‘ಗತ ವೈಭವ’ ನಾಯಕ ದುಶ್ಯಂತ್-ರಚನಾ ಮೆಹಂದಿ ಶಾಸ್ತ್ರದ ಫೋಟೋಗಳು
ಇತ್ತೀಚೆಗೆ ರಿಲೀಸ್ ಆದ ‘ಗತ ವೈಭವ’ ಸಿನಿಮಾ ಗಮನ ಸೆಳೆಯಿತು. ಸುನಿ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದರು. ಈ ಚಿತ್ರದ ಕಥಾ ನಾಯಕ ದುಶ್ಯಂತ್ ಅವರು ಗಮನ ಸೆಳೆದಿದ್ದರು. ಈಗ ಅವರು ವಿವಾಹ ಆಗಲು ರೆಡಿ ಆಗಿದ್ದಾರೆ. ಅವರು ರಚನಾ ಅವರನ್ನು ವರಿಸುತ್ತಿದ್ದಾರೆ. ಅವರ ಮೆಹಂದಿ ಶಾಸ್ತ್ರಗಳು ಗಮನ ಸೆಳೆದಿವೆ.
Updated on: Feb 24, 2026 | 12:21 PM

‘ಗತ ವೈಭವ’ ಸಿನಿಮಾದಲ್ಲಿ ದುಶ್ಯಂತ್ ಹಾಗೂ ಆಶಿಕಾ ರಂಗನಾಥ್ ಅವರು ನಟಿಸಿದ್ದರು. ಈ ಸಿನಿಮಾ ಗಮನ ಸೆಳೆಯಿತು. ಈಗ ವಿವಾಹ ಆಗಲು ದುಶ್ಯಂತ್ ರೆಡಿ ಆಗಿದ್ದಾರೆ. ಈ ಫೋಟೋಗಳು ಗಮನ ಸೆಳೆದಿವೆ.

ಇತ್ತೀಚೆಗೆ ದುಶ್ಯಂತ್ ಹಾಗೂ ರಚನಾ ಅವರು ಕುಟುಂಬದವರು ಹಾಗೂ ಆಪ್ತರ ಜೊತೆ ಸೇರಿ ನಿಶ್ಚಿತಾರ್ಥ ಮಾಡಿಕೊಂಡರು. ಈ ಸಂದರ್ಭದ ಫೋಟೋ ವೈರಲ್ ಆಗಿ ಗಮನ ಸೆಳೆಯಿತು.

ಈಗ ದುಶ್ಯಂತ್ ಹಾಗೂ ರಚನಾ ಮದುವೆ ಶೀಘ್ರವೇ ನಡೆಯಲಿದೆ ಎಂದು ಹೇಳಲಾಗುತ್ತಾ ಇದೆ. ಕುಟುಂಬದವರು, ಆಪ್ತರು ಹಾಗೂ ಚಿತ್ರರಂಗದ ಗಣ್ಯರು ಈ ಮದುವೆಗೆ ಹಾಜರಿ ಹಾಕುವ ಸಾಧ್ಯತೆ ಇದೆ.

ಗತ ವೈಭವ ಸಿನಿಮಾ 2025ರಲ್ಲಿ ರಿಲೀಸ್ ಆಯಿತು. ಈ ಚಿತ್ರದಲ್ಲಿ ದುಶ್ಯಂತ್ ಹಾಗೂ ಆಶಿಕಾ ರಂಗನಾಥ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಪುನರ್ಜನ್ಮದ ಕಥೆಯನ್ನು ಇದು ಒಳಗೊಂಡಿತ್ತು.

ಈಗ ದುಶ್ಯಂತ್ ಅವರು ವಿವಾಹ ಆಗುತ್ತಿರುವುದಕ್ಕೆ ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ. ಅವರ ಮುಂದಿನ ಸಿನಿಮಾ ಯಾವುದು ಎಂಬ ಕುತೂಹಲ ಅಭಿಮಾನಿಗಳಿಗೆ ಮೂಡಿದೆ.

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.
Read More




