Gautam Adani: ಮಹಾಕುಂಭದಲ್ಲಿ ಮಿಂದೆದ್ದು ತೃಪ್ತರಾಗಿ ಖುಷಿ ಹಂಚಿಕೊಂಡ ಗೌತಮ್ ಅದಾನಿ

ನವದೆಹಲಿ, ಜನವರಿ 21: ಭಾರತದ ಎರಡನೇ ಅತಿದೊಡ್ಡ ಶ್ರೀಮಂತರಾದ ಗೌತಮ್ ಅದಾನಿ ಅವರು ಪ್ರಯಾಗ್​ರಾಜ್​ನಲ್ಲಿ ನಡೆಯುತ್ತಿರುವ ಮಹಾಕುಂಭದಲ್ಲಿ ಪಾಲ್ಗೊಂಡಿದ್ದಾರೆ. ಗಂಗಾ ನದಿಯಲ್ಲಿ ಸ್ನಾನ ಮಾಡಿ ಗಂಗೆಗೆ ಪೂಜೆ ಸಲ್ಲಿಸಿದ್ದಾರೆ. ತಮ್ಮ ಕುಟುಂಬ ಸಮೇತ ತೆರಳಿದ್ದ ಅವರು ಉತ್ತರಪ್ರದೇಶ ರಾಜ್ಯದ ಆಡಳಿತವನ್ನು ಪ್ರಶಂಸಿಸಿದ್ದಾರೆ.

ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jan 21, 2025 | 5:50 PM

144 ವರ್ಷಗಳಿಗೊಮ್ಮೆ ಬರುವ ಪ್ರಯಾಗರಾಜ್ ಮಹಾಕುಂಭ ದೇಶ ವಿದೇಶಗಳಿಂದ ಲೆಕ್ಕವಿಲ್ಲದಷ್ಟು ಜನರನ್ನು ಸೆಳೆಯುತ್ತದೆ. ಲಕ್ಷಾಂತರ ಸಂಖ್ಯೆಯಲ್ಲಿ ಸಾಧು ಸಂತರು ಪ್ರಯಾಗ್​ರಾಜ್​ನಲ್ಲಿ ಗಂಗೆಯಲ್ಲಿ ಮಿಂದೆದ್ದು ಪುನೀತರಾಗುತ್ತಾರೆ. ದೇಶದ ಎರಡನೇ ಅತಿದೊಡ್ಡ ಉದ್ಯಮಿ ಗೌತಮ್ ಅದಾನಿ ತಮ್ಮ ಕುಟುಂಬ ಸಮೇತರಾಗಿ ಮಹಾಕುಂಭದಲ್ಲಿ ಪಾಲ್ಗೊಂಡರು.

144 ವರ್ಷಗಳಿಗೊಮ್ಮೆ ಬರುವ ಪ್ರಯಾಗರಾಜ್ ಮಹಾಕುಂಭ ದೇಶ ವಿದೇಶಗಳಿಂದ ಲೆಕ್ಕವಿಲ್ಲದಷ್ಟು ಜನರನ್ನು ಸೆಳೆಯುತ್ತದೆ. ಲಕ್ಷಾಂತರ ಸಂಖ್ಯೆಯಲ್ಲಿ ಸಾಧು ಸಂತರು ಪ್ರಯಾಗ್​ರಾಜ್​ನಲ್ಲಿ ಗಂಗೆಯಲ್ಲಿ ಮಿಂದೆದ್ದು ಪುನೀತರಾಗುತ್ತಾರೆ. ದೇಶದ ಎರಡನೇ ಅತಿದೊಡ್ಡ ಉದ್ಯಮಿ ಗೌತಮ್ ಅದಾನಿ ತಮ್ಮ ಕುಟುಂಬ ಸಮೇತರಾಗಿ ಮಹಾಕುಂಭದಲ್ಲಿ ಪಾಲ್ಗೊಂಡರು.

1 / 5
ಗೌತಮ್ ಅದಾನಿ ತಮ್ಮ ಕುಟುಂಬದೊಂದಿಗೆ ಪ್ರಯಾಗ್​ರಾಜ್​ನ ತ್ರಿವೇಣಿ ಸಂಗಮ್​ನಲ್ಲಿ ಪೂಜೆ ಸಲ್ಲಿಸಿದರು. ಪತ್ನಿ, ಮಗ, ಸೊಸೆ ಮೊದಲಾದ ಅವರ ಕುಟುಂಬ ಸದಸ್ಯರೂ ಜೊತೆಗಿದ್ದು ಪ್ರಾರ್ಥನೆ ಸಲ್ಲಿಸಿದರು. ಕುಟುಂಬ ಸದಸ್ಯರು ವಿವಿಧ ಸೇವೆಗಳಲ್ಲಿ ತೊಡಗಿಸಿಕೊಂಡಿದ್ದು ವಿಶೇಷ.

ಗೌತಮ್ ಅದಾನಿ ತಮ್ಮ ಕುಟುಂಬದೊಂದಿಗೆ ಪ್ರಯಾಗ್​ರಾಜ್​ನ ತ್ರಿವೇಣಿ ಸಂಗಮ್​ನಲ್ಲಿ ಪೂಜೆ ಸಲ್ಲಿಸಿದರು. ಪತ್ನಿ, ಮಗ, ಸೊಸೆ ಮೊದಲಾದ ಅವರ ಕುಟುಂಬ ಸದಸ್ಯರೂ ಜೊತೆಗಿದ್ದು ಪ್ರಾರ್ಥನೆ ಸಲ್ಲಿಸಿದರು. ಕುಟುಂಬ ಸದಸ್ಯರು ವಿವಿಧ ಸೇವೆಗಳಲ್ಲಿ ತೊಡಗಿಸಿಕೊಂಡಿದ್ದು ವಿಶೇಷ.

2 / 5
ಇವತ್ತು ಪ್ರಯಾಗರಾಜ್​ನ ಪುಣ್ಯ ಭೂಮಿಯನ್ನು ಸ್ಪರ್ಶಿಸಿ ಪಾವನನಾಗಿದ್ದೇನೆ. ಬಹಳ ಅದ್ಭುತ ಅನುಭವ ಇದು. ಈ ಅನುಭವ ಪದಗಳಲ್ಲಿ ವರ್ಣಿಸಲಸದಳ ಎಂದು ಹೇಳಿದ ಅವರು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಈ ಮಹಾಕುಂಭವನ್ನು ಸಮರ್ಪಕವಾಗಿ ಆಯೋಜಿಸಿದ್ದಕ್ಕೆ ಧನ್ಯವಾದ ಹೇಳಿದರು. ಗಂಗಾ ಮಾತೆಯ ಆಶೀರ್ವಾದಕ್ಕಿಂತ ಮಿಗಿಲಾದುದು ಇನ್ನೋಂದಿಲ್ಲ ಎಂದರು.

ಇವತ್ತು ಪ್ರಯಾಗರಾಜ್​ನ ಪುಣ್ಯ ಭೂಮಿಯನ್ನು ಸ್ಪರ್ಶಿಸಿ ಪಾವನನಾಗಿದ್ದೇನೆ. ಬಹಳ ಅದ್ಭುತ ಅನುಭವ ಇದು. ಈ ಅನುಭವ ಪದಗಳಲ್ಲಿ ವರ್ಣಿಸಲಸದಳ ಎಂದು ಹೇಳಿದ ಅವರು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಈ ಮಹಾಕುಂಭವನ್ನು ಸಮರ್ಪಕವಾಗಿ ಆಯೋಜಿಸಿದ್ದಕ್ಕೆ ಧನ್ಯವಾದ ಹೇಳಿದರು. ಗಂಗಾ ಮಾತೆಯ ಆಶೀರ್ವಾದಕ್ಕಿಂತ ಮಿಗಿಲಾದುದು ಇನ್ನೋಂದಿಲ್ಲ ಎಂದರು.

3 / 5
ಮಹಾಕುಂಭ ಆಯೋಜನೆ ಮಾಡಿದ ಆಡಳಿತವರ್ಗ, ಪೊಲೀಸ್, ಸ್ವಚ್ಛತಾ ವಿಭಾಗ ಇವರಿಗೂ ಧನ್ಯವಾದ ಹೇಳುತ್ತೇನೆ. ಕಾರ್ಪೊರೇಟ್ ಸಂಸ್ಥೆಗಳಿಗೆ ಇದು ಒಂದು ಕೇಸ್ ಸ್ಟಡಿಯಾಗಿದೆ ಎಂದು ಗೌತಮ್ ಅದಾನಿ ಈ ಸಂದರ್ಭದಲ್ಲಿ ಹೇಳಿದರು.

ಮಹಾಕುಂಭ ಆಯೋಜನೆ ಮಾಡಿದ ಆಡಳಿತವರ್ಗ, ಪೊಲೀಸ್, ಸ್ವಚ್ಛತಾ ವಿಭಾಗ ಇವರಿಗೂ ಧನ್ಯವಾದ ಹೇಳುತ್ತೇನೆ. ಕಾರ್ಪೊರೇಟ್ ಸಂಸ್ಥೆಗಳಿಗೆ ಇದು ಒಂದು ಕೇಸ್ ಸ್ಟಡಿಯಾಗಿದೆ ಎಂದು ಗೌತಮ್ ಅದಾನಿ ಈ ಸಂದರ್ಭದಲ್ಲಿ ಹೇಳಿದರು.

4 / 5
ಯುಪಿಯಲ್ಲಿ ದೊಡ್ಡ ಅವಕಾಶಗಳಿವೆ. ಇಲ್ಲಿನ ಸರ್ಕಾರ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿದೆ. ಅದಾನಿ ಗ್ರೂಪ್​ನಿಂದ ಈ ರಾಜ್ಯಕ್ಕೆ ಕೊಡುಗೆ ಇದೆ. ಯುಪಿಯಲ್ಲಿ ಹೂಡಿಕೆ ಮಾಡಲು ತಮ್ಮ ಸಂಸ್ಥೆ ಬದ್ಧವಾಗಿದೆ ಎಂದು ಅದಾನಿ ತಿಳಿಸಿದರು.

ಯುಪಿಯಲ್ಲಿ ದೊಡ್ಡ ಅವಕಾಶಗಳಿವೆ. ಇಲ್ಲಿನ ಸರ್ಕಾರ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿದೆ. ಅದಾನಿ ಗ್ರೂಪ್​ನಿಂದ ಈ ರಾಜ್ಯಕ್ಕೆ ಕೊಡುಗೆ ಇದೆ. ಯುಪಿಯಲ್ಲಿ ಹೂಡಿಕೆ ಮಾಡಲು ತಮ್ಮ ಸಂಸ್ಥೆ ಬದ್ಧವಾಗಿದೆ ಎಂದು ಅದಾನಿ ತಿಳಿಸಿದರು.

5 / 5
Follow us
ಎಎಪಿ ಸೋಲಿನ ಬಗ್ಗೆ ಅರವಿಂದ ಕೇಜ್ರಿವಾಲ್ ಮೊದಲ ಪ್ರತಿಕ್ರಿಯೆ ಹೀಗಿದೆ ನೋಡಿ
ಎಎಪಿ ಸೋಲಿನ ಬಗ್ಗೆ ಅರವಿಂದ ಕೇಜ್ರಿವಾಲ್ ಮೊದಲ ಪ್ರತಿಕ್ರಿಯೆ ಹೀಗಿದೆ ನೋಡಿ
ಸಿಸಿಎಲ್​ಗೂ ಮೊದಲು ಪುನೀತ್ ಸಮಾಧಿಗೆ ಟಾಲಿವುಡ್ ಸೆಲೆಬ್ರಿಟಿಗಳ ಭೇಟಿ
ಸಿಸಿಎಲ್​ಗೂ ಮೊದಲು ಪುನೀತ್ ಸಮಾಧಿಗೆ ಟಾಲಿವುಡ್ ಸೆಲೆಬ್ರಿಟಿಗಳ ಭೇಟಿ
ರಾಜಕೀಯ ಪಂಡಿತ ರಾಹುಲ್​ ಗಾಂಧಿ EVM​ ಬಗ್ಗೆ ಮಾತನಾಡುತ್ತಾರೆ: ಜೋಶಿ ವ್ಯಂಗ್ಯ
ರಾಜಕೀಯ ಪಂಡಿತ ರಾಹುಲ್​ ಗಾಂಧಿ EVM​ ಬಗ್ಗೆ ಮಾತನಾಡುತ್ತಾರೆ: ಜೋಶಿ ವ್ಯಂಗ್ಯ
ನಾವು ಜನರೊಂದಿಗೆ ಪುನಃ ಸಂಪರ್ಕ ಸಾಧಿಸಬೇಕಿದೆ, ಸವಾಲು ದೊಡ್ಡದು: ಪ್ರಿಯಾಂಕಾ
ನಾವು ಜನರೊಂದಿಗೆ ಪುನಃ ಸಂಪರ್ಕ ಸಾಧಿಸಬೇಕಿದೆ, ಸವಾಲು ದೊಡ್ಡದು: ಪ್ರಿಯಾಂಕಾ
ಸಂಭ್ರಮಾಚರಣೆಯಲ್ಲಿ ದಣಿಯದೆ ಕುಣಿದು ಕುಪ್ಪಳಿಸಿದ ಹಿರಿಯ ಕಾರ್ಯಕರ್ತ
ಸಂಭ್ರಮಾಚರಣೆಯಲ್ಲಿ ದಣಿಯದೆ ಕುಣಿದು ಕುಪ್ಪಳಿಸಿದ ಹಿರಿಯ ಕಾರ್ಯಕರ್ತ
ಹಣ, ಅಧಿಕಾರ ಕೇಜ್ರಿವಾಲ್​ರನ್ನು ಬದಲಿಸಿತೇ? ಅಣ್ಣಾ ಹಜಾರೆ ಹೇಳಿದ್ದೇನು ನೋಡಿ
ಹಣ, ಅಧಿಕಾರ ಕೇಜ್ರಿವಾಲ್​ರನ್ನು ಬದಲಿಸಿತೇ? ಅಣ್ಣಾ ಹಜಾರೆ ಹೇಳಿದ್ದೇನು ನೋಡಿ
ಯಾದಗಿರಿಯಲ್ಲಿ ಸಾರಿಗೆ ಬಸ್​ ಪಲ್ಟಿ: 15 ಮಂದಿಗೆ ಗಾಯ
ಯಾದಗಿರಿಯಲ್ಲಿ ಸಾರಿಗೆ ಬಸ್​ ಪಲ್ಟಿ: 15 ಮಂದಿಗೆ ಗಾಯ
ದೆಹಲಿ ಚುನಾವಣಾ ಫಲಿತಾಂಶ ಬೇರೆ ರಾಜ್ಯಗಳ ಮೇಲೆ ಪರಿಣಾಮ ಬೀರಲ್ಲ; ಸಚಿವ
ದೆಹಲಿ ಚುನಾವಣಾ ಫಲಿತಾಂಶ ಬೇರೆ ರಾಜ್ಯಗಳ ಮೇಲೆ ಪರಿಣಾಮ ಬೀರಲ್ಲ; ಸಚಿವ
ಧಾರವಾಡ: ಶ್ರಮಿಕರ, ಕಾರ್ಮಿಕರ ಬಡಾವಣೆಗಳಲ್ಲಿ ಪೇಜಾವರ ಶ್ರೀಗಳ ಪಾದಯಾತ್ರೆ
ಧಾರವಾಡ: ಶ್ರಮಿಕರ, ಕಾರ್ಮಿಕರ ಬಡಾವಣೆಗಳಲ್ಲಿ ಪೇಜಾವರ ಶ್ರೀಗಳ ಪಾದಯಾತ್ರೆ
ಬಿಜೆಪಿ 50 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೂ ಅತಿಶಿ ಆಶಾಭಾವನೆ!
ಬಿಜೆಪಿ 50 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೂ ಅತಿಶಿ ಆಶಾಭಾವನೆ!