AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ashika Ranganath: ಆಶಿಕಾ ರಂಗನಾಥ್​ ಲುಕ್​ಗೆ ಮನಸೋತ ಫ್ಯಾನ್ಸ್​; ಇಲ್ಲಿದೆ ಹೊಸ ಫೋಟೋ ಗ್ಯಾಲರಿ

Ashika Ranganath Photos: ಕನ್ನಡ ಚಿತ್ರರಂಗದಲ್ಲಿ ಆಶಿಕಾ ರಂಗನಾಥ್​ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಹಲವು ಆಫರ್​ಗಳು ಅವರ ಕೈಯಲ್ಲಿವೆ.

TV9 Web
| Updated By: ಮದನ್​ ಕುಮಾರ್​

Updated on:Sep 04, 2022 | 10:48 PM

ಕನ್ನಡದ ಖ್ಯಾತ ನಟಿ ಆಶಿಕಾ ರಂಗನಾಥ್​ ಅವರ ಹೊಸ ಫೋಟೋಶೂಟ್​ ಗಮನ ಸೆಳೆಯುತ್ತಿದೆ. ಅಭಿಮಾನಿಗಳಿಗಾಗಿ ಅವರು ಈ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

Gathavaibhava Kannada movie heroine Ashika Ranganath shares new photos

1 / 5
ಸೋಶಿಯಲ್​ ಮೀಡಿಯಾದಲ್ಲಿ ಆಶಿಕಾ ರಂಗನಾಥ್​ ಅವರು ಸಕ್ರಿಯರಾಗಿದ್ದಾರೆ. ಇನ್​ಸ್ಟಾಗ್ರಾಮ್​ನಲ್ಲಿ ಅವರನ್ನು 16 ಲಕ್ಷಕ್ಕೂ ಅಧಿಕ ಜನರು ಫಾಲೋ ಮಾಡುತ್ತಾರೆ.

Gathavaibhava Kannada movie heroine Ashika Ranganath shares new photos

2 / 5
ಅಭಿಮಾನಿಗಳ ಜೊತೆ ಸಂಪರ್ಕದಲ್ಲಿ ಇರಲು ಆಶಿಕಾ ರಂಗನಾಥ್ ಅವರು ಸೋಶಿಯಲ್​ ಮೀಡಿಯಾ ಬಳಸುತ್ತಾರೆ. ತಮ್ಮ ದಿನಚರಿ ಹಾಗೂ ಸಿನಿಮಾಗಳ ಬಗ್ಗೆ ಅವರು ಆಗಾಗ ಅಪ್​ಡೇಟ್​ ನೀಡುತ್ತಾರೆ.

ಅಭಿಮಾನಿಗಳ ಜೊತೆ ಸಂಪರ್ಕದಲ್ಲಿ ಇರಲು ಆಶಿಕಾ ರಂಗನಾಥ್ ಅವರು ಸೋಶಿಯಲ್​ ಮೀಡಿಯಾ ಬಳಸುತ್ತಾರೆ. ತಮ್ಮ ದಿನಚರಿ ಹಾಗೂ ಸಿನಿಮಾಗಳ ಬಗ್ಗೆ ಅವರು ಆಗಾಗ ಅಪ್​ಡೇಟ್​ ನೀಡುತ್ತಾರೆ.

3 / 5
ಕನ್ನಡ ಚಿತ್ರರಂಗದಲ್ಲಿ ಆಶಿಕಾ ರಂಗನಾಥ್​ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಈಗಾಗಲೇ ಅವರು ವಿಭಿನ್ನ ಸಿನಿಮಾಗಳ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದಾರೆ. ಹಲವು ಆಫರ್​ಗಳು ಅವರ ಕೈಯಲ್ಲಿವೆ.

ಕನ್ನಡ ಚಿತ್ರರಂಗದಲ್ಲಿ ಆಶಿಕಾ ರಂಗನಾಥ್​ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಈಗಾಗಲೇ ಅವರು ವಿಭಿನ್ನ ಸಿನಿಮಾಗಳ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದಾರೆ. ಹಲವು ಆಫರ್​ಗಳು ಅವರ ಕೈಯಲ್ಲಿವೆ.

4 / 5
ಪವನ್​ ಒಡೆಯರ್​ ನಿರ್ದೇಶನದ ‘ರೇಮೋ’ ಚಿತ್ರಕ್ಕೆ ಆಶಿಕಾ ನಾಯಕಿ. ‘ಸಿಂಪಲ್’​ ಸುನಿ ನಿರ್ದೇಶನ ಮಾಡುತ್ತಿರುವ ‘ಗತ ವೈಭವ’ ಚಿತ್ರದಲ್ಲೂ ಆಶಿಕಾ ನಟಿಸುತ್ತಿದ್ದಾರೆ. ಈ ಎಲ್ಲ ಸಿನಿಮಾಗಳ ಮೇಲೆ ನಿರೀಕ್ಷೆ ಇದೆ.​

ಪವನ್​ ಒಡೆಯರ್​ ನಿರ್ದೇಶನದ ‘ರೇಮೋ’ ಚಿತ್ರಕ್ಕೆ ಆಶಿಕಾ ನಾಯಕಿ. ‘ಸಿಂಪಲ್’​ ಸುನಿ ನಿರ್ದೇಶನ ಮಾಡುತ್ತಿರುವ ‘ಗತ ವೈಭವ’ ಚಿತ್ರದಲ್ಲೂ ಆಶಿಕಾ ನಟಿಸುತ್ತಿದ್ದಾರೆ. ಈ ಎಲ್ಲ ಸಿನಿಮಾಗಳ ಮೇಲೆ ನಿರೀಕ್ಷೆ ಇದೆ.​

5 / 5

Published On - 10:22 pm, Sun, 4 September 22

Follow us
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ