ಶಿವನಿಗೆ ಗಾರಿಗೆ ನೈವಿದ್ಯ ಮಾಡಿ ರಥ ಎಳೆದ ನಾರಿಯರು: ಮಹಿಳೆಯರು ತೇರು ಎಳೆಯುವ ಫೋಟೋಗಳು ನೋಡಿ
ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನ ಕಲ್ಮಠದಲ್ಲಿ ಪ್ರತಿ ವರ್ಷ ಶಿವರಾತ್ರಿಯಂದು ವಿಶೇಷ ಗಾರಿಗೆ ರಥೋತ್ಸವ ನಡೆಯುತ್ತದೆ. ವಿಶೇಷವೆಂದರೆ, ಈ ರಥೋತ್ಸವವನ್ನು ಸಂಪೂರ್ಣವಾಗಿ ಮಹಿಳೆಯರು ನಡೆಸುತ್ತಾರೆ. ಅವರು ಸ್ವತಃ ತಯಾರಿಸಿದ ಗಾರಿಗೆ ಸಿಹಿ ತಿನಿಸನ್ನು ಶಿವನಿಗೆ ನೈವೇದ್ಯ ಅರ್ಪಿಸಿ, ರಥವನ್ನು ಎಳೆಯುತ್ತಾರೆ. ಈ ಅನನ್ಯ ಪದ್ಧತಿಯು ಧಾರ್ಮಿಕ ಪರಂಪರೆಯನ್ನು ಪ್ರತಿಬಿಂಬಿಸುತ್ತದೆ.

1 / 5

2 / 5

3 / 5

4 / 5

5 / 5
Follow Us



