AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ashika Ranganath: ಆಶಿಕಾ ರಂಗನಾಥ್​ ಲುಕ್​ಗೆ ಮನಸೋತ ಫ್ಯಾನ್ಸ್​; ಇಲ್ಲಿದೆ ಹೊಸ ಫೋಟೋ ಗ್ಯಾಲರಿ

Ashika Ranganath Photos: ಕನ್ನಡ ಚಿತ್ರರಂಗದಲ್ಲಿ ಆಶಿಕಾ ರಂಗನಾಥ್​ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಹಲವು ಆಫರ್​ಗಳು ಅವರ ಕೈಯಲ್ಲಿವೆ.

TV9 Web
| Edited By: |

Updated on:Sep 04, 2022 | 10:48 PM

Share
ಕನ್ನಡದ ಖ್ಯಾತ ನಟಿ ಆಶಿಕಾ ರಂಗನಾಥ್​ ಅವರ ಹೊಸ ಫೋಟೋಶೂಟ್​ ಗಮನ ಸೆಳೆಯುತ್ತಿದೆ. ಅಭಿಮಾನಿಗಳಿಗಾಗಿ ಅವರು ಈ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಕನ್ನಡದ ಖ್ಯಾತ ನಟಿ ಆಶಿಕಾ ರಂಗನಾಥ್​ ಅವರ ಹೊಸ ಫೋಟೋಶೂಟ್​ ಗಮನ ಸೆಳೆಯುತ್ತಿದೆ. ಅಭಿಮಾನಿಗಳಿಗಾಗಿ ಅವರು ಈ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

1 / 5
ಸೋಶಿಯಲ್​ ಮೀಡಿಯಾದಲ್ಲಿ ಆಶಿಕಾ ರಂಗನಾಥ್​ ಅವರು ಸಕ್ರಿಯರಾಗಿದ್ದಾರೆ. ಇನ್​ಸ್ಟಾಗ್ರಾಮ್​ನಲ್ಲಿ ಅವರನ್ನು 16 ಲಕ್ಷಕ್ಕೂ ಅಧಿಕ ಜನರು ಫಾಲೋ ಮಾಡುತ್ತಾರೆ.

ಸೋಶಿಯಲ್​ ಮೀಡಿಯಾದಲ್ಲಿ ಆಶಿಕಾ ರಂಗನಾಥ್​ ಅವರು ಸಕ್ರಿಯರಾಗಿದ್ದಾರೆ. ಇನ್​ಸ್ಟಾಗ್ರಾಮ್​ನಲ್ಲಿ ಅವರನ್ನು 16 ಲಕ್ಷಕ್ಕೂ ಅಧಿಕ ಜನರು ಫಾಲೋ ಮಾಡುತ್ತಾರೆ.

2 / 5
ಅಭಿಮಾನಿಗಳ ಜೊತೆ ಸಂಪರ್ಕದಲ್ಲಿ ಇರಲು ಆಶಿಕಾ ರಂಗನಾಥ್ ಅವರು ಸೋಶಿಯಲ್​ ಮೀಡಿಯಾ ಬಳಸುತ್ತಾರೆ. ತಮ್ಮ ದಿನಚರಿ ಹಾಗೂ ಸಿನಿಮಾಗಳ ಬಗ್ಗೆ ಅವರು ಆಗಾಗ ಅಪ್​ಡೇಟ್​ ನೀಡುತ್ತಾರೆ.

ಅಭಿಮಾನಿಗಳ ಜೊತೆ ಸಂಪರ್ಕದಲ್ಲಿ ಇರಲು ಆಶಿಕಾ ರಂಗನಾಥ್ ಅವರು ಸೋಶಿಯಲ್​ ಮೀಡಿಯಾ ಬಳಸುತ್ತಾರೆ. ತಮ್ಮ ದಿನಚರಿ ಹಾಗೂ ಸಿನಿಮಾಗಳ ಬಗ್ಗೆ ಅವರು ಆಗಾಗ ಅಪ್​ಡೇಟ್​ ನೀಡುತ್ತಾರೆ.

3 / 5
ಕನ್ನಡ ಚಿತ್ರರಂಗದಲ್ಲಿ ಆಶಿಕಾ ರಂಗನಾಥ್​ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಈಗಾಗಲೇ ಅವರು ವಿಭಿನ್ನ ಸಿನಿಮಾಗಳ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದಾರೆ. ಹಲವು ಆಫರ್​ಗಳು ಅವರ ಕೈಯಲ್ಲಿವೆ.

ಕನ್ನಡ ಚಿತ್ರರಂಗದಲ್ಲಿ ಆಶಿಕಾ ರಂಗನಾಥ್​ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಈಗಾಗಲೇ ಅವರು ವಿಭಿನ್ನ ಸಿನಿಮಾಗಳ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದಾರೆ. ಹಲವು ಆಫರ್​ಗಳು ಅವರ ಕೈಯಲ್ಲಿವೆ.

4 / 5
ಪವನ್​ ಒಡೆಯರ್​ ನಿರ್ದೇಶನದ ‘ರೇಮೋ’ ಚಿತ್ರಕ್ಕೆ ಆಶಿಕಾ ನಾಯಕಿ. ‘ಸಿಂಪಲ್’​ ಸುನಿ ನಿರ್ದೇಶನ ಮಾಡುತ್ತಿರುವ ‘ಗತ ವೈಭವ’ ಚಿತ್ರದಲ್ಲೂ ಆಶಿಕಾ ನಟಿಸುತ್ತಿದ್ದಾರೆ. ಈ ಎಲ್ಲ ಸಿನಿಮಾಗಳ ಮೇಲೆ ನಿರೀಕ್ಷೆ ಇದೆ.​

ಪವನ್​ ಒಡೆಯರ್​ ನಿರ್ದೇಶನದ ‘ರೇಮೋ’ ಚಿತ್ರಕ್ಕೆ ಆಶಿಕಾ ನಾಯಕಿ. ‘ಸಿಂಪಲ್’​ ಸುನಿ ನಿರ್ದೇಶನ ಮಾಡುತ್ತಿರುವ ‘ಗತ ವೈಭವ’ ಚಿತ್ರದಲ್ಲೂ ಆಶಿಕಾ ನಟಿಸುತ್ತಿದ್ದಾರೆ. ಈ ಎಲ್ಲ ಸಿನಿಮಾಗಳ ಮೇಲೆ ನಿರೀಕ್ಷೆ ಇದೆ.​

5 / 5

Published On - 10:22 pm, Sun, 4 September 22

Follow Us
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!