AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ashika Ranganath: ಆಶಿಕಾ ರಂಗನಾಥ್​ ಲುಕ್​ಗೆ ಮನಸೋತ ಫ್ಯಾನ್ಸ್​; ಇಲ್ಲಿದೆ ಹೊಸ ಫೋಟೋ ಗ್ಯಾಲರಿ

Ashika Ranganath Photos: ಕನ್ನಡ ಚಿತ್ರರಂ ಗದಲ್ಲಿ ಆಶಿಕಾ ರಂಗನಾಥ್​ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಹಲವು ಆಫರ್​ಗಳು ಅವರ ಕೈಯಲ್ಲಿವೆ.ಕನ್ನಡದ ಖ್ಯಾತ ನಟಿ ಆಶಿಕಾ ರಂಗನಾಥ್​ ಅವರ ಹೊಸ ಫೋಟೋಶೂಟ್​ ಗಮನ ಸೆಳೆಯುತ್ತಿದೆ. ಅಭಿಮಾನಿಗಳಿಗಾಗಿ ಅವರು ಈ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

TV9 Web
| Edited By: |

Updated on:Jul 03, 2026 | 1:16 PM

Share
ಕನ್ನಡದ ಖ್ಯಾತ ನಟಿ ಆಶಿಕಾ ರಂಗನಾಥ್​ ಅವರ ಹೊಸ ಫೋಟೋಶೂಟ್​ ಗಮನ ಸೆಳೆಯುತ್ತಿದೆ. ಅಭಿಮಾನಿಗಳಿಗಾಗಿ ಅವರು ಈ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಕನ್ನಡದ ಖ್ಯಾತ ನಟಿ ಆಶಿಕಾ ರಂಗನಾಥ್​ ಅವರ ಹೊಸ ಫೋಟೋಶೂಟ್​ ಗಮನ ಸೆಳೆಯುತ್ತಿದೆ. ಅಭಿಮಾನಿಗಳಿಗಾಗಿ ಅವರು ಈ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

1 / 5
ಸೋಶಿಯಲ್​ ಮೀಡಿಯಾದಲ್ಲಿ ಆಶಿಕಾ ರಂಗನಾಥ್​ ಅವರು ಸಕ್ರಿಯರಾಗಿದ್ದಾರೆ. ಇನ್​ಸ್ಟಾಗ್ರಾಮ್​ನಲ್ಲಿ ಅವರನ್ನು 16 ಲಕ್ಷಕ್ಕೂ ಅಧಿಕ ಜನರು ಫಾಲೋ ಮಾಡುತ್ತಾರೆ.

ಸೋಶಿಯಲ್​ ಮೀಡಿಯಾದಲ್ಲಿ ಆಶಿಕಾ ರಂಗನಾಥ್​ ಅವರು ಸಕ್ರಿಯರಾಗಿದ್ದಾರೆ. ಇನ್​ಸ್ಟಾಗ್ರಾಮ್​ನಲ್ಲಿ ಅವರನ್ನು 16 ಲಕ್ಷಕ್ಕೂ ಅಧಿಕ ಜನರು ಫಾಲೋ ಮಾಡುತ್ತಾರೆ.

2 / 5
ಅಭಿಮಾನಿಗಳ ಜೊತೆ ಸಂಪರ್ಕದಲ್ಲಿ ಇರಲು ಆಶಿಕಾ ರಂಗನಾಥ್ ಅವರು ಸೋಶಿಯಲ್​ ಮೀಡಿಯಾ ಬಳಸುತ್ತಾರೆ. ತಮ್ಮ ದಿನಚರಿ ಹಾಗೂ ಸಿನಿಮಾಗಳ ಬಗ್ಗೆ ಅವರು ಆಗಾಗ ಅಪ್​ಡೇಟ್​ ನೀಡುತ್ತಾರೆ.

ಅಭಿಮಾನಿಗಳ ಜೊತೆ ಸಂಪರ್ಕದಲ್ಲಿ ಇರಲು ಆಶಿಕಾ ರಂಗನಾಥ್ ಅವರು ಸೋಶಿಯಲ್​ ಮೀಡಿಯಾ ಬಳಸುತ್ತಾರೆ. ತಮ್ಮ ದಿನಚರಿ ಹಾಗೂ ಸಿನಿಮಾಗಳ ಬಗ್ಗೆ ಅವರು ಆಗಾಗ ಅಪ್​ಡೇಟ್​ ನೀಡುತ್ತಾರೆ.

3 / 5
ಕನ್ನಡ ಚಿತ್ರರಂಗದಲ್ಲಿ ಆಶಿಕಾ ರಂಗನಾಥ್​ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಈಗಾಗಲೇ ಅವರು ವಿಭಿನ್ನ ಸಿನಿಮಾಗಳ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದಾರೆ. ಹಲವು ಆಫರ್​ಗಳು ಅವರ ಕೈಯಲ್ಲಿವೆ.

ಕನ್ನಡ ಚಿತ್ರರಂಗದಲ್ಲಿ ಆಶಿಕಾ ರಂಗನಾಥ್​ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಈಗಾಗಲೇ ಅವರು ವಿಭಿನ್ನ ಸಿನಿಮಾಗಳ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದಾರೆ. ಹಲವು ಆಫರ್​ಗಳು ಅವರ ಕೈಯಲ್ಲಿವೆ.

4 / 5
ಪವನ್​ ಒಡೆಯರ್​ ನಿರ್ದೇಶನದ ‘ರೇಮೋ’ ಚಿತ್ರಕ್ಕೆ ಆಶಿಕಾ ನಾಯಕಿ. ‘ಸಿಂಪಲ್’​ ಸುನಿ ನಿರ್ದೇಶನ ಮಾಡುತ್ತಿರುವ ‘ಗತ ವೈಭವ’ ಚಿತ್ರದಲ್ಲೂ ಆಶಿಕಾ ನಟಿಸುತ್ತಿದ್ದಾರೆ. ಈ ಎಲ್ಲ ಸಿನಿಮಾಗಳ ಮೇಲೆ ನಿರೀಕ್ಷೆ ಇದೆ.​

ಪವನ್​ ಒಡೆಯರ್​ ನಿರ್ದೇಶನದ ‘ರೇಮೋ’ ಚಿತ್ರಕ್ಕೆ ಆಶಿಕಾ ನಾಯಕಿ. ‘ಸಿಂಪಲ್’​ ಸುನಿ ನಿರ್ದೇಶನ ಮಾಡುತ್ತಿರುವ ‘ಗತ ವೈಭವ’ ಚಿತ್ರದಲ್ಲೂ ಆಶಿಕಾ ನಟಿಸುತ್ತಿದ್ದಾರೆ. ಈ ಎಲ್ಲ ಸಿನಿಮಾಗಳ ಮೇಲೆ ನಿರೀಕ್ಷೆ ಇದೆ.​

5 / 5

Published On - 10:22 pm, Sun, 4 September 22

Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್