AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gautam Adani: ಮಹಾಕುಂಭದಲ್ಲಿ ಮಿಂದೆದ್ದು ತೃಪ್ತರಾಗಿ ಖುಷಿ ಹಂಚಿಕೊಂಡ ಗೌತಮ್ ಅದಾನಿ

ನವದೆಹಲಿ, ಜನವರಿ 21: ಭಾರತದ ಎರಡನೇ ಅತಿದೊಡ್ಡ ಶ್ರೀಮಂತರಾದ ಗೌತಮ್ ಅದಾನಿ ಅವರು ಪ್ರಯಾಗ್​ರಾಜ್​ನಲ್ಲಿ ನಡೆಯುತ್ತಿರುವ ಮಹಾಕುಂಭದಲ್ಲಿ ಪಾಲ್ಗೊಂಡಿದ್ದಾರೆ. ಗಂಗಾ ನದಿಯಲ್ಲಿ ಸ್ನಾನ ಮಾಡಿ ಗಂಗೆಗೆ ಪೂಜೆ ಸಲ್ಲಿಸಿದ್ದಾರೆ. ತಮ್ಮ ಕುಟುಂಬ ಸಮೇತ ತೆರಳಿದ್ದ ಅವರು ಉತ್ತರಪ್ರದೇಶ ರಾಜ್ಯದ ಆಡಳಿತವನ್ನು ಪ್ರಶಂಸಿಸಿದ್ದಾರೆ.

ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jan 21, 2025 | 5:50 PM

Share
144 ವರ್ಷಗಳಿಗೊಮ್ಮೆ ಬರುವ ಪ್ರಯಾಗರಾಜ್ ಮಹಾಕುಂಭ ದೇಶ ವಿದೇಶಗಳಿಂದ ಲೆಕ್ಕವಿಲ್ಲದಷ್ಟು ಜನರನ್ನು ಸೆಳೆಯುತ್ತದೆ. ಲಕ್ಷಾಂತರ ಸಂಖ್ಯೆಯಲ್ಲಿ ಸಾಧು ಸಂತರು ಪ್ರಯಾಗ್​ರಾಜ್​ನಲ್ಲಿ ಗಂಗೆಯಲ್ಲಿ ಮಿಂದೆದ್ದು ಪುನೀತರಾಗುತ್ತಾರೆ. ದೇಶದ ಎರಡನೇ ಅತಿದೊಡ್ಡ ಉದ್ಯಮಿ ಗೌತಮ್ ಅದಾನಿ ತಮ್ಮ ಕುಟುಂಬ ಸಮೇತರಾಗಿ ಮಹಾಕುಂಭದಲ್ಲಿ ಪಾಲ್ಗೊಂಡರು.

144 ವರ್ಷಗಳಿಗೊಮ್ಮೆ ಬರುವ ಪ್ರಯಾಗರಾಜ್ ಮಹಾಕುಂಭ ದೇಶ ವಿದೇಶಗಳಿಂದ ಲೆಕ್ಕವಿಲ್ಲದಷ್ಟು ಜನರನ್ನು ಸೆಳೆಯುತ್ತದೆ. ಲಕ್ಷಾಂತರ ಸಂಖ್ಯೆಯಲ್ಲಿ ಸಾಧು ಸಂತರು ಪ್ರಯಾಗ್​ರಾಜ್​ನಲ್ಲಿ ಗಂಗೆಯಲ್ಲಿ ಮಿಂದೆದ್ದು ಪುನೀತರಾಗುತ್ತಾರೆ. ದೇಶದ ಎರಡನೇ ಅತಿದೊಡ್ಡ ಉದ್ಯಮಿ ಗೌತಮ್ ಅದಾನಿ ತಮ್ಮ ಕುಟುಂಬ ಸಮೇತರಾಗಿ ಮಹಾಕುಂಭದಲ್ಲಿ ಪಾಲ್ಗೊಂಡರು.

1 / 5
ಗೌತಮ್ ಅದಾನಿ ತಮ್ಮ ಕುಟುಂಬದೊಂದಿಗೆ ಪ್ರಯಾಗ್​ರಾಜ್​ನ ತ್ರಿವೇಣಿ ಸಂಗಮ್​ನಲ್ಲಿ ಪೂಜೆ ಸಲ್ಲಿಸಿದರು. ಪತ್ನಿ, ಮಗ, ಸೊಸೆ ಮೊದಲಾದ ಅವರ ಕುಟುಂಬ ಸದಸ್ಯರೂ ಜೊತೆಗಿದ್ದು ಪ್ರಾರ್ಥನೆ ಸಲ್ಲಿಸಿದರು. ಕುಟುಂಬ ಸದಸ್ಯರು ವಿವಿಧ ಸೇವೆಗಳಲ್ಲಿ ತೊಡಗಿಸಿಕೊಂಡಿದ್ದು ವಿಶೇಷ.

ಗೌತಮ್ ಅದಾನಿ ತಮ್ಮ ಕುಟುಂಬದೊಂದಿಗೆ ಪ್ರಯಾಗ್​ರಾಜ್​ನ ತ್ರಿವೇಣಿ ಸಂಗಮ್​ನಲ್ಲಿ ಪೂಜೆ ಸಲ್ಲಿಸಿದರು. ಪತ್ನಿ, ಮಗ, ಸೊಸೆ ಮೊದಲಾದ ಅವರ ಕುಟುಂಬ ಸದಸ್ಯರೂ ಜೊತೆಗಿದ್ದು ಪ್ರಾರ್ಥನೆ ಸಲ್ಲಿಸಿದರು. ಕುಟುಂಬ ಸದಸ್ಯರು ವಿವಿಧ ಸೇವೆಗಳಲ್ಲಿ ತೊಡಗಿಸಿಕೊಂಡಿದ್ದು ವಿಶೇಷ.

2 / 5
ಇವತ್ತು ಪ್ರಯಾಗರಾಜ್​ನ ಪುಣ್ಯ ಭೂಮಿಯನ್ನು ಸ್ಪರ್ಶಿಸಿ ಪಾವನನಾಗಿದ್ದೇನೆ. ಬಹಳ ಅದ್ಭುತ ಅನುಭವ ಇದು. ಈ ಅನುಭವ ಪದಗಳಲ್ಲಿ ವರ್ಣಿಸಲಸದಳ ಎಂದು ಹೇಳಿದ ಅವರು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಈ ಮಹಾಕುಂಭವನ್ನು ಸಮರ್ಪಕವಾಗಿ ಆಯೋಜಿಸಿದ್ದಕ್ಕೆ ಧನ್ಯವಾದ ಹೇಳಿದರು. ಗಂಗಾ ಮಾತೆಯ ಆಶೀರ್ವಾದಕ್ಕಿಂತ ಮಿಗಿಲಾದುದು ಇನ್ನೋಂದಿಲ್ಲ ಎಂದರು.

ಇವತ್ತು ಪ್ರಯಾಗರಾಜ್​ನ ಪುಣ್ಯ ಭೂಮಿಯನ್ನು ಸ್ಪರ್ಶಿಸಿ ಪಾವನನಾಗಿದ್ದೇನೆ. ಬಹಳ ಅದ್ಭುತ ಅನುಭವ ಇದು. ಈ ಅನುಭವ ಪದಗಳಲ್ಲಿ ವರ್ಣಿಸಲಸದಳ ಎಂದು ಹೇಳಿದ ಅವರು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಈ ಮಹಾಕುಂಭವನ್ನು ಸಮರ್ಪಕವಾಗಿ ಆಯೋಜಿಸಿದ್ದಕ್ಕೆ ಧನ್ಯವಾದ ಹೇಳಿದರು. ಗಂಗಾ ಮಾತೆಯ ಆಶೀರ್ವಾದಕ್ಕಿಂತ ಮಿಗಿಲಾದುದು ಇನ್ನೋಂದಿಲ್ಲ ಎಂದರು.

3 / 5
ಮಹಾಕುಂಭ ಆಯೋಜನೆ ಮಾಡಿದ ಆಡಳಿತವರ್ಗ, ಪೊಲೀಸ್, ಸ್ವಚ್ಛತಾ ವಿಭಾಗ ಇವರಿಗೂ ಧನ್ಯವಾದ ಹೇಳುತ್ತೇನೆ. ಕಾರ್ಪೊರೇಟ್ ಸಂಸ್ಥೆಗಳಿಗೆ ಇದು ಒಂದು ಕೇಸ್ ಸ್ಟಡಿಯಾಗಿದೆ ಎಂದು ಗೌತಮ್ ಅದಾನಿ ಈ ಸಂದರ್ಭದಲ್ಲಿ ಹೇಳಿದರು.

ಮಹಾಕುಂಭ ಆಯೋಜನೆ ಮಾಡಿದ ಆಡಳಿತವರ್ಗ, ಪೊಲೀಸ್, ಸ್ವಚ್ಛತಾ ವಿಭಾಗ ಇವರಿಗೂ ಧನ್ಯವಾದ ಹೇಳುತ್ತೇನೆ. ಕಾರ್ಪೊರೇಟ್ ಸಂಸ್ಥೆಗಳಿಗೆ ಇದು ಒಂದು ಕೇಸ್ ಸ್ಟಡಿಯಾಗಿದೆ ಎಂದು ಗೌತಮ್ ಅದಾನಿ ಈ ಸಂದರ್ಭದಲ್ಲಿ ಹೇಳಿದರು.

4 / 5
ಯುಪಿಯಲ್ಲಿ ದೊಡ್ಡ ಅವಕಾಶಗಳಿವೆ. ಇಲ್ಲಿನ ಸರ್ಕಾರ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿದೆ. ಅದಾನಿ ಗ್ರೂಪ್​ನಿಂದ ಈ ರಾಜ್ಯಕ್ಕೆ ಕೊಡುಗೆ ಇದೆ. ಯುಪಿಯಲ್ಲಿ ಹೂಡಿಕೆ ಮಾಡಲು ತಮ್ಮ ಸಂಸ್ಥೆ ಬದ್ಧವಾಗಿದೆ ಎಂದು ಅದಾನಿ ತಿಳಿಸಿದರು.

ಯುಪಿಯಲ್ಲಿ ದೊಡ್ಡ ಅವಕಾಶಗಳಿವೆ. ಇಲ್ಲಿನ ಸರ್ಕಾರ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿದೆ. ಅದಾನಿ ಗ್ರೂಪ್​ನಿಂದ ಈ ರಾಜ್ಯಕ್ಕೆ ಕೊಡುಗೆ ಇದೆ. ಯುಪಿಯಲ್ಲಿ ಹೂಡಿಕೆ ಮಾಡಲು ತಮ್ಮ ಸಂಸ್ಥೆ ಬದ್ಧವಾಗಿದೆ ಎಂದು ಅದಾನಿ ತಿಳಿಸಿದರು.

5 / 5
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ