AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sai Pallavi: ಸಿಂಪಲ್​ ಸೀರೆ ಧರಿಸಿ ಕಣ್ಮನ ಸೆಳೆದ ಸಾಯಿ ಪಲ್ಲವಿ; ಸ್ಟಾರ್​ ನಟಿಗೆ ಅಭಿಮಾನಿಗಳ ಲೈಕ್ಸ್​ ಸುರಿಮಳೆ

Sai Pallavi Photos: ಸಾಯಿ ಪಲ್ಲವಿ ಅವರ ಹೊಸ ಫೋಟೋಗಳು ವೈರಲ್​ ಆಗಿವೆ. ‘ಸಿಂಪಲ್​ ಸೀರೆಯಲ್ಲೂ ನೀವು ಸೂಪರ್​’ ಎಂದು ಅವರ ಫ್ಯಾನ್ಸ್​ ಮೆಚ್ಚಿಗೆ ಸೂಚಿಸುತ್ತಿದ್ದಾರೆ.

TV9 Web
| Edited By: |

Updated on:Jul 01, 2022 | 12:55 PM

Share
ನಟಿ ಸಾಯಿ ಪಲ್ಲವಿ ಅವರು ಆಡಂಬರಕ್ಕಿಂತಲೂ ಸರಳತೆಗೆ ಹೆಚ್ಚು ಮಹತ್ವ ನೀಡುತ್ತಾರೆ. ಆ ಕಾರಣದಿಂದಲೇ ಅವರನ್ನು ಅಭಿಮಾನಿಗಳು ಹೆಚ್ಚು ಇಷ್ಟಪಡುತ್ತಾರೆ. ದೇಶಾದ್ಯಂತ ಅವರಿಗೆ ಫ್ಯಾನ್ಸ್ ಇದ್ದಾರೆ.

Gargi movie actress Sai Pallavi looks beautiful in simple saree

1 / 5
ಸಾಯಿ ಪಲ್ಲವಿ ಅವರ ಹೊಸ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ. ಸಿಂಪಲ್​ ಸೀರೆ ಧರಿಸಿ ಅವರು ಮಿಂಚಿದ್ದಾರೆ. ಅಭಿಮಾನಿಗಳು ಈ ಫೋಟೋಗಳಿಗೆ ಸಖತ್​ ಮೆಚ್ಚುಗೆ ಸೂಚಿಸುತ್ತಿದ್ದಾರೆ.

Gargi movie actress Sai Pallavi looks beautiful in simple saree

2 / 5
ಗ್ಲಾಮರ್​ಗೆ ಸಾಯಿ ಪಲ್ಲವಿ ಎಂದಿಗೂ ಮೊದಲ ಆದ್ಯತೆ ನೀಡಿದವರಲ್ಲ. ಪ್ರಬುದ್ಧ ನಟನೆಯಿಂದಲೇ ಜನರನ್ನು ಅವರು ಸೆಳೆದುಕೊಂಡಿದ್ದಾರೆ. ಹಲವು ಸಿನಿಮಾಗಳ ಮೂಲಕ ಅವರು ಪ್ರೇಕ್ಷಕರ ಮನ ಗೆದ್ದಿದ್ದಾರೆ.

ಗ್ಲಾಮರ್​ಗೆ ಸಾಯಿ ಪಲ್ಲವಿ ಎಂದಿಗೂ ಮೊದಲ ಆದ್ಯತೆ ನೀಡಿದವರಲ್ಲ. ಪ್ರಬುದ್ಧ ನಟನೆಯಿಂದಲೇ ಜನರನ್ನು ಅವರು ಸೆಳೆದುಕೊಂಡಿದ್ದಾರೆ. ಹಲವು ಸಿನಿಮಾಗಳ ಮೂಲಕ ಅವರು ಪ್ರೇಕ್ಷಕರ ಮನ ಗೆದ್ದಿದ್ದಾರೆ.

3 / 5
ಸಾಯಿ ಪಲ್ಲವಿ ನಟನೆಯ ‘ವಿರಾಟ ಪರ್ವಂ’ ಚಿತ್ರ ಇತ್ತೀಚೆಗೆ ರಿಲೀಸ್​ ಆಗಿ ಮಿಶ್ರ ಪ್ರತಿಕ್ರಿಯೆ ಪಡೆದುಕೊಂಡಿತು. ಗಲ್ಲಾಪೆಟ್ಟಿಗೆಯಲ್ಲಿ ಹೇಳಿಕೊಳ್ಳುವಷ್ಟು ಕಲೆಕ್ಷನ್​ ಮಾಡಲಿಲ್ಲ. ಆ ಬಗ್ಗೆ ಅವರ ಅಭಿಮಾನಿಗಳಿಗೆ ಬೇಸರ ಇದೆ.

ಸಾಯಿ ಪಲ್ಲವಿ ನಟನೆಯ ‘ವಿರಾಟ ಪರ್ವಂ’ ಚಿತ್ರ ಇತ್ತೀಚೆಗೆ ರಿಲೀಸ್​ ಆಗಿ ಮಿಶ್ರ ಪ್ರತಿಕ್ರಿಯೆ ಪಡೆದುಕೊಂಡಿತು. ಗಲ್ಲಾಪೆಟ್ಟಿಗೆಯಲ್ಲಿ ಹೇಳಿಕೊಳ್ಳುವಷ್ಟು ಕಲೆಕ್ಷನ್​ ಮಾಡಲಿಲ್ಲ. ಆ ಬಗ್ಗೆ ಅವರ ಅಭಿಮಾನಿಗಳಿಗೆ ಬೇಸರ ಇದೆ.

4 / 5
‘ಗಾರ್ಗಿ’ ಸಿನಿಮಾದಲ್ಲಿ ಸಾಯಿ ಪಲ್ಲವಿ ನಟಿಸಿದ್ದಾರೆ. ಕನ್ನಡ ಸೇರಿ ಹಲವು ಭಾಷೆಯಲ್ಲಿ ಈ ಸಿನಿಮಾ ಮೂಡಿಬರುತ್ತಿದೆ. ಈ ಚಿತ್ರದ ಪ್ರಚಾರ ಕಾರ್ಯದಲ್ಲಿ ಸಾಯಿ ಪಲ್ಲವಿ ಬ್ಯುಸಿ ಆಗಿದ್ದಾರೆ.

‘ಗಾರ್ಗಿ’ ಸಿನಿಮಾದಲ್ಲಿ ಸಾಯಿ ಪಲ್ಲವಿ ನಟಿಸಿದ್ದಾರೆ. ಕನ್ನಡ ಸೇರಿ ಹಲವು ಭಾಷೆಯಲ್ಲಿ ಈ ಸಿನಿಮಾ ಮೂಡಿಬರುತ್ತಿದೆ. ಈ ಚಿತ್ರದ ಪ್ರಚಾರ ಕಾರ್ಯದಲ್ಲಿ ಸಾಯಿ ಪಲ್ಲವಿ ಬ್ಯುಸಿ ಆಗಿದ್ದಾರೆ.

5 / 5

Published On - 12:51 pm, Fri, 1 July 22

ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!