AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sai Pallavi: ಸಿಂಪಲ್​ ಸೀರೆ ಧರಿಸಿ ಕಣ್ಮನ ಸೆಳೆದ ಸಾಯಿ ಪಲ್ಲವಿ; ಸ್ಟಾರ್​ ನಟಿಗೆ ಅಭಿಮಾನಿಗಳ ಲೈಕ್ಸ್​ ಸುರಿಮಳೆ

Sai Pallavi Photos: ಸಾಯಿ ಪಲ್ಲವಿ ಅವರ ಹೊಸ ಫೋಟೋಗಳು ವೈರಲ್​ ಆಗಿವೆ. ‘ಸಿಂಪಲ್​ ಸೀರೆಯಲ್ಲೂ ನೀವು ಸೂಪರ್​’ ಎಂದು ಅವರ ಫ್ಯಾನ್ಸ್​ ಮೆಚ್ಚಿಗೆ ಸೂಚಿಸುತ್ತಿದ್ದಾರೆ.

TV9 Web
| Updated By: ಮದನ್​ ಕುಮಾರ್​|

Updated on:Jul 01, 2022 | 12:55 PM

Share
ನಟಿ ಸಾಯಿ ಪಲ್ಲವಿ ಅವರು ಆಡಂಬರಕ್ಕಿಂತಲೂ ಸರಳತೆಗೆ ಹೆಚ್ಚು ಮಹತ್ವ ನೀಡುತ್ತಾರೆ. ಆ ಕಾರಣದಿಂದಲೇ ಅವರನ್ನು ಅಭಿಮಾನಿಗಳು ಹೆಚ್ಚು ಇಷ್ಟಪಡುತ್ತಾರೆ. ದೇಶಾದ್ಯಂತ ಅವರಿಗೆ ಫ್ಯಾನ್ಸ್ ಇದ್ದಾರೆ.

Gargi movie actress Sai Pallavi looks beautiful in simple saree

1 / 5
ಸಾಯಿ ಪಲ್ಲವಿ ಅವರ ಹೊಸ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ. ಸಿಂಪಲ್​ ಸೀರೆ ಧರಿಸಿ ಅವರು ಮಿಂಚಿದ್ದಾರೆ. ಅಭಿಮಾನಿಗಳು ಈ ಫೋಟೋಗಳಿಗೆ ಸಖತ್​ ಮೆಚ್ಚುಗೆ ಸೂಚಿಸುತ್ತಿದ್ದಾರೆ.

Gargi movie actress Sai Pallavi looks beautiful in simple saree

2 / 5
ಗ್ಲಾಮರ್​ಗೆ ಸಾಯಿ ಪಲ್ಲವಿ ಎಂದಿಗೂ ಮೊದಲ ಆದ್ಯತೆ ನೀಡಿದವರಲ್ಲ. ಪ್ರಬುದ್ಧ ನಟನೆಯಿಂದಲೇ ಜನರನ್ನು ಅವರು ಸೆಳೆದುಕೊಂಡಿದ್ದಾರೆ. ಹಲವು ಸಿನಿಮಾಗಳ ಮೂಲಕ ಅವರು ಪ್ರೇಕ್ಷಕರ ಮನ ಗೆದ್ದಿದ್ದಾರೆ.

ಗ್ಲಾಮರ್​ಗೆ ಸಾಯಿ ಪಲ್ಲವಿ ಎಂದಿಗೂ ಮೊದಲ ಆದ್ಯತೆ ನೀಡಿದವರಲ್ಲ. ಪ್ರಬುದ್ಧ ನಟನೆಯಿಂದಲೇ ಜನರನ್ನು ಅವರು ಸೆಳೆದುಕೊಂಡಿದ್ದಾರೆ. ಹಲವು ಸಿನಿಮಾಗಳ ಮೂಲಕ ಅವರು ಪ್ರೇಕ್ಷಕರ ಮನ ಗೆದ್ದಿದ್ದಾರೆ.

3 / 5
ಸಾಯಿ ಪಲ್ಲವಿ ನಟನೆಯ ‘ವಿರಾಟ ಪರ್ವಂ’ ಚಿತ್ರ ಇತ್ತೀಚೆಗೆ ರಿಲೀಸ್​ ಆಗಿ ಮಿಶ್ರ ಪ್ರತಿಕ್ರಿಯೆ ಪಡೆದುಕೊಂಡಿತು. ಗಲ್ಲಾಪೆಟ್ಟಿಗೆಯಲ್ಲಿ ಹೇಳಿಕೊಳ್ಳುವಷ್ಟು ಕಲೆಕ್ಷನ್​ ಮಾಡಲಿಲ್ಲ. ಆ ಬಗ್ಗೆ ಅವರ ಅಭಿಮಾನಿಗಳಿಗೆ ಬೇಸರ ಇದೆ.

ಸಾಯಿ ಪಲ್ಲವಿ ನಟನೆಯ ‘ವಿರಾಟ ಪರ್ವಂ’ ಚಿತ್ರ ಇತ್ತೀಚೆಗೆ ರಿಲೀಸ್​ ಆಗಿ ಮಿಶ್ರ ಪ್ರತಿಕ್ರಿಯೆ ಪಡೆದುಕೊಂಡಿತು. ಗಲ್ಲಾಪೆಟ್ಟಿಗೆಯಲ್ಲಿ ಹೇಳಿಕೊಳ್ಳುವಷ್ಟು ಕಲೆಕ್ಷನ್​ ಮಾಡಲಿಲ್ಲ. ಆ ಬಗ್ಗೆ ಅವರ ಅಭಿಮಾನಿಗಳಿಗೆ ಬೇಸರ ಇದೆ.

4 / 5
‘ಗಾರ್ಗಿ’ ಸಿನಿಮಾದಲ್ಲಿ ಸಾಯಿ ಪಲ್ಲವಿ ನಟಿಸಿದ್ದಾರೆ. ಕನ್ನಡ ಸೇರಿ ಹಲವು ಭಾಷೆಯಲ್ಲಿ ಈ ಸಿನಿಮಾ ಮೂಡಿಬರುತ್ತಿದೆ. ಈ ಚಿತ್ರದ ಪ್ರಚಾರ ಕಾರ್ಯದಲ್ಲಿ ಸಾಯಿ ಪಲ್ಲವಿ ಬ್ಯುಸಿ ಆಗಿದ್ದಾರೆ.

‘ಗಾರ್ಗಿ’ ಸಿನಿಮಾದಲ್ಲಿ ಸಾಯಿ ಪಲ್ಲವಿ ನಟಿಸಿದ್ದಾರೆ. ಕನ್ನಡ ಸೇರಿ ಹಲವು ಭಾಷೆಯಲ್ಲಿ ಈ ಸಿನಿಮಾ ಮೂಡಿಬರುತ್ತಿದೆ. ಈ ಚಿತ್ರದ ಪ್ರಚಾರ ಕಾರ್ಯದಲ್ಲಿ ಸಾಯಿ ಪಲ್ಲವಿ ಬ್ಯುಸಿ ಆಗಿದ್ದಾರೆ.

5 / 5

Published On - 12:51 pm, Fri, 1 July 22

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ