AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗತ ವೈಭವ’ ನಾಯಕ ದುಶ್ಯಂತ್-ರಚನಾ ಮೆಹಂದಿ ಶಾಸ್ತ್ರದ ಫೋಟೋಗಳು

ಇತ್ತೀಚೆಗೆ ರಿಲೀಸ್ ಆದ ‘ಗತ ವೈಭವ’ ಸಿನಿಮಾ ಗಮನ ಸೆಳೆಯಿತು. ಸುನಿ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದರು. ಈ ಚಿತ್ರದ ಕಥಾ ನಾಯಕ ದುಶ್ಯಂತ್ ಅವರು ಗಮನ ಸೆಳೆದಿದ್ದರು. ಈಗ ಅವರು ವಿವಾಹ ಆಗಲು ರೆಡಿ ಆಗಿದ್ದಾರೆ. ಅವರು ರಚನಾ ಅವರನ್ನು ವರಿಸುತ್ತಿದ್ದಾರೆ. ಅವರ ಮೆಹಂದಿ ಶಾಸ್ತ್ರಗಳು ಗಮನ ಸೆಳೆದಿವೆ.

ರಾಜೇಶ್ ದುಗ್ಗುಮನೆ
|

Updated on: Feb 24, 2026 | 12:21 PM

Share
‘ಗತ ವೈಭವ’ ಸಿನಿಮಾದಲ್ಲಿ ದುಶ್ಯಂತ್ ಹಾಗೂ ಆಶಿಕಾ ರಂಗನಾಥ್ ಅವರು ನಟಿಸಿದ್ದರು. ಈ ಸಿನಿಮಾ ಗಮನ ಸೆಳೆಯಿತು. ಈಗ ವಿವಾಹ ಆಗಲು ದುಶ್ಯಂತ್ ರೆಡಿ ಆಗಿದ್ದಾರೆ. ಈ ಫೋಟೋಗಳು ಗಮನ ಸೆಳೆದಿವೆ.

‘ಗತ ವೈಭವ’ ಸಿನಿಮಾದಲ್ಲಿ ದುಶ್ಯಂತ್ ಹಾಗೂ ಆಶಿಕಾ ರಂಗನಾಥ್ ಅವರು ನಟಿಸಿದ್ದರು. ಈ ಸಿನಿಮಾ ಗಮನ ಸೆಳೆಯಿತು. ಈಗ ವಿವಾಹ ಆಗಲು ದುಶ್ಯಂತ್ ರೆಡಿ ಆಗಿದ್ದಾರೆ. ಈ ಫೋಟೋಗಳು ಗಮನ ಸೆಳೆದಿವೆ.

1 / 5
ಇತ್ತೀಚೆಗೆ ದುಶ್ಯಂತ್ ಹಾಗೂ ರಚನಾ ಅವರು ಕುಟುಂಬದವರು ಹಾಗೂ ಆಪ್ತರ ಜೊತೆ ಸೇರಿ ನಿಶ್ಚಿತಾರ್ಥ ಮಾಡಿಕೊಂಡರು. ಈ ಸಂದರ್ಭದ ಫೋಟೋ ವೈರಲ್ ಆಗಿ ಗಮನ ಸೆಳೆಯಿತು.

ಇತ್ತೀಚೆಗೆ ದುಶ್ಯಂತ್ ಹಾಗೂ ರಚನಾ ಅವರು ಕುಟುಂಬದವರು ಹಾಗೂ ಆಪ್ತರ ಜೊತೆ ಸೇರಿ ನಿಶ್ಚಿತಾರ್ಥ ಮಾಡಿಕೊಂಡರು. ಈ ಸಂದರ್ಭದ ಫೋಟೋ ವೈರಲ್ ಆಗಿ ಗಮನ ಸೆಳೆಯಿತು.

2 / 5
ಈಗ ದುಶ್ಯಂತ್ ಹಾಗೂ ರಚನಾ ಮದುವೆ ಶೀಘ್ರವೇ ನಡೆಯಲಿದೆ ಎಂದು ಹೇಳಲಾಗುತ್ತಾ ಇದೆ. ಕುಟುಂಬದವರು, ಆಪ್ತರು ಹಾಗೂ ಚಿತ್ರರಂಗದ ಗಣ್ಯರು ಈ ಮದುವೆಗೆ ಹಾಜರಿ ಹಾಕುವ ಸಾಧ್ಯತೆ ಇದೆ.

ಈಗ ದುಶ್ಯಂತ್ ಹಾಗೂ ರಚನಾ ಮದುವೆ ಶೀಘ್ರವೇ ನಡೆಯಲಿದೆ ಎಂದು ಹೇಳಲಾಗುತ್ತಾ ಇದೆ. ಕುಟುಂಬದವರು, ಆಪ್ತರು ಹಾಗೂ ಚಿತ್ರರಂಗದ ಗಣ್ಯರು ಈ ಮದುವೆಗೆ ಹಾಜರಿ ಹಾಕುವ ಸಾಧ್ಯತೆ ಇದೆ.

3 / 5
ಗತ ವೈಭವ ಸಿನಿಮಾ 2025ರಲ್ಲಿ ರಿಲೀಸ್ ಆಯಿತು. ಈ ಚಿತ್ರದಲ್ಲಿ ದುಶ್ಯಂತ್ ಹಾಗೂ ಆಶಿಕಾ ರಂಗನಾಥ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಪುನರ್ಜನ್ಮದ ಕಥೆಯನ್ನು ಇದು ಒಳಗೊಂಡಿತ್ತು.

ಗತ ವೈಭವ ಸಿನಿಮಾ 2025ರಲ್ಲಿ ರಿಲೀಸ್ ಆಯಿತು. ಈ ಚಿತ್ರದಲ್ಲಿ ದುಶ್ಯಂತ್ ಹಾಗೂ ಆಶಿಕಾ ರಂಗನಾಥ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಪುನರ್ಜನ್ಮದ ಕಥೆಯನ್ನು ಇದು ಒಳಗೊಂಡಿತ್ತು.

4 / 5
ಈಗ ದುಶ್ಯಂತ್ ಅವರು ವಿವಾಹ ಆಗುತ್ತಿರುವುದಕ್ಕೆ ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ. ಅವರ ಮುಂದಿನ ಸಿನಿಮಾ ಯಾವುದು ಎಂಬ ಕುತೂಹಲ ಅಭಿಮಾನಿಗಳಿಗೆ ಮೂಡಿದೆ.

ಈಗ ದುಶ್ಯಂತ್ ಅವರು ವಿವಾಹ ಆಗುತ್ತಿರುವುದಕ್ಕೆ ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ. ಅವರ ಮುಂದಿನ ಸಿನಿಮಾ ಯಾವುದು ಎಂಬ ಕುತೂಹಲ ಅಭಿಮಾನಿಗಳಿಗೆ ಮೂಡಿದೆ.

5 / 5
Follow Us
ಈ ಊರಲ್ಲಿ ಚಾಡಿ ಹೇಳಿದ್ರೆ, ವದಂತಿ ಹಬ್ಬಿಸಿದ್ರೆ 5 ಸಾವಿರ ರೂ. ದಂಡ ಫಿಕ್ಸ್!
ಈ ಊರಲ್ಲಿ ಚಾಡಿ ಹೇಳಿದ್ರೆ, ವದಂತಿ ಹಬ್ಬಿಸಿದ್ರೆ 5 ಸಾವಿರ ರೂ. ದಂಡ ಫಿಕ್ಸ್!
ದೇವರು ಬಂದಂತೆ ನಟಿಸಿ ದಲಿತ ನವದಂಪತಿಯನ್ನು ದೇಗುಲದಿಂದ ಹೊರಗಟ್ಟಿದ ಅರ್ಚಕ
ದೇವರು ಬಂದಂತೆ ನಟಿಸಿ ದಲಿತ ನವದಂಪತಿಯನ್ನು ದೇಗುಲದಿಂದ ಹೊರಗಟ್ಟಿದ ಅರ್ಚಕ
ಮುನಿರತ್ನಗೆ ಮಹತ್ವದ ಭರವಸೆ ನೀಡಿದ ಡಿಕೆ ಶಿವಕುಮಾರ್
ಮುನಿರತ್ನಗೆ ಮಹತ್ವದ ಭರವಸೆ ನೀಡಿದ ಡಿಕೆ ಶಿವಕುಮಾರ್
ಈ ಊರಲ್ಲಿ ಚಾಡಿ ಹೇಳಿದ್ರೆ, ವದಂತಿ ಹಬ್ಬಿಸಿದ್ರೆ ದಂಡ: ಈ ರೂಲ್ಸ್ ಏಕೆ?
ಈ ಊರಲ್ಲಿ ಚಾಡಿ ಹೇಳಿದ್ರೆ, ವದಂತಿ ಹಬ್ಬಿಸಿದ್ರೆ ದಂಡ: ಈ ರೂಲ್ಸ್ ಏಕೆ?
ಹುಬ್ಬಳ್ಳಿ ಸ್ಟೇಡಿಯಂ ಪೆವಿಲಿಯನ್​ಗೆ ಸುನಿಲ್ ಜೋಶಿ ಹೆಸರು ನಾಮಕರಣ
ಹುಬ್ಬಳ್ಳಿ ಸ್ಟೇಡಿಯಂ ಪೆವಿಲಿಯನ್​ಗೆ ಸುನಿಲ್ ಜೋಶಿ ಹೆಸರು ನಾಮಕರಣ
ಎಕ್ಸಾಂನಲ್ಲಿ ಟೈಮ್ ಮ್ಯಾನೇಜ್​ಮೆಂಟ್ ಮಾಡೋಕೆ ಆಗ್ತಾ ಇಲ್ವಾ?
ಎಕ್ಸಾಂನಲ್ಲಿ ಟೈಮ್ ಮ್ಯಾನೇಜ್​ಮೆಂಟ್ ಮಾಡೋಕೆ ಆಗ್ತಾ ಇಲ್ವಾ?
ತಡರಾತ್ರಿ ಗ್ರಾಮದಲ್ಲಿ ಓಡಾಡಿದ ಕಾಡಾನೆಗಳ ಹಿಂಡು!
ತಡರಾತ್ರಿ ಗ್ರಾಮದಲ್ಲಿ ಓಡಾಡಿದ ಕಾಡಾನೆಗಳ ಹಿಂಡು!
ರಾಜ್ಯ ಸರ್ಕಾರ ದಿವಾಳಿ, ಸಂಬಳ ನೀಡಲೂ ಹಣವಿಲ್ಲ: ಅಶೋಕ್​​ ಸ್ಫೋಟಕ ಆರೋಪ
ರಾಜ್ಯ ಸರ್ಕಾರ ದಿವಾಳಿ, ಸಂಬಳ ನೀಡಲೂ ಹಣವಿಲ್ಲ: ಅಶೋಕ್​​ ಸ್ಫೋಟಕ ಆರೋಪ
ಉದ್ಯೋಗಾಕಾಂಕ್ಷಿಗಳ ಕಿಚ್ಚು: ಅನುಮತಿ ನಿರಾಕರಣೆ ನಡುವೆಯೂ ಬೃಹತ್​ ಪ್ರತಿಭಟನೆ
ಉದ್ಯೋಗಾಕಾಂಕ್ಷಿಗಳ ಕಿಚ್ಚು: ಅನುಮತಿ ನಿರಾಕರಣೆ ನಡುವೆಯೂ ಬೃಹತ್​ ಪ್ರತಿಭಟನೆ
ಪೊಲೀಸರ ವಿರೋಧದ ಮಧ್ಯೆಯೇ ಜಯನಗರ ವೃತ್ತದ ಕಡೆಗೆ ಯುವಕರ ಮೆರವಣಿಗೆ!
ಪೊಲೀಸರ ವಿರೋಧದ ಮಧ್ಯೆಯೇ ಜಯನಗರ ವೃತ್ತದ ಕಡೆಗೆ ಯುವಕರ ಮೆರವಣಿಗೆ!