AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗತ ವೈಭವ’ ನಾಯಕ ದುಶ್ಯಂತ್-ರಚನಾ ಮೆಹಂದಿ ಶಾಸ್ತ್ರದ ಫೋಟೋಗಳು

ಇತ್ತೀಚೆಗೆ ರಿಲೀಸ್ ಆದ ‘ಗತ ವೈಭವ’ ಸಿನಿಮಾ ಗಮನ ಸೆಳೆಯಿತು. ಸುನಿ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದರು. ಈ ಚಿತ್ರದ ಕಥಾ ನಾಯಕ ದುಶ್ಯಂತ್ ಅವರು ಗಮನ ಸೆಳೆದಿದ್ದರು. ಈಗ ಅವರು ವಿವಾಹ ಆಗಲು ರೆಡಿ ಆಗಿದ್ದಾರೆ. ಅವರು ರಚನಾ ಅವರನ್ನು ವರಿಸುತ್ತಿದ್ದಾರೆ. ಅವರ ಮೆಹಂದಿ ಶಾಸ್ತ್ರಗಳು ಗಮನ ಸೆಳೆದಿವೆ.

ರಾಜೇಶ್ ದುಗ್ಗುಮನೆ
|

Updated on: Feb 24, 2026 | 12:21 PM

Share
‘ಗತ ವೈಭವ’ ಸಿನಿಮಾದಲ್ಲಿ ದುಶ್ಯಂತ್ ಹಾಗೂ ಆಶಿಕಾ ರಂಗನಾಥ್ ಅವರು ನಟಿಸಿದ್ದರು. ಈ ಸಿನಿಮಾ ಗಮನ ಸೆಳೆಯಿತು. ಈಗ ವಿವಾಹ ಆಗಲು ದುಶ್ಯಂತ್ ರೆಡಿ ಆಗಿದ್ದಾರೆ. ಈ ಫೋಟೋಗಳು ಗಮನ ಸೆಳೆದಿವೆ.

‘ಗತ ವೈಭವ’ ಸಿನಿಮಾದಲ್ಲಿ ದುಶ್ಯಂತ್ ಹಾಗೂ ಆಶಿಕಾ ರಂಗನಾಥ್ ಅವರು ನಟಿಸಿದ್ದರು. ಈ ಸಿನಿಮಾ ಗಮನ ಸೆಳೆಯಿತು. ಈಗ ವಿವಾಹ ಆಗಲು ದುಶ್ಯಂತ್ ರೆಡಿ ಆಗಿದ್ದಾರೆ. ಈ ಫೋಟೋಗಳು ಗಮನ ಸೆಳೆದಿವೆ.

1 / 5
ಇತ್ತೀಚೆಗೆ ದುಶ್ಯಂತ್ ಹಾಗೂ ರಚನಾ ಅವರು ಕುಟುಂಬದವರು ಹಾಗೂ ಆಪ್ತರ ಜೊತೆ ಸೇರಿ ನಿಶ್ಚಿತಾರ್ಥ ಮಾಡಿಕೊಂಡರು. ಈ ಸಂದರ್ಭದ ಫೋಟೋ ವೈರಲ್ ಆಗಿ ಗಮನ ಸೆಳೆಯಿತು.

ಇತ್ತೀಚೆಗೆ ದುಶ್ಯಂತ್ ಹಾಗೂ ರಚನಾ ಅವರು ಕುಟುಂಬದವರು ಹಾಗೂ ಆಪ್ತರ ಜೊತೆ ಸೇರಿ ನಿಶ್ಚಿತಾರ್ಥ ಮಾಡಿಕೊಂಡರು. ಈ ಸಂದರ್ಭದ ಫೋಟೋ ವೈರಲ್ ಆಗಿ ಗಮನ ಸೆಳೆಯಿತು.

2 / 5
ಈಗ ದುಶ್ಯಂತ್ ಹಾಗೂ ರಚನಾ ಮದುವೆ ಶೀಘ್ರವೇ ನಡೆಯಲಿದೆ ಎಂದು ಹೇಳಲಾಗುತ್ತಾ ಇದೆ. ಕುಟುಂಬದವರು, ಆಪ್ತರು ಹಾಗೂ ಚಿತ್ರರಂಗದ ಗಣ್ಯರು ಈ ಮದುವೆಗೆ ಹಾಜರಿ ಹಾಕುವ ಸಾಧ್ಯತೆ ಇದೆ.

ಈಗ ದುಶ್ಯಂತ್ ಹಾಗೂ ರಚನಾ ಮದುವೆ ಶೀಘ್ರವೇ ನಡೆಯಲಿದೆ ಎಂದು ಹೇಳಲಾಗುತ್ತಾ ಇದೆ. ಕುಟುಂಬದವರು, ಆಪ್ತರು ಹಾಗೂ ಚಿತ್ರರಂಗದ ಗಣ್ಯರು ಈ ಮದುವೆಗೆ ಹಾಜರಿ ಹಾಕುವ ಸಾಧ್ಯತೆ ಇದೆ.

3 / 5
ಗತ ವೈಭವ ಸಿನಿಮಾ 2025ರಲ್ಲಿ ರಿಲೀಸ್ ಆಯಿತು. ಈ ಚಿತ್ರದಲ್ಲಿ ದುಶ್ಯಂತ್ ಹಾಗೂ ಆಶಿಕಾ ರಂಗನಾಥ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಪುನರ್ಜನ್ಮದ ಕಥೆಯನ್ನು ಇದು ಒಳಗೊಂಡಿತ್ತು.

ಗತ ವೈಭವ ಸಿನಿಮಾ 2025ರಲ್ಲಿ ರಿಲೀಸ್ ಆಯಿತು. ಈ ಚಿತ್ರದಲ್ಲಿ ದುಶ್ಯಂತ್ ಹಾಗೂ ಆಶಿಕಾ ರಂಗನಾಥ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಪುನರ್ಜನ್ಮದ ಕಥೆಯನ್ನು ಇದು ಒಳಗೊಂಡಿತ್ತು.

4 / 5
ಈಗ ದುಶ್ಯಂತ್ ಅವರು ವಿವಾಹ ಆಗುತ್ತಿರುವುದಕ್ಕೆ ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ. ಅವರ ಮುಂದಿನ ಸಿನಿಮಾ ಯಾವುದು ಎಂಬ ಕುತೂಹಲ ಅಭಿಮಾನಿಗಳಿಗೆ ಮೂಡಿದೆ.

ಈಗ ದುಶ್ಯಂತ್ ಅವರು ವಿವಾಹ ಆಗುತ್ತಿರುವುದಕ್ಕೆ ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ. ಅವರ ಮುಂದಿನ ಸಿನಿಮಾ ಯಾವುದು ಎಂಬ ಕುತೂಹಲ ಅಭಿಮಾನಿಗಳಿಗೆ ಮೂಡಿದೆ.

5 / 5
Follow Us
100 ರೂ ಕೇಳಿದ ವೈಭವ್, 200 ರೂ ನೀಡಿದ ಫ್ಯಾನ್
100 ರೂ ಕೇಳಿದ ವೈಭವ್, 200 ರೂ ನೀಡಿದ ಫ್ಯಾನ್
‘ಕೆಡಿ’ ಸಿನಿಮಾದಲ್ಲಿ ಸುದೀಪ್ ಪಾತ್ರವೇನು? ಕಿಚ್ಚನ ಸುದ್ದಿಗೋಷ್ಠಿ ವಿಡಿಯೋ
‘ಕೆಡಿ’ ಸಿನಿಮಾದಲ್ಲಿ ಸುದೀಪ್ ಪಾತ್ರವೇನು? ಕಿಚ್ಚನ ಸುದ್ದಿಗೋಷ್ಠಿ ವಿಡಿಯೋ
ಚನ್ನಪಟ್ಟಣ ನಗರಕ್ಕೇ ನುಗ್ಗಿದ ಒಂಟಿ ಸಲಗ: ಎದುರಿಗೆ ಸಿಕ್ಕಿದ್ದೆಲ್ಲ ಉಡೀಸ್​​
ಚನ್ನಪಟ್ಟಣ ನಗರಕ್ಕೇ ನುಗ್ಗಿದ ಒಂಟಿ ಸಲಗ: ಎದುರಿಗೆ ಸಿಕ್ಕಿದ್ದೆಲ್ಲ ಉಡೀಸ್​​
ಮೇ 4ಕ್ಕೆ ಪ್ರಮಾಣವಚನಕ್ಕೆ ಬರುವೆ, ಬಂಗಾಳದಲ್ಲಿ ಮೋದಿ ವಿಜಯಘೋಷ
ಮೇ 4ಕ್ಕೆ ಪ್ರಮಾಣವಚನಕ್ಕೆ ಬರುವೆ, ಬಂಗಾಳದಲ್ಲಿ ಮೋದಿ ವಿಜಯಘೋಷ
ರಕ್ಷಿತಾ-ಧ್ರುವಂತ್ ಮಧ್ಯೆ ಎಷ್ಟು ಒಳ್ಳೆಯ ಬಾಂಧವ್ಯ ಇದೆ ನೋಡಿ
ರಕ್ಷಿತಾ-ಧ್ರುವಂತ್ ಮಧ್ಯೆ ಎಷ್ಟು ಒಳ್ಳೆಯ ಬಾಂಧವ್ಯ ಇದೆ ನೋಡಿ
ರಾಜಕುಮಾರ್ ಸ್ಮಾರಕದ ಬಳಿ ಫ್ಲೆಕ್ಸ್ ಗೋಡೌನ್‌ನಲ್ಲಿ ಭೀಕರ ಅಗ್ನಿ ಅವಘಡ
ರಾಜಕುಮಾರ್ ಸ್ಮಾರಕದ ಬಳಿ ಫ್ಲೆಕ್ಸ್ ಗೋಡೌನ್‌ನಲ್ಲಿ ಭೀಕರ ಅಗ್ನಿ ಅವಘಡ
ಅಕ್ರಮದ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದ ಮಹಿಳೆಗೇ ಬಿಗ್ ಶಾಕ್!
ಅಕ್ರಮದ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದ ಮಹಿಳೆಗೇ ಬಿಗ್ ಶಾಕ್!
ಜರ್ಮನ್ ಒಪೆರಾ ಹಾಡಿದ ಸರೆಗಮಪ ಸ್ಪರ್ಧಿ; ಜಡ್ಜ್​​ಗಳೇ ಶಾಕ್ 
ಜರ್ಮನ್ ಒಪೆರಾ ಹಾಡಿದ ಸರೆಗಮಪ ಸ್ಪರ್ಧಿ; ಜಡ್ಜ್​​ಗಳೇ ಶಾಕ್ 
SSLC ಫಲಿತಾಂಶದ ವೇಳೆ ಯಡವಟ್ಟು: 92ರ ಬದಲು ವಿದ್ಯಾರ್ಥಿಗೆ ಬಂದಿದ್ದು 48 ಅಂಕ
SSLC ಫಲಿತಾಂಶದ ವೇಳೆ ಯಡವಟ್ಟು: 92ರ ಬದಲು ವಿದ್ಯಾರ್ಥಿಗೆ ಬಂದಿದ್ದು 48 ಅಂಕ
ಬ್ಲಡ್ ಬ್ಯಾಂಕ್​ಗಳಿಗೂ ತಟ್ಟಿದ ಬಿಸಿಲಿನ ಬೇಗೆ: ರಕ್ತ ಸಿಗದೇ ರೋಗಿಗಳ ಪರದಾಟ
ಬ್ಲಡ್ ಬ್ಯಾಂಕ್​ಗಳಿಗೂ ತಟ್ಟಿದ ಬಿಸಿಲಿನ ಬೇಗೆ: ರಕ್ತ ಸಿಗದೇ ರೋಗಿಗಳ ಪರದಾಟ