AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ashika Ranganath: ಆಶಿಕಾ ರಂಗನಾಥ್​ ಲುಕ್​ಗೆ ಮನಸೋತ ಫ್ಯಾನ್ಸ್​; ಇಲ್ಲಿದೆ ಹೊಸ ಫೋಟೋ ಗ್ಯಾಲರಿ

Ashika Ranganath Photos: ಕನ್ನಡ ಚಿತ್ರರಂಗದಲ್ಲಿ ಆಶಿಕಾ ರಂಗನಾಥ್​ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಹಲವು ಆಫರ್​ಗಳು ಅವರ ಕೈಯಲ್ಲಿವೆ.

TV9 Web
| Edited By: |

Updated on:Sep 04, 2022 | 10:48 PM

Share
ಕನ್ನಡದ ಖ್ಯಾತ ನಟಿ ಆಶಿಕಾ ರಂಗನಾಥ್​ ಅವರ ಹೊಸ ಫೋಟೋಶೂಟ್​ ಗಮನ ಸೆಳೆಯುತ್ತಿದೆ. ಅಭಿಮಾನಿಗಳಿಗಾಗಿ ಅವರು ಈ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಕನ್ನಡದ ಖ್ಯಾತ ನಟಿ ಆಶಿಕಾ ರಂಗನಾಥ್​ ಅವರ ಹೊಸ ಫೋಟೋಶೂಟ್​ ಗಮನ ಸೆಳೆಯುತ್ತಿದೆ. ಅಭಿಮಾನಿಗಳಿಗಾಗಿ ಅವರು ಈ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

1 / 5
ಸೋಶಿಯಲ್​ ಮೀಡಿಯಾದಲ್ಲಿ ಆಶಿಕಾ ರಂಗನಾಥ್​ ಅವರು ಸಕ್ರಿಯರಾಗಿದ್ದಾರೆ. ಇನ್​ಸ್ಟಾಗ್ರಾಮ್​ನಲ್ಲಿ ಅವರನ್ನು 16 ಲಕ್ಷಕ್ಕೂ ಅಧಿಕ ಜನರು ಫಾಲೋ ಮಾಡುತ್ತಾರೆ.

ಸೋಶಿಯಲ್​ ಮೀಡಿಯಾದಲ್ಲಿ ಆಶಿಕಾ ರಂಗನಾಥ್​ ಅವರು ಸಕ್ರಿಯರಾಗಿದ್ದಾರೆ. ಇನ್​ಸ್ಟಾಗ್ರಾಮ್​ನಲ್ಲಿ ಅವರನ್ನು 16 ಲಕ್ಷಕ್ಕೂ ಅಧಿಕ ಜನರು ಫಾಲೋ ಮಾಡುತ್ತಾರೆ.

2 / 5
ಅಭಿಮಾನಿಗಳ ಜೊತೆ ಸಂಪರ್ಕದಲ್ಲಿ ಇರಲು ಆಶಿಕಾ ರಂಗನಾಥ್ ಅವರು ಸೋಶಿಯಲ್​ ಮೀಡಿಯಾ ಬಳಸುತ್ತಾರೆ. ತಮ್ಮ ದಿನಚರಿ ಹಾಗೂ ಸಿನಿಮಾಗಳ ಬಗ್ಗೆ ಅವರು ಆಗಾಗ ಅಪ್​ಡೇಟ್​ ನೀಡುತ್ತಾರೆ.

ಅಭಿಮಾನಿಗಳ ಜೊತೆ ಸಂಪರ್ಕದಲ್ಲಿ ಇರಲು ಆಶಿಕಾ ರಂಗನಾಥ್ ಅವರು ಸೋಶಿಯಲ್​ ಮೀಡಿಯಾ ಬಳಸುತ್ತಾರೆ. ತಮ್ಮ ದಿನಚರಿ ಹಾಗೂ ಸಿನಿಮಾಗಳ ಬಗ್ಗೆ ಅವರು ಆಗಾಗ ಅಪ್​ಡೇಟ್​ ನೀಡುತ್ತಾರೆ.

3 / 5
ಕನ್ನಡ ಚಿತ್ರರಂಗದಲ್ಲಿ ಆಶಿಕಾ ರಂಗನಾಥ್​ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಈಗಾಗಲೇ ಅವರು ವಿಭಿನ್ನ ಸಿನಿಮಾಗಳ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದಾರೆ. ಹಲವು ಆಫರ್​ಗಳು ಅವರ ಕೈಯಲ್ಲಿವೆ.

ಕನ್ನಡ ಚಿತ್ರರಂಗದಲ್ಲಿ ಆಶಿಕಾ ರಂಗನಾಥ್​ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಈಗಾಗಲೇ ಅವರು ವಿಭಿನ್ನ ಸಿನಿಮಾಗಳ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದಾರೆ. ಹಲವು ಆಫರ್​ಗಳು ಅವರ ಕೈಯಲ್ಲಿವೆ.

4 / 5
ಪವನ್​ ಒಡೆಯರ್​ ನಿರ್ದೇಶನದ ‘ರೇಮೋ’ ಚಿತ್ರಕ್ಕೆ ಆಶಿಕಾ ನಾಯಕಿ. ‘ಸಿಂಪಲ್’​ ಸುನಿ ನಿರ್ದೇಶನ ಮಾಡುತ್ತಿರುವ ‘ಗತ ವೈಭವ’ ಚಿತ್ರದಲ್ಲೂ ಆಶಿಕಾ ನಟಿಸುತ್ತಿದ್ದಾರೆ. ಈ ಎಲ್ಲ ಸಿನಿಮಾಗಳ ಮೇಲೆ ನಿರೀಕ್ಷೆ ಇದೆ.​

ಪವನ್​ ಒಡೆಯರ್​ ನಿರ್ದೇಶನದ ‘ರೇಮೋ’ ಚಿತ್ರಕ್ಕೆ ಆಶಿಕಾ ನಾಯಕಿ. ‘ಸಿಂಪಲ್’​ ಸುನಿ ನಿರ್ದೇಶನ ಮಾಡುತ್ತಿರುವ ‘ಗತ ವೈಭವ’ ಚಿತ್ರದಲ್ಲೂ ಆಶಿಕಾ ನಟಿಸುತ್ತಿದ್ದಾರೆ. ಈ ಎಲ್ಲ ಸಿನಿಮಾಗಳ ಮೇಲೆ ನಿರೀಕ್ಷೆ ಇದೆ.​

5 / 5

Published On - 10:22 pm, Sun, 4 September 22

Follow Us
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು