AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ashika Ranganath: ಆಶಿಕಾ ರಂಗನಾಥ್​ ಲುಕ್​ಗೆ ಮನಸೋತ ಫ್ಯಾನ್ಸ್​; ಇಲ್ಲಿದೆ ಹೊಸ ಫೋಟೋ ಗ್ಯಾಲರಿ

Ashika Ranganath Photos: ಕನ್ನಡ ಚಿತ್ರರಂಗದಲ್ಲಿ ಆಶಿಕಾ ರಂಗನಾಥ್​ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಹಲವು ಆಫರ್​ಗಳು ಅವರ ಕೈಯಲ್ಲಿವೆ.

TV9 Web
| Edited By: |

Updated on:Sep 04, 2022 | 10:48 PM

Share
ಕನ್ನಡದ ಖ್ಯಾತ ನಟಿ ಆಶಿಕಾ ರಂಗನಾಥ್​ ಅವರ ಹೊಸ ಫೋಟೋಶೂಟ್​ ಗಮನ ಸೆಳೆಯುತ್ತಿದೆ. ಅಭಿಮಾನಿಗಳಿಗಾಗಿ ಅವರು ಈ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

Gathavaibhava Kannada movie heroine Ashika Ranganath shares new photos

1 / 5
ಸೋಶಿಯಲ್​ ಮೀಡಿಯಾದಲ್ಲಿ ಆಶಿಕಾ ರಂಗನಾಥ್​ ಅವರು ಸಕ್ರಿಯರಾಗಿದ್ದಾರೆ. ಇನ್​ಸ್ಟಾಗ್ರಾಮ್​ನಲ್ಲಿ ಅವರನ್ನು 16 ಲಕ್ಷಕ್ಕೂ ಅಧಿಕ ಜನರು ಫಾಲೋ ಮಾಡುತ್ತಾರೆ.

Gathavaibhava Kannada movie heroine Ashika Ranganath shares new photos

2 / 5
ಅಭಿಮಾನಿಗಳ ಜೊತೆ ಸಂಪರ್ಕದಲ್ಲಿ ಇರಲು ಆಶಿಕಾ ರಂಗನಾಥ್ ಅವರು ಸೋಶಿಯಲ್​ ಮೀಡಿಯಾ ಬಳಸುತ್ತಾರೆ. ತಮ್ಮ ದಿನಚರಿ ಹಾಗೂ ಸಿನಿಮಾಗಳ ಬಗ್ಗೆ ಅವರು ಆಗಾಗ ಅಪ್​ಡೇಟ್​ ನೀಡುತ್ತಾರೆ.

ಅಭಿಮಾನಿಗಳ ಜೊತೆ ಸಂಪರ್ಕದಲ್ಲಿ ಇರಲು ಆಶಿಕಾ ರಂಗನಾಥ್ ಅವರು ಸೋಶಿಯಲ್​ ಮೀಡಿಯಾ ಬಳಸುತ್ತಾರೆ. ತಮ್ಮ ದಿನಚರಿ ಹಾಗೂ ಸಿನಿಮಾಗಳ ಬಗ್ಗೆ ಅವರು ಆಗಾಗ ಅಪ್​ಡೇಟ್​ ನೀಡುತ್ತಾರೆ.

3 / 5
ಕನ್ನಡ ಚಿತ್ರರಂಗದಲ್ಲಿ ಆಶಿಕಾ ರಂಗನಾಥ್​ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಈಗಾಗಲೇ ಅವರು ವಿಭಿನ್ನ ಸಿನಿಮಾಗಳ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದಾರೆ. ಹಲವು ಆಫರ್​ಗಳು ಅವರ ಕೈಯಲ್ಲಿವೆ.

ಕನ್ನಡ ಚಿತ್ರರಂಗದಲ್ಲಿ ಆಶಿಕಾ ರಂಗನಾಥ್​ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಈಗಾಗಲೇ ಅವರು ವಿಭಿನ್ನ ಸಿನಿಮಾಗಳ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದಾರೆ. ಹಲವು ಆಫರ್​ಗಳು ಅವರ ಕೈಯಲ್ಲಿವೆ.

4 / 5
ಪವನ್​ ಒಡೆಯರ್​ ನಿರ್ದೇಶನದ ‘ರೇಮೋ’ ಚಿತ್ರಕ್ಕೆ ಆಶಿಕಾ ನಾಯಕಿ. ‘ಸಿಂಪಲ್’​ ಸುನಿ ನಿರ್ದೇಶನ ಮಾಡುತ್ತಿರುವ ‘ಗತ ವೈಭವ’ ಚಿತ್ರದಲ್ಲೂ ಆಶಿಕಾ ನಟಿಸುತ್ತಿದ್ದಾರೆ. ಈ ಎಲ್ಲ ಸಿನಿಮಾಗಳ ಮೇಲೆ ನಿರೀಕ್ಷೆ ಇದೆ.​

ಪವನ್​ ಒಡೆಯರ್​ ನಿರ್ದೇಶನದ ‘ರೇಮೋ’ ಚಿತ್ರಕ್ಕೆ ಆಶಿಕಾ ನಾಯಕಿ. ‘ಸಿಂಪಲ್’​ ಸುನಿ ನಿರ್ದೇಶನ ಮಾಡುತ್ತಿರುವ ‘ಗತ ವೈಭವ’ ಚಿತ್ರದಲ್ಲೂ ಆಶಿಕಾ ನಟಿಸುತ್ತಿದ್ದಾರೆ. ಈ ಎಲ್ಲ ಸಿನಿಮಾಗಳ ಮೇಲೆ ನಿರೀಕ್ಷೆ ಇದೆ.​

5 / 5

Published On - 10:22 pm, Sun, 4 September 22

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು