಕು ಎನ್ನುವ ಇಂಗಿತ ವ್ಯಕ್ತಪಡಿಸಿದ್ದರು.

2 / 6
ಈಗ ಆಲಿಯಾ ಅವರು ಮತ್ತೊಂದು ಆಸೆಯನ್ನು ಹೊರ ಹಾಕಿದ್ದಾರೆ. ಅವರಿಗೆ ಟಾಲಿವುಡ್​ನ ಖ್ಯಾತ ನಟಿ ಸಮಂತಾ ಜತೆ ನಟಿಸಬೇಕು ಎನ್ನುವ ಆಸೆ ಇದೆಯಂತೆ! ಈ ವಿಚಾರವನ್ನು ಅವರು ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ. ಅವರು ಹೀಗೆ ಹೇಳುವುದಕ್ಕೂ ಒಂದು ಕಾರಣ ಇದೆ.

ಈಗ ಆಲಿಯಾ ಅವರು ಮತ್ತೊಂದು ಆಸೆಯನ್ನು ಹೊರ ಹಾಕಿದ್ದಾರೆ. ಅವರಿಗೆ ಟಾಲಿವುಡ್​ನ ಖ್ಯಾತ ನಟಿ ಸಮಂತಾ ಜತೆ ನಟಿಸಬೇಕು ಎನ್ನುವ ಆಸೆ ಇದೆಯಂತೆ! ಈ ವಿಚಾರವನ್ನು ಅವರು ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ. ಅವರು ಹೀಗೆ ಹೇಳುವುದಕ್ಕೂ ಒಂದು ಕಾರಣ ಇದೆ.

3 / 6
‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್​ ಸರಣಿಯಲ್ಲಿ ಸಮಂತಾ ಸಖತ್​ ಬೋಲ್ಡ್​ ಆಗಿ ಕಾಣಿಸಿಕೊಂಡಿದ್ದರು. ಅವರು ಆ್ಯಕ್ಷನ್​ ದೃಶ್ಯಗಳಲ್ಲೂ ಮಿಂಚಿದ್ದರು. ಸಮಂತಾ ಅವರ ನಟನೆ ಆಲಿಯಾಗೆ ಸಖತ್​ ಇಷ್ಟವಾಗಿದೆ. ಈ ವಿಚಾರವನ್ನು ಅವರು ಹೇಳಿಕೊಂಡಿದ್ದಾರೆ.

‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್​ ಸರಣಿಯಲ್ಲಿ ಸಮಂತಾ ಸಖತ್​ ಬೋಲ್ಡ್​ ಆಗಿ ಕಾಣಿಸಿಕೊಂಡಿದ್ದರು. ಅವರು ಆ್ಯಕ್ಷನ್​ ದೃಶ್ಯಗಳಲ್ಲೂ ಮಿಂಚಿದ್ದರು. ಸಮಂತಾ ಅವರ ನಟನೆ ಆಲಿಯಾಗೆ ಸಖತ್​ ಇಷ್ಟವಾಗಿದೆ. ಈ ವಿಚಾರವನ್ನು ಅವರು ಹೇಳಿಕೊಂಡಿದ್ದಾರೆ.

4 / 6
‘ಸಮಂತಾ ಜತೆ ನಟಿಸಬೇಕು ಎನ್ನುವ ಆಸೆ ಇದೆ. ಅದು ಆ್ಯಕ್ಷನ್​ ಸಿನಿಮಾ ಆದರೆ ಇನ್ನೂ ಉತ್ತಮ. ಆ ರೀತಿಯ ಅವಕಾಶ ಕೂಡಿ ಬಂದರೆ ಖಂಡಿತವಾಗಿಯೂ ನಟಿಸುತ್ತೇನೆ. ಮುಂದಿನ ದಿನಗಳಲ್ಲಿ ಏನಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ’ ಎಂದಿದ್ದಾರೆ ಆಲಿಯಾ.

‘ಸಮಂತಾ ಜತೆ ನಟಿಸಬೇಕು ಎನ್ನುವ ಆಸೆ ಇದೆ. ಅದು ಆ್ಯಕ್ಷನ್​ ಸಿನಿಮಾ ಆದರೆ ಇನ್ನೂ ಉತ್ತಮ. ಆ ರೀತಿಯ ಅವಕಾಶ ಕೂಡಿ ಬಂದರೆ ಖಂಡಿತವಾಗಿಯೂ ನಟಿಸುತ್ತೇನೆ. ಮುಂದಿನ ದಿನಗಳಲ್ಲಿ ಏನಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ’ ಎಂದಿದ್ದಾರೆ ಆಲಿಯಾ.

5 / 6
ಸ್ಟಾರ್​ ನಟಿಯರನ್ನು ಒಟ್ಟಿಗೆ ತೆರೆಮೇಲೆ ತರಬೇಕು ಎನ್ನುವ ಆಸೆ ಅನೇಕ ನಿರ್ಮಾಪಕರು/ನಿರ್ದೇಶಕರಲ್ಲಿ ಇರುತ್ತದೆ. ಈಗ ಆಲಿಯಾ ಅವರು ಸಮಂತಾ ಜತೆ ನಟಿಸುವ ಇಚ್ಛೆ ವ್ಯಕ್ತಪಡಿಸಿದ್ದಾರೆ. ಮುಂದೊಂದು ದಿನ ನಿರ್ದೇಶಕರು ಒಳ್ಳೆಯ ಕಥೆಯೊಂದಿಗೆ ಬಂದರೆ ಇವರನ್ನು ಒಟ್ಟಿಗೆ ತರೆಮೇಲೆ ನೋಡಬಹುದು.

ಸ್ಟಾರ್​ ನಟಿಯರನ್ನು ಒಟ್ಟಿಗೆ ತೆರೆಮೇಲೆ ತರಬೇಕು ಎನ್ನುವ ಆಸೆ ಅನೇಕ ನಿರ್ಮಾಪಕರು/ನಿರ್ದೇಶಕರಲ್ಲಿ ಇರುತ್ತದೆ. ಈಗ ಆಲಿಯಾ ಅವರು ಸಮಂತಾ ಜತೆ ನಟಿಸುವ ಇಚ್ಛೆ ವ್ಯಕ್ತಪಡಿಸಿದ್ದಾರೆ. ಮುಂದೊಂದು ದಿನ ನಿರ್ದೇಶಕರು ಒಳ್ಳೆಯ ಕಥೆಯೊಂದಿಗೆ ಬಂದರೆ ಇವರನ್ನು ಒಟ್ಟಿಗೆ ತರೆಮೇಲೆ ನೋಡಬಹುದು.

6 / 6
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ