Sign In

By signing in or creating an account, you agree with Associated Broadcasting Company's Terms & Conditions and Privacy Policy.

Ashika Ranganath: ಆಶಿಕಾ ರಂಗನಾಥ್​ ಲುಕ್​ಗೆ ಮನಸೋತ ಫ್ಯಾನ್ಸ್​; ಇಲ್ಲಿದೆ ಹೊಸ ಫೋಟೋ ಗ್ಯಾಲರಿ

Ashika Ranganath Photos: ಕನ್ನಡ ಚಿತ್ರರಂಗದಲ್ಲಿ ಆಶಿಕಾ ರಂಗನಾಥ್​ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಹಲವು ಆಫರ್​ಗಳು ಅವರ ಕೈಯಲ್ಲಿವೆ.

TV9 Web
| Updated By: ಮದನ್​ ಕುಮಾರ್​

Updated on:Sep 04, 2022 | 10:48 PM

ಕನ್ನಡದ ಖ್ಯಾತ ನಟಿ ಆಶಿಕಾ ರಂಗನಾಥ್​ ಅವರ ಹೊಸ ಫೋಟೋಶೂಟ್​ ಗಮನ ಸೆಳೆಯುತ್ತಿದೆ. ಅಭಿಮಾನಿಗಳಿಗಾಗಿ ಅವರು ಈ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

Gathavaibhava Kannada movie heroine Ashika Ranganath shares new photos

1 / 5
ಸೋಶಿಯಲ್​ ಮೀಡಿಯಾದಲ್ಲಿ ಆಶಿಕಾ ರಂಗನಾಥ್​ ಅವರು ಸಕ್ರಿಯರಾಗಿದ್ದಾರೆ. ಇನ್​ಸ್ಟಾಗ್ರಾಮ್​ನಲ್ಲಿ ಅವರನ್ನು 16 ಲಕ್ಷಕ್ಕೂ ಅಧಿಕ ಜನರು ಫಾಲೋ ಮಾಡುತ್ತಾರೆ.

Gathavaibhava Kannada movie heroine Ashika Ranganath shares new photos

2 / 5
ಅಭಿಮಾನಿಗಳ ಜೊತೆ ಸಂಪರ್ಕದಲ್ಲಿ ಇರಲು ಆಶಿಕಾ ರಂಗನಾಥ್ ಅವರು ಸೋಶಿಯಲ್​ ಮೀಡಿಯಾ ಬಳಸುತ್ತಾರೆ. ತಮ್ಮ ದಿನಚರಿ ಹಾಗೂ ಸಿನಿಮಾಗಳ ಬಗ್ಗೆ ಅವರು ಆಗಾಗ ಅಪ್​ಡೇಟ್​ ನೀಡುತ್ತಾರೆ.

ಅಭಿಮಾನಿಗಳ ಜೊತೆ ಸಂಪರ್ಕದಲ್ಲಿ ಇರಲು ಆಶಿಕಾ ರಂಗನಾಥ್ ಅವರು ಸೋಶಿಯಲ್​ ಮೀಡಿಯಾ ಬಳಸುತ್ತಾರೆ. ತಮ್ಮ ದಿನಚರಿ ಹಾಗೂ ಸಿನಿಮಾಗಳ ಬಗ್ಗೆ ಅವರು ಆಗಾಗ ಅಪ್​ಡೇಟ್​ ನೀಡುತ್ತಾರೆ.

3 / 5
ಕನ್ನಡ ಚಿತ್ರರಂಗದಲ್ಲಿ ಆಶಿಕಾ ರಂಗನಾಥ್​ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಈಗಾಗಲೇ ಅವರು ವಿಭಿನ್ನ ಸಿನಿಮಾಗಳ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದಾರೆ. ಹಲವು ಆಫರ್​ಗಳು ಅವರ ಕೈಯಲ್ಲಿವೆ.

ಕನ್ನಡ ಚಿತ್ರರಂಗದಲ್ಲಿ ಆಶಿಕಾ ರಂಗನಾಥ್​ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಈಗಾಗಲೇ ಅವರು ವಿಭಿನ್ನ ಸಿನಿಮಾಗಳ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದಾರೆ. ಹಲವು ಆಫರ್​ಗಳು ಅವರ ಕೈಯಲ್ಲಿವೆ.

4 / 5
ಪವನ್​ ಒಡೆಯರ್​ ನಿರ್ದೇಶನದ ‘ರೇಮೋ’ ಚಿತ್ರಕ್ಕೆ ಆಶಿಕಾ ನಾಯಕಿ. ‘ಸಿಂಪಲ್’​ ಸುನಿ ನಿರ್ದೇಶನ ಮಾಡುತ್ತಿರುವ ‘ಗತ ವೈಭವ’ ಚಿತ್ರದಲ್ಲೂ ಆಶಿಕಾ ನಟಿಸುತ್ತಿದ್ದಾರೆ. ಈ ಎಲ್ಲ ಸಿನಿಮಾಗಳ ಮೇಲೆ ನಿರೀಕ್ಷೆ ಇದೆ.​

ಪವನ್​ ಒಡೆಯರ್​ ನಿರ್ದೇಶನದ ‘ರೇಮೋ’ ಚಿತ್ರಕ್ಕೆ ಆಶಿಕಾ ನಾಯಕಿ. ‘ಸಿಂಪಲ್’​ ಸುನಿ ನಿರ್ದೇಶನ ಮಾಡುತ್ತಿರುವ ‘ಗತ ವೈಭವ’ ಚಿತ್ರದಲ್ಲೂ ಆಶಿಕಾ ನಟಿಸುತ್ತಿದ್ದಾರೆ. ಈ ಎಲ್ಲ ಸಿನಿಮಾಗಳ ಮೇಲೆ ನಿರೀಕ್ಷೆ ಇದೆ.​

5 / 5

Published On - 10:22 pm, Sun, 4 September 22

Follow us
ರಾಯಚೂರಿನ ಆರ್​ಟಿಪಿಎಸ್ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಅಗ್ನಿ ಅವಘಡ
ರಾಯಚೂರಿನ ಆರ್​ಟಿಪಿಎಸ್ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಅಗ್ನಿ ಅವಘಡ
VIDEO: ಧೋನಿ ಚಮತ್ಕಾರ... ಹೀಗೂ ರನೌಟ್ ಮಾಡಬಹುದು!
VIDEO: ಧೋನಿ ಚಮತ್ಕಾರ... ಹೀಗೂ ರನೌಟ್ ಮಾಡಬಹುದು!
ಆಸ್ಪತ್ರೆಯಲ್ಲಿ ಅಗ್ನಿ ಅವಘಡ, ಓರ್ವ ರೋಗಿ ಸಾವು, ಹಲವರಿಗೆ ಗಾಯ
ಆಸ್ಪತ್ರೆಯಲ್ಲಿ ಅಗ್ನಿ ಅವಘಡ, ಓರ್ವ ರೋಗಿ ಸಾವು, ಹಲವರಿಗೆ ಗಾಯ
ಹೊಸ ದಾಖಲೆ... ಕೇವಲ 26 ರನ್ ಬಾರಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಧೋನಿ
ಹೊಸ ದಾಖಲೆ... ಕೇವಲ 26 ರನ್ ಬಾರಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಧೋನಿ
ಉತ್ಸವಗಳ ಸಂದರ್ಭ ಪಾನಕ ಹಾಗೂ ಮಜ್ಜಿಗೆ ನೀಡುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಉತ್ಸವಗಳ ಸಂದರ್ಭ ಪಾನಕ ಹಾಗೂ ಮಜ್ಜಿಗೆ ನೀಡುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚರಿಸುವ ಈ ದಿನದ ಭವಿಷ್ಯ ಇಲ್ಲಿ ತಿಳಿಯಿರಿ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚರಿಸುವ ಈ ದಿನದ ಭವಿಷ್ಯ ಇಲ್ಲಿ ತಿಳಿಯಿರಿ
ಬೆಂಗಳೂರು ಹೈವೇಯಲ್ಲಿ 3 ಬಾರಿ ಪಲ್ಟಿಯಾದ ನೀರಿನ ಟ್ಯಾಂಕರ್; ವಿಡಿಯೋ ವೈರಲ್
ಬೆಂಗಳೂರು ಹೈವೇಯಲ್ಲಿ 3 ಬಾರಿ ಪಲ್ಟಿಯಾದ ನೀರಿನ ಟ್ಯಾಂಕರ್; ವಿಡಿಯೋ ವೈರಲ್
ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ